File size: 5,274 Bytes
94fcbe1
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
ಕನ್ನಡ ಸಾಹಿತ್ಯ.ಕಾಂ
ಕನ್ನಡದ ಕಣ್ಣಲ್ಲಿ ವಿಶ್ವದ ಕನಸು
ತಿಳಿ ಹಳದಿ ಆಕಾಶದ ಮೈಯೆಲ್ಲ ಗಾಯ.
ಅಲ್ಲಲ್ಲಿ ಹೆಪ್ಪುಗಟ್ಟಿದ ನೀಲಿ
ನಿಟ್ಟುಸಿರು ಬಿಟ್ಟಹಾಗೆ
ಮುಸುಮುಸು ಅಳುವ ಗಾಳಿ.
ಬಾಗಿಲಿಂದಾಚೆ ಅವನು ಹೋಗುತ್ತಾನೆ.
ಮತ್ತದೇರೀತಿ;
ಕತ್ತಲಾಗುತ್ತದೆ.
ಎಂದಿನಂತೆ ಅಂದೂ,
ಕೈತೋಟದ ಹೂಗಳರಳಿ,
ಏನೋ ಹೊಸದು ಆಗೇಬಿಡುವುದೋ
ಎಂಬಂತೆ ಕಾದು ಕೂರುತ್ತವೆ.
ಮತ್ತೆ ಮಧ್ಯಾಹ್ನಾ;
ಊಟ, ತಿಂಡಿ, ಚಹಾ……
ನೆನ್ನೆಯ ಹಾಗೇ ಕಂಡರೂ
’ಇಂದು’ ನೆನ್ನೆಯಲ್ಲವೆಂಬಷ್ಟೇ ವ್ಯತ್ಯಾಸ.
ಸಂಜೆಯಾಗುತ್ತಲೇ,
ಸುಟ್ಟಬೊಬ್ಬೆಯ ಹಾಗೆ ಸೂರ್ಯ
ನಿಟ್ಟುಸಿರಿಟ್ಟ ಹಾಗೆ ಗಾಳಿ
ಅವನು ಮಲಗಿದ್ದಾನೆ ಮಂಚದ ಮೇಲೆ
ಮರದ ಬೊಂಬೆಯ ಹಾಗೆ.
ಬಾಗಿಲಿಂದಾಚೆ ಅವಳು ಹೋಗುತ್ತಾಳೆ
ಕತ್ತಲಾಗುತ್ತದೆ.
*****
ನನ್ನ ಪ್ರೀತಿಯ ಹಿತ್ತಲಲ್ಲಿ ಅಮ್ಮ ನೆಟ್ಟು ತೊನೆಸಿದ ಬದನೆಯ ಬಳಿಯೇ ತಂದು ಸ್ಥಾಪಿಸಿದ್ದೇನೆ ಬಸಳೆ ಸಾಮ್ರಾಜ್ಯ ಚಪ್ಪರಿಸಿದ್ದೇನೆ ಬೇಗ ಬೇಗ ಊರು ಕೊಟ್ಟಿದ್ದೇ ತಡ ಹಬ್ಬಿದ್ದೇ ಹಬ್ಬಿದ್ದು ತಲೆ ತಗ್ಗಿಸಿ ಮನತುಂಬಿ ಚಪ್ಪರ ತಬ್ಬಿದೇ […]
೧ ತೆರಳಿದರು ಅತಿಧಿಗಳು ಮರಳಿದರು ಮನೆಗೆ ನನ್ನ ಮನೆ (ಗುಬ್ಬಿ ಹೆರವರ ಮನೆಗೆ ತನ್ನ ಮನೆ ಎಂದಂತೆ) ಬರಿದಾಯ್ತು ಕೊನೆಗೆ! ಎದೆಯೊಲವನರಳಿಸುತ ಕೆರಳಿಸುತ ಬಂದು ಒಂದು ದಿನ ನಿಂದು, ಏನೆಲ್ಲವನು ಒಮ್ಮೆ ಹೊಳಹಿನಲಿತಂದು ಎದೆಯ […]
ದೇವರಾಯನ ದುರ್ಗದ ಕಾಡಿನ ಕತ್ತಲಲ್ಲಿ ಸಂಜೆಯ ಕೆಂಪು ಕರಗುವ ಹೊತ್ತು, ಮರದ ಬೊಡ್ಡೆಗೆ ಆತು ಕೂತಿದ್ದ ಪುಟ್ಟ ಹುಡುಗ. ಸುತ್ತ ಗಿಜಿಗಿಜಿ ಕಾಡು; ಮರಮರದ ನಡುವೆ ಜೇರುಂಡೆಗಳ ಮೊರೆತ; ಕಪ್ಪೆಗಳ ವಟ ವಟ ಸಂಜೆಯಾಕಾಶಕ್ಕೆ […]
ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ
ಟಿಪ್ಪಣಿ *
ಹೆಸರು *
ಮಿಂಚೆ *
ಜಾಲತಾಣ
ಮುಂದಿನ ಬಾರಿ ನಾನು ಕಾಮೆಂಟ್ ಮಾಡಿದರೆ ಈ ಬ್ರೌಸರ್ನಲ್ಲಿ ನನ್ನ ಹೆಸರು, ಇಮೇಲ್ ಮತ್ತು ವೆಬ್ಸೈಟ್ ಉಳಿಸಿ.
This site uses Akismet to reduce spam. Learn how your comment data is processed.
ಬಿಟ್ಟ್ಯಾ
ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ…
ಟಿಪ್ಸ್ ಸುತ್ತ ಮುತ್ತ
"ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ…
ಮನ್ನಿ
ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ…
ಬುಗುರಿ
ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ…