diff --git a/PublicTV_State/url_26_100_1.txt b/PublicTV_State/url_26_100_1.txt deleted file mode 100644 index 4df61d27a8fdf7d3c37d7406279cdd7c3467878d..0000000000000000000000000000000000000000 --- a/PublicTV_State/url_26_100_1.txt +++ /dev/null @@ -1,9 +0,0 @@ -ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಭಾರೀ (Rain) ಮಳೆಯಾಗುತ್ತಿದ್ದು, ಕಡೂರು (Kaduru) ತಾಲೂಕಿನ ಇತಿಹಾಸ ಪ್ರಸಿದ್ಧ ಮದಗದ ಕೆರೆ (Madagadakere Lake) ಕೋಡಿ ಬಿದ್ದಿದೆ.336 ಹೆಕ್ಟೇರ್, 2,036 ಎಕರೆ ವಿಸ್ತೀರ್ಣ ಹಾಗೂ 80 ಅಡಿ ಆಳದ ಈ ಬೃಹತ್ ಕೆರೆ ತುಂಬಿ ಕೋಡಿ ಬಿದ್ದಿರುವುದರಿಂದ ಕಡೂರು ತಾಲೂಕು ಸೇರಿದಂತೆ ಮದಗದ ಕೆರೆ ಸುತ್ತಮುತ್ತಲಿನ 30ಕ್ಕೂ ಹೆಚ್ಚು ಹಳ್ಳಿ ಜನ- ಜಾನುವಾರುಗಳ ಕುಡಿಯುವ ನೀರಿನ ಬವಣೆ ತಪ್ಪಲಿದೆ. ಸುತ್ತಮುತ್ತಲಿನ ಸಾವಿರಾರು ಎಕರೆ ತೋಟಗಳಿಗೆ, ಕೃಷಿ ಭೂಮಿಗೆ ನೀರುಣಿಸಲಿದೆ. ಇದನ್ನೂ ಓದಿ: 50 ಲಕ್ಷ ಕಮಿಷನ್‌ ಆರೋಪ; ನನ್ನಿಂದ ವಂಚನೆ ನಡೆದಿಲ್ಲ, ಆರೋಪ ಸುಳ್ಳು – ʻಮಾರ್ಟಿನ್ʼ ನಿರ್ದೇಶಕ ಎಪಿ ಅರ್ಜುನ್ ಸ್ಪಷ್ಟನೆಕಳೆದ 15-20 ದಿನಗಳಿಂದ ಪಶ್ಚಿಮಘಟ್ಟಗಳ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆರೆ ಕೋಡಿ ಬಿದ್ದಿದ್ದು, ಸುತ್ತಮುತ್ತಲಿನ ಹಳ್ಳಿಗಳ ರೈತರು ಹಾಗೂ ಜನರ ಸಂಭ್ರಮಕ್ಕೆ ಕಾರಣವಾಗಿದೆ.ಇಲ್ಲಿ ಕೋಡಿ ಬಿದ್ದ ನೀರು ವೇದಾವತಿ ನದಿ ಸೇರಿ ಹರಿದು, ಚಿತ್ರದುರ್ಗ ಜಿಲ್ಲೆಯ ಮಾರಿಕಣಿವೆ ಡ್ಯಾಂ ಸೇರಲಿದೆ. ಇನ್ನೂ ಮಾಯದಂತ ಮಳೆ ಬಂತಣ್ಣ ಮದಗಾದ ಕೆರೆಗೆ ಎಂಬ ಜನಪದರು ಪದ ಕಟ್ಟಿದ್ದು ಇದೇ ಕೆರೆಗೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್Sign in to your account -Username or Email Address - - -Password - - Remember Me - - diff --git a/PublicTV_State/url_26_100_10.txt b/PublicTV_State/url_26_100_10.txt deleted file mode 100644 index 9561f12d0c7458589689913cd86e7f3b4172400c..0000000000000000000000000000000000000000 --- a/PublicTV_State/url_26_100_10.txt +++ /dev/null @@ -1,11 +0,0 @@ -ಮಂಡ್ಯ: ಕೊಡಗು (Kodagu), ಹಾಸನ (Hassana) ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ (KRS Dam) 1.30 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿ ಹರಿಸಲಾಗುತ್ತಿದೆ. ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್‌ ಒಳ ಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗುತ್ತಿದೆ.ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. 124.84 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 124.80 ಅಡಿ ನೀರು ಸಂಗ್ರಹವಾಗಿದೆ. 1,20,000 ಕ್ಯೂಸೆಕ್ ಒಳ ಹರಿವು ಇದ್ದು 1,30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 48.643 ಟಿಎಂಸಿ ನೀರು ಸಂಗ್ರಹಗೊಂಡಿದೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ – ಬೋಟ್‌ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ ಬಾಗಿನ ಸಮರ್ಪಣೆ: -ಎರಡು ವರ್ಷದ ಬಳಿಕ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29 ಸೋಮವಾರ  ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಸಮರ್ಪಿಸಲಿದ್ದಾರೆ.ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು? -ಕ್ಯುಸೆಕ್ ಎಂಬುದು Cubic feet per Secondನ ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯುಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಆಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.Sign in to your account -Username or Email Address - - -Password - - Remember Me - - diff --git a/PublicTV_State/url_26_100_11.txt b/PublicTV_State/url_26_100_11.txt deleted file mode 100644 index 823c551c3d1cdc16d16cc40967d4680be7d593fc..0000000000000000000000000000000000000000 --- a/PublicTV_State/url_26_100_11.txt +++ /dev/null @@ -1,23 +0,0 @@ -ಹುಬ್ಬಳ್ಳಿ: ಕಾಂಗ್ರೆಸ್ (Congress) ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,200ಕ್ಕೂ ಹೆಚ್ಚು ರೈತರು (Farmers) ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ವಿಷಾದಿಸಿದ್ದಾರೆ.ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿರೈತರ ಮನವಿ ಪತ್ರ ಕಸದ ಬುಟ್ಟಿಗೆ: -ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿತು. ಇಂತಹ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ್ ಜೋಶಿ ತಮ್ಮ `ಎಕ್ಸ್’ ಖಾತೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕನುಡಿದಂತೆ ನಡೆಯದ ಕಾಂಗ್ರೆಸ್: -ನಾವು ಬಡವರ ಪರ, ಪರಿಶಿಷ್ಟರ ಪರ, ರೈತರ ಪರ ಎಂದು ಪರಿಪರಿಯಾಗಿ ಕಂತೆಪುರಾಣ ಹೇಳುವ ಕಾಂಗ್ರೆಸ್ ನುಡಿದಂತೆ ನಡೆಯದು. ಮಾತು ಉಳಿಸಿಕೊಳ್ಳುವ ಯೋಗ್ಯತೆ ಕಾಂಗ್ರೆಸ್‌ಗೆ ಇಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಕೋಟಿ ಕೋಟಿ ಲೂಟಿ ಆರೋಪರೈತರ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆಯುವ ಇವರಿಗೆ ಅಧಿಕಾರದಲ್ಲಿ ಇರುವ ಅರ್ಹತೆಯೇ ಇಲ್ಲ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಈ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರ - - - - - - - Advertisement - - - - -Sign in to your account -Username or Email Address - - -Password - - Remember Me - - diff --git a/PublicTV_State/url_26_100_12.txt b/PublicTV_State/url_26_100_12.txt deleted file mode 100644 index c6f1e61c36cb263d6a6bdf437aeddc6c413e5250..0000000000000000000000000000000000000000 --- a/PublicTV_State/url_26_100_12.txt +++ /dev/null @@ -1,34 +0,0 @@ -ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ: -ಬೆಂಗಳೂರು: 27-21 -ಮಂಗಳೂರು: 28-25 -ಶಿವಮೊಗ್ಗ: 24-22 -ಬೆಳಗಾವಿ: 23-21 -ಮೈಸೂರು: 26-22ಮಂಡ್ಯ: 28-22 -ಮಡಿಕೇರಿ: 20-17 -ರಾಮನಗರ: 28-22 -ಹಾಸನ: 23-20 -ಚಾಮರಾಜನಗರ: 27-22 -ಚಿಕ್ಕಬಳ್ಳಾಪುರ: 27-21ಕೋಲಾರ: 28-22 -ತುಮಕೂರು: 27-21 -ಉಡುಪಿ: 27-25 -ಕಾರವಾರ: 28-26 -ಚಿಕ್ಕಮಗಳೂರು: 22-19 -ದಾವಣಗೆರೆ: 26-22ಹುಬ್ಬಳ್ಳಿ: 24-21 -ಚಿತ್ರದುರ್ಗ: 25-21 -ಹಾವೇರಿ: 25-22 -ಬಳ್ಳಾರಿ: 29-24 -ಗದಗ: 26-22 -ಕೊಪ್ಪಳ: 27-22ರಾಯಚೂರು: 29-24 -ಯಾದಗಿರಿ: 29-24 -ವಿಜಯಪುರ: 26-22 -ಬೀದರ್: 26-22 -ಕಲಬುರಗಿ: 27-23 -ಬಾಗಲಕೋಟೆ: 27-23Sign in to your account -Username or Email Address - - -Password - - Remember Me - - diff --git a/PublicTV_State/url_26_100_13.txt b/PublicTV_State/url_26_100_13.txt deleted file mode 100644 index 05968f05270d6c1a6f535e9c09ef22b70e948175..0000000000000000000000000000000000000000 --- a/PublicTV_State/url_26_100_13.txt +++ /dev/null @@ -1,10 +0,0 @@ -ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ (Ramanagara) ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್ (G Parameshwara) ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ಅಲ್ಲೇ ಇರುತ್ತೆ ಎಲ್ಲಿಯೂ ಹೋಗಲ್ಲ. ರಾಮನೂ ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ಕುಮಾರಸ್ವಾಮಿಯವರು (HD Kumaraswamy) ಹೇಳಿಕೆ ಕೊಡ್ತಾರೆ. ಏನು ಮಾಡೋಕೆ ಆಗಲ್ಲ. ಇದನ್ನೆಲ್ಲಾ ಸರ್ಕಾರ ಎದುರಿಸಬೇಕು ಎದರಿಸುತ್ತೆ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಸರ್ಕಾರ ಮಾಡ್ತಿದೆ. ಇದರಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸಲು ಸಂಪುಟ ಅಸ್ತು – 2,633 ಕೋಟಿ ರೂ. ಯೋಜನೆಗೆ ಒಪ್ಪಿಗೆಕಾಂಗ್ರೆಸ್ ರಾಮನ ವಿರುದ್ಧವಾಗಿದೆ: -ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಪ್ರತಿಕ್ರಿಯಿಸಿ, ಇದು ರಾಮ ಮತ್ತು ರಾಮಮಂದಿರದ ಬಗ್ಗೆ ಅವರಿಗಿರುವ ಅಲರ್ಜಿಯನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!ನಾವು ರಾಮಮಂದಿರವನ್ನು ನಿರ್ಮಿಸುವಾಗ ಅವರು ಇದನ್ನೇ ಮಾಡುತ್ತಿದ್ದರು. ರಾಮನಗರಕ್ಕೆ ಮರುನಾಮಕರಣ ಮಾಡುವ ನಿರ್ಧಾರ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸರ್ಕಾರವು ರಾಮನ ವಿರುದ್ಧವಾಗಿದೆ ಎಂದು ಸಾಬೀತುಪಡಿಸಿದೆ. ವೋಟ್ ಬ್ಯಾಂಕ್ ರಾಜಕೀಯ ಮತ್ತು ದುರಾಸೆಗಾಗಿ ಯಾರೂ ಹೆಸರು ಬದಲಾಯಿಸಬಾರದು. ನಾವು ಇದನ್ನು ಖಂಡಿಸುತ್ತೇವೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುSign in to your account -Username or Email Address - - -Password - - Remember Me - - diff --git a/PublicTV_State/url_26_100_14.txt b/PublicTV_State/url_26_100_14.txt deleted file mode 100644 index 03cf8cd6ed5c6af2d1fbe095cc856f1e0744824d..0000000000000000000000000000000000000000 --- a/PublicTV_State/url_26_100_14.txt +++ /dev/null @@ -1,13 +0,0 @@ -ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿದಕೂಡಲೇ ಪೊಲೀಸರು ಹಾಗೂ ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಕ್ಸ್‌ನಲ್ಲಿ ತರಿಸಲಾಗಿದ್ದ ಮಾಂಸವನ್ನ ಜಪ್ತಿ ಮಾಡಿದ್ದು, ಅಂಗಾಂಗ ಮಾದರಿಗಳನ್ನ ಹೈದರಾಬಾದ್‌ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ.ಆಹಾರ ಸುರಕ್ಷತೆ ಅಧಿಕಾರಿಗಳು ಹೇಳಿದ್ದೇನು? -ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ ಮಾತನಾಡಿ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್ ಆಗಿ ಪಡೆದಿದ್ದೇವೆ. ಇದನ್ನು ವಿಸಿಕ್ಸ್ ಎನ್ನುವ ಲ್ಯಾಬ್‌ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರೋದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೇ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಹೇಳಿದ್ದಾರೆ.ಬಳಿಕ ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು, ಸದ್ಯಕ್ಕೆ ಬೆಂಗಳೂರಿನಲ್ಲಿ ಮಾಂಸ ಯಾವ ಪ್ರಾಣಿದು ಅಂತ ಪತ್ತೆ ಮಾಡೋಕೆ ಲ್ಯಾಬ್ ಇಲ್ಲ. ಆದಕಾರಣ ಕುರಿ ಮಾಂಸನಾ, ಬೇರೆ ಮಾಂಸನಾ? ಪತ್ತೆ ಮಾಡಲು ಹೈದರಾಬಾದ್‌ಗೆ ಮಾಂಸದ ಮಾದರಿ ಸಂಗ್ರಹವನ್ನ ರವಾನೆ ಮಾಡಲಾಗುತ್ತದೆ. ಕನಿಷ್ಠ 8 ರಿಂದ 10 ದಿನದ ಬಳಿಕ ಮಾಂಸ. ಯಾವ ಪ್ರಾಣಿಯದ್ದು ಅಂತ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.ಯಾವ ಪ್ರಾಣಿಯದ್ದು ಮಾಂಸ ಅಂತ ಹೇಗೆ ಗೊತ್ತಾಗಲಿದೆ? -* ಮಾಂಸದ ಪೀಸ್‌ಗಳಿಗೆ ಕೆಮಿಕಲ್ ಹಾಕಿದಾಗ ಕಲರ್ ಬರುತ್ತದೆ. -* ಕುರಿ ಮಾಂಸ, ಮೇಕೆ ಮಾಂಸ ಮತ್ತು ನಾಯಿ ಮಾಂಸ ಆದರೆ ಬೇರೆ ಬೇರೆ ಕಲರ್ ಬರಲಿದೆ. -* ಕಲರ್ ಮುಖಾಂತರ ಯಾವ ಪ್ರಾಣಿಯ ಮಾಂಸ ಅಂತ ತಜ್ಞರು ಪತ್ತೆಮಾಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡ ಆರೋಪಿದ್ದರು. ಶುಕ್ರವಾರ ರಾತ್ರಿ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿ ಭಾರೀ ಹೈಡ್ರಾಮ ಸೃಷ್ಟಿಸಿದ್ದರು. ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು. ಆಹಾರ ಸುರಕ್ಷತಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪೊಲೀಸರು ಪುನೀತ್‌ರ ಕೆರೆಹಳ್ಳಿಯನ್ನ ವಶಕ್ಕೆ ಪಡೆದರು.Sign in to your account -Username or Email Address - - -Password - - Remember Me - - diff --git a/PublicTV_State/url_26_100_15.txt b/PublicTV_State/url_26_100_15.txt deleted file mode 100644 index 98b2355382677263395d3e03981415cfb418aca5..0000000000000000000000000000000000000000 --- a/PublicTV_State/url_26_100_15.txt +++ /dev/null @@ -1,9 +0,0 @@ -ಬೆಂಗಳೂರು: ಇಲ್ಲಿನ ಸಂಚಾರಿ ಪೊಲೀಸ್ (Bengaluru Traffic Police) ಇಲಾಖೆಯ ಕೇಂದ್ರ ಕಚೇರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಭೇಟಿ ನೀಡಿ ಸಂಚಾರಿ ವಿಭಾಗ ಮುಖ್ಯಸ್ಥ ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಟ್ರಾಫಿಕ್ ಸಮಸ್ಯೆಯಲ್ಲಿ (Bengaluru Traffic Violation) ಕುಖ್ಯಾತಿ ಪಡೆದುಕೊಂಡಿದೆ. ನಮ್ಮವರು ಸಾಕಷ್ಟು ಉತ್ತಮ ಪಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುಅತಿ ಹೆಚ್ಚು ವಾಹನಗಳು ಬೆಂಗಳೂರು ನಗರದಲ್ಲಿವೆ. ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ. ನಗರದಲ್ಲಿ 1.16 ಲಕ್ಷ ವಾಹನಗಳಿವೆ, 70% ಭಾಗ ದ್ವಿಚಕ್ರ ವಾಹನಗಳಿವೆ. ಆ ಕಾಲಕ್ಕೆ ರಸ್ತೆ ಎಷ್ಟು ಬೇಕು ಅಷ್ಟು ಮಾಡಿದ್ದರು. ಇರುವಂತ ಸೌಲಭ್ಯ ಬಳಸಿಕೊಂಡು ಮ್ಯಾನೇಜ್ ಮಾಡ್ತಿದ್ದಾರೆ. ಬಿಬಿಎಂಪಿಯವರು, ಬಿಎಂಟಿಸಿಯವರು ಇದಕ್ಕೆ ಸಾಥ್ ನೀಡಬೇಕು ಎಂದು ಮನವಿ ಮಾಡಿದರು.ಟ್ರಾಫಿಕ್ ಸಮಸ್ಯೆಗಳನ್ನ ಪರಿಹರಿಸುವ ಬಗ್ಗೆ ಚರ್ಚೆ ಮಾಡಿದ್ದೀವಿ. ಅಧಿಕಾರಿಗಳು ಕೆಲವು ಸಮಸ್ಯೆಗಳನ್ನ ಗಮನಕ್ಕೆ ತಂದಿದ್ದಾರೆ. ಶೀಘ್ರದಲ್ಲೇ ಬಿಬಿಎಂಪಿ, ಬಿಎಂಟಿಸಿ ಜೊತೆ ಒಟ್ಟಿದೇ ಸಭೆ ಮಾಡಬೇಕು ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!Sign in to your account -Username or Email Address - - -Password - - Remember Me - - diff --git a/PublicTV_State/url_26_100_16.txt b/PublicTV_State/url_26_100_16.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_100_16.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_100_17.txt b/PublicTV_State/url_26_100_17.txt deleted file mode 100644 index a74bd93364fa8cbf241c6333eee03445b11be464..0000000000000000000000000000000000000000 --- a/PublicTV_State/url_26_100_17.txt +++ /dev/null @@ -1,10 +0,0 @@ -ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ (Chief Secretary) ಶಾಲಿನಿ ರಜನೀಶ್ (Shalini Rajneesh) ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ‌ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ‌ನೀಡಿದೆ.ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ (Rajneesh Goel) ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್‌ ಗೋಯಲ್‌ ಅವರ ಪತ್ನಿಯೂ ಆಗಿರುವ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನ ನೇಮಕ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಹಣ ಲೂಟಿ ಆರೋಪಆಗಸ್ಟ್‌ 1 ರಿಂದ ಶಾಲಿನಿ ರಜನೀಶ್‌ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಆಗಿರುವ ಶಾಲಿನಿ ಅವರ ಸೇವಾವಧಿ 2027ರ ಜೂನ್‌ 30ರ ವರೆಗೆ ಇರಲಿದ್ದು, ಮೂರು ವರ್ಷಗಳ ಕಾಲ ದೀರ್ಘಾವಧಿ ಸೇವೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನ 30 ಕ್ರಸ್ಟ್‌ ಗೇಟ್‌ ಓಪನ್‌; 90‌,000 ಕ್ಯುಸೆಕ್‌ ನೀರು ನದಿಗೆ – ಹಂಪಿಯ ಹಲವು ಸ್ಮಾರಕಗಳು ಮುಳುಗಡೆಕರ್ನಾಟಕದಲ್ಲಿ ಸಿಎಸ್‌ ಆದ 3ನೇ ದಂಪತಿ: -ಈ ಹಿಂದೆ 2000 ಇಸವಿಯಲ್ಲಿ ಬಿ.ಕೆ ಭಟ್ಟಾಚಾರ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2000 ಇಸವಿ ಜನವರಿ 1 ರಿಂದ 2002ರ ಅವಧಿಯಲ್ಲಿ ಅವರ ಪತ್ನಿ ತೆರೆಸಾ ಭಟ್ಟಾಚಾರ್ಯ ಸಿಎಸ್‌ ಆಗಿ ಸೇವೆ ಸಲ್ಲಿಸಿದ್ದರು. ಆ ನಂತರ 2006ರಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಬಿಕೆ ದಾಸ್ ಹಾಗೂ ಮಾಲತಿ ದಾಸ್ ದಂಪತಿ ಸೇವೆ ಸಲ್ಲಿಸಿದ್ದರು. ಇದೀಗ  ರಜನೀಶ್ ಗೋಯಲ್ ಮತ್ತು ಶಾಲಿನಿ ರಜನೀಶ್ ಮುಖ್ಯಕಾರ್ಯದರ್ಶಿಗಳಾದ 3ನೇ ದಂಪತಿಯಾಗಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರSign in to your account -Username or Email Address - - -Password - - Remember Me - - diff --git a/PublicTV_State/url_26_100_18.txt b/PublicTV_State/url_26_100_18.txt deleted file mode 100644 index a087ad2377e6c0aaf1d09115e70c57f042fd1616..0000000000000000000000000000000000000000 --- a/PublicTV_State/url_26_100_18.txt +++ /dev/null @@ -1,9 +0,0 @@ -ಬೆಂಗಳೂರು: ಪ್ರಚಾರದ ಗೀಳಿಗೆ ಬಿದ್ದು ಮೂಕ ಸನ್ನೆ ಮೂಲಕ ಮಾತು ಬಾರದವರಿಗೆ ಅವಮಾನ ಮಾಡಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು (Cyber Police) ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕಿವುಡ ಮತ್ತು ಮೂಗರ ಭಾಷೆಯನ್ನು ಅಶ್ಲೀಲ ಮೂಕ ಸನ್ನೆ ಮೂಲಕ ಅವಮಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ರೋಹನ್ ಕಾರಿಯಪ್ಪ ರೇಡಿಯೊ ಜಾಕಿಯಾಗಿ ಕೆಲಸ ಮಾಡುತ್ತಿದ್ದ. ಮತ್ತೋರ್ವ ಆರೋಪಿ ಶರವಣ ಯಾವ ಕೆಲಸ ಮಾಡದೇ ಮನೆಯಲ್ಲೇ ಇದ್ದ. ವಿದ್ಯಾವಂತ ಯುವ ರಾಜಕಾರಣಿಗಳನ್ನ ಅಣಕಿಸೋ ಭರದಲ್ಲಿ ಮಾತು ಬಾರದ ಮೂಗರು ಬಳಸೋ ಸನ್ನೆಯ ಮೂಲಕ ಅಶ್ಲೀಲವಾಗಿ ಅವಹೇಳನ ಮಾಡಿ ರೀಲ್ಸ್ ಮಾಡಿದ್ದರು.ರೋಹನ್ ಹಿಂದಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ್ರೆ, ಶರವಣ ಅದನ್ನು ಮೂಕ ಸನ್ನೆಯಲ್ಲಿ ಅವಹೇಳನ ಮಾಡಿದ್ದ. ಆರೋಪಿ ಶರವಣ ಮೂಕ ಸನ್ನೆಯನ್ನು ಕಲಿತವನಾಗಿದ್ದು, ತಾನು ಮಾಡ್ತಿರೋದು ತಪ್ಪು ಎಂದು ಗೊತ್ತಿದ್ದು ಸಹ ವೀಡಿಯೋ ಮಾಡಿದ್ದ ಎಂದು ತಿಳಿದು ಬಂದಿದೆ.ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವು ಸಂಘಟಗಳು ದೆಹಲಿಯಲ್ಲಿ ದೂರು ದಾಖಲಿಸಿದ್ದವು. ಬಳಿಕ ಬೆಂಗಳೂರಿನವರು ಎಂದು ಗೊತ್ತಾಗಿ ಕಮಿಷನರ್‌ಗೆ ದೂರು ನೀಡಲಾಗಿತ್ತು. ನಂತರ ಈ ಬಗ್ಗೆ ಸಿಸಿಬಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ.ಇನ್ನೂ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಡಿಯೋ ಡಿಲೀಟ್ ಮಾಡಿದ್ದ ಆರೋಪಿಗಳು, ಅಪಾಲಜಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎಂದು ತಿಳಿದು ಬಂದಿದೆ.Sign in to your account -Username or Email Address - - -Password - - Remember Me - - diff --git a/PublicTV_State/url_26_100_19.txt b/PublicTV_State/url_26_100_19.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_100_19.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_100_2.txt b/PublicTV_State/url_26_100_2.txt deleted file mode 100644 index 399292868aedc2c0980caf3460d50c7d57405952..0000000000000000000000000000000000000000 --- a/PublicTV_State/url_26_100_2.txt +++ /dev/null @@ -1,10 +0,0 @@ -ನವದೆಹಲಿ: ಮುಖ್ಯಮಂತ್ರಿಗಳು (Chief Minister) ಈ ಮಟ್ಟಿಗೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ. ತಮ್ಮ ಹೆಸರಿಗೆ ಕಳಂಕ ಬರುವಂತೆ ಮಾಡಿಕೊಂಡಿದ್ದಾರೆ. ಕಳಂಕ ತೊಳೆದುಕೊಳ್ಳಲು ಹಿಂದುಳಿದ ನಾಯಕ, ಬಡವರ ಪರ ಹೋರಾಟ ಮಾಡಿದವರು ಅಂತ ಹೇಳಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಡಾ ಹಗರಣ ಆರೋಪ ಕುರಿತು ಮಾತನಾಡಿದ್ದಾರೆ. ಮುಖ್ಯಮಂತ್ರಿಗಳು ಈ ಮಟ್ಟಿಗೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ. ಹೆಸರಿಗೆ ಕಳಂಕ ಬರುವಂತೆ ಮಾಡಿಕೊಂಡಿದ್ದಾರೆ. ಕಳಂಕ ತೊಳೆದುಕೊಳ್ಳಲು ಹಿಂದುಳಿದ ನಾಯಕ, ಬಡವರ ಪರ ಹೋರಾಟ ಮಾಡಿದವರು ಅಂತ ಹೇಳಿಕೊಳ್ಳುತ್ತಿದ್ದಾರೆ. ಇದನ್ನೆಲ್ಲ ಮುಂದಿಟ್ಟುಕೊಂಡು ರಕ್ಷಿಸಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation) ಅಕ್ರಮವಾಗಿದೆ ಅಂತ ಅವರೇ ಒಪ್ಪಿಕೊಂಡಿದ್ದಾರೆ. ಮೊದಲು ವೀರಾವೇಷದಲ್ಲಿ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದರು. ಈಗ ವೀರಾವೇಷ ಏನಾಗಿದೆ? ನೈತಿಕತೆ ಏನಾಗಿದೆ? ಪಾರದರ್ಶಕ ಆಡಳಿತ ಅಂತಾರೆ, ಮಗ ಏನೇಲ್ಲ ಮಾಡಿದರು? ಇವರಿಗೆ ಮಾತನಾಡಲು ಶಕ್ತಿಯಿಲ್ಲದೇ ಮಂತ್ರಿ ಕೈಯಲ್ಲಿ ಹೇಳಿಕೆ ಕೊಡಿಸ್ತಿದ್ದಾರೆ. 1984 ರಲ್ಲಿ ನಾನು ಸಿನಿಮಾ ಹಂಚಿಕೆದಾರನಾಗಿ ವ್ಯವಹಾರ ಮಾಡ್ತಿದ್ದೆ. ಮೈಸೂರಿನಲ್ಲಿ ಕಚೇರಿ ಇಟ್ಟುಕೊಂಡಿದ್ದೆ. ಆ ವೇಳೆ ಸಿಐಟಿಬಿಯಿಂದ ಅರ್ಜಿ ಹಾಕಿದ್ದೆ. ಇಂಡಸ್ಟ್ರಿಯಲ್ ಸೈಟ್ ಕೇಳಿ ಅರ್ಜಿ ಹಾಕಿದ್ದೆ, ಸರ್ಕಾರದ ಭೂಮಿಯನ್ನು ಧರ್ಮಕ್ಕೆ ಬರೆಸಿಕೊಂಡಿಲ್ಲ. ಆದ್ರೆ ಇವರು 14 ಸೈಟು ತಗೊಂಡ್ರಲ್ಲ ಯಾವ ಆಧಾರದ ಮೇಲೆ ತಗೊಂಡ್ರು? 21 ಸಾವಿರ ಚದರಡಿ ಸೈಟನ್ನು ನೀಡಿದ್ದರು? ರಾಜಕೀಯಕ್ಕೆ ಬರುವ ಮುನ್ನ 15 ವರ್ಷ ಮೈಸೂರಿನಲ್ಲಿ ಕಚೇರಿ ಹೊಂದಿದ್ದೆ. ಆದರೂ ಸೈಟ್ ಕೊಟ್ಟಿಲ್ಲ, ಕೇವಲ ಲೆಟರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸಲು ಸಂಪುಟ ಅಸ್ತು – 2,633 ಕೋಟಿ ರೂ. ಯೋಜನೆಗೆ ಒಪ್ಪಿಗೆಈ ಹಿಂದೆ ನಮ್ಮ ವಿರುದ್ಧವೂ ಸಿಐಡಿ, ಲೋಕಾಯುಕ್ತ ತನಿಖೆ ನಡೆದಿದೆ. ದೇವೇಗೌಡರ ಕುಟುಂಬ 500ಕ್ಕೂ ಹೆಚ್ಚಿನ ನಿವೇಶನ ಪಡೆದಿದೆ ಅಂತ ಆರೋಪ ಮಾಡಿದ್ದರು. ಎಲ್ಲ ತನಿಖೆ ಮಾಡಿದ ಬಳಿಕವೂ ಸಾಬೀತಾಗಿಲ್ಲ. ಆಗ ಹೆಚ್‌.ಡಿ ದೇವೇಗೌಡರು ಒಂದು ಸೈಟಿಗೆ ಮನವಿ ಮಾಡಿದ್ದರು. ನಮ್ಮ ಚಿಕ್ಕಮ್ಮನಿಗೆ ಸೈಟು ಕೊಡಿ ಎಂದು ಮನವಿ ಮಾಡಿದ್ದರು. ಯಡಿಯೂರಪ್ಪ ಕಾಲದಲ್ಲೂ ತನಿಖೆ ಆಯ್ತು, ಏನು ಆಗಲಿಲ್ಲ. 70*280 ಸೈಟ್ ನೀಡಿದ ಪತ್ರ ನೀಡಿದ್ದೀರಿ, ಆದರೆ ಹಕ್ಕು ಪತ್ರ ನೀಡಿಲ್ಲ ಅಂತ 2,000 ಇಸವಿಯಲ್ಲಿ ರಲ್ಲಿ ನಾನು ಒಂದು ಪತ್ರ ಬರೆದಿದ್ದೆ. 2006 ರಲ್ಲಿ ಸಿಎಂ ಆಗಿದ್ದೆ ಮುಖ್ಯಮಂತ್ರಿಯಾಗಿ ಈ ಸೈಟು ತಗೊಳ್ಳಲು ಆಗ್ತಿರಲಿಲ್ವ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!ಬದಲಿ ನಿವೇಶನ ಸಿಕ್ಕಿಲ್ಲ: -ಬೆಂಗಳೂರಿನಲ್ಲಿ ಏನೇಲ್ಲ ನಡೆದಿದೆ ತೆಗೆದ್ರೆ ಬ್ರಹ್ಮಾಂಡ ಇದೆ. 2017 ರಲ್ಲಿ ಮತ್ತೊಂದು ಪತ್ರ ಬರೆದೆ. ಸಾ.ರಾ ಮಹೇಶ ನ್ಯಾಯವಾದ ಸೈಟ್ ಪಡೆದುಕೊಳ್ಳಿ ಎಂದು ಮನವಿ ಮಾಡಿದರು, ಅದಕ್ಕಾಗಿ ಪತ್ರ ಬರೆದಿದ್ದೆ. 40 ವರ್ಷ ಆದರೂ ನನಗೆ ಬದಲಿ ನಿವೇಶನ ನೀಡಿಲ್ಲ. ದುಡ್ಡು ಕೊಟ್ಟರೂ ನನಗೆ ಈವರೆಗೂ ನಿವೇಶನ ನೀಡಿಲ್ಲ. 2017ರಲ್ಲಿ ಹಂಚಿಕೆಯಾದ ನಿವೇಶನದಲ್ಲಿ 8,000 ಚದರಾಡಿ ಕಡಿಮೆಯಾಗಿದೆ ಎಂದು ಮೂಡಾ ಹೇಳಿತ್ತು. ಕುಮಾರಸ್ವಾಮಿ ನಾನು ಸಾಮಾನ್ಯ ಪ್ರಜೆ, ಪ್ರಜೆಯಾಗಿ ಒಂದು ಅರ್ಜಿ ಹಾಕಲು ಅಧಿಕಾರ ಇಲ್ವ? ನನ್ನ ಪರಿಸ್ಥಿತಿಯೇ ಹೀಗೆ ಆದರೆ ಬಡವರ ಪರಿಸ್ಥಿತಿ ಏನು? ಯಾವ ತನಿಖೆ ಮಾಡ್ತೀರಿ, ಇದನ್ನು ನಿಮ್ಮ ಮಗ ಅಥವಾ ಹೆಂಡ್ತಿ ಹೆಸರಿಗೆ ಅಥಾವ ಬೈರತಿ ಸುರೇಶ್ ಹೆಸರಿಗೆ ಬರೆಯುತ್ತೇನೆ ಬಿಡಿ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: 15 ತಿಂಗಳಲ್ಲಿ 1,200 ರೈತರ ಆತ್ಮಹತ್ಯೆ – ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗಿಲ್ಲ ಉಜ್ವಲ ಭವಿಷ್ಯ: ಜೋಶಿSign in to your account -Username or Email Address - - -Password - - Remember Me - - diff --git a/PublicTV_State/url_26_100_20.txt b/PublicTV_State/url_26_100_20.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_100_20.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_100_21.txt b/PublicTV_State/url_26_100_21.txt deleted file mode 100644 index de1f7c024911a3a84ccd1864964dc362ddf3c7e8..0000000000000000000000000000000000000000 --- a/PublicTV_State/url_26_100_21.txt +++ /dev/null @@ -1,21 +0,0 @@ -ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ನ (Youth Congress) ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಕೆಪಿಸಿಸಿ (KPCC) ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೆ ನಾಯಕರು ಬೇಕು. ನಾಯಕರಿಗೆ ಜವಾಬ್ದಾರಿ ಬೇಕು. ಯುವಕರು ನಾಯಕರಾಗಬೇಕು ಅಂದರೆ ಚುನಾವಣಾ ಕಣದಿಂದಲೇ ಆಗಬೇಕು. ನಾಯಕರನ್ನು ತಯಾರಿಸಬೇಕು ಎಂದು ರಾಹುಲ್ ಆದೇಶ ಕೊಟ್ಟಿದ್ದಾರೆ. ಆದ್ದರಿಂದ ರಾಜ್ಯ ಯುವ ಕಾಂಗ್ರೆಸ್‌ಗೆ ಚುನಾವಣೆ (Election) ನಡೆಸುತ್ತಿದ್ದೇವೆ. ಚುನಾವಣಾ ಆಯೋಗ ನಡೆಸುವ ರೀತಿಯಲ್ಲಿ ಚುನಾವಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 15 ತಿಂಗಳಲ್ಲಿ 1,200 ರೈತರ ಆತ್ಮಹತ್ಯೆ – ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗಿಲ್ಲ ಉಜ್ವಲ ಭವಿಷ್ಯ: ಜೋಶಿನಮ್ಮ ಪಕ್ಷದಲ್ಲಿ 3-4 ವರ್ಷಕ್ಕೊಮ್ಮೆ ಯೂತ್ ಕಾಂಗ್ರೆಸ್ ಚುನಾವಣೆ ನಡೆಯುತ್ತದೆ. ಪಕ್ಷದ ಒಳಗಡೆಯೇ ಯೂತ್ ಕಾಂಗ್ರೆಸ್ ಚುನಾವಣೆ ಮಾಡಲು ಹೊರಟಿದ್ದೇವೆ. ಇವತ್ತಿನಿಂದಲೇ ಮೆಂಬರ್‌ಶಿಪ್ ಪ್ರಕ್ರಿಯೆ ಶುರು. ಆನ್‌ಲೈನ್‌ನಲ್ಲಿ ಮಾತ್ರ ಮೆಂಬರ್‌ಶಿಪ್ ಪಡೆದುಕೊಳ್ಳಬಹುದು. ಆನ್‌ಲೈನ್‌ನಲ್ಲೇ ಅರ್ಜಿ ತೆಗೆದುಕೊಳ್ಳುವ ವ್ಯವಸ್ಥೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿಒಬ್ಬ ವ್ಯಕ್ತಿಗೆ 6 ಮತ ಚಲಾಯಿಸುವ ಅವಕಾಶ ಇರುತ್ತದೆ. 5 ಜಿಲ್ಲೆಗಳಲ್ಲಿ ಮೀಸಲಾತಿ ಕೂಡ ಇರಲಿದೆ. ಮಹಿಳೆ, ಅಲ್ಪಸಂಖ್ಯಾತರು, ಎಸ್ಸಿ-ಎಸ್ಟಿ ಮೀಸಲಾತಿ ಇದೆ. ಮೆಂಬರ್‌ಶಿಪ್‌ನಲ್ಲಿ ಫೇಸ್ ರೀಡಿಂಗ್ ಸಹ ಆಗಲಿದೆ. ಮೆಂಬರ್‌ಶಿಪ್‌ನಲ್ಲೇ ಯಾರು ಬೇಕು ಅಂತ ಆಯ್ಕೆ ಮಾಡಿಕೊಳ್ಳಬಹುದು. ಮೊದಲು ಬಂದವರಿಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ. ನಂತರ ಬಂದವರಿಗೆ ಉಪಾಧ್ಯಕ್ಷ ಸ್ಥಾನ ಇರುತ್ತದೆ. ಆಗಸ್ಟ್ 2 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರ ವರೆಗೆ ಮೆಂಬರ್‌ಶಿಪ್ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ - - - - - - - Advertisement - - - - -Sign in to your account -Username or Email Address - - -Password - - Remember Me - - diff --git a/PublicTV_State/url_26_100_22.txt b/PublicTV_State/url_26_100_22.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_100_22.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_100_23.txt b/PublicTV_State/url_26_100_23.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_100_23.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_100_24.txt b/PublicTV_State/url_26_100_24.txt deleted file mode 100644 index f030a7d9bd680c0edd54112722a4d4fe1dd2f24a..0000000000000000000000000000000000000000 --- a/PublicTV_State/url_26_100_24.txt +++ /dev/null @@ -1,10 +0,0 @@ -ಬೆಂಗಳೂರು: ಕೆಆರ್‌ಎಸ್‌ ಬೃಂದಾವನ ಗಾರ್ಡನ್‌ ಅನ್ನು (Brindavan Gardens) ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್‌ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ. ಟೆಂಡರ್ ಮೂಲಕ ಅನುಮೋದನೆಗೆ ಕ್ಯಾಬಿನೆಟ್ (Cabinet) ಒಪ್ಪಿಗೆ ಸೂಚಿಸಿದೆ.ಜಲ ಸಂಪನ್ಮೂಲ ಇಲಾಖೆ (Water Resources Department) ಈ ಯೋಜನೆ ಕೈಗೆತ್ತಿಕೊಂಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಪ್ರಸ್ತಾಪಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. 2,633 ಕೋಟಿ ರೂ. ವೆಚ್ಚದಲ್ಲಿ ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಕೆಆರ್‌ಎಸ್‌ ಉದ್ಯಾನವನ್ನು ಮೇಲ್ದರ್ಜೆಗೇರಿಸುವ ಪ್ರಾಜೆಕ್ಟ್ ಇದಾಗಿದೆ.ಫ್ಯಾಂಟಸಿ ಪಾರ್ಕ್‌ನಲ್ಲಿ ಏನೆಲ್ಲಾ ಇರಲಿದೆ? -ಕೆಆರ್‌ಎಸ್‌ ಸರ್ಕಲ್‌ ವಿಸ್ತರಣೆ, ಟೋಲ್ ಗೇಟ್, ವಾಹನಗಳ ಪಾರ್ಕಿಂಗ್, ವಿಸ್ತಾರವಾದ ಪಾದಚಾರಿ ಮಾರ್ಗ, ಬೋಟಿಂಗ್ ಲೇಕ್, ಆಂಫಿಥಿಯೇಟರ್, ಕಾವೇರಿ ಪ್ರತಿಮೆ, ಸ್ವಾಗತ ಕಮಾನುಗಳು, ಮೀನಾ ಬಜಾರ್, ಜಂಗಲ್ ಟ್ರ‍್ಯಾಕ್, ಡೋಲ್ ಮ್ಯೂಸಿಯಂ, ಪೆಂಗ್ವಿನ್ ಪಾರ್ಕ್, ಇಂಡೋರ್ ಅಮ್ಯೂಸ್ ಮೆಂಟ್ ಪಾರ್ಕ್, ಗಾಜಿನ ಮೇಲ್ಸೇತುವೆ, ವ್ಯಾಕ್ಸ್ ಮ್ಯೂಸಿಯಂ, ಅರೋಮ ಗಾರ್ಡನ್ ಮತ್ತು ಮಕ್ಕಳಿಗಾಗಿ ವಿಶೇಷ ಪಾರ್ಕ್, ಪ್ಯಾರಾ ಸೇಲಿಂಗ್, ವಾಟರ್ ಪ್ಲೇನ್, ಬಟಾನಿಕಲ್ ಗಾರ್ಡನ್, ಲೇಸರ್ ಶೋ ಪ್ರಾಜೆಕ್ಟ್ ವಾಲ್, ಹೆಲಿಪ್ಯಾಡ್, ಜೈಹೋ ಫೌಂಟನ್ ಇರಲಿದೆ.ಇದಲ್ಲದೇ ಹಲವು ಮಹತ್ವದ ವಿಚಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ‌ನೀಡಿದೆ. KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್‌ಗೆ ಹಂಚಿಕೆ ಮಾಡಲು ಮೊತ್ತಕ್ಕೆ ರಿಯಾಯತಿ ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಜೊತೆಗೆ ಕರ್ನಾಟಕ ವೃತ್ತಿ ಕೌಶಲ್ಯಾಭಿವೃದ್ದಿ ನಿಗಮ ಸ್ಥಾಪನೆಗೂ ಸಂಪುಟ ಒಪ್ಪಿಗೆ ಸೂಚಿಸಿದೆ.ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0. – ʻಉತ್ಕೃಷ್ಟತಾ ಕೇಂದ್ರವನ್ನುʼ ರೂ. 16.00 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಅನುಮೋದನೆಗೆ ಕ್ಯಾಬಿನೆಟ್ ಒಪ್ಪಿಗೆ. ಲೋಕೋಪಯೋಗಿ ಇಲಾಖೆಯಿಂದ ರಾಜ್ಯದ 15 ತಾಲ್ಲೂಕುಗಳಲ್ಲಿ ತಲಾ 1 ಹಾಸ್ಟೆಲ್‌ಗಳ ಕಟ್ಟಡಗಳನ್ನು ಒಟ್ಟು 105.00 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ (ಪ್ರತಿ ಹಾಸ್ಟೆಲ್ – ರೂ. 7 ಕೋಟಿಗಳು) ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿತು.ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ ʻಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ಅನುಮೋದನೆಗೆ ಕ್ಯಾಬಿನೆಟ್ ಒಪ್ಪಿಗೆ. ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿಗೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷಾ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಈ ಬಾರಿ ವಿಶೇಷ ಅವಕಾಶ ಕೊಡಲು ಕ್ಯಾಬಿನೆಟ್ ಒಪ್ಪಿಗೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ. ಎರಡು ವರ್ಷ ವಯಸ್ಸು ಸಡಿಲಿಕೆಗೆ ಕ್ಯಾಬಿನೆಟ್ ಒಪ್ಪಿಗೆ.Sign in to your account -Username or Email Address - - -Password - - Remember Me - - diff --git a/PublicTV_State/url_26_100_25.txt b/PublicTV_State/url_26_100_25.txt deleted file mode 100644 index 11c69cadaca0791cfd3110128d46b21c1d424409..0000000000000000000000000000000000000000 --- a/PublicTV_State/url_26_100_25.txt +++ /dev/null @@ -1,10 +0,0 @@ -ಭೋಪಾಲ್‌: ಕೋರಮಂಗಲದ ಪಿಜಿಯಲ್ಲಿ (Koramangala) ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್‌ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ (Madhya Pradesh) ಹೋಗಿ ತಲೆಮರೆಸಿಕೊಂಡಿದ್ದ.ಜುಲೈ 23ರ ರಾತ್ರಿ 11ರ ವೇಳೆಗೆ ಪಿಜಿಗೆ ನುಗ್ಗಿದ್ದ ಅಭಿಷೇಕ್, 3ನೇ ಮಹಡಿಯಲ್ಲಿದ್ದ ಕೃತಿ ಕುಮಾರಿಯ ಕೊಠಡಿ ಬಾಗಿಲು ತೆಗೆಯುತ್ತಿದ್ದಂತೆ ಏಕಾಏಕಿ ಮನಸೋ ಇಚ್ಛೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಗುರುತಿಸಿದ್ದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೃತಿ ಹತ್ಯೆಗೆ ಕಾರಣವೇನು? -ಮಧ್ಯಪ್ರದೇಶದ ಭೋಪಾಲ್ ಮೂಲದ ಕೊಲೆ ಆರೋಪಿ ಅಭಿಷೇಕ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೃತಿ ಕುಮಾರಿ ಸ್ನೇಹಿತೆಯನ್ನು ಪ್ರೀತಿಸುತ್ತಿದ್ದ. ಇದೇ ಕಾರಣಕ್ಕೆ ಕೃತಿ ಕುಮಾರಿ ಪಿಜಿಗೆ ಆಗಾಗ ಬಂದು ಹೋಗುತ್ತಿದ್ದ. ಇತ್ತೀಚೆಗೆ ಅಭಿಷೇಕ್ ಮತ್ತು ಸ್ನೇಹಿತೆ ಪ್ರೀತಿಯಲ್ಲಿ ಬಿರುಕು ಮೂಡಿತ್ತು.ಯಾವುದೇ ಕೆಲಸ ಮಾಡದೆ ಓಡಾಡಿಕೊಂಡಿದ್ದ ಅಭಿಷೇಕ್ ಭೋಪಾಲ್‌ನಿಂದ ಬೆಂಗಳೂರಿಗೆ ಬಂದು ಪ್ರಿಯತಮೆ ಜತೆ ಸುತ್ತಾಡುತ್ತಿದ್ದ. ಎಲ್ಲಾದರೂ ಕೆಲಸಕ್ಕೆ ಸೇರುವಂತೆ ಅಭಿಷೇಕ್‌ಗೆ ಆತನ ಪ್ರಿಯತಮೆ ಬುದ್ದಿ ಹೇಳಿದ್ದಳು. ಪ್ರಿಯತಮೆ ಹೇಳಿದಾಗ ಕೆಲಸಕ್ಕೆ ಸೇರಿದ್ದೇನೆಂದು ಅಭಿಷೇಕ್ ಸುಳ್ಳು ಹೇಳಿದ್ದ, ಈ ವಿಚಾರ ಪ್ರಿಯತಮೆಗೆ ಗೊತ್ತಾಗಿತ್ತು. ಹೀಗಾಗಿ ಆತನ ಪ್ರೇಯಸಿ ಅಭಿಷೇಕ್‌ನನ್ನು ದೂರ ಮಾಡಲು ಪ್ರಯತ್ನಿಸಿದ್ದಳು. ಅಲ್ಲದೇ ಬೇರೆ ಪಿಜಿಗೆ ಆಕೆಯನ್ನು ಸ್ಥಳಾಂತರಿಸಿದ್ದಳು ಇದೇ ಕಾರಣಕ್ಕೆ ಆರೋಪಿ ಕೃತಿಯನ್ನು ಹತ್ಯೆಗೈದಿದ್ದ.Sign in to your account -Username or Email Address - - -Password - - Remember Me - - diff --git a/PublicTV_State/url_26_100_26.txt b/PublicTV_State/url_26_100_26.txt deleted file mode 100644 index 5d2c5bda600fed3dac15c465b725d4a4035c4844..0000000000000000000000000000000000000000 --- a/PublicTV_State/url_26_100_26.txt +++ /dev/null @@ -1,10 +0,0 @@ -ಬಳ್ಳಾರಿ: ಮಲೆನಾಡು ಸೇರಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ತುಂಗಭದ್ರಾ ಜಲಾಶಯದಿಂದ (Tungabhadra Dam) ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಹಂಪಿಯಲ್ಲೂ (Hampi) ಪ್ರವಾಹದ ಪರಿಸ್ಥಿತಿ ಎದುರಾಗಿದೆ.ಜಲಾಶಯದಿಂದ ಈಗಾಗಲೇ ನದಿಗೆ 90 ಸಾವಿರ ಕ್ಯುಸೆಕ್‌ ನೀರು ಹರಿಸುತ್ತಿರುವುದರಿಂದ ನದಿ ತೀರದಲ್ಲಿರುವ ಹಂಪಿಯ ಹಲವು ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ಧಾರ್ಮಿಕ ವಿಧಿವಿಧಾನ ಮಂಟಪ, ಪುರಂದರದಾಸರ ಮಂಟಪ, ಜನಿವಾರ ಮಂಟಪ, ಸ್ನಾನ ಘಟ್ಟಗಳು ಮುಳುಗಡೆಯಾಗಿವೆ.105 ಟಿಎಂಸಿ ಸಾಮಾರ್ಥ್ಯದ ಜಲಾಶಯದಲ್ಲಿ ಇದೀಗ 102 ಟಿಎಂಸಿ ನೀರು (TMC Water) ಸಂಗ್ರಹವಾಗಿದೆ. ಹೀಗಾಗಿ 30 ಕ್ರಸ್ಟ ಗೇಟ್ ಗಳನ್ನ ಓಪನ್ ಮಾಡಿ 90 ಸಾವಿರ ಕ್ಯುಸೆಕ್‌ ನೀರು ತುಂಗಭದ್ರಾ ನದಿಗೆ ಹರಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ – ಮುಡಾ ಸೈಟ್ ಹಂಚಿಕೆ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ಕಂಪ್ಲಿಯ ಸೇತುವೆ ಬಂದ್‌: -ತುಂಗಭದ್ರಾ ಜಲಾಶಯದಿಂದ ನದಿಗೆ 90 ಸಾವಿರ ಕ್ಯುಸೆಕ್‌ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ (Bellary) ಜಿಲ್ಲೆಯ ಕಂಪ್ಲಿ ಪಟ್ಟಣಕ್ಕೆ ಪ್ರವಾಹದ ಭೀತಿ ಎದುರಾಗಿದೆ. ಕಂಪ್ಲಿಯ ಸೇತುವೆಯ ಮೇಲೆ ಸಾರ್ವಜನಿಕ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಕತ್ರಿನಾ, ದೀಪಿಕಾ ಪಡುಕೋಣೆ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ರಣ್‌ಬೀರ್ ಕಪೂರ್ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯ ಸಂಪರ್ಕ ಬಂದ್ ಮಾಡಿರುವುದರಿಂದ ಬಳ್ಳಾರಿ – ಗಂಗಾವತಿ ಸಂಪರ್ಕ ಸೇತುವೆ ಸ್ಥಗಿತಗೊಂಡಿದೆ. ಮೀನುಗಾರರ ಮನೆಗಳು, ಕೋಟೆ ಪ್ರದೇಶಕ್ಕೆ ನದಿ ನೀರು ನುಗ್ಗುವ ಸಾಧ್ಯತೆ ಇದ್ದರೂ, ಅಪಾಯ ಲೆಕ್ಕಿಸದೇ ಕೆಲ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದಾರೆ.ಇನ್ನೂ ನದಿಯಲ್ಲಿನ ತ್ಯಾಜ್ಯ ಕಟ್ಟಿ ನೀರು ಹೊರ ಹೋಗದ ಪರಿಸ್ಥಿತಿ ನಿರ್ಮಾಣವಾಗಿರೋದ್ರಿಂದ, ಕಂಪ್ಲಿ ಪುರಸಭೆಯಿಂದ ಜೆಸಿಬಿ ಮೂಲಕ ತ್ಯಾಜ್ಯ ವಿಲೇವಾರಿ ಕಸರತ್ತು ಶುರುವಾಗಿದೆ. ಪ್ರವಾಹ ಎದುರಾದ್ರೆ ಪರಿಸ್ಥಿತಿ ಎದುರಿಸಲು ಜಿಲ್ಲೆಯ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಜು.29ರಂದು ಹೊರಬೀಳಲಿದೆ ‘ಕೆಡಿ’ ಚಿತ್ರದ ಅಪ್‌ಡೇಟ್Sign in to your account -Username or Email Address - - -Password - - Remember Me - - diff --git a/PublicTV_State/url_26_100_27.txt b/PublicTV_State/url_26_100_27.txt deleted file mode 100644 index f756d857f4efea0b523dfba39ec3b1302665c43c..0000000000000000000000000000000000000000 --- a/PublicTV_State/url_26_100_27.txt +++ /dev/null @@ -1,9 +0,0 @@ -– ಜಮೀನು ದಾಖಲೆ ಬಿಡುಗಡೆ ಮಾಡಿದ ಸಿಎಂಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ (Congress-BJP) ನಡುವೆ ಜಟಾಪಟಿ ಜೋರಾಗಿದೆ. ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿರುವ ಸಿಎಂ ಸಿದ್ದರಾಮಯ್ಯ (Siddaramaiah) , ಜಮೀನು ದಾಖಲೆ ಬಿಡುಗಡೆ ಮಾಡಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ ನೀಡಲಾಗಿತ್ತು ಎಂದು ಮುಡಾ (MUDA Scam) ಸೈಟ್ ಹಂಚಿಕೆ ದಾಖಲೆಯನ್ನು ಕಾಂಗ್ರೆಸ್ ನಾಯಕರು ಇದೇ ವೇಳೆ ಬಿಡುಗಡೆ ಮಾಡಿದರು.ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಅವ್ಯವಹಾರ ನಡೆದಿದೆ ಅಂತಾ ಉಭಯ ಸದನದಲ್ಲಿ ನಿಲುವಳಿ ಸೂಚನೆ ಕೊಟ್ಟಿದ್ದರು. ವಿಧಾನಸಭೆಯಲ್ಲಿ ಸ್ಪೀಕರ್, ಪರಿಷತ್‌ನಲ್ಲಿ ಸಭಾಪತಿಗಳು ವಿಪಕ್ಷಗಳ ನಿಲುವಳಿ ಸೂಚನೆ ತಿರಸ್ಕಾರ ಮಾಡಿದ್ದರು. ಸದನದ ನಿಯಮಾವಳಿ ಪ್ರಕಾರ ಚರ್ಚೆ ಮಾಡೋದಕ್ಕೆ ಬರೊಲ್ಲ. ಚರ್ಚೆ ಮಾಡಿದ್ರೆ ಕೆಟ್ಟ ಸಂಪ್ರದಾಯ, ನಿಯಮಾವಳಿಗೆ ವಿರುದ್ಧ ಆಗುತ್ತೆ ಅಂತಾ ಹೇಳಿ ತಿರಸ್ಕಾರ ಮಾಡಿದ್ರು. ಚರ್ಚೆಗೆ ಸ್ಪೀಕರ್, ಸಭಾಪತಿಗಳು ಅವಕಾಶ ಇಲ್ಲ ಅಂತಾ ಎರಡು ಸದನದಲ್ಲಿ ರೂಲಿಂಗ್ ಕೊಟ್ಟಿದ್ದಾರೆ. ನಿಲುವಳಿ ಸೂಚನೆಯನ್ನ ತಿರಸ್ಕಾರ ಮಾಡಿದ್ದಾರೆ. ವಿಧಾನಸಭೆ ಮತ್ತು ಪರಿಷತ್‌ನಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ ದುರುದ್ದೇಶದಿಂದ ಆಧಾರ ರಹಿತವಾಗಿ, ಕಾನೂನುಬಾಹಿರವಾಗಿರೋ ರೀತಿಯಲ್ಲಿ ಚರ್ಚೆ ನಿಲುವಳಿ ಸೂಚನೆ ತಂದಿದ್ದರು. ಬಿಜೆಪಿ-ಜೆಡಿಎಸ್ ಅವರು ರಾಜಕೀಯ ದುರುದ್ದೇಶದಿಂದ ತಂದಿರೋದು. ರಾಜಕೀಯ ಮಾಡೋಕೆ ತಂದಿದ್ದರು. ಯಾವುದೇ ನಿಲುವಳಿ ಸೂಚನೆ ಚರ್ಚೆ ಆಗಬೇಕಾದ್ರೆ ನಿಯಮದ ಪ್ರಕಾರ ಇರಬೇಕು. ನಿಯಮದ ವಿರುದ್ಧ ಇದ್ದರೆ ಚರ್ಚೆ ಮಾಡೋಕೆ ಬರೊಲ್ಲ ಎಂದು ತಿಳಿಸಿದರು.ವಿಪಕ್ಷಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರೋದು ಸಹಿಸೋಕೆ ಆಗ್ತಿಲ್ಲ. ನಾನು ಎರಡನೇ ಬಾರಿ ಸಿಎಂ ಆಗಿರೋದು ಸಹಿಸೋಕೆ ಆಗ್ತಿಲ್ಲ. ನಾವು ಎರಡು ವಾರ ಅಧಿವೇಶನ ಕರೆದಿದ್ದೆವು. ಎರಡು ವಾರ ಒಂದೇ ವಿಷಯ ಚರ್ಚೆ ಆಯ್ತು. ವಾಲ್ಮೀಕಿ ನಿಗಮದಲ್ಲಿ ನಡೆದಿರೋ ಹಗರಣ ಕುರಿತು ಚರ್ಚೆ ಆಯ್ತು. ಅದು ಬಿಟ್ಟರೆ ರಾಜ್ಯದ ಸಮಸ್ಯೆ ಬಗ್ಗೆ ಚಕಾರ ಎತ್ತಲಿಲ್ಲ. ಪ್ರವಾಹ ಬಂದಿರುವ ಬಗ್ಗೆ ರಾಜ್ಯದಲ್ಲಿ ನಮ್ಮ ಶಾಸಕರು ಪ್ರಸ್ತಾಪ ಮಾಡಿದ್ರು. ವಿಪಕ್ಷಗಳು ಪ್ರಸ್ತಾಪ ಮಾಡಲಿಲ್ಲ. ಬೇರೆ ವಿಚಾರಗಳ ಬಗ್ಗೆ ವಿಪಕ್ಷಗಳು ಚರ್ಚೆ ಮಾಡಿಲ್ಲ. ಇದೆಲ್ಲ ನೋಡಿದ್ರೆ ಸಿಎಂ, ರಾಜ್ಯ ಸರ್ಕಾರಕ್ಕೆ, ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕು, ಕಪ್ಪು ಚುಕ್ಕೆ ತರೋಕೆ ಪ್ರಯತ್ನ ಮಾಡಿದ್ರು ಎಂದು ವಾಗ್ದಾಳಿ ನಡೆಸಿದರು.ಮುಡಾ ಕೇಸ್ ಬಗ್ಗೆ ಮಾತನಾಡಿ, ಇದು ಪಿತ್ರಾರ್ಜಿತ ಆಸ್ತಿ. ಜಮೀನು ಮಾಲೀಕ ನಿಂಗಾ ಬಿನ್ ಜವರಾ 2-8-1935 ರಲ್ಲಿ ಮೈಸೂರು ತಾಲೂಕು ಕಚೇರಿಗೆ ಅರ್ಜಿ ಕೊಡ್ತಾರೆ. ಅದರ ಮೇಲೆ ಹರಾಜ್ ನಡೆಯುತ್ತದೆ. ಆಗ ಹರಾಜಿನ ಮೊತ್ತ 3 ರೂಪಾಯಿ. 26-9-1935 ರಲ್ಲಿ ಹರಾಜು ನೋಟಿಸ್ ಕೊಡ್ತಾರೆ. 13-10-1935 ರಲ್ಲಿ ಹರಾಜಿನಲ್ಲಿ ಭಾಗವಹಿಸಿ ಒಂದು ರೂಪಾಯಿಗೆ ಕೂಗುತ್ತಾರೆ. ಆಗ ಕೂಗಿದಾಗ ಬೇರೆ ಯಾರೂ ಇರೋದಿಲ್ಲ, ನಿಂಗಾ ಒಬ್ಬರೇ ಇರುತ್ತಾರೆ. ಆಗ ನಿಂಗಾಗೆ ಹರಾಜಿನಲ್ಲಿ 1 ರೂ.ಗೆ ಕ್ರಯ ಆಗುತ್ತದೆ. 13-10-1935 ರಲ್ಲಿ ಹರಾಜಿನಲ್ಲಿ ಕ್ರಯ ಆಯ್ತು ಅದಕ್ಕೆ ಸೇಲ್ ಕನ್ಫರ್ಮ್ ಆಗುತ್ತದೆ. ಈ ಜಮೀನು ಹರಾಜಿನ ಮೂಲಕ ಬಂದಿರೋದು ಎಂದು ಸೇಲ್ ಕನ್ಫರ್ಮ್ ದಾಖಲಾತಿಯನ್ನು ಸಿಎಂ ಬಿಡುಗಡೆ ಮಾಡಿದರು.ಇದು ಸ್ವಯಾರ್ಜಿತ ಆಸ್ತಿ, ಇದಕ್ಕೆ PTCL ಕಾಯ್ದೆ ಅನ್ವಯ ಆಗುವುದಿಲ್ಲ. ಬಿಜೆಪಿ-ಜೆಡಿಎಸ್ ತಪ್ಪು ಮಾಹಿತಿ ಕೊಡ್ತಿದ್ದಾರೆ. ಬಹಳ ಹರಸಾಹಸ, ಕುಟಿಲ ಸಾಹಸ ಮಾಡ್ತಿದ್ದಾರೆ. ಹರಾಜಿನಲ್ಲಿ ಕೊಂಡುಕೊಂಡಿದ್ದರೂ PTCL ಕಾಯ್ದೆ ಅನ್ವಯ ಆಗುತ್ತೆ ಅಂತಾ ಹೇಳಿದ್ದಾರೆ. ಈ ಸೇಲ್ ಕಾನೂನು ಪ್ರಕಾರ ಇದೆ. ನಿಂಗಾ ಬಿನ್ ಜವರಾಗೆ ಮೂರು ಜನ ಮಕ್ಕಳು ಇರುತ್ತಾರೆ. ಮಲ್ಲಯ್ಯ, ಮೈಲಾರಯ್ಯ, ದೇವರಾಜ್ ಎಂದು ಸಿಎಂ ವಂಶವೃಕ್ಷ ಬಿಡುಗಡೆ ಮಾಡಿದರು. ಮಲ್ಲಯ್ಯನಿಗೆ ವಾರಸುದಾರರು ಇರೋದಿಲ್ಲ. 2ನೇ ಮಗ ಮೈಲಾರಯ್ಯ ಹೆಂಡತಿ ಪುಟ್ಟಗೌರಮ್ಮ ಅವರ ಮಗ ಒ.ಮಂಜುನಾಥ್ ಸ್ವಾಮಿ. ದೇವರಾಜ್ ಮೂರನೇ ಮಗ. ವಂಶವೃಕ್ಷಕ್ಕೆ ಮೂರು ಜನ ಸಹಿ ಹಾಕಿದ್ದಾರೆ. ಮಲ್ಲಯ್ಯ, ಪುಟ್ಟಗೌರಮ್ಮ, ದೇವರಾಜು, ಮಂಜುನಾಥ್ ಸ್ವಾಮಿ ಮೂರು ಜನರು ಸಹಿ ಹಾಕಿದ್ದಾರೆ. ಹೀಗಾಗಿ ವಂಶವೃಕ್ಷ ಸರಿಯಾಗಿದೆ. ವಂಶವೃಕ್ಷದ ಪ್ರಕಾರ ಮಲ್ಲಯ್ಯ, ಮೈಲಾರಯ್ಯ, ದೇವರಾಜ್ ನಿಂಗಾನ ಮಕ್ಕಳು ಎಂದರು.10-4-1993 ರಲ್ಲಿ ದೇವರಾಜ್ ಅನ್ನೋರಿಗೆ ಖಾತೆ ಮಾಡೋಕೆ ಏನು ವಿರೋಧ ಇಲ್ಲ ಅಂತಾ ಸರ್ಕಾರಕ್ಕೆ ಖಾತೆ ಬರೆದುಕೊಡ್ತಾರೆ. ಮಲ್ಲಯ್ಯ, ಪುಟ್ಟಗೌರಮ್ಮ, ದೇವರಾಜ್ ಸಹಿ ಮಾಡಿಕೊಟ್ಟಿರುತ್ತಾರೆ. ಖಾತೆ ಮಾಡಿಕೊಡೋಕೆ ನಮಗೆ ಯಾವುದೇ ವಿರೋಧ ಇಲ್ಲ ಅಂತಾ ಸಹಿ ಹಾಕಿದ್ದಾರೆ. ನಾವು ಮಾಡಿಸಿರೋ ಸಹಿಯಲ್ಲ ಅವರು ಮಾಡಿರೋದು. ಇಷ್ಟೆಲ್ಲ ಇದ್ದರೂ ಬಿಜೆಪಿ ಅವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು. ಇದಾದ ಮೇಲೆ ಪಹಣಿ ಕೂಡಾ ದೇವರಾಜ್ ಹೆಸರಲ್ಲಿ ಆಗಿದೆ ಎಂದು ಸಿಎಂ ದಾಖಲಾತಿಗಳ ಮಾಹಿತಿ ಓದಿದರು. ಎಲ್ಲರೂ ಸಹಿ ಹಾಕಿದ ಆಧಾರದಲ್ಲಿ ದೇವರಾಜ್ ಹೆಸರಿನಲ್ಲಿ ದಾಖಲೆ ಆಗಿದೆ. ಹೀಗಾಗಿ ಬಿಜೆಪಿ ಹೇಳಿದ್ರಲ್ಲಿ ಸತ್ಯ ಇಲ್ಲ. ಬಿಜೆಪಿ ಅವರಿಗೆ ನಾಚಿಕೆ ಇಲ್ಲವಾ. ಮಾನ ಮರ್ಯಾದೆ ಇದೆಯಾ? ಮಂಜುನಾಥ್ ಸ್ವಾಮಿಯನ್ನ ಎತ್ತಿಕಟ್ಟಿ ನಮಗೂ ಭಾಗ ಬರಬೇಕು ಅಂತಾ ಬಿಜೆಪಿ ಅವರು ಎತ್ತಿಕ್ಕಿ ಹೇಳಿಕೆ ಕೊಡಿಸ್ತಾರೆ. 24 ವರ್ಷಗಳ ಮೇಲೆ ಚಿತಾವಣೆ ಮಾಡಿ ಮಂಜುನಾಥ್ ಎತ್ತಿಕಟ್ಟಿ ಆರೋಪ ಮಾಡ್ತಿದ್ದಾರೆ. ಮಂಜುನಾಥ್ ಸ್ವಾಮಿಯೂ ಅಂದು ಸಹಿ ಹಾಕಿದ್ದ. ಈಗ ನಮಗೂ ಭಾಗ ಬರಬೇಕು ಅಂತಾ ಹೇಳಿಸಿಕೊಡ್ತಿದ್ದಾರೆ ಬಿಜೆಪಿ ಅವರು. ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ? ಅವರು ಅನ್ಯೋನ್ಯವಾಗಿ ಇದ್ದರು. ಈ ಬಿಜೆಪಿ ಎತ್ತಿ ಕಟ್ಟಿದೆ. ಮನೆ ಮುರುಕರು ಬಿಜೆಪಿ ಅವರು. ದೇವರಾಜ್ ಹೆಸರಿಗೆ ಪಹಣಿಯಾಗಿದೆ. ಇದಾದ ಮೇಲೆ ಮುಡಾದವರು ಈ ಜಮೀನನ್ನ 464 ಸರ್ವೆ ನಂಬರ್ ಅನ್ನ 1992 ರಲ್ಲಿ ಪ್ರಾಥಮಿಕ ನೋಟಿಫಿಕೇಶನ್ ಹೊರಡಿಸುತ್ತಾರೆ ಸೈಟ್ ಮಾಡೋಕೆ. 1997 ರಲ್ಲಿ ಫೈನಲ್ ನೋಟಿಫಿಕೇಶನ್ ಆಗುತ್ತದೆ. ಬಿಜೆಪಿ-ಜೆಡಿಎಸ್ ಅವರು ಅರ್ಜಿ ಕೊಡದೆ ಡಿ-ನೋಟಿಫಿಕೇಶನ್ ಆಗಿದೆ ಅಂತಾರೆ. 1996-97 ರಲ್ಲಿ ಮಂತ್ರಿ ಆಗಿದ್ದವರು ಬಚ್ಚೇಗೌಡರು. ಜಮೀನುದಾರ ದೇವರಾಜ್ ಅವರು 13-8-1996 ರಲ್ಲಿ ಅರ್ಜಿ ಕೊಡ್ತಾರೆ. ನನಗೆ ನನ್ನ ತಂದೆ ಅವರಿಂದ ಪಿತ್ರಾರ್ಜಿತವಾಗಿ ಬಂದಿದ್ದು ಈ ಜಮೀನಿನಲ್ಲಿ ಜೀವನ ಮಾಡ್ತಿದ್ದೇನೆ. ದೇವರಾಜ್ ನಗರಾಭಿವೃದ್ಧಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಅಂತಾ ಅರ್ಜಿ ಹಾಕಿರುತ್ತಾರೆ. ಆಗ ಡಿ-ನೋಟಿಫಿಕೇಶನ್ ಮಾಡೋಕೆ ಒಂದು ಸಮಿತಿ ಇರುತ್ತದೆ. ಬಾಲಸುಬ್ರಹ್ಮಣ್ಯನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಇತ್ತು ಎಂದು ಅಂದಿನ ಸಭಾ ನಡಾವಳಿ ಓದಿದರು.ಡಿ-ನೋಟಿಫಿಕೇಶನ್ 1998 ರಲ್ಲಿ ಆಗುತ್ತದೆ ಈ ಜಮೀನು. ಇದಾದ ಮೇಲೆ ಮಲ್ಲಿಕಾರ್ಜುನ ಸ್ವಾಮಿ 2004 ರಲ್ಲಿ ಜಮೀನು ಖರೀದಿ ಮಾಡ್ತಾರೆ. ದೇವರಾಜ್ ಅವರಿಂದ ಕ್ರಯ ಮಾಡಿಸಿಕೊಳ್ತಾರೆ. ದೇವರಾಜ್ ಹೆಂಡತಿ ಮಕ್ಕಳು ಸಹಿ ಮಾಡಿ ಕೊಟ್ಟಿದ್ದಾರೆ. ಕಾನೂನು ಪ್ರಕರ ಕ್ರಯ ಆಗುತ್ತದೆ. 2005 ರಲ್ಲಿ ಮಲ್ಲಿಕಾರ್ಜುನ ಸ್ವಾಮಿ ಲ್ಯಾಂಡ್ ಕನ್‌ವರ್ಷನ್ ಮಾಡಿಸಿಕೊಂಡಿದ್ದಾರೆ. ನಮ್ಮ ಮಾವನಿಗೆ ಮೂರು ಜನ ಮಕ್ಕಳು. ಮಲ್ಲಿಕಾರ್ಜುನ ಸ್ವಾಮಿ, ಜಗದೀಶ್ ಮತ್ತು ನನ್ನ ಹೆಂಡತಿ. ನನ್ನ ಹೆಂಡತಿ ಮದ್ಯದವಳು. ಆಗ ಭಾಗ ಆಯ್ತು. 2010 ರಲ್ಲಿ ದಾನಪತ್ರದ ಮೂಲಕ ನನ್ನ ಹೆಂಡತಿಗೆ ಮಲ್ಲಿಕಾರ್ಜುನ ಸ್ವಾಮಿ ಕೊಡ್ತಾರೆ. ಇದರಲ್ಲಿ ಏನಾದ್ರು ಅಕ್ರಮ ಇದೆಯಾ? 2013-2014 ರಲ್ಲಿ ನಮಗೆ ಗೊತ್ತಾಯ್ತು ಮುಡಾದವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಸೈಟ್ ಮಾಡಿ, ಪಾರ್ಕ್ ಮಾಡಿದ್ದಾರೆ ಅಂತಾ. ಆಗ ನಾವು ನಮಗೆ ಪರ್ಯಾಯ ಜಮೀನು ಕೊಡಿ ಅಂತಾ ಅರ್ಜಿ ಹಾಕ್ತೀವಿ. ಇದರಲ್ಲಿ ಏನಾದ್ರು ತಪ್ಪು ಇದೆಯಾ? ಕಾನೂನು ಉಲ್ಲಂಘನೆ ಇದೆಯಾ? 2014ರಲ್ಲಿ ಸಿಎಂ ಆಗಿದ್ದಾಗ ಈ ವಿಚಾರವನ್ನು ನನ್ನ ಹೆಂಡತಿ ನನ್ನ ಗಮನಕ್ಕೆ ತರುತ್ತಾಳೆ. ಸಿಎಂ ಇದ್ದಾಗ ನಾನು ಇದನ್ನ ಮಾಡೊಲ್ಲ ಅಂತಾ ಹೇಳ್ತೀನಿ. ಆಮೇಲೆ ಮಾಡಿ ಅಂತಾ ನಾನು ಹೇಳಿರುತ್ತೇನೆ. 23-6-2014 ರಲ್ಲಿ ಮೊದಲ ಅರ್ಜಿ ಕೊಡಲಾಗುತ್ತದೆ. ಇದರ ಮೇಲೆ ಏನು ಆಕ್ಷನ್ ಆಗೊಲ್ಲ. 2017 ರಲ್ಲಿ ಮುಡಾ ಒಂದು ನಿರ್ಣಯ ಮಾಡ್ತಾರೆ. ಪ್ರಾಧಿಕಾರದಿಂದ ಭೂಸ್ವಾಧೀನ ಮಾಡಿಕೊಂಡಿದ್ದು ತಪ್ಪಾಗಿದೆ. ಬದಲಿ ಜಾಗ ನೀಡಲು ನಿರ್ಣಯ ಮಾಡಲಾಗಿತ್ತು. 2021 ರಲ್ಲಿ ನಾವು ಮತ್ತೆ ಮುಡಾಗೆ ಅರ್ಜಿ ಕೊಡ್ತೀವಿ. ನಮ್ಮ ಜಾಗದಲ್ಲಿ ನಿವೇಶನ ಮಾಡಿರೋದ್ರಿಂದ ಅಭಿವೃದ್ದಿ ಪಡಿಸಿದ 50:50 ನಿವೇಶನ ಅಡಿ ಕೊಡಿ ಅಂತಾ ನಾವು ಕೇಳಿದ್ವಿ. ಇಲ್ಲೇ ಕೊಡಿ ಅಂತಾ ನಾವು ಕೇಳಿಲ್ಲ. ಮುಡಾದವರೇ ವಿಜಯನಗರದಲ್ಲಿ ನಮಗೆ ಸೈಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು.ನಮ್ಮದು 3 ಎಕರೆ 16 ಕುಂಟೆ ಅಂದರೆ ಒಟ್ಟು 1,48,000 ಚದರಡಿ. ನಮಗೆ ಅವರು ಕೊಟ್ಟಿರೋದು 38,284 ಚದರ ಅಡಿ. ನಮ್ಮಿಂದ ಜಮೀನು 1,48,000 ಚದರ ಅಡಿ ತಗೊಂಡು ನಮಗೆ 38,284 ಚದರ ಅಡಿ ಅಭಿವೃದ್ಧಿ ಪಡಿಸಿದ ಸೈಟ್ ಕೊಟ್ಟಿದ್ದಾರೆ. ಅಂದಿನ ಮುಡಾ ಕಮಿಟಿಯಲ್ಲಿ ರಾಮದಾಸ್, ಜಿಟಿ ದೇವೇಗೌಡ, ನಾಗೇಂದ್ರ ಇದ್ದರು. ಅಂದು ಅವರೇ ನಿರ್ಣಯ ಮಾಡಿದ್ದಾರೆ. ಅಭಿವೃದ್ಧಿ ಪಡಿಸಿದ 50:50 ಭೂ ಪರಿಹಾರ ಕೊಡಲು ಕಮಿಟಿ ನಿರ್ಧಾರ ಮಾಡಿದೆ. 50:50 ನಿರ್ಣಯದ ಪ್ರಕಾರ 909 ನಿವೇಶನ ಹಂಚಿಕೆ ಆಗಿರುತ್ತವೆ. ಒಟ್ಟು 1328 ನಿವೇಶನ ಅಂದು ಹಂಚಿಕೆ ಆಗಿವೆ. ನಾವು ಇಂತಹ ಜಾಗದಲ್ಲಿ ಕೊಡಿ ಅಂತಾ ಕೇಳಿಲ್ಲ. ಅವರೇ ಕೊಟ್ಟಿರೋದು. ಬಿಜೆಪಿ ಅವರೇ ಕಮಿಟಿಯಲ್ಲಿ ಇದಕ್ಕೆ ಒಪ್ಪಿಗೆ ಕೊಟ್ಡಿದ್ದಾರೆ. ಇದರಲ್ಲಿ ಅಕ್ರಮ ಎಲ್ಲಿ ಆಗಿದೆ. ವಿಜಯನಗರ ಬಡಾವಣೆಯಲ್ಲಿ ಬೇರೆ ಬೇರೆ ಅವರಿಗೂ 125 ಸೈಟ್ ಕೊಟ್ಟಿದ್ದಾರೆ. ನಮಗೂ ಹಾಗೇ ಕೊಟ್ಡಿದ್ದಾರೆ. ನನ್ನದಾಗಲಿ, ನನ್ನ ಹೆಂಡತಿ, ನನ್ನ ಬಾಮೈದನದ್ದು ತಪ್ಪು ಇದೆಯಾ ಎಂದು ಪ್ರಶ್ನಿಸಿದರು.ಬಿಜೆಪಿ ಅವಧಿಯಲ್ಲಿ ಯಾರು ಯಾರಿಗೆ ನಿವೇಶನ ಕೊಟ್ಟಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ದಾಖಲಾತಿ ಬಿಡುಗಡೆ ಮಾಡಿದರು. ಯಾರಿಗೆ ಮುಡಾ ಸೈಟ್ ಹಂಚಿಕೆ ಎಂದು ವಿಪಕ್ಷಗಳ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಹೆಚ್.ವಿಶ್ವನಾಥ್, ಜಿ.ಟಿ.ದೇವೇಗೌಡ, ಮಂಜೇಗೌಡ, ಸಾ.ರಾ.ಮಹೇಶ್, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೆಸರಿರುವ ಪಟ್ಟಿ ಬಿಟ್ಟಿದ್ದಾರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_100_28.txt b/PublicTV_State/url_26_100_28.txt deleted file mode 100644 index 6d7206f220c21298e00f09c1d19fc5e053385e85..0000000000000000000000000000000000000000 --- a/PublicTV_State/url_26_100_28.txt +++ /dev/null @@ -1,9 +0,0 @@ -ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.ಬಂಧನವಾಗುತ್ತಿದ್ದAತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ. ಅದರೆ ಇನ್ನೂ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.ಬೆಂಗಳೂರಿನ ಐಶಾರಾಮಿ ಹಾಗೂ ಸಾಮಾನ್ಯ ಹೋಟೆಲ್‌ಗಳಿಗೆ ರಾಜಸ್ಥಾನದಿಂದ ಬರುತ್ತಿದ್ದ ಮಾಂಸ ಸರಬರಾಜಾಗುತ್ತಿತ್ತು. ಪ್ರಕರಣ ಸಂಬಂಧ ಮಾಂಸ ಸರಬರಾಜು ಮಾಡುತ್ತಿದ್ದ ಅಬ್ದುಲ್ ರಜಾಕ್ ಎಂಬವರನ್ನು ಇಂದು (ಶನಿವಾರ) ವಿಚಾರಣೆ ಮಾಡುವ ಸಾಧ್ಯತೆ ಇದೆ.ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.Sign in to your account -Username or Email Address - - -Password - - Remember Me - - diff --git a/PublicTV_State/url_26_100_29.txt b/PublicTV_State/url_26_100_29.txt deleted file mode 100644 index c852509f4480d4bf1963767aa7c2bedb6f28000e..0000000000000000000000000000000000000000 --- a/PublicTV_State/url_26_100_29.txt +++ /dev/null @@ -1,9 +0,0 @@ -ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು ಹೆಸರು ಪಡೆಯಲಿದೆ.ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ (H.K.Patil) ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ – ಮುಡಾ ಸೈಟ್ ಹಂಚಿಕೆ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ ಅಂತ ತಿಳಿಸಿದರು. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನ ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ. ಇದು ಚುನಾವಣೆ ದೃಷ್ಟಿಯಿಂದ ಮಾಡಿರೋದಲ್ಲ. ಜನರ ಬೇಡಿಕೆ ಹಿನ್ನಲೆಯಲ್ಲಿ ಮಾಡಿದ್ದು ಅಂತ ಸಚಿವರು ಹೆಚ್.ಕೆ. ಪಾಟೀಲ್ ಸಮರ್ಥನೆ ಮಾಡಿಕೊಂಡರು.Sign in to your account -Username or Email Address - - -Password - - Remember Me - - diff --git a/PublicTV_State/url_26_100_3.txt b/PublicTV_State/url_26_100_3.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_100_3.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_100_4.txt b/PublicTV_State/url_26_100_4.txt deleted file mode 100644 index e41caf13055f453f6ecae7e15b2551d18d3bbb28..0000000000000000000000000000000000000000 --- a/PublicTV_State/url_26_100_4.txt +++ /dev/null @@ -1,9 +0,0 @@ -ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ʻಮಾರ್ಟಿನ್ʼ ಸಿನಿಮಾವನ್ನು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಮಾಡಿರುವ ಈ ಸಿನಿಮಾ ದೇಶಾದ್ಯಂತ ಅಬ್ಬರಿಸಲಿದೆ ಎಂದೇ ಹೇಳಲಾಗುತ್ತಿದೆ. ಸಿನಿಮಾ ರಿಲೀಸ್‌ಗಾಗಿ ಧ್ರುವ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆದರೀಗ ವಂಚನೆ ವಿಚಾರವಾಗಿ ‘ಮಾರ್ಟಿನ್’ ಸಿನಿಮಾ ವಿವಾದದ ಕೇಂದ್ರಬಿಂದುವಾಗಿದೆ. ʻಡಿಜಿಟಲ್ ಟೆರೆನ್ʼ ಎಂಬ ಸಂಸ್ಥೆ ವಿರುದ್ಧ ‘ಮಾರ್ಟಿನ್’ ನಿರ್ಮಾಪಕ ಉದಯ್ ಕೆ ಮೆಹ್ತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಮಧ್ಯೆ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧವೂ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪಕ್ಕೆ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಎ.ಪಿ ಅರ್ಜುನ್ ಸ್ಪಷ್ಟನೆ ಕೊಟ್ಟಿದ್ದಾರೆ.ನನ್ನನ್ನ ಪೊಲೀಸ್ ಸ್ಟೇಷನ್‌ಗೆ ಕರೆದಿದ್ದ ಉದ್ದೇಶ ಏನಂದರೆ, ಸತ್ಯಾ ರೆಡ್ಡಿ ಅನ್ನೋನು ನನ್ನ ಮೇಲೆ ಆರೋಪ ಮಾಡಿದ್ದಾನೆ. ಅದಕ್ಕೆ ಪೊಲೀಸರು ನಮ್ಮನ್ನೆಲ್ಲ ವಿಚಾರಣೆಗೆ ಕರೆದಿದ್ದರು. ನನ್ನ ಮೇಲೆ ಯಾಕೆ ಆರೋಪ ಮಾಡಿದ್ದಾನೆ ಅಂತ ಗೊತ್ತಿಲ್ಲ. ಆದರೆ, ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು ಎಂಬುದು ಗೊತ್ತಾಗಿದೆ. ನನಗೆ ಅಷ್ಟೊಂದು ದುಡ್ಡು ಕೊಟ್ಟಿದ್ದರೆ, ಏನಾದರೂ ಒಂದು ದಾಖಲೆ ಇರಬೇಕಿತ್ತಲ್ಲವಾ? ಅಂತಾ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!ನನಗೂ ಮಾಧ್ಯಮದ ಮೂಲಕ ವಿಷಯ ಗೊತ್ತಾಯ್ತು. 50 ಲಕ್ಷ ರೂ., 75 ಲಕ್ಷ ರೂ. ಕಮಿಷನ್ ತಗೊಂಡಿದ್ದೀನಿ ಅಂತ‌ ಆರೋಪಿಸಿ ನನ್ನನ್ನ ಕಮಿಷನ್ ಡೈರೆಕ್ಟರ್ ಅಂತೆಲ್ಲಾ ಹೇಳಿದ್ರು. ಈ ಪ್ರಕರಣದಲ್ಲಿ ಸತ್ಯ ರೆಡ್ಡಿ, ಸುನೀಲ್ ರೆಡ್ಡಿ ಇಬ್ಬರೂ ಆರೋಪಿಗಳು. ಆ ಎಫ್‌ಐಆರ್‌ನಲ್ಲೂ ನನ್ನ ಹೆಸರು ಇರಲಿಲ್ಲ.. ನನ್ನ ಮೇಲಿನ ಆರೋಪ ಸುಳ್ಳು ಅಂತ ಒತ್ತಿ ಹೇಳಿದರಲ್ಲದೇ ಅತ್ಯರೆಡ್ಡಿ ರವಿಶಂಕರ್‌ಗೂ 10 ಲಕ್ಷ ರೂ. ಮೋಸ ಮಾಡಿದ್ದಾರೆ, ಕಾಟೇರ ಸಿನಿಮಾಗೂ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟುಇನ್ನೂ ನಿರ್ಮಾಪಕರ ಜೊತೆಗಿನ ಮನಸ್ತಾಪದ ಬಗ್ಗೆ ಮಾತನಾಡಿದ ಎಪಿ ಅರ್ಜುನ್, ʻದೊಡ್ಡ ಸಿನಿಮಾ ಅಂದ್ಮೇಲೆ ಜಗಳ, ಮನಸ್ತಾಪ ಇದ್ದೇ ಇರುತ್ತದೆ. ನನ್ನ ಮೇಲೆ ಮಾತ್ರ ಅವನು (ಸತ್ಯಾ ರೆಡ್ಡಿ) ಆರೋಪ ಮಾಡಿಲ್ಲ. ನಮ್ಮ ಕ್ಯಾಮರಾಮ್ಯಾನ್, ಎಡಿಟರ್‌ ಹಾಗೂ ಸಹಾಯಕ ನಿರ್ದೇಶಕನ ಮೇಲೂ ಆರೋಪ ಮಾಡಿದ್ದಾನೆ. ಪೊಲೀಸರ ಮುಂದೆ ನಾನು ಏನೇನು ಹೇಳಬೇಕಿತ್ತೋ, ಎಲ್ಲಾ ಹೇಳಿದ್ದೇನೆ. ಪೊಲೀಸರ ತನಿಖೆಗೆ ಸಹಕರಿಸುತ್ತೇನೆ. ಅಕ್ಟೋಬರ್ 11 ರಂದು ‘ಮಾರ್ಟಿನ್’ ಪಕ್ಕಾ ರಿಲೀಸ್ ಆಗುತ್ತೆ’’ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌ನನಗೂ – ಉದಯ್ ಮೆಹ್ತಾ ಮಧ್ಯೆ ಬೇರೆ ವಿಚಾರಕ್ಕೆ ಮನಃಸ್ತಾಪ ಆಗಿತ್ತು. ಆದ್ರೆ ಸತ್ಯ ರೆಡ್ಡಿ ನನ್ನ ಹೆಸ್ರು ಹಾಳು ಮಾಡೋಕೆ ಟ್ರೈ ಮಾಡ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಅಂದಾಗ ಬಜೆಟ್ ಡಿಫರೆನ್ಸ್ ಬರುತ್ತೆ, ಆದ್ರೆ ಈ ಸಿನಿಮಾದಲ್ಲಿ ಅದೂ ಕೂಡ ಜಾಸ್ತಿ ಆಗಿಲ್ಲ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ನಾಯಿ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಆರೋಪ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಹೈಡ್ರಾಮSign in to your account -Username or Email Address - - -Password - - Remember Me - - diff --git a/PublicTV_State/url_26_100_5.txt b/PublicTV_State/url_26_100_5.txt deleted file mode 100644 index 8db50d0d1ffb9cc0cb94da9ab76b92ba2bd2dc6d..0000000000000000000000000000000000000000 --- a/PublicTV_State/url_26_100_5.txt +++ /dev/null @@ -1,9 +0,0 @@ -ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ (Rajasthan) ಬೆಂಗಳೂರು (Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ಆರೋಪಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿ, ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ.ಇದೇ ವೇಳೆ ಸ್ಥಳಕ್ಕಾಗಮಿಸಿದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಜೊತೆಗೂ ವಾಕ್ಸಮರ ನಡೆಸಿದ್ದಾರೆ. ಆರೋಪ ಅಲ್ಲಗಳೆದಿರುವ ಅಬ್ದುಲ್ ರಜಾಕ್, 2 ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತೆ. ಇವತ್ತು 2,000 ಕೆಜಿ ಮಾಂಸ ಬಂದಿದೆ. 12 ವರ್ಷದಿಂದ ಈ ವ್ಯವಹಾರ ನಡೀತಿದೆ. ರಾಜಸ್ಥಾನ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ, ಅದನ್ನ ನಾಯಿ ಅಂತಿದ್ದಾರೆ. ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡ್ತೇನೆ ಅಂದಿದ್ದಾರೆ. ಅಬ್ದುಲ್ ರಜಾಕ್ ಸಂಬಂಧಿ ಮಾಂಸ ಸಾಗಾಟದ ಲೈಸೆನ್ಸ್ ಪಡೆದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಗಾ ದಿಢೀರ್ ಭೇಟಿ ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪುನೀತ್‌ ಕೆರೆಹಳ್ಳಿ, ಜೈಪುರದಿಂದ ಫಿಶ್ ಮಾಂಸ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಇದು ಹೋಗುತ್ತೆ ಅಂತಾ ಆರೋಪಿಸಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌ಮೀನು ಅಂತಾ ಬೋರ್ಡ್ ಹಾಕಿಕೊಂಡು ಮಾಂಸ ಸಾಗಾಟ ಮಾಡ್ತಿದ್ದಾರೆ. ಮೀನು ತಂದಿದ್ದರೇ ಮೀನು ಅಂತಾ ಬೋರ್ಡ್‌ ಇರಬೇಕಿತ್ತು. ಮಾಂಸ ತಂದು ಅದಕ್ಕೆ ಮೀನು ಅಂತಾ ಯಾಕೇ ಬೋರ್ಡ್‌ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನ, ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರೋ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರೋದಕ್ಕೆ ಅನುಮತಿ ಇದೆಯಾ? ಇದರ ಬಗ್ಗೆ ಅನುಮಾನ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್ಇದು ಕುರಿ ಮಾಂಸ ಅನ್ನೋದರ ಬಗ್ಗೆ ಅನುಮಾನ ಇದೆ, ಮರಿ ಮಾಂಸವನ್ನ 550 ರೂಪಾಯಿಗೆ ಹೇಗೆ ಕೊಡಲು ಸಾಧ್ಯ? ಅಬ್ದುಲ್ ರಜಾಕ್ ಇದು ನಂದು ಅಂತಾ ಬಂದಿದ್ದಾರೆ. ಅದ್ರೇ ಬಿಲ್ ಬಂದಿರೋದು ಬೇರೆಯವರ ಹೆಸರಿನಲ್ಲಿ. ಕೇವಲ 550 ರೂಪಾಯಿಗೆ ಮಾಂಸ ಗ್ರಾಹಕರಿಗೆ ನೀಡ್ತಾರೆ ಅಂದ್ರೆ ಇವರಿಗೆ ಎಷ್ಟಕ್ಕೆ ಸಿಗುತ್ತೆ? ಎಂದೆಲ್ಲಾ ಪುನೀತ್‌ ಕೆರೆಹಳ್ಳಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟುSign in to your account -Username or Email Address - - -Password - - Remember Me - - diff --git a/PublicTV_State/url_26_100_6.txt b/PublicTV_State/url_26_100_6.txt deleted file mode 100644 index eba4e7f852466f8ee2a28c640bf6d8a6ab8d94e4..0000000000000000000000000000000000000000 --- a/PublicTV_State/url_26_100_6.txt +++ /dev/null @@ -1,9 +0,0 @@ -ಬೀದರ್: ಭಾರೀ ಹಿಮಪಾತ (Avalanche) ಸಂಭವಿಸಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಬೀದರ್‌ನ (Bidar) ಯೋಧರೊಬ್ಬರು ಸಿಕ್ಕಿಂನಲ್ಲಿ (Sikkim) ಹುತಾತ್ಮರಾಗಿದ್ದಾರೆ.20 ವರ್ಷಗಳಿಂದ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಕೊರಿಯಾಳ ಗ್ರಾಮದ ಯೋಧ (Soldier) ಅನಿಲ್ ಕುಮಾರ್ ಉಮಾಕಾಂತರಾವ್ ನವಾಡೆ (40) ಕರ್ತವ್ಯದಲ್ಲಿರುವಾಗಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ2004 ರಲ್ಲಿ ಭಾರತೀಯ ಸೇನೆ (Indian Army) ಸೇರಿದ್ದ ಅನಿಲ್‌ ಕುಮಾರ್ ಜಮ್ಮು ಕಾಶ್ಮೀರ, ರಾಜಸ್ಥಾನ, ನಾಗಲಾಂಡ್, ಶಿಮ್ಲಾ, ಮಣಿಪುರ ಹಾಗೂ ಸಿಕ್ಕಿಂ ಸೇರಿದಂತೆ ಹಲವು ರಾಜ್ಯದ ಗಡಿಯಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. ಸಿಕ್ಕಿಂ ರಾಜ್ಯದಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಪಾರ್ಥಿವ ಶರೀರ ಭಾನುವಾರ ಸಂಜೆ ಸ್ವಗ್ರಾಮಕ್ಕೆ ಬರುವ ಸಾಧ್ಯತೆಯಿದೆ.Sign in to your account -Username or Email Address - - -Password - - Remember Me - - diff --git a/PublicTV_State/url_26_100_7.txt b/PublicTV_State/url_26_100_7.txt deleted file mode 100644 index 86ce405a15f3c6a193d599e2f065cf44df3905eb..0000000000000000000000000000000000000000 --- a/PublicTV_State/url_26_100_7.txt +++ /dev/null @@ -1,9 +0,0 @@ -ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) 1,30,000 ಕ್ಯುಸೆಕ್‌ ನೀರನ್ನು ಹರಿ ಬಿಟ್ಟಿದ್ದರಿಂದ ಕಾವೇರಿ ನದಿ (Cauvery River) ರೌದ್ರ ನರ್ತನದೊಂದಿಗೆ ಹರಿಯುತ್ತಿದೆ. ಈ ಪರಿಣಾಮ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇವಸ್ಥಾನದ ಮುಂಭಾಗ ಸಂಪೂರ್ಣ ಜಲಾವೃತಗೊಂಡಿದೆ.ಶುಕ್ರವಾರ ನಿಮಿಷಾಂಭ ದೇವಸ್ಥಾನದ (Nimishamba Temple) ಸ್ನಾನಘಟ್ಟ ಮುಳುಗಡೆಯಾಗಿತ್ತು. ಇಂದು ದೇವಸ್ಥಾನದ ಮುಂಭಾಗ, ಪಾರ್ಕಿಂಗ್ ಸ್ಥಳ, ನವಗ್ರಹ, ಅರಳಿಕಟ್ಟೆ, ಶಿವನ ದೇಗುಲಗಳು ಮುಳುಗಡೆಯಾಗಿವೆ. ಭಕ್ತರಿಗೆ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆಶ್ರೀರಂಗಪಟ್ಟಣದ (Srirangapatna) ಗೋಸಾಯ್ ಘಾಟ್ (Ghosai Ghat) ಸಂಪೂರ್ಣ ಮುಳುಗಡೆಯಾಗಿದೆ. ಪಿಂಡಪ್ರಧಾನ, ಹೋಮ ಹವನ‌ ಇತರೆ ಪೂಜಾ ಕೈಂಕರ್ಯಗಳಿಗೆ ಗೋಸಾಯ್ ಘಾಟ್ ಪ್ರಸಿದ್ಧಿ ಪಡೆದುಕೊಂಡಿದೆ. ಅಲ್ಲದೇ ಸಿನಿಮಾ ಚಿತ್ರೀಕರಣಗಳು ಇಲ್ಲಿ ನಡೆಯುತ್ತಿದ್ದವು. ಇದೀಗ ಕಾವೇರಿ ಭೋರ್ಗರೆತಕ್ಕೆ ಗೋಸಾಯ್ ಘಾಟ್ ಸಂಪೂರ್ಣ ಮುಳುಗಡೆಯಾಗಿದೆ.‌ ಇಲ್ಲಿನ ಕಾಶಿ ವಿಶ್ವನಾಥ, ಶ್ರೀಕೃಷ್ಣ, ಶಿವ, ಆಂಜನೇಯ, ಗಣಪತಿ ದೇವಸ್ಥಾನಗಳು ಸಂಪೂರ್ಣ ಜಲಾವೃತಗೊಂಡಿವೆ. ಇದನ್ನೂ ಓದಿ: ಕಾಫಿನಾಡಲ್ಲಿ ಮಳೆಯ ಅಬ್ಬರ – ಕೋಡಿ ಬಿದ್ದ ಇತಿಹಾಸ ಪ್ರಸಿದ್ಧ ಮದಗದ ಕೆರೆಗೋಸಾಯ್ ಘಾಟ್‌ಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು ನಡೆಯುತ್ತಿದ್ದ ಪಿಂಡಪ್ರಧಾನ ಹಾಗೂ ಇತರ ಕೈಂಕರ್ಯಗಳಿಗೆ ನಿಷೇಧ ಹೇರಲಾಗಿದೆ. Sign in to your account -Username or Email Address - - -Password - - Remember Me - - diff --git a/PublicTV_State/url_26_100_8.txt b/PublicTV_State/url_26_100_8.txt deleted file mode 100644 index fb20210a3b893dd97fa2085128525305e197ef28..0000000000000000000000000000000000000000 --- a/PublicTV_State/url_26_100_8.txt +++ /dev/null @@ -1,9 +0,0 @@ -ನವದೆಹಲಿ: ಹರ್ಯಾಣದಲ್ಲಿ ಬಿಜೆಪಿ (BJP) ಮುನ್ನಡೆಗೆ ಆಪ್‌ (AAP) ಕಾರಣಾವಾಯ್ತಾ ಎಂಬ ವಿಶ್ಲೇಷಣೆ ಈಗ ಆರಂಭವಾಗಿದೆ.…ಬೆಂಗಳೂರು: ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ (Jammu and Kashmir) ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.…- ಕಾಂಗ್ರೆಸ್‌ನಂತೆ ಹಗರಣಗಳಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲವೆಂದು ವಾಗ್ದಾಳಿ ಬೆಂಗಳೂರು: ಹರಿಯಾಣದಲ್ಲಿ (Haryana) ಬಿಜೆಪಿ…ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ' ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ…ನವದೆಹಲಿ: ಹರಿಯಾಣದಲ್ಲಿ (Haryana) ಕಾಂಗ್ರೆಸ್‌ ಹಿಂದಿಕ್ಕಿ ಬಿಜೆಪಿ (BJP) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ…ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ (Chief Minister) ನಾನು ಸ್ಪರ್ಧಿ ಎಂದು ಹರ್ಯಾಣದ ಸಿರ್ಸಾದ ಕಾಂಗ್ರೆಸ್‌ ಸಂಸದೆ…- ಸಂಸದರಾಗಿ ದಸರಾಗೆ ಸಾಕ್ಷಿಯಾಗಿದ್ದ ಶ್ರೀಕಂಠದತ್ತ ಒಡೆಯರ್ - ಮೂರು ವರ್ಷ ಖಾಸಗಿ ದರ್ಬಾರ್ ನಡೆಸಲು…ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ,…ಬೆಂಗಳೂರು: ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್…-ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ - ರಾಜ್ಯದಲ್ಲೇ…Sign in to your account -Username or Email Address - - -Password - - Remember Me - - diff --git a/PublicTV_State/url_26_100_9.txt b/PublicTV_State/url_26_100_9.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_100_9.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_1.txt b/PublicTV_State/url_26_101_1.txt deleted file mode 100644 index f46de81ca0a1231562e4423969f2cd8b5aff2394..0000000000000000000000000000000000000000 --- a/PublicTV_State/url_26_101_1.txt +++ /dev/null @@ -1,10 +0,0 @@ -ಬೆಂಗಳೂರು: ಗೆಳತಿ ಪವಿತ್ರಾಗೌಡಗೆ (Pavithra Gowda) ಅಶ್ಲೀಲ ಸಂದೇಶ ರವಾನಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಜೈಲು ಸೇರಿರುವ ನಟ ದರ್ಶನ್‌ಗೆ (Darshan) ಜೈಲೂಟ ಫಿಕ್ಸ್ ಆಗಿದೆ.ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ವಜಾಗೊಳಿಸಿದೆ. ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಅರ್ಜಿ ವಜಾ ಬೆನ್ನಲ್ಲೇ ಜುಲೈ 29 ರಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ನಿರ್ಧರಿಸಿದ್ದಾರೆ.ಅರ್ಜಿ ವಜಾಗೊಂಡ ವಿಷಯ ಜೈಲಾಧಿಕಾರಿ ದರ್ಶನ್‌ಗೆ ತಿಳಿಸುತ್ತಿದ್ದಂತೆ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಕಳೆದ ನಾಲ್ಕು ದಿನಗಳಿಂದ ಜ್ವರ ಹಿನ್ನೆಲೆ ಜೈಲು ಹಿರಿಯ ವೈದ್ಯಾಧಿಕಾರಿಗಳು ದರ್ಶನ್‌ಗೆ ಚಿಕಿತ್ಸೆ ನೀಡ್ತಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ – ಫಲಾನುಭವಿಗಳಿಗೆ 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರದರ್ಶನ್ ಅರ್ಜಿ ತಿರಸ್ಕಾರದ 16 ಪುಟಗಳ ಆದೇಶ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ದರ್ಶನ್ ಮನೆ ಊಟದ ಅರ್ಜಿ ವಜಾಗೊಳ್ಳಲು ಹಲವಾರು ಕಾರಣಗಳನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಕೊಟ್ಟಿದೆ. ಇದನ್ನೂ ಓದಿ: Rashtrapati Bhavan| ದರ್ಬಾರ್ ಹಾಲ್, ಅಶೋಕ್ ಹಾಲ್ ಇನ್ಮುಂದೆ ಗಣತಂತ್ರ, ಅಶೋಕ ಮಂಟಪವಾಗಿ ಮರುನಾಮಕರಣಕೋರ್ಟ್ ಹೇಳಿದ್ದೇನು? -ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ.ದರ್ಶನ್ ವಿಚಾರದಲ್ಲಿ ಮೂಲಭೂತ ಹಕ್ಕಿಗೆ ಧಕ್ಕೆ ಕಂಡು ಬಂದಿಲ್ಲ. ಜೈಲಿನ ಊಟ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿಬಂದಿಲ್ಲ. ದರ್ಶನ್‌ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ.ಮನುಷ್ಯನಿಗೆ ಬೇಕಾದ ಪೌಷ್ಠಿಕಾಂಶ ಜೈಲಿನ ಊಟ ಒಳಗೊಂಡಿದೆ. ನ್ಯಾಯಾಂಗ ಬಂಧನ ದಿನದಿಂದಲೇ ಆರೋಗ್ಯ (Health) ಸಮಸ್ಯೆ ಒಪ್ಪಲಾಗಲ್ಲ. ದರ್ಶನ್ ಬೆಡ್ ರೆಸ್ಟ್‌ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ. ಬೇರೇನೂ ಹೇಳಿಲ್ಲ. ಪ್ರೋಟಿನ್ ಡಯಟ್ ಕೊಡಬೇಕೆಂದು ವೈದ್ಯರು ಹೇಳಿಲ್ಲ.ವಿಶೇಷ ಡಯಟ್ ಆಹಾರ ನೀಡಬೇಕಾದ್ರೆ ಜೈಲು ವೈದ್ಯರ ಒಪ್ಪಿಗೆ ಬೇಕಾಗುತ್ತದೆ. ದರ್ಶನ್ ವಿಚಾರದಲ್ಲಿ ವೈದ್ಯರು ವಿಶೇಷ ಆಹಾರಕ್ಕೆ ಶಿಫಾರಸು ಮಾಡಿಲ್ಲ. ದರ್ಶನ್ ಬೆನ್ನು ನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿರುವ ಕಾರಣ ಬೆಡ್ ರೆಸ್ಟ್‌ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಉಳಿದಂತೆ ಬೇರೆ ಸಮಸ್ಯೆಗಳಿಲ್ಲ.ವ್ಯಕ್ತಿ ಸಮಾಜದ ಉನ್ನತ ಸ್ಥಾನದಲ್ಲಿದ್ದರೂ ಜೈಲಿನಲ್ಲಿ ತಾರತಮ್ಯ ಮಾಡಲಾಗುವುದಿಲ್ಲ. ಇಲ್ಲಿ ಎಲ್ಲರೂ ಸಮಾನರೇ. ಜಾತಿ ಧರ್ಮ ಅಸ್ತಿ ಅಂತಸ್ತು ಲೆಕ್ಕಕ್ಕೆ ಬರುವುದಿಲ್ಲ. Sign in to your account -Username or Email Address - - -Password - - Remember Me - - diff --git a/PublicTV_State/url_26_101_10.txt b/PublicTV_State/url_26_101_10.txt deleted file mode 100644 index fb20210a3b893dd97fa2085128525305e197ef28..0000000000000000000000000000000000000000 --- a/PublicTV_State/url_26_101_10.txt +++ /dev/null @@ -1,9 +0,0 @@ -ನವದೆಹಲಿ: ಹರ್ಯಾಣದಲ್ಲಿ ಬಿಜೆಪಿ (BJP) ಮುನ್ನಡೆಗೆ ಆಪ್‌ (AAP) ಕಾರಣಾವಾಯ್ತಾ ಎಂಬ ವಿಶ್ಲೇಷಣೆ ಈಗ ಆರಂಭವಾಗಿದೆ.…ಬೆಂಗಳೂರು: ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ (Jammu and Kashmir) ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.…- ಕಾಂಗ್ರೆಸ್‌ನಂತೆ ಹಗರಣಗಳಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲವೆಂದು ವಾಗ್ದಾಳಿ ಬೆಂಗಳೂರು: ಹರಿಯಾಣದಲ್ಲಿ (Haryana) ಬಿಜೆಪಿ…ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ' ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ…ನವದೆಹಲಿ: ಹರಿಯಾಣದಲ್ಲಿ (Haryana) ಕಾಂಗ್ರೆಸ್‌ ಹಿಂದಿಕ್ಕಿ ಬಿಜೆಪಿ (BJP) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ…ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ (Chief Minister) ನಾನು ಸ್ಪರ್ಧಿ ಎಂದು ಹರ್ಯಾಣದ ಸಿರ್ಸಾದ ಕಾಂಗ್ರೆಸ್‌ ಸಂಸದೆ…- ಸಂಸದರಾಗಿ ದಸರಾಗೆ ಸಾಕ್ಷಿಯಾಗಿದ್ದ ಶ್ರೀಕಂಠದತ್ತ ಒಡೆಯರ್ - ಮೂರು ವರ್ಷ ಖಾಸಗಿ ದರ್ಬಾರ್ ನಡೆಸಲು…ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ,…ಬೆಂಗಳೂರು: ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್…-ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ - ರಾಜ್ಯದಲ್ಲೇ…Sign in to your account -Username or Email Address - - -Password - - Remember Me - - diff --git a/PublicTV_State/url_26_101_11.txt b/PublicTV_State/url_26_101_11.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_11.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_12.txt b/PublicTV_State/url_26_101_12.txt deleted file mode 100644 index 666990a8ef5bb29f195345298f9bf551a975b6f1..0000000000000000000000000000000000000000 --- a/PublicTV_State/url_26_101_12.txt +++ /dev/null @@ -1,9 +0,0 @@ -ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ಆಪ್ತರ ಜೊತೆ ಆಗಮಿಸಿದ್ದಾರೆ.ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು ದೇವಿಯ ದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು? ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ (Nava Chandika Homa) ನಡೆಯಲಿದೆ. ಮುಂಜಾನೆ ಯಾಗಶಾಲೆಯಲ್ಲಿ ಚಂಡಿಕಾಹೋಮ ನಡೆಯಲಿದ್ದು ದರ್ಶನ್ ಬಂಧಮುಕ್ತಿಗಾಗಿ ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಲಿದ್ದಾರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_101_13.txt b/PublicTV_State/url_26_101_13.txt deleted file mode 100644 index c0135b9b5af5d704a6db114c1a61bfb85c23385f..0000000000000000000000000000000000000000 --- a/PublicTV_State/url_26_101_13.txt +++ /dev/null @@ -1,9 +0,0 @@ -ಚಿಕ್ಕಮಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕತ್ತಲಲ್ಲಿರುವ ಕಾಫಿನಾಡ ಮಲೆನಾಡು ಭಾಗದಲ್ಲಿ ಮಲೆನಾಡಿಗರು ಹಣ ನೀಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದಲೂ ಕೂಡ ಧಾರಾಕಾರ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿದೆ. 3-4 ದಿನಗಳಿಂದ ಮಲೆನಾಡು ಭಾಗದಲ್ಲಿ ಒಂದಷ್ಟು ಬಿಡುವು ನೀಡಿದ್ದ ವರುಣದೇವ ಕಳೆದ ರಾತ್ರಿಯಿಂದ ಮತ್ತೆ ಅಬ್ಬರಿಸಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡು ಭಾಗದಲ್ಲಿ ಭಾರೀ ಗಾಳಿಗೆ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಹಾಗಾಗಿ, ಮಲೆನಾಡ ಕೆಲ ಗ್ರಾಮಗಳು ಕತ್ತಲಲ್ಲಿ ಬದುಕುವಂತಾಗಿದೆ. ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ಹಾಂದಿ ಗ್ರಾಮ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮೊಬೈಲ್ ಚಾರ್ಜ್ ಇಲ್ಲದ ಕಾರಣ ಜನ ಪರದಾಡುತ್ತಿದ್ದರು.ಹಾಂದಿ ಸಮೀಪದ ಶಾಮಿಯಾನ ಅಂಗಡಿ ಒಂದರಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿದ್ದರು. ಅದರಲ್ಲಿ ಕಾಲೇಜು ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು 60 ರೂ. ಹಾಗೂ ಹಾಲ್ಫ್ ಚಾರ್ಜ್ ಮಾಡಲು 40 ರೂ. ಪಡೆದುಕೊಳ್ಳುತ್ತಿದ್ದರು ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.ಕಳೆದ ಮೂರ್ನಾಲ್ಕು ದಿನಗಳಿಂದ ಮೊಬೈಲ್ ಚಾರ್ಜ್ ಇಲ್ಲದೆ ಪರದಾಡಿದ್ದ ಸಾರ್ವಜನಿಕರು ಹಾಗೂ ಯುವಕರು ಹಣ ಕೊಟ್ಟರೂ ಪರವಾಗಿಲ್ಲ ಎಂದು ಶಾಮಿಯಾನ ಅಂಗಡಿ ಮುಂದೆ ಹಣ ಕೊಟ್ಟು ಮೊಬೈಲ್ ಚಾರ್ಜ್ ಮಾಡಿಸಿಕೊಂಡಿದ್ದಾರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_101_14.txt b/PublicTV_State/url_26_101_14.txt deleted file mode 100644 index 387076dd6554e88d38a1364c39819c85e470b785..0000000000000000000000000000000000000000 --- a/PublicTV_State/url_26_101_14.txt +++ /dev/null @@ -1,34 +0,0 @@ -ರಾಜ್ಯದಲ್ಲಿ ಇನ್ನೂ 2 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 2 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಇನ್ನೂ ಬೆಂಗಳೂರಿನಲ್ಲಿ ಮೋಡ ಕವಿದ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ: -ಬೆಂಗಳೂರು: 27-21 -ಮಂಗಳೂರು: 28-25 -ಶಿವಮೊಗ್ಗ: 24-22 -ಬೆಳಗಾವಿ: 23-21 -ಮೈಸೂರು: 26-22ಮಂಡ್ಯ: 28-22 -ಮಡಿಕೇರಿ: 20-17 -ರಾಮನಗರ: 28-22 -ಹಾಸನ: 23-20 -ಚಾಮರಾಜನಗರ: 27-22 -ಚಿಕ್ಕಬಳ್ಳಾಪುರ: 27-21ಕೋಲಾರ: 28-22 -ತುಮಕೂರು: 27-21 -ಉಡುಪಿ: 27-25 -ಕಾರವಾರ: 28-26 -ಚಿಕ್ಕಮಗಳೂರು: 22-19 -ದಾವಣಗೆರೆ: 26-22ಹುಬ್ಬಳ್ಳಿ: 24-21 -ಚಿತ್ರದುರ್ಗ: 25-21 -ಹಾವೇರಿ: 25-22 -ಬಳ್ಳಾರಿ: 29-24 -ಗದಗ: 26-22 -ಕೊಪ್ಪಳ: 27-22ರಾಯಚೂರು: 29-24 -ಯಾದಗಿರಿ: 29-24 -ವಿಜಯಪುರ: 26-22 -ಬೀದರ್: 26-22 -ಕಲಬುರಗಿ: 27-23 -ಬಾಗಲಕೋಟೆ: 27-23Sign in to your account -Username or Email Address - - -Password - - Remember Me - - diff --git a/PublicTV_State/url_26_101_15.txt b/PublicTV_State/url_26_101_15.txt deleted file mode 100644 index d4ade88bc9f5941d83c67760d6d8c1d7330e72e3..0000000000000000000000000000000000000000 --- a/PublicTV_State/url_26_101_15.txt +++ /dev/null @@ -1,9 +0,0 @@ -ಬೆಂಗಳೂರು: ಕೋರಮಂಗಲ ಲೇಡಿಸ್ ಪಿಜಿಯಲ್ಲಿ ನಡೆದ ಕೊಲೆ‌ ಪ್ರಕರಣಕ್ಕೆ (Koramangala PG Case) ಪೊಲೀಸ್ ತನಿಖೆ ವೇಳೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೃತಿ ಕುಮಾರಿಯನ್ನ ಎಂಬ ಯುವತಿಯನ್ನ ಕೊಲೆ ಮಾಡಿದ ಹಂತಕ ಕೃತಿ ಕುಮಾರಿ ಸ್ನೇಹಿತೆಯ ಪ್ರಿಯಕರ (Lover) ಅನ್ನೋದು ಬೆಳಕಿಗೆ ಬಂದಿದ್ದು, ಯಾವ ಕಾರಣಕ್ಕೆ‌ ಕೊಲೆ‌ ಮಾಡಿದ ಅನ್ನೋದು ಮಾತ್ರ ಇನ್ನು ನಿಗೂಢವಾಗಿದೆ.ಮಂಗಳವಾರ ತಡರಾತ್ರಿ ಕೋರಮಂಗಲ ಪಿಜಿಯಲ್ಲಿ ನಡೆದ ಯುವತಿ ಕೃತಿ ಕುಮಾರಿ ಕೊಲೆ ಪ್ರಕರಣದಲ್ಲಿ ಸ್ಪೋಟಕ‌ ತಿರುವು ಸಿಕ್ಕಿದೆ. ಕೃತಿ ಕುಮಾರಿಯನ್ನ ಕೊಲೆ ಮಾಡಿದ ಹಂತಕ ಕೃತಿ ಕುಮಾರಿಯ ರೂಮ್‌ಮೇಟ್‌ ಕಂ ಸಹೋದ್ಯೋಗಿಯ ಪ್ರಿಯಕರ ಅಭಿಷೇಕ್ ಅನ್ನೋದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಭೂಪಾಲ್ ಮೂಲದ ಅಭಿಷೇಕ್‌ ಹಾಗೂ ಕೃತಿ ಕುಮಾರಿಯ ಸ್ನೇಹಿತೆ ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರಂತೆ. ಇತ್ತ ಬೆಂಗಳೂರಿಗೆ ಕೆಲಸ ಅರಿಸಿ‌ ಅಭಿಷೇಕ್ ಪ್ರಿಯತಮೆ ಕೃತಿ ಕುಮಾರಿ‌ ಕೆಲಸ ಮಾಡ್ತಿದ್ದ ಕಂಪನಿಯಲ್ಲೇ ಕೆಲಸಕ್ಕೆ ಸೇರಿಕೊಂಡಿದ್ದು, ಒಂದೇ ಪಿಜಿಯಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರಭೂಪಾಲ್ ನಲ್ಲಿ ಯಾವುದೇ ಕೆಲಸ ಕಾರ್ಯವಿಲ್ಲದೇ ಇದ್ದ ಅಭಿಷೇಕ್ ಆಗಾಗ್ಗೆ ಬೆಂಗಳೂರಿಗೆ ಬರೋದು, ಪ್ರೇಯಸಿಯೊಂದಿಗೆ ಕೆಲ ಸಮಯ ಸುತ್ತಾಡಿಕೊಂಡು ಹೋಗ್ತಿದ್ದನಂತೆ. ಆದ್ರೆ ಕೆಲಸ ಇಲ್ಲದೇ ಓಡಾಡ್ತಿದ್ದರಿಂದ ಅಭಿಷೇಕ್ ಹಾಗೂ ಆತನ ಪ್ರೇಯಸಿ ನಡುವೆ ಜಗಳ ನಡೆಯುತ್ತಿದ್ದು, ಪ್ರೀತಿಯಲ್ಲಿ ಬಿರುಕು‌ ಮೂಡಿತ್ತಂತೆ. ಇದರ ಮಧ್ಯೆ ಕೆಲಸಕ್ಕೆ ಸೇರಿಕೊ ಅಂತ ಅಭಿಷೇಕ್ ಪ್ರೇಯಸಿ ಹೇಳಿದ್ದು, ಕೆಲಸಕ್ಕೆ ಸೇರಿಕೊಂಡಿರುವುದಾಗಿ ಸುಳ್ಳು ಹೇಳಿದ್ದನಂತೆ. ಅಭಿಷೇಕ್‌ ಸುಳ್ಳು ಹೇಳ್ತಿದ್ದಾನೆ ಅನ್ನೋದು ತಿಳಿದ ನಂತರ ಪ್ರೇಯಸಿ ಜೋರಾಗಿಯೇ ಗಲಾಟೆ ಮಾಡಿದ್ದಾಳೆ. ನಂತರ ಅಭಿಷೇಕ್‌ನನ್ನ ಅವಾಯ್ಡ್‌ ಮಾಡೋದಕ್ಕೆ ಶುರು ಮಾಡಿದ್ದಾಳೆ. ಇದನ್ನೂ ಓದಿ: Paris Olympics 2024 | ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?ಯಾವಾಗ ಆಭಿಷೇಕ್‌ನನ್ನ ಅವಾಯ್ಡ್‌ ಮಾಡೋದಕ್ಕೆ ಪ್ರೇಯಸಿ ಆರಂಭಿಸಿದ್ಲೋ ಅಭಿಷೇಕ್ ಆಗಾಗ್ಗೆ ಪಿಜಿ ಬಳಿ ಬಂದ ಗಲಾಟೆ ಮಾಡಿದ್ದ.‌ ಹೀಗಾಗಿ ಕೆಲವು ದಿನಗಳಿಂದೆ ಕೃತಿ ಕುಮಾರಿ ತನ್ನ ಸ್ನೇಹಿತೆಯನ್ನ ಬೇರೊಂದು ಪಿಜಿಗೆ ಶಿಫ್ಟ್ ಮಾಡಿಸಿದ್ದಳಂತೆ. ಪಿಜಿ ಬದಲಾಯಿಸಿದ್ದೆ ಅಭಿಷೇಕ್ ಫೋನ್ ಮಾಡಿದ್ರೆ ಆತನ ಪ್ರೇಯಸಿ ಫೋನ್ ಕಟ್ಮಾಡೋದು ಮಾಡ್ತಿದ್ದು, ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ ಅಭಿಷೇಕ್ ನೇರವಾಗಿ ಪಿಜಿ ಬಳಿ ಬಂದಿದ್ದಾನೆ. ಆ ವೇಳೆ ಸೆಕ್ಯುರಿಟಿ ತಡೆದಿದ್ದಾರೆ. ಬಳಿಕ ಮದ್ಯರಾತ್ರಿ ಮತ್ತೆ ಬಂದ ಅಭಿಷೇಕ್ ನೇರವಾಗಿ 3ನೇ ಪ್ಲೋರ್‌ಗೆ ತೆರಳಿ ರೂಮ್‌ನ ಬಾಗಿಲು ತೆರೆಯುತ್ತಿದಂತೆ ಕೃತಿ ಕುಮಾರಿಯ ಕತ್ತು ಕೊಯ್ತು ಕೊಲೆ‌ ಮಾಡಿ ಎಸ್ಕೇಪ್ ಆಗಿದ್ದಾನೆ.ಕೃತಿ ಕುಮಾರಿ ಬಾಗಿಲು ತೆರೆಯುತ್ತಿದ್ದಂತೆ ಕತ್ತು ಕೊಯ್ದಿರೋದನ್ನ ಗಮನಿಸಿದಾಗ ಆತನ ಪ್ರೇಯಸಿಯನ್ನೇ ಕೊಲೆ ಮಾಡಲು ಬಂದಿದ್ದ ಅನ್ನೋ ಅನುಮಾನಗಳು ಬರುತ್ತಿವೆ ಎಂದು ಹೇಳಲಾಗಿದೆ. ಸದ್ಯ ಆರೋಪಿಯ ಸುಳಿವು ಪತ್ತೆ ಹಚ್ಚಿರುವ ಕೋರಮಂಗಲ ಪೊಲೀಸರು ಅಭಿಷೇಕ್‌ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ; ಉಭಯ ಸದನಗಳಲ್ಲಿ ತೀರ್ಮಾನSign in to your account -Username or Email Address - - -Password - - Remember Me - - diff --git a/PublicTV_State/url_26_101_16.txt b/PublicTV_State/url_26_101_16.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_16.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_17.txt b/PublicTV_State/url_26_101_17.txt deleted file mode 100644 index 6c6ff9fe2cc7c49f786cfc5a094a4395010af60f..0000000000000000000000000000000000000000 --- a/PublicTV_State/url_26_101_17.txt +++ /dev/null @@ -1,9 +0,0 @@ -ಕೊಪ್ಪಳ/ ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam)  ಬಹುತೇಕ ಭರ್ತಿಯಾಗಿದ್ದು ನದಿಗೆ 83,649 ಕ್ಯುಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದೆ.105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯ‌ದಲ್ಲಿ 102. 576 ಟಿಎಂಸಿ ನೀರು ಸಂಗ್ರಹವಾಗಿದ್ದು,  28  ಕ್ರಸ್ಟ್ ಗೇಟ್‌ಗಳನ್ನು ತೆರೆಯುವ ಮೂಲಕ ನದಿಗೆ (Tungabhadra River) ನೀರು ಹರಿಸಲಾಗಿದೆ. ವಿಜಯನಗರ ಕಾಲುವೆ, ಎಡದಂಡೆ ಹಾಗೂ ಬಲದಂಡೆ ಕಾಲುವೆಗೂ ಸಹ ನೀರು ಬಿಡುಗಡೆ ಮಾಡಲಾಗಿದೆ.ಜಲಾಶಯಕ್ಕೆ ಸದ್ಯ 81030 ಕ್ಯೂಸೆಕ್ ನೀರು ಒಳಹರಿವು ಇದ್ದು, ಒಳಹರಿವಿನ ಪ್ರಮಾಣದಲ್ಲೇ ನದಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ: ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ: ವಿಜಯಲಕ್ಷ್ಮಿ ಆಪ್ತೆ ಲತಾ ಜೈಪ್ರಕಾಶ್ ಅಪಾರ ಪ್ರಮಾಣದ ನೀರು ನದಿಗೆ ಹರಿಸಿದ್ದರಿಂದ ಹಂಪಿಯ ಸಾಲು ಮಂಟಪ, ವಿಧಿ ವಿಧಾನ ಮಂಟಪ ಹಾಗೂ ಕೋದಂಡ ರಾಮ ದೇವಸ್ಥಾನಕ್ಕೆ ಮುಳುಗಡೆಯ ಭೀತಿ ಎದುರಾಗಿದೆ.  ನದಿಗೆ ಈಗಾಗಲೇ ನೀರು ಬಿಟ್ಟಿದ್ದರಿಂದ ನದಿಯಲ್ಲಿನ ಹಂಪಿಯ ಕೆಲ ಸ್ಮಾರಕಗಳು ಮುಳುಗಡೆಯಾಗಿವೆ.ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನದಿ ಪಾತ್ರಕ್ಕೆ ಜನರು ಮತ್ತು ಜಾನುವಾರುಗಳು ತೆರಳದಂತೆ ಜನರಿಗೆ ಡಂಗುರ ಸಾರಿ ಎಚ್ಚರಿಕೆ ನೀಡಲಾಗುತ್ತಿದೆ.ನದಿಗೆ ಅಳವಡಿಸಿದ್ದ ಪಂಪಸೆಟ್ ಮೋಟರ್‌ಗಳನ್ನ ತೆರವುಗೊಳಿಸಬೇಕು. ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. Sign in to your account -Username or Email Address - - -Password - - Remember Me - - diff --git a/PublicTV_State/url_26_101_18.txt b/PublicTV_State/url_26_101_18.txt deleted file mode 100644 index 6423d1ceaa28e680e80ed0ccc54a248df4b9e2b3..0000000000000000000000000000000000000000 --- a/PublicTV_State/url_26_101_18.txt +++ /dev/null @@ -1,9 +0,0 @@ -– ಓರ್ವನಿಗೆ ಗಂಭೀರ ಗಾಯಬೆಂಗಳೂರು: ನಗರದ ಹುಳಿಮಾವು (Hulimavu) ಬಳಿಯ ಪಾತ್ರೆ ಅಂಗಡಿ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ (Gas cylinder explosion) ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ 200 ಮೀಟರ್ ದೂರದ ಮನೆ ಹಾಗೂ ಅಂಗಡಿಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ.ಸುರೇಶ್ ದಾಸ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಕಳೆದ ರಾತ್ರಿ 10:55ಕ್ಕೆ ಈ ಘಟನೆ ಸಂಭವಿಸಿದೆ. ಅವಘಡದಲ್ಲಿ ರಾಹುಲ್ ದಾಸ್ ಎಂಬಾತ ಗಾಯಗೊಂಡಿದ್ದಾನೆ. ಅಲ್ಲದೇ ಅಂಗಡಿಯ ಶೆಟರ್, ಪಾತ್ರೆಗಳು ಚೆಲ್ಲಾಪಿಲ್ಲಿಯಾಗಿವೆ. ರಸ್ತೆಯಲ್ಲಿ ನಿಂತಿದ್ದ ಎರಡು ಸ್ಕೂಟರ್‌ಗಳು ಸಂಪೂರ್ಣ ಜಖಂಗೊಂಡಿವೆ. ಸ್ಫೋಟದ ಸದ್ದು ಸುಮಾರು 1 ಕಿಮೀ ವ್ಯಾಪ್ತಿಗೆ ಕೇಳಿಸಿದ್ದು, ಜನ ಹಾಗೂ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿನ ರೋಗಿಗಳು ಬೆಚ್ಚಿಬಿದ್ದಿದ್ದಾರೆ.ಇನ್ನೂ ಅಂಗಡಿಯಲ್ಲಿ ಅಕ್ರಮ ಸಿಲಿಂಡರ್ ರೀ ಫಿಲ್ಲಿಂಗ್ ಕೂಡ ಮಾಡಲಾಗುತ್ತಿತ್ತು ಎಂಬ ಅನುಮಾನ ಮೂಡಿದೆ. ಇದರಿಂದ ಅಂಗಡಿಯೊಳಗೆ ಗ್ಯಾಸ್ ಲೀಕ್ ಆಗಿದೆ. ಅಂಗಡಿಯ ಮುಂಭಾಗ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಮಾಡಲಾಗುತ್ತಿತ್ತು. ಚಾರ್ಜರ್ ತೆಗೆಯುವ ವೇಳೆ ಸ್ಪಾರ್ಕ್ ಆಗಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಫೋಟದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸ್ಫೋಟ ಸಂಭವಿಸಿದ ಅಂಗಡಿ ಎದುರಿನಲ್ಲಿರುವ ಮನೆಯ ಎರಡನೇ ಮಹಡಿಯ ಕಿಟಕಿಯ ಗಾಜು ಒಡೆದಿದ್ದು, ಅದೃಷ್ಟವಶಾತ್ ಅಲ್ಲೇ ಮಲಗಿದ್ದ ಒಂದು ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_101_19.txt b/PublicTV_State/url_26_101_19.txt deleted file mode 100644 index 19c19b196fe413cbad4c0592f14cd2112d32a9ef..0000000000000000000000000000000000000000 --- a/PublicTV_State/url_26_101_19.txt +++ /dev/null @@ -1,9 +0,0 @@ -ಬೆಂಗಳೂರು: ಯಕೃತ್‌ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ.ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ಬಿ.ಎಸ್ ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದೆ. ಇದನ್ನೂ ಓದಿ: ಮಳೆಗೆ ಮುಳುಗಿದ ಕರುನಾಡು – ಹಾವೇರಿ, ಕೊಡಗು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಸರ್ಜನ್‌ ಡಾ. ಕಿಶೋರ್ ಜಿಎಸ್‌ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ದೀರ್ಘಕಾಲದಿಂದ ಯಕೃತ್‌ನ ಕಾಯಿಲೆ ಇರುವ ಕಾರಣ ಅವರ ಯಕೃತ್‌ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್‌ನ ಕ್ಯಾನ್ಸರ್‌ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು. ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್‌ಗೆ ಕೂಡಲೇ ಯಕೃತ್‌ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್‌ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್‌ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.ದಾನಿಯ ಯಕೃತ್ತಿನ ಉಳಿದ ಭಾಗವು ತಕ್ಷಣವೇ ಪುನರುತ್ಪಾದಿಸಲು ಪ್ರಾರಂಭಿಸುತ್ತದೆ. 6 ರಿಂದ 8 ವಾರಗಳಲ್ಲಿ ಅದರ ಸಾಮಾನ್ಯ ಗಾತ್ರಕ್ಕೆ ಯಕೃತ್‌ ಬೆಳೆಯುತ್ತದೆ. ಹೆಚ್ಚಿನ ಯಕೃತ್‌ ದಾನಿಗಳು ಶಸ್ತ್ರಚಿಕಿತ್ಸೆಯ ಒಂದು ವಾರದ ನಂತರ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂದರು. ಇದನ್ನೂ ಓದಿ: 2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ – ಈ ಷರತ್ತು ಅನ್ವಯಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ನಿರ್ದೇಶಕ ಡಾ.ಬಿ.ಎಸ್ ರವೀಂದ್ರ ಮಾತನಾಡಿ, ಯಕೃತ್ತಿನ ಕ್ಯಾನ್ಸರ್ ಅನ್ನು CT ಸ್ಕ್ಯಾನ್ ಸ್ಕ್ರೀನಿಂಗ್‌ನಲ್ಲಿ ಪತ್ತೆ ಹಚ್ಚಲಾಯಿತು. ಕೊಲಾಂಜೈಟಿಸ್‌ನೊಂದಿಗೆ ಸಿರೋಟಿಕ್ ರೋಗಿಗೆ ಚಿಕಿತ್ಸೆ ನೀಡುವುದು ಸವಾಲಿನ ಸಂಗತಿ, ಜೊತೆಗೆ ಸಾಮಾನ್ಯ ಪಿತ್ತರಸ ನಾಳದಿಂದ ಕಲ್ಲುಗಳನ್ನು ಯಶಸ್ವಿಯಾಗಿ ಹೊರತೆಗೆದು ಸ್ಟೆಂಟ್‌ಗಳನ್ನು ಇರಿಸಲು ಸಾಧ್ಯವಾಯಿತು ಎಂದು ವಿವರಿಸಿದರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ಹೆಚ್‌ಡಿಡಿ, ಹೆಚ್‌ಡಿಕೆ – ಮಹತ್ವದ ವಿಚಾರಗಳ ಕುರಿತು ಚರ್ಚೆSign in to your account -Username or Email Address - - -Password - - Remember Me - - diff --git a/PublicTV_State/url_26_101_2.txt b/PublicTV_State/url_26_101_2.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_2.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_20.txt b/PublicTV_State/url_26_101_20.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_20.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_21.txt b/PublicTV_State/url_26_101_21.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_21.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_22.txt b/PublicTV_State/url_26_101_22.txt deleted file mode 100644 index 19ae9473ccdc9a4885bb8807bf746e6938aa08b4..0000000000000000000000000000000000000000 --- a/PublicTV_State/url_26_101_22.txt +++ /dev/null @@ -1,16 +0,0 @@ -ಪಂಚಾಂಗ -ಶ್ರೀ ಕ್ರೋಧಿನಾಮ ಸಂವತ್ಸರ, -ದಕ್ಷಿಣಾಯಣ, ಗ್ರೀಷ್ಮ ಋತು, -ಆಷಾಡ ಮಾಸ, ಕೃಷ್ಣ ಪಕ್ಷ, -ಷಷ್ಟಿ, ಶುಕ್ರವಾರ, -ಉತ್ತರಾಭಾದ್ರಪದ ನಕ್ಷತ್ರರಾಹುಕಾಲ: 10:54 ರಿಂದ 12:29 -ಗುಳಿಕಕಾಲ: 07:44 ರಿಂದ 09:19 -ಯಮಗಂಡಕಾಲ: 03:40 ರಿಂದ 05:15ಮೇಷ: ದೈವ ಚಿಂತನೆಗಳು, ಅಧಿಕ ಖರ್ಚು, ನಿದ್ರಾಭಂಗ, ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.ವೃಷಭ: ಬಂಧುಗಳಿಂದ ಅನುಕೂಲ, ಪಾಲುದಾರಿಕೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸಂಕಟ.ಮಿಥುನ: ಉತ್ತಮ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ.ಕಟಕ: ಉದ್ಯೋಗದಲ್ಲಿ ಯಶಸ್ಸು, ತಂದೆ ಮಕ್ಕಳಲ್ಲಿ ಕಿರಿಕಿರಿ, ಆಸೆ ಆಕಾಂಕ್ಷೆಗಳಿಗೆ ಬಲಿಯಾಗುವಿರಿ.ಸಿಂಹ: ವಿಪರೀತ ರಾಜಯೋಗದ ದಿವಸ, ಆಲಸ್ಯ ಸೋಮಾರಿತನ ಜಿಗುಪ್ಸೆ, ಕಾಲಿಗೆ ಪೆಟ್ಟು ಎಚ್ಚರಿಕೆ.ಕನ್ಯಾ: ನೆರೆಹೊರೆಯವರಿಂದ ನಿದ್ರಾಭಂಗ, ವಿಚ್ಛೇದನ ಕೇಸುಗಳಲ್ಲಿ ಜಯ, ಅನಾರೋಗ್ಯ ಸಮಸ್ಯೆ.ತುಲಾ: ಉದ್ಯೋಗ ನಷ್ಟ, ಆರೋಗ್ಯದ ಮೇಲೆ ದುಷ್ಪರಿಣಾಮ, ಆರ್ಥಿಕ ಸಂಕಷ್ಟ.ವೃಶ್ಚಿಕ: ಹೆಣ್ಣುಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಆರ್ಥಿಕವಾಗಿ ಅನುಕೂಲ.ಧನಸ್ಸು: ಮಕ್ಕಳಿಗೆ ಉತ್ತಮ ಅವಕಾಶ, ಧನ ನಷ್ಟ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಪಘಾತಗಳಾಗುವ ಸಂಭವ ಎಚ್ಚರಿಕೆ.ಮಕರ: ಶುಭಯೋಗ ಪ್ರಾಪ್ತಿ, ಕಾನೂನುಬಾಹಿರ ಧನ ಸಂಪಾದನೆ, ಉತ್ತಮ ಸ್ನೇಹಿತರ ಪರಿಚಯ.ಕುಂಭ: ಅಧಿಕ ಖರ್ಚು, ಸಾಲ ಮಾಡುವ ಪರಿಸ್ಥಿತಿ, ಅಧಿಕಾರಿಗಳಿಂದ ಸಮಸ್ಯೆ.ಮೀನ: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಮಾನಹಾನಿ, ಆಧ್ಯಾತ್ಮಿಕ ಚಿಂತನೆ ಅಧಿಕ.Sign in to your account -Username or Email Address - - -Password - - Remember Me - - diff --git a/PublicTV_State/url_26_101_23.txt b/PublicTV_State/url_26_101_23.txt deleted file mode 100644 index a087ad2377e6c0aaf1d09115e70c57f042fd1616..0000000000000000000000000000000000000000 --- a/PublicTV_State/url_26_101_23.txt +++ /dev/null @@ -1,9 +0,0 @@ -ಬೆಂಗಳೂರು: ಪ್ರಚಾರದ ಗೀಳಿಗೆ ಬಿದ್ದು ಮೂಕ ಸನ್ನೆ ಮೂಲಕ ಮಾತು ಬಾರದವರಿಗೆ ಅವಮಾನ ಮಾಡಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು (Cyber Police) ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕಿವುಡ ಮತ್ತು ಮೂಗರ ಭಾಷೆಯನ್ನು ಅಶ್ಲೀಲ ಮೂಕ ಸನ್ನೆ ಮೂಲಕ ಅವಮಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ರೋಹನ್ ಕಾರಿಯಪ್ಪ ರೇಡಿಯೊ ಜಾಕಿಯಾಗಿ ಕೆಲಸ ಮಾಡುತ್ತಿದ್ದ. ಮತ್ತೋರ್ವ ಆರೋಪಿ ಶರವಣ ಯಾವ ಕೆಲಸ ಮಾಡದೇ ಮನೆಯಲ್ಲೇ ಇದ್ದ. ವಿದ್ಯಾವಂತ ಯುವ ರಾಜಕಾರಣಿಗಳನ್ನ ಅಣಕಿಸೋ ಭರದಲ್ಲಿ ಮಾತು ಬಾರದ ಮೂಗರು ಬಳಸೋ ಸನ್ನೆಯ ಮೂಲಕ ಅಶ್ಲೀಲವಾಗಿ ಅವಹೇಳನ ಮಾಡಿ ರೀಲ್ಸ್ ಮಾಡಿದ್ದರು.ರೋಹನ್ ಹಿಂದಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ್ರೆ, ಶರವಣ ಅದನ್ನು ಮೂಕ ಸನ್ನೆಯಲ್ಲಿ ಅವಹೇಳನ ಮಾಡಿದ್ದ. ಆರೋಪಿ ಶರವಣ ಮೂಕ ಸನ್ನೆಯನ್ನು ಕಲಿತವನಾಗಿದ್ದು, ತಾನು ಮಾಡ್ತಿರೋದು ತಪ್ಪು ಎಂದು ಗೊತ್ತಿದ್ದು ಸಹ ವೀಡಿಯೋ ಮಾಡಿದ್ದ ಎಂದು ತಿಳಿದು ಬಂದಿದೆ.ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವು ಸಂಘಟಗಳು ದೆಹಲಿಯಲ್ಲಿ ದೂರು ದಾಖಲಿಸಿದ್ದವು. ಬಳಿಕ ಬೆಂಗಳೂರಿನವರು ಎಂದು ಗೊತ್ತಾಗಿ ಕಮಿಷನರ್‌ಗೆ ದೂರು ನೀಡಲಾಗಿತ್ತು. ನಂತರ ಈ ಬಗ್ಗೆ ಸಿಸಿಬಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ.ಇನ್ನೂ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಡಿಯೋ ಡಿಲೀಟ್ ಮಾಡಿದ್ದ ಆರೋಪಿಗಳು, ಅಪಾಲಜಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎಂದು ತಿಳಿದು ಬಂದಿದೆ.Sign in to your account -Username or Email Address - - -Password - - Remember Me - - diff --git a/PublicTV_State/url_26_101_24.txt b/PublicTV_State/url_26_101_24.txt deleted file mode 100644 index 0b50c03945026bd554177738631cca349aa404e6..0000000000000000000000000000000000000000 --- a/PublicTV_State/url_26_101_24.txt +++ /dev/null @@ -1,10 +0,0 @@ -– ಹಾಸನದ 6 ತಾಲೂಕಿನ ಶಾಲೆಗಳಿಗೆ ರಜೆ -– 3 ದಿನಗಳ ವಿರಾಮದ ಬಳಿಕ ಕೊಡಗಿನಲ್ಲಿ ಭಾರೀ ಮಳೆಮಂಡ್ಯ/ ಮಡಿಕೇರಿ/ ಹಾಸನ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕ್ಷಣ ಕ್ಷಣಕ್ಕೂ ಕೃಷ್ಣರಾಜಸಾಗರ ಜಲಾಶಯದ (KRS Dam) ಒಳಹರಿವಿನಲ್ಲಿ ಹೆಚ್ಚಳ ಕಾಣುತ್ತಿದೆ. ಕನ್ನಂಬಾಡಿ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, 1.50 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.3 ದಿನಗಳ ವಿರಾಮದ ಬಳಿಕ ಕೊಡಗಿನಲ್ಲಿ (Kodagu) ಜೋರು ಮಳೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಕುಶಾಲನಗರ ತಾಲೂಕಿನ ಕಣಿವೆ ಭಾಗದಲ್ಲಿ ಹೊಲಗದ್ದೆಗಳಿಗೆ ನೀರು ನುಗ್ಗಿದೆ.ಸೋಮವಾರಪೇಟೆ, ಭಾಗಮಂಡಲ ತಲಕಾವೇರಿ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆಯಾಗಿದೆ. ಇದೆಲ್ಲದರ ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ. ರಂಗನತಿಟ್ಟು ಪಕ್ಷಿಧಾಮ ಸೇರಿ ನದಿಪಾತ್ರದ ಪ್ರವಾಸಿ ತಾಣಗಳು ಮುಳುಗುವ ಆತಂಕ ಸೃಷ್ಟಿಯಾಗಿದೆ. ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ – ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆಹಾಸನದಲ್ಲಿ (Hassana) ಮಳೆ ಜೋರಾಗಿದ್ದು ಅರಸೀಕೆರೆ, ಚನ್ನರಾಯಪಟ್ಟಣ ಬಿಟ್ಟು ಉಳಿದ 6 ತಾಲೂಕಿನ ಪ್ರೌಢಶಾಲೆವರೆಗೆ ನಾಳೆ ರಜೆ ಘೋಷಿಸಲಾಗಿದ್ದರೆ ಕಾಲೇಜ್‌ಗಳು ತೆರೆಯಲಿವೆ. ಚಿಕ್ಕಮಗಳೂರು, ಸಕಲೇಶಪುರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ (Hemavathi Dam) ಒಳ ಹರಿವು ಹೆಚ್ಚಾಗಿ 65 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ನದಿ ಪಾತ್ರದಲ್ಲಿ ನಾಟಿಗೆ ಸಿದ್ಧವಾಗಿದ್ದ ಗದ್ದೆಗಳಲ್ಲಿ ನೀರು ತುಂಬಿದೆ. ಇದನ್ನೂ ಓದಿ: ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು?ಸಕಲೇಶಪುರದ ಹೊಳೆಮಲ್ಲೇಶ್ವರ ದೇವಾಲಯ ಜಲಾವೃತವಾಗಿದೆ. ಮಳಲಿಯ ಚತುಷ್ಪಥ ಬಳಿ ಗುಡ್ಡಕುಸಿದು 5 ಮನೆಗಳಿಗೆ ಆತಂಕ ಎದುರಾಗಿದೆ. ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ಕೆರೆ ಒಡೆದು 12 ಎಕರೆಯಲ್ಲಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ನೀರು ನುಗ್ಗಿದೆ. ಯಗಚಿ ಡ್ಯಾಮ್‌ನಿಂದ ಭರ್ತಿಯಾಗಿ ಅಪಾರ ನೀರು ಹೊರಬಿಡಲಾಗಿದೆ. Sign in to your account -Username or Email Address - - -Password - - Remember Me - - diff --git a/PublicTV_State/url_26_101_25.txt b/PublicTV_State/url_26_101_25.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_25.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_26.txt b/PublicTV_State/url_26_101_26.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_26.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_27.txt b/PublicTV_State/url_26_101_27.txt deleted file mode 100644 index 636ca4145bc64b2d51a8ffa9e7f93006f0a77476..0000000000000000000000000000000000000000 --- a/PublicTV_State/url_26_101_27.txt +++ /dev/null @@ -1,10 +0,0 @@ -ಬೆಂಗಳೂರು: ವಿಧಾನಸಭೆಯಲ್ಲಿ (Vidhan Sabha) ಮುಡಾ ಅಕ್ರಮದ (Muda Scam) ಚರ್ಚೆಗೆ ಮತ್ತೆ ಪ್ರತಿಪಕ್ಷಗಳ ಪಟ್ಟು ಹಿಡಿದಿದ್ದು ಬಿಜೆಪಿ-ಜೆಡಿಎಸ್ (BJP-JDS) ಪ್ರತಿಭಟನೆ ಮುಂದುವರಿಸಿವೆ.ಕಲಾಪ ಆರಂಭವಾಗುತ್ತಿದ್ದಂತೆ ಒಂದೇ ಒಂದು ಗಂಟೆಗೆ ಚರ್ಚೆಗೆ ಕೊಡಿ ಎಂದು ಬಿಜೆಪಿ ಶಾಸಕರು ಆಗ್ರಹಿಸಿದರು. ಇದೇ ವೇಳೆ ತುಳು ಭಾಷೆಯಲ್ಲಿ ಮಾತನಾಡಿ ಸ್ಪೀಕರ್‌ಗೆ ಚರ್ಚೆಗೆ ಕೇಳಿದ ಸುನೀಲ್ ಕುಮಾರ್ (Sunil Kumar) ತುಳುವಿನಲ್ಲಿ ಮಾತನಾಡಿ ಇಲ್ಲಿ ಚರ್ಚೆಗೆ ಕೊಟ್ಟರೇ ಏನು ಸಮಸ್ಯೆ ಎಂದರು‌. -ಇದಕ್ಕೆ ಏನು ಸಮಸ್ಯೆ ಇಲ್ಲ ಎಂದು ತುಳುವಿನಲ್ಲೇ ಸ್ಪೀಕರ್ ಖಾದರ್‌ (UT Khader) ಉತ್ತರ ನೀಡಿದ್ರೂ ಚರ್ಚೆಗೆ ಅವಕಾಶ ಕೊಡಲಿಲ್ಲ. ನಾನು ಹೇಳಿದ ಹಾಗೆ ಕೇಳಿದರೆ ನಿಮಗೆ ಏನು ಸಮಸ್ಯೆ ಎಂದು ತುಳುವಿನಲ್ಲೇ ಸ್ಪೀಕರ್ ಮರು ಪ್ರಶ್ನೆ ಹಾಕಿದ್ರು. ಈ ವೇಳೆ ಯಾವುದೋ ಭಾಷೆಯಲ್ಲಿ ಮಾತಾಡುತ್ತಿದ್ದೀರಾ ಎಂದ ಆಡಳಿತ ಪಕ್ಷದ ಕೆಲ ಶಾಸಕರು ಕಿಚಾಯಿಸಿದ್ರು. ಯಾವುದೋ ಅಲ್ಲ, ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ ಇರುವ ತುಳು ಭಾಷೆ ಎಂದ ಸ್ಪೀಕರ್ ಸಮರ್ಥಿಸಿಕೊಂಡರು‌. ಇದನ್ನೂ ಓದಿ: Paris Olympics 2024 | ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?ವಿರೋಧ ಪಕ್ಷಗಳ ಧರಣಿ ನಡುವೆಯೇ ಕಲಾಪ ಕಾರ್ಯಕಲಾಪಗಳನ್ನು ನಡೆಸಿದ ಸ್ಪೀಕರ್, ವಿಧೇಯಕಗಳ ಅಂಗೀಕಾರ ಪ್ರಸ್ತಾವನೆಯನ್ನು ಮುಗಿಸಿದರು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ 6 ವಿಧೇಯಕಗಳ ಅಂಗೀಕಾರ, ನಾಲ್ಕು ನಿರ್ಣಯಗಳ ಅಂಗೀಕಾರವೂ ನಡೆಯಿತು. ಅಂತಿಮವಾಗಿ ಕಲಾಪವನ್ನ ಮಧ್ಯಾಹ್ನಕ್ಕೆ ಮುಂದೂಡಿದರು. ಅಂಗೀಕಾರಗೊಂಡ 6 ವಿಧೇಯಕಗಳು>.ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ತ್ವ ಸ್ಥಳಗಳ ಮತ್ತು ಅವಶೇಷಗಳ ತಿದ್ದುಪಡಿ ವಿಧೇಯಕ-2024 ಅಂಗೀಕಾರ>.ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ತಿದ್ದುಪಡಿ ವಿಧೇಯಕ ಅಂಗೀಕಾರ>.ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಅಂಗೀಕಾರ>.ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ- 2024 ವಿಧೇಯಕ ಅಂಗೀಕಾರ>.ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ಅಂಗೀಕಾರ>.ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ 2024 ಅಂಗೀಕಾರSign in to your account -Username or Email Address - - -Password - - Remember Me - - diff --git a/PublicTV_State/url_26_101_28.txt b/PublicTV_State/url_26_101_28.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_28.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_29.txt b/PublicTV_State/url_26_101_29.txt deleted file mode 100644 index 40c38d48e0c50b1cd7fffe93363d1a4f9764d42f..0000000000000000000000000000000000000000 --- a/PublicTV_State/url_26_101_29.txt +++ /dev/null @@ -1,9 +0,0 @@ -ಚಿಕ್ಕೋಡಿ/ ಬಾಗಲಕೋಟೆ: ಮಹಾರಾಷ್ಟ್ರದ (Maharashtra) ಘಟ್ಟ ಪ್ರದೇಶಗಳಲ್ಲಿ ರಣಮಳೆ ಸುರಿಯುತ್ತಿರುವ ಕಾರಣ ಅಧಿಕೃತವಾಗಿ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ (Koyna Dam) ಕೃಷ್ಣ ನದಿಗೆ (Krishna River) 21 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.ನೀರು ಬಿಡುಗಡೆ ಮಾಡಿದ ಪರಿಣಾಮ ಚಿಕ್ಕೋಡಿ (Chikkodi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಮತ್ತೊಮ್ಮೆ ಪ್ರವಾಹದ (Flood) ಭೀತಿ ಎದುರಾಗಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆಸದ್ಯಕ್ಕೆ ಕೃಷ್ಣಾ ನದಿಯಲ್ಲಿ 2.05 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಅಪಾಯದ ಮಟ್ಟವನ್ನು ಮೀರಿ ನದಿ ಹರಿಯುತ್ತಿದೆ. ಈಗಾಗಲೇ ಕೆಲವು ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಜಲಾವೃತವಾಗಿದ್ದು ನದಿ ದಂಡೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆಕೊಯ್ನಾ ಜಲಾಶಯ 105 ಟಿಎಂಸಿ ಸಾಮರ್ಥ್ಯದ ಡ್ಯಾಮ್ ಇದಾಗಿದ್ದು ಕಳೆದ 15 ದಿನಗಳ ನಿರಂತರ ಮಳೆಯಿಂದ ಪ್ರತಿಶತ 80ರಷ್ಟು ತುಂಬಿದರಿಂದ ಇವತ್ತು ಅಧಿಕೃತವಾಗಿ ಕೃಷ್ಣಾ ನದಿಗೆ 21ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ನಾಳೆಯೂ ಕೂಡ ಆ ಭಾಗದಲ್ಲಿ ಮಳೆ ಮುಂದವರೆದರೆ ಮತ್ತಷ್ಟು ನೀರು ನದಿಗೆ ಬಿಡುಗಡೆಯಾಗಲಿದೆ. Sign in to your account -Username or Email Address - - -Password - - Remember Me - - diff --git a/PublicTV_State/url_26_101_3.txt b/PublicTV_State/url_26_101_3.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_101_3.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_101_30.txt b/PublicTV_State/url_26_101_30.txt deleted file mode 100644 index e2a12822ad8469578fdac0a8a993c99255c0d679..0000000000000000000000000000000000000000 --- a/PublicTV_State/url_26_101_30.txt +++ /dev/null @@ -1,9 +0,0 @@ -ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Darshan) ನೋಡಲು ಕುಟುಂಬಸ್ಥರು, ಆಪ್ತರು, ಸಿನಿತಾರೆಯರು ಜೈಲಿಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಮುಜುಗರಕ್ಕೆ ಒಳಗಾಗಿರುವ ದರ್ಶನ್ ಕುಟುಂಬದವರ ಹೊರತಾಗಿ ಯಾರನ್ನೂ ಭೇಟಿ ಮಾಡಲು ಒಪ್ಪುತ್ತಿಲ್ಲ.ನನ್ನನ್ನು ನೋಡಲು ಜೈಲಿಗೆ ಯಾರೂ ಬರಬೇಡಿ. ಕುಟುಂಬ ಹೊರತುಪಡಿಸಿ, ಬೇರೆ ಯಾರೂ ಬರಬೇಡಿ. ಜೈಲಲ್ಲಿ ನನ್ನನ್ನು ನೋಡಿ, ನಿಮಗೂ ಬೇಸರವಾಗುತ್ತೆ. ಭೇಟಿಗೆ ಬಂದವರನ್ನ ಜೈಲಲ್ಲಿ ನೋಡೋದು ನನಗೂ ನೋವು. ಇನ್ಮುಂದೆ ಕುಟುಂಬಕ್ಕೆ ಮಾತ್ರ ಭೇಟಿಗೆ ಅವಕಾಶ ಇರಲಿ. ಅಭಿಮಾನಿಗಳು ಶಾಂತ ರೀತಿಯಿಂದ ಇರಿ ಎಂದು ನಟ ದರ್ಶನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾತ್ರೆ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಅಪಾಯದಿಂದ ಪಾರದ 1 ತಿಂಗಳ ಮಗುನಟ ದರ್ಶನ್ ಬಂಧನವಾಗಿ ಒಂದೂವರೆ ತಿಂಗಳಾಗಿದೆ. ಆಪ್ತರು ಜೈಲಿಗೆ ಬಂದು ದರ್ಶನ್ ಭೇಟಿ ಮಾಡುತ್ತಿದ್ದಾರೆ. ಆದರೆ, ಕುಟುಂಬದ ಹೊರತಾಗಿ ಯಾರನ್ನೂ ಭೇಟಿ ಮಾಡಲು ದರ್ಶನ್ ಒಪ್ಪುತ್ತಿಲ್ಲ. ಆಪ್ತರು ಜೈಲಿಗೆ ಬರುವುದರಿಂದ ಮುಜುಗರವಾಗುತ್ತಿದೆ. ಹೀಗಾಗಿ ಯಾರೂ ಬರಬೇಡಿ ಎಂದು ಹಾಸ್ಯ ನಟ ಸಾಧು ಕೋಕಿಲಾ ಭೇಟಿ ಸಂದರ್ಭದಲ್ಲಿ ದರ್ಶನ್ ಮನವಿ ಮಾಡಿಕೊಂಡಿದ್ದಾರೆ.ಇತ್ತ ಪತಿಗಾಗಿ ವಿಜಯಲಕ್ಷ್ಮಿ ಉಡುಪಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಪತಿ ದರ್ಶನ್ ಬಿಡುಗಡೆಗಾಗಿ ಪ್ರಾರ್ಥಿಸಿ ಚಂಡಿಕಾ ಯಾಗ ಮಾಡಿಸಿದ್ದಾರೆ. ನವಚಂಡಿಕಾಯಾಗದ ಸಂಕಲ್ಪ, ಪಾರಾಯಣದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಕತ್ತಲಲ್ಲಿ ಮಲೆನಾಡು; ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.Sign in to your account -Username or Email Address - - -Password - - Remember Me - - diff --git a/PublicTV_State/url_26_101_31.txt b/PublicTV_State/url_26_101_31.txt deleted file mode 100644 index d9ff5a68d1fefaaaacc6835568c5f6c64c61abf4..0000000000000000000000000000000000000000 --- a/PublicTV_State/url_26_101_31.txt +++ /dev/null @@ -1,9 +0,0 @@ -– ನಿರ್ಣಯ ಮಂಡಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್: ನೀಟ್ ಪರೀಕ್ಷೆ ವಿರುದ್ಧ ನಿರ್ಣಯ ಅಂಗೀಕಾರಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ.ಪ್ರತಿಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್‌ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕಾರ ನೀಡಿತು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹೀಗಾಗಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು. ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವುದು. ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅದಿನಿಯಮ 2019ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಮನವಿ ಮಾಡಿದರು. ಸಭಾಧ್ಯಕ್ಷ ಯು.ಟಿ.ಖಾದರ್ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಮಸೂದೆ ಚರ್ಚೆಗೆ ಸದನ ಸಮಿತಿ ರಚನೆ: ಡಿಕೆಶಿ ಘೋಷಣೆಪರಿಷತ್‌ನಲ್ಲೂ ಅಂಗೀಕಾರ: ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್‌ನಲ್ಲೂ ಅಂಗೀಕಾರ ಸಿಕ್ಕಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು.ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ನೀಟ್‌ನಿಂದ ವಿನಾಯಿತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಇದನ್ನೂ ಓದಿ: ವಿಧಾನ ಪರಿಷತ್ ‌ನಲ್ಲಿ ಮುಡಾ ಗಲಾಟೆ: 6 ವಿಧೇಯಕ, 4 ನಿರ್ಣಯಗಳು ಚರ್ಚೆ ಇಲ್ಲದೆ ಅಂಗೀಕಾರSign in to your account -Username or Email Address - - -Password - - Remember Me - - diff --git a/PublicTV_State/url_26_101_4.txt b/PublicTV_State/url_26_101_4.txt deleted file mode 100644 index 0c369ce230793d57642b459e961253288c3e1545..0000000000000000000000000000000000000000 --- a/PublicTV_State/url_26_101_4.txt +++ /dev/null @@ -1,9 +0,0 @@ -ಬೆಂಗಳೂರು: ಮುಖ್ಯಮಂತ್ರಿಗಳವರ ಒಂದು ಲಕ್ಷ ಮನೆ ಯೋಜನೆ (CM 1 lakh Housing Scheme) ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.ಬಿಜೆಪಿ ಸರ್ಕಾರದಲ್ಲಿ (BJP Government) ಯೂನಿಟ್ ವೆಚ್ಚ ಹೆಚ್ಚಳಕ್ಕೆ ಒಳಗಾಗಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ 1 ಲಕ್ಷ ರೂ. ನಂತೆ 121.53 ಕೋಟಿ ರೂ. ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಇದನ್ನೂ ಓದಿ: ಅತ್ತಿಗೆಯಿಂದಲೇ ದರ್ಶನ್ ಅಣ್ಣನಿಗೆ ಬಲ: ವಿಜಯಲಕ್ಷ್ಮಿ ಆಪ್ತೆ ಲತಾ ಜೈಪ್ರಕಾಶ್ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ನೇತೃತ್ವದಲ್ಲಿ ಸಿಎಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ 2017, ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ ರೂ., ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ ರೂ., ಎಸ್ಸಿ-ಎಸ್ಟಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು. ನಂತರ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್‌ಟಿ ಸೇರಿ ಸೇರಿ 11.20 ಲಕ್ಷ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.ಇದೀಗ ಸರ್ಕಾರದ ಮಹತ್ವದ ತೀರ್ಮಾನದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, ಎಸ್ಸಿ-ಎಸ್ಟಿ ವರ್ಗ 6.70ಲಕ್ಷ ರೂ. ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ. ಈ ಹಿಂದೆ ಕ್ರಮವಾಗಿ 8.50 ಲಕ್ಷ ರೂ. ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು. ಇದನ್ನೂ ಓದಿ: ಡಿವೋರ್ಸ್ ಬಳಿಕ ಮಾಜಿ ಪತ್ನಿಗೆ ಪ್ರೀತಿ ತೋರಿಸಿದ ಹಾರ್ದಿಕ್‌- ಮತ್ತೆ ಒಂದಾಗ್ತಾರಾ?ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್‌ಲೈನ್‌ ಅರ್ಜಿಗಳಿಗೆ ಅನ್ವಯ ಆಗದು ಎಂದು ಹೇಳಲಾಗಿದೆ. ಇದನ್ನೂ ಓದಿ:ಪ್ರೇಯಸಿ ಅವಾಯ್ಡ್ ಮಾಡಿದ್ದಕ್ಕೆ ಸ್ನೇಹಿತೆಯ ಕೊಲೆ – ಕೋರಮಂಗಲ ಪಿಜಿ ಯುವತಿ ಮರ್ಡರ್ ಕೇಸ್‌ಗೆ ಟ್ವಿಸ್ಟ್‌!Sign in to your account -Username or Email Address - - -Password - - Remember Me - - diff --git a/PublicTV_State/url_26_101_5.txt b/PublicTV_State/url_26_101_5.txt deleted file mode 100644 index f3e4760a115b51b097af4db01a6d59128e540b7f..0000000000000000000000000000000000000000 --- a/PublicTV_State/url_26_101_5.txt +++ /dev/null @@ -1,12 +0,0 @@ -ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ (Darshan) ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು.  ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದ್ದು, ದರ್ಶನ್‌ ಪರ ವಕೀಲರು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಯಧನ ವಿಚಾರದಲ್ಲಿ ರಾಜ್ಯಗಳಿಗೆ ಬಹುದೊಡ್ಡ ಜಯ – ಸುಪ್ರೀಂ ಕೋರ್ಟ್ ಹೇಳಿದ್ದೇನು?ದರ್ಶನ್‌ ಅರ್ಜಿ ವಜಾಗೊಂಡಿದ್ದು ಯಾಕೆ? -Karnataka Prisons and Correctional Services Manual 2021 ರ ಸೆಕ್ಷನ್‌ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ.ದರ್ಶನ್‌ ಪರ ವಕೀಲರ ವಾದ ಏನಿತ್ತು? -ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ.ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು.ಮರಣ ದಂಡನೆ ಹೊಂದಿದ ಅಪರಾಧಿಗೂ ಕೆಲ ಅವಕಾಶ ಇದೆ. ಅಲ್ಲದೇ ದರ್ಶನ್ ಅವರು ಸಿನಿಮಾದ ನಟರಾಗಿರುವ ಕಾರಣ ಅತಿ ಹೆಚ್ಚಿನ ಪ್ರಚಾರ ಸಿಗುತ್ತಿದೆ. ಹೀಗಾಗಿ ಜೈಲಿನ ಅಧಿಕಾರಿಗಳು ಮನೆಯ ಊಟವನ್ನು ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಇದರಿಂದ ಹಿಂದೆ ಸರಿಯುತ್ತಿದ್ದಾರೆ.ಈ ಹಿಂದೆ ಕುಖ್ಯಾತ ಆರೋಪಿ ಚಾರ್ಲ್ಸ್ ಶೋಭರಾಜ್‌ಗೆ ಕೂಡ ಮನೆಯ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್‌ ಶಿಕ್ಷೆ ನೀಡುತ್ತದೋ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು.ಪೊಲೀಸರ ಪರ ವಾದ ಏನಿತ್ತು? -ಆಹಾರ ಅಜೀರ್ಣವಾಗುತ್ತಿದೆ. ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಒಂದು ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್‌ ಚಿಕಿತ್ಸೆ ಪಡೆದಿಲ್ಲ.ದರ್ಶನ್ ಅವರು ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್‌ ಅವರಿಗೆ ಈಗ ವೈರಲ್‌ ಫೀವರ್‌ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅವರಿಗೆ ಮೂರು ತಿಂಗಳ ಹಿಂದೆ ಆರ್ಥೋ ಅಪರೇಷನ್ ಆಗಿತ್ತು. ಜೈಲಿನಲ್ಲಿ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸ್ ರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಲ್ಲೂ ಉಲ್ಲೇಖ ಮಾಡಿಲ್ಲ. ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನೆಯ ಊಟವನ್ನು ನೀಡುವಂತೆ ಇಲ್ಲ.ಆರೋಪಿಗೆ ಭೇದಿ ಆಗುತ್ತಿದ್ದರೆ ಉಪ್ಪು ಖಾರ ಇಲ್ಲದ ಸಾತ್ವಿಕ ಆಹಾರ ನೀಡಬೇಕು. ಕುಡಿಯಲು ಬಿಸಿ ನೀರು ಬೇಕು ಅಂದರೆ ಜ್ವರ ಇದ್ದಾಗ ಮಾತ್ರ ನೀಡ್ತಾರೆ. ಅದನ್ನ ಬಿಟ್ಟು ಪ್ರತಿ ದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ. ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು.Sign in to your account -Username or Email Address - - -Password - - Remember Me - - diff --git a/PublicTV_State/url_26_101_6.txt b/PublicTV_State/url_26_101_6.txt deleted file mode 100644 index 68f514cf9431545d9e4f986252794260d7c5eeb0..0000000000000000000000000000000000000000 --- a/PublicTV_State/url_26_101_6.txt +++ /dev/null @@ -1,9 +0,0 @@ -ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿ ಕೇಶ್ವಾಪುರ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳ್ಳತನ ಮಾಡಿದ್ದ. ಈತನನ್ನು ಗುರುವಾರ ಬಂಧಿಸಲಾಗಿತ್ತು. ಅಲ್ಲದೇ ವಿವಿಧ ರಾಜ್ಯಗಳಲ್ಲಿ ನಡೆದ ಕೊಲೆ, ಡಕಾಯಿತಿ ಮತ್ತು ದರೋಡೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಫರ್ಹಾನ್‌ಗೆ ಸಹಕಾರ ನೀಡಿದ ಇತರೆ ಆರೋಪಿಗಳನ್ನು ಬಂಧಿಸಲು ಗಾಮನ ಗಟ್ಟಿ ರಸ್ತೆಯ ತಾರಿಹಾಳ ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾನ್ಸ್ಟೇಬಲ್ ಸುಜಾತ ಹಾಗೂ ಮಹೇಶ್ ಎಂಬವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಕವಿತಾ ಅವರು ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೆ ಆತ ಪರಾರಿಯಾಗಲು ಯತ್ನಿಸಿದ್ದು ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.Sign in to your account -Username or Email Address - - -Password - - Remember Me - - diff --git a/PublicTV_State/url_26_101_7.txt b/PublicTV_State/url_26_101_7.txt deleted file mode 100644 index 9a9bd4a0b68db36eda469f4a4a189f453a763f87..0000000000000000000000000000000000000000 --- a/PublicTV_State/url_26_101_7.txt +++ /dev/null @@ -1,9 +0,0 @@ -ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ (Bengaluru) 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು – ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ 2 ವರ್ಷಗಳ ಬಳಿಕ ಭಾರೀ ವಾಹನಗಳ (Heavy Vehicles) ಸಂಚಾರಕ್ಕೆ ಮುಕ್ತವಾಗ್ತಿದೆ.ಇದೇ ಜುಲೈ 29ರ ಸೋಮವಾರದಿಂದ ಪೀಣ್ಯ ಫ್ಲೈಓವರ್‌ ಮೇಲೆ ಬಸ್, ಲಾರಿ, ಟ್ರಕ್ ಸೇರಿದಂತೆ ಭಾರೀ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಅವಾಯ್ಡ್ ಮಾಡಿದ್ದಕ್ಕೆ ಸ್ನೇಹಿತೆಯ ಕೊಲೆ – ಕೋರಮಂಗಲ ಪಿಜಿ ಯುವತಿ ಮರ್ಡರ್ ಕೇಸ್‌ಗೆ ಟ್ವಿಸ್ಟ್‌!ಈ ಹಿಂದೆ ಫ್ಲೈಓವರ್‌ನ (Peenya flyover) 2 ಪಿಲ್ಲರ್‌ಗಳಲ್ಲಿ ದೋಷ ಕಂಡು ಬಂದಿದ್ದರಿಂದ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿ ಲಘು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿತ್ತು. 2 ಪಿಲ್ಲರ್‌ಗಳಿಂದಾಗಿ 120 ಪಿಲ್ಲರ್‌ಗಳ 240 ಕೇಬಲ್ ಅಳವಡಿಕೆ ಪರಿಶೀಲಿಸಿ, ಲೋಡ್ ಟೆಸ್ಟಿಂಗ್ ಎಲ್ಲಾ ಆದ ಬಳಿಕ ಸಂಚಾರಕ್ಕೆ ಅವಕಾಶ ನೀಡಬಹುದು ಅಂತ ತಜ್ಞರು ಹೆದ್ದಾರಿ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದರು. ತಜ್ಞರ ಅಭಿಪ್ರಾಯವನ್ನು ಪ್ರಾಧಿಕಾರ ಪೊಲೀಸರಿಗೆ ಸಲ್ಲಿಕೆ ಮಾಡಿತ್ತು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ; ಉಭಯ ಸದನಗಳಲ್ಲಿ ತೀರ್ಮಾನಇದೀಗ ಪ್ರತಿ ಶುಕ್ರವಾರ ಹೊರತುಪಡಿಸಿ ಉಳಿದ 6 ದಿನಗಳ ಕಾಲ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಶುಕ್ರವಾರ ಫ್ಲೈಓವರ್‌ನ ನಿರ್ವಹಣೆ, ಪರಿಶೀಲನೆ ಆಗಲಿದ್ದು, ಆ ದಿನ ಮಾತ್ರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರಲಿದೆ. ಉಳಿದ 6 ದಿನವೂ ಸಂಚಾರಕ್ಕೆ ಅವಕಾಶ ಕೊಟ್ಟು ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರSign in to your account -Username or Email Address - - -Password - - Remember Me - - diff --git a/PublicTV_State/url_26_101_8.txt b/PublicTV_State/url_26_101_8.txt deleted file mode 100644 index 883e26f9d023c00cba12a3e11e8d44a60643c948..0000000000000000000000000000000000000000 --- a/PublicTV_State/url_26_101_8.txt +++ /dev/null @@ -1,9 +0,0 @@ -ಬೆಂಗಳೂರು: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ (Heavy Rain) ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆಗಳು ಮುಳುಗಡೆಯಾಗಿವೆ. ಜೊತೆಗೆ ತಂಪು ವಾತಾವರಣ ಹಾಗೂ ಶೀತಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರಾಜ್ಯದ ವಿವಿಧೆಡೆ ಶಾಲಾ – ಕಾಲೇಜುಗಳಿಗೆ ರಜೆ (School Holiday) ಘೋಷಣೆ ಮಾಡಲಾಗಿದೆ.ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2 ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ತಂಪು ವಾತಾವರಣ ಹಾಗೂ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಹಿತದೃಷ್ಠಿ ಮತ್ತು ರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜು.26 ಮತ್ತು 27ರಂದು ಎರಡು ದಿನ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಸಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ 1 ಲಕ್ಷ ಮನೆ ಯೋಜನೆ – ಫಲಾನುಭವಿಗಳಿಗೆ 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ನಿರ್ಧಾರಕಾಫಿನಾಡು ಭಾಗದಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಿದ್ದರೂ ಶೀತಗಾಳಿ ಹೆಚ್ಚಾಗಿರುವ ಕಾರಣ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಶುಕ್ರವಾರ (ಜು.26) ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆಕೊಡಗು ಜಿಲ್ಲೆಯಲ್ಲಿ ಗಾಳಿ-ಮಳೆಯ ಆರ್ಭಟ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಟಿಬಿ ಡ್ಯಾಂ ಭರ್ತಿ, 28 ಕ್ರಸ್ಟ್‌ ಗೇಟ್‌ ಓಪನ್‌ – 83 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ರಸ್ತೆಗಳು ಮುಳುಗಡೆಯಾಗಿವೆ. ಈ ಹಿನ್ನೆಲೆಯಲ್ಲಿ ಜುಲೈ 26ರ ಶುಕ್ರವಾರದಂದು ಹಾಸನ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. 6 ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ ಪಾಂಡು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರSign in to your account -Username or Email Address - - -Password - - Remember Me - - diff --git a/PublicTV_State/url_26_101_9.txt b/PublicTV_State/url_26_101_9.txt deleted file mode 100644 index 7392efb69b14e4278dd0d260bb630a458eab638c..0000000000000000000000000000000000000000 --- a/PublicTV_State/url_26_101_9.txt +++ /dev/null @@ -1,9 +0,0 @@ -ಮಂಡ್ಯ: ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾಗಿದ್ದು, ಡ್ಯಾಂನಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕಾವೇರಿ ಭೋರ್ಗರೆತವಾಗಿ ಹರಿಯುತ್ತಿದ್ದು, ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಸಂಕಷ್ಟ ಎದುರಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಹಳೇ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾಗಿದೆ. ಇನ್ನೂ ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ಇದರಿಂದ ಕನ್ನಡನಾಡಿನ ಜೀವನದಿ ಕಾವೇರಿ ಮೈದುಂಬಿ ಭೋರ್ಗರೆತವಾಗಿ ಹರಿಯುತ್ತಿದ್ದಾಳೆ. ಕಾವೇರಿ ಪ್ರವಾಹದ ಆತಂಕವನ್ನು ತಂದಿದೆ. ಇದರಿಂದ ಕಾವೇರಿ ಕೊಳ್ಳದ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.ಕೆಆರ್‌ಎಸ್ ಡ್ಯಾಂನಿಂದ ಒಂದು ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಟ್ಟಿರುವ ಪರಿಣಾಮ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಹಲವು ಘಟನೆಗಳು ಜರುಗಿವೆ. ಒಂದು ಕಡೆ ಕಾವೇರಿ ನದಿ ಪಕ್ಕದ ಅಕ್ಕಪಕ್ಕದ ಜಮೀನುಗಳು ಜಲಾವೃತಗೊಂಡು ಅಲ್ಲಿನ ಬೆಳೆಗಳು ಮುಳುಗಡೆಯಾಗಿವೆ. ಇನ್ನೊಂದೆಡೆ, ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ಹಿನ್ನೆಲೆ ನದಿಗೆ ಇಳಿಯಲು ಭಕ್ತರಿಗೆ ನಿಷೇಧ ಹೇರಲಾಗಿದೆ. ಶ್ರೀರಂಗಪಟ್ಟಣ ಕೋಟೆ ಗಣಪತಿ ದೇವಸ್ಥಾನ ಕಾವೇರಿ ನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ವಿಘ್ನೇಶ್ವರನಿಗೆ ಪೂಜೆ ಇಲ್ಲದ ಹಾಗೆ ಆಗಿದೆ.ಸುಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೂ ಜಲಕಂಟಕ ಎದುರಾಗಿದೆ. ಅಪಾರ ಪ್ರಮಾಣದ ನೀರು ಬರುತ್ತಿರುವ ಹಿನ್ನೆಲೆ ರಂಗನತಿಟ್ಟಿನ 25 ನಡುಗಡ್ಡೆಗಳ ಪೈಕಿ ಬಹುತೇಕ ನಡುಗಡ್ಡೆಗಳು ಮುಳುಗಡೆಯಾಗಿವೆ. ಇದರಿಂದ ಇಲ್ಲಿನ ಪಕ್ಷಿ ಸಂಕುಲಗಳು ತಮ್ಮ ಗೂಡು, ಮೊಟ್ಟೆ, ಮರಿಗಳ ರಕ್ಷಣೆಗೆ ಪರದಾಡುತ್ತಿವೆ. ಇದಲ್ಲದೇ ರಂಗನತಿಟ್ಟಿನ ವಾಕಿಂಗ್ ಪಾಥ್‌ ಸಹ ನೀರಿನಲ್ಲಿ ಮುಳುಗಡೆಯಾಗಿದೆ.ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಪ್ರವಾಹದಿಂದ ಆಗಿರುವ ಸಮಸ್ಯೆಗಳ ಸ್ಥಳಕ್ಕೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಜಿಪಂ ಸಿಇಓ ತನ್ವೀರ್ ಸೇಠ್ ಆಸೀಫ್ ಭೇಟಿ ನೀಡಿದರು. ಮುಂದೆ 1.50 ಲಕ್ಷ ಕ್ಯುಸೆಕ್ ನೀರು ಬಿಟ್ಟರೆ ಮುಂದೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಜೊತೆಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಿಂತನೆ ಮಾಡಲಾಯಿತು. ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿಯಿಂದ ಪ್ರವಾಹದ ಸಮಸ್ಯೆಯನ್ನು ಕಾವೇರಿ ಕೊಳ್ಳದ ಜನರು ಎದುರಿಸುತ್ತಿದ್ದಾರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_102_1.txt b/PublicTV_State/url_26_102_1.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_1.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_10.txt b/PublicTV_State/url_26_102_10.txt deleted file mode 100644 index 1762ad481b600a334cf0f024f7d8dce167cfa7a5..0000000000000000000000000000000000000000 --- a/PublicTV_State/url_26_102_10.txt +++ /dev/null @@ -1,10 +0,0 @@ -– ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು -– ಬೆಳ್ಳಂಬೆಳಗ್ಗೆ ವಿಧಾನಸೌಧದ ಮುಂಭಾಗ ಪ್ರತಿಭಟನಾಕಾರರ ವಾಕಿಂಗ್, ಯೋಗಬೆಂಗಳೂರು: ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ವಿಪಕ್ಷಗಳು ಅಹೋರಾತ್ರಿ ಧರಣಿ ನಡೆಸಿದವು.ಪ್ರತಿಭಟನೆ ಭಾಗವಾಗಿ ರಾತ್ರಿ ವಿಧಾನಸೌಧದ ಒಳಗೆ ಮಲಗಿ ಬಿಜೆಪಿ-ಜೆಡಿಎಸ್ ನಾಯಕರು ಧರಣಿ ನಡೆಸಿದ್ದಾರೆ. ಮತ್ತೆ ಬೆಳಗ್ಗೆ ಎದ್ದು ನಿತ್ಯಕರ್ಮ ಮುಗಿಸಿ ವಾಕಿಂಗ್ ಮಾಡಿದ್ದಾರೆ. ವಿಧಾನಸೌಧ ಆವರಣ ಮತ್ತು ಸುತ್ತಮುತ್ತ ವಾಕಿಂಗ್ ಮಾಡಿದ್ದಾರೆ. ಇದನ್ನೂ ಓದಿ: ದರೋಡೆ ಕೇಸ್ – ಅಗ್ನಿವೀರ್ ಸೇರಿದಂತೆ ಮೂವರು ಅರೆಸ್ಟ್ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಮಾಜಿ ಸಚಿವ ಪ್ರಭು ಚೌಹಾಣ್, ಚರ್ಚೆಗೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ಇಂದು ಕೂಡ ಧರಣಿ ಮಾಡುತ್ತೇವೆ. ಮುಡಾ ಹಗರಣ ಬಹು ದೊಡ್ಡ ಹಗರಣ. ಈ ವಿಚಾರದಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೇವೆ. ಸ್ವೀಕರ್ ಅವರು ಚರ್ಚೆಗೆ ಅವಕಾಶ ನೀಡಿಲ್ಲ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್ ನ ಶಾಸಕರು ಪರಿಷತ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.ಮಾಜಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ಅಹೋರಾತ್ರಿ ಧರಣಿ ನಡೆಸಲಾಗಿದೆ. ಗಂಭೀರವಾದ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡಿಲ್ಲ. ಹೀಗಾಗಿ ಬಿಜೆಪಿ-ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದೇವೆ. ಮುಡಾ ವಿಚಾರದಲ್ಲಿ ಸದನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮುಂದೆ ಏನು ಮಾಡಬೇಕು ಎಂದು ಪಕ್ಷದ ಎಲ್ಲರೂ ಸಭೆ ಸೇರಿ ನಿರ್ಧಾರ ಮಾಡಲಾಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚರ್ಚೆಗೆ ಅವಕಾಶ ನೀಡಬೇಕು. ಒಂದು ವಾರದಿಂದ ಎರಡು ವಿಷಯಗಳ ಬಗ್ಗೆ ನಿಲುವಳಿಗೆ ಪಶ್ನೆ ಮಾಡಿದ್ದೇವೆ. ಮುಡಾ ಹಗರಣಗಳನ್ನ ಮುಚ್ಚಿಹಾಕಲು ಯತ್ನ. ಮುಡಾ ವಿಚಾರದಲ್ಲಿ ಎಲ್ಲಾ ದಾಖಲೆ ಸೃಷ್ಟಿ ಮಾಡಿದ್ದಾರೆ. ಬಿಜೆಪಿ ಮೇಲೆ ಹಗರಣ ಆರೋಪ ಮಾಡಿದ್ದಾರೆ. ಬಿಜೆಪಿ ಇರಲಿ ಯಾರೇ ಹಗರಣದಲ್ಲಿ ಭಾಗಿಯಾದ್ರೆ ಹಿಡಿದು ಜೈಲಿಗೆ ಹಾಕ್ರಿ. ಕರ್ನಾಟಕ ಸ್ವಚ್ಛತಾ ಆಗುತ್ತೆ. ಅಂಬಿ ಚುಪ್ ತುಂಬಿ ಚುಪ್ ಕೊನೆಗೆ ಕರ್ನಾಟಕ ಸಂಪನ್ಮೂಲ ಲೂಟಿ ಎಲ್ಲಾ ಕಡೆ ಆಸ್ತಿ ಮಾಡುತ್ತಾರೆ. ಸದನದಲ್ಲಿ ಸಿದ್ದರಾಮಯ್ಯ ಸುಮ್ಮನೆ ಕೂತಿರುತ್ತಾರೆ. ಎಲ್ಲಿಗೆ ಬಂತೋ ಸಿದ್ರಾಮೋ. ವಿಧಾನಸಭೆ, ಲೋಕಸಭೆ, ಎಲ್ಲಾ ತನಿಖೆ ಮಾಡಿಸಲಿ ಒತ್ತಾಯಿಸಿದ್ದಾರೆ.ವಿಧಾನಸೌಧದ ಮುಂಭಾಗದಲ್ಲಿ ಬೆಳ್ಳಂಬೆಳಗ್ಗೆ ಶಾಸಕರು ಯೋಗಾದಲ್ಲಿ ನಿರತರಾದರು. ತಲೆ ಮೇಲೆ ದಿಂಬು, ಬೆಡ್‌ಶೀಟ್ ಹೊತ್ತು ಮಾಜಿ ಸಚಿವ ಪ್ರಭು ಚೌಹಾಣ್ ಹೊರಟರು.Sign in to your account -Username or Email Address - - -Password - - Remember Me - - diff --git a/PublicTV_State/url_26_102_11.txt b/PublicTV_State/url_26_102_11.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_11.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_12.txt b/PublicTV_State/url_26_102_12.txt deleted file mode 100644 index 2f13afc0761ab81dc8e6318d9a8d584b0454c9bd..0000000000000000000000000000000000000000 --- a/PublicTV_State/url_26_102_12.txt +++ /dev/null @@ -1,9 +0,0 @@ -ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ (Mysuru Dasara 2024) ಅರಣ್ಯ ಇಲಾಖೆಯ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ (Forest Department) ನಿರತವಾಗಿದ್ದು, ದಸರಾ ಮಹೋತ್ಸವದ ಕೇಂದ್ರ ಬಿಂದುವಾಗಿ 18 ಆನೆಗಳನ್ನ (Elephant) ಗುರುತಿಸಲಾಗಿದೆ ಅಂತ ಸಂಬಂಧಪಟ್ಟ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.ದಸರಾ ಮಹೋತ್ಸವದ 2 ತಿಂಗಳ ಮುಂಚಿತವಾಗಿ ಗಜಪಡೆ (Gajapade) ಮೈಸೂರಿಗೆ ಆಗಮಿಸಲಿದೆ. ಆಗಸ್ಟ್ 9 ಅಥವಾ 11ಕ್ಕೆ ಗಜಪಯಣಕ್ಕೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ. ಸಾಕಾನೆಗಳ ಅಯ್ಕೆಯಾದ ಹಿನ್ನೆಲೆಯಲ್ಲಿ ದುಬಾರೆ ಶಿಬಿರದ ಮಾವುತರು ಹಾಗೂ ಕವಾಡಿಗಳು ಚಾಮುಂಡೇಶ್ವರಿ ತಾಯಿ ಸೇವೆ ಮಾಡಲು ಕಾತರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿನಾಡಹಬ್ಬ ದಸರೆಯ ಜಂಬೂ ಸವಾರಿಯಲ್ಲಿ ಭಾಗವಹಿಸುವ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಪೂರ್ಣಗೊಳಿಸಿದ್ದು, ಕೊಡಗು ಜಿಲ್ಲೆಯ ದುಬಾರೆ ಸಾಕಾನೆ ಶಿಬಿರದ 5 ಕಾಡಾನೆಗಳು ಆಯ್ಕೆಯಾಗಿವೆ. ಧನಂಜಯ, ಗೋಪಿ, ಕಂಜನ್, ಸುಗ್ರೀವ ಮತ್ತು ಪ್ರಶಾಂತ್ ಆನೆಗಳು ಆಯ್ಕೆಯಾಗಿವೆ. ಆನೆಗಳ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಇಲಾಖೆಯ ತಜ್ಞರ ತಂಡ ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಆನೆಯ ಶಿಬಿರಗಳಿಗೆ ತೆರಳಿ ಅವುಗಳ ಆರೋಗ್ಯ ಮತ್ತು ಕಾರ್ಯಕ್ಷಮತೆಯನ್ನು ಗಮನಿಸಿ ಆಯ್ಕೆ ಪ್ರಕ್ರಿಯೆ ಮಾಡಿದೆ. ಆದರೆ ಈ ಪಟ್ಟಿಯನ್ನು ಮೇಲಾಧಿಕಾರಿಗಳ ಒಪ್ಪಿಗೆಯ ನಂತರ ಆನೆಗಳ ಅಂತಿಮ ಪಟ್ಟಿ ಆಯಾ ಶಿಬಿರ ವ್ಯಾಪ್ತಿಯ ಅರಣ್ಯಾಧಿಕಾರಿಗಳಿಗೆ ಕಳುಹಿಸಲು ಇಲಾಖೆ ನಿರ್ಧರಿಸಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.ಇನ್ನೂ ಈ ಬಾರಿ ಆನೆಗಳಿಗೆ ಹೆಚ್ಚಿನ ತರಬೇತಿ ನೀಡಲು ಇಲಾಖೆ ನಿರ್ಧರಿಸಿದೆ. ಹೀಗಾಗಿ 60 ದಿನಗಳ ಮುಂಚಿತವಾಗಿ ಆನೆಗಳನ್ನು ಕರೆತರಲು ಗಜಪಯಣ ಆಗಸ್ಟ್ 2ನೇ ವಾರದಲ್ಲಿ ಮೈಸೂರಿನತ್ತ ಹೊರಡಲಿದೆ. ಇದನ್ನೂ ಓದಿ: ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ಸ್ಕೈಡೆಕ್ ಪ್ಲಾಟ್ ಫಾರ್ಮ್ ಪರಿಚಯಿಸಿದ ಆಸ್ಟರಿಯಾಜೊತೆಗೆ ಎರಡು ಹಂತದಲ್ಲಿ ಗಜಪಯಣ ಸಾಗಲಿದೆ. ಒಂದೆಡೆ ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದರೆ ಮತ್ತೊಂದೆಡೆ ದಸರಾಕ್ಕೆ ತೆರಳುವ ಖುಷಿಯಲ್ಲಿ ಆನೆ ಆಯ್ಕೆಯಾಗುವ ಮಾವುತರು ಇದ್ದಾರೆ. ಹಲವು ಬಾರಿ ಪಟ್ಟದ ಆನೆಯಾಗಿ ಕಾರ್ಯ ನಿರ್ವಹಿಸಿರುವ ಧನಂಜಯ ಆನೆಯ ಮಾವುತ ಭಾಸ್ಕರ್ ತೀವ್ರ ಸಂತಸ ವ್ಯಕ್ತಪಡಿಸಿದ್ದು ದಸರಾಕ್ಕೆ ತೆರಳಿ ಅಲ್ಲಿ ತಾಯಿ ಚಾಮುಂಡೇಶ್ವರಿ ಸೇವೆ ಮಾಡುವುದೇ ದೊಡ್ಡ ಸೌಭಾಗ್ಯ. ಅದಕ್ಕಾಗಿ ಕಾತರರಾಗಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಆಸ್ಟ್ರೇಲಿಯಾ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌!Sign in to your account -Username or Email Address - - -Password - - Remember Me - - diff --git a/PublicTV_State/url_26_102_13.txt b/PublicTV_State/url_26_102_13.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_13.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_14.txt b/PublicTV_State/url_26_102_14.txt deleted file mode 100644 index c01357d20b096e3ad2a992e4289d8be08b9aa30e..0000000000000000000000000000000000000000 --- a/PublicTV_State/url_26_102_14.txt +++ /dev/null @@ -1,13 +0,0 @@ --ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಒಟ್ಟು 4 ನಿರ್ಣಯಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ಮಹತ್ವದ ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ. ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ನಾಲ್ಕು ನಿರ್ಣಯಗಳನ್ನ ಮಂಡಿಸಿ, ಸದನದ ಅಂಗೀಕಾರ ಪಡೆಯಲಾಯ್ತು. ಸಿಎಂ ಸಿದ್ದರಾಮಯ್ಯ (CM Siddaramaiah) ಅನುಪಸ್ಥಿತಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಎರಡು ನಿರ್ಣಯ ಮಂಡಿಸಿ ಅಂಗೀಕಾರ ಪಡೆಯಲಾಯ್ತು.1971ರ ಜನಗಣತಿ ಆಧರಿಸಿಯೇ ಲೋಕಸಭಾ, ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ನಿರ್ಣಯ, ಒಂದು ರಾಷ್ಟ್ರ ಒಂದು ಚುನಾವಣೆ (One Nation Onee Election) ವಿರೋಧಿಸಿ, ಆ ವ್ಯವಸ್ಥೆ ಬೇಡ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯ್ತು. ಇನ್ನೂ ನೀಟ್ ವಿರೋಧಿಸಿ, ನೀಟ್ (NEET) ರದ್ದುಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ನಿರ್ಣಯ ಮಂಡಿಸಿ ಸದನದ ಅಂಗೀಕಾರ ಪಡೆಯಲಾಯ್ತು. ಅಲ್ಲದೇ ಪಾರಂಪರಿಕ ಅರಣ್ಯ ವಾಸಿಗಳ ನಿಯಮಗಳನ್ನ ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರವನ್ನ ಒತ್ತಾಯಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ನಿರ್ಣಯ ಮಂಡಿಸಿ, ಸದನದ ಅಂಗೀಕಾರ ಪಡೆಯಲಾಯ್ತು. ಈ ವೇಳೆ ಒಂದು ರಾಷ್ಟ್ರ ಒಂದು ಚುನಾವಣೆ, ನೀಟ್ ರದ್ದತಿ ನಿರ್ಣಯಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತು. ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿದ ನಿರ್ಣಯದ ಪರ ನಾವು ಇದ್ದೇವೆ. ಚರ್ಚೆ ನಡೆಸಬೇಕು ಮುಂದಕ್ಕೆ ಹಾಕಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿದ ನಿರ್ಣಯದ ಅಂಶಗಳು: -“ಕರ್ನಾಟಕ ವಿಧಾನಸಭೆಯು, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದೆಂದು ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ, ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ”.ಒಂದು ರಾಷ್ಟ ಒಂದು ಚುನಾವಣೆ ವಿರೋಧಿಸಿದ ನಿರ್ಣಯದ ಅಂಶಗಳು: -ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ. ಬೇರೆ ಬೇರೆ ರಾಜ್ಯಗಳ ವಿಧಾನಸಭೆಗಳು ಅವುಗಳದ್ದೇ ಆದ ಅಧಿಕಾರ ಅವಧಿಗಳನ್ನು ಹೊಂದಿರುತ್ತವೆ. ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸಬಹುದು. ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು, ಮತದಾರರ ಬೇಸರ, ಕಡಿಮೆಗೊಂಡ ಸರ್ಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬAಧಿಸಿದ ಗುರುತರ ಗಂಡಾAತರಗಳಾಗಿವೆ. ಹಾಗಾಗಿ ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ.ನೀಟ್ ರದ್ದತಿ ಬಗ್ಗೆ ನಿರ್ಣಯದ ಅಂಶಗಳು: -“ನೀಟ್ ಪರೀಕ್ಷಾ ವ್ಯವಸ್ಥೆಯು, ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣಾವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುವುದು ಮಾತ್ರವಲ್ಲದೆ, ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ಅದನ್ನು ರದ್ದುಪಡಿಸಬೇಕೆಂದು ಕೋರಲಾಗಿದೆ.ಈ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕೆಂದು ಹಾಗೂ ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನಾಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಗಳಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವ, ಹಾಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿನಿಯಮ, 2019 (2019ರ ಕೇಂದ್ರ ಅಧಿನಿಯಮ 30)ರಲ್ಲಿ ಅಗತ್ಯ ತಿದ್ದುಪಡಿಗಳನ್ನೂ ಸಹ ಮಾಡುವಂತೆ ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ.”ಪಾರಂಪರಿಕ ಅರಣ್ಯವಾಸಿಗಳ ನಿಯಮ ಮಾರ್ಪಾಡಿಗೆ ಆಗ್ರಹಿಸಿದ ನಿರ್ಣಯದ ಅಂಶಗಳು: -ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ, 2006 (2007 ರ ಕೇಂದ್ರ ಅಧಿನಿಯಮ 02) ಮತ್ತು ಅದರಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ.”Sign in to your account -Username or Email Address - - -Password - - Remember Me - - diff --git a/PublicTV_State/url_26_102_15.txt b/PublicTV_State/url_26_102_15.txt deleted file mode 100644 index 424a9521f0c2d3c415aaab5695005866a29aa382..0000000000000000000000000000000000000000 --- a/PublicTV_State/url_26_102_15.txt +++ /dev/null @@ -1,9 +0,0 @@ -ಬೆಂಗಳೂರು: ನಗರವನ್ನು 5 ಭಾಗಗಳನ್ನಾಗಿ ಮಾಡುವ ಗ್ರೇಟರ್ ಬೆಂಗಳೂರು ವಿಧೇಯಕ (Greater Bengaluru Bill) ಪೆಂಡಿಂಗ್ ಇಟ್ಟು, ಬಿಲ್ ಸಾಧಕ-ಬಾಧಕಗಳ ಚರ್ಚೆಗೆ ಸದನ ಸಮಿತಿ ರಚನೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಅಂಗೀಕಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಮನವಿ ಮಾಡಿದರು. ಇದಕ್ಕೆ ವಿಪಕ್ಷಗಳ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಈ ಬಿಲ್ ಚರ್ಚೆ ಆಗಬೇಕು, ಸದನ ಸಮಿತಿ ಮಾಡಬೇಕು, ಇದನ್ನ ಪೆಂಡಿಂಗ್ ಇಡಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು.ಇದೇ ವೇಳೆ ವಿಪಕ್ಷ ಸದಸ್ಯರು ಸಹ ಅಶೋಕ್ ಅವರಿಗೆ ಸಾಥ್ ಕೊಟ್ಟರು. ಈ ವೇಳೆ ಮಧ್ಯಪ್ರವೇಶ ಮಾಡಿದ ಡಿಕೆಶಿ, ಕಿರುಚಾಡೋದಕ್ಕೆ ಸಮಯ ಇದೆ. ಗ್ರೇಟರ್ ಬೆಂಗಳೂರು ಬಿಲ್ ವ್ಯಾಪಕವಾಗಿ ಚರ್ಚೆ ಆಗಲಿ. ವಿಪಕ್ಷಗಳ ಶಾಸಕರು ಹೇಳಿದ್ದಾರೆ, ನಮ್ಮ ಸಚಿವರು, ಶಾಸಕರು ಕೂಡ ಚರ್ಚೆ ಮಾಡಲು ಸಲಹೆ ನೀಡಿದ್ದಾರೆ. ಸದನ ಸಮಿತಿ ರಚನೆ ಮಾಡ್ತೀವಿ, ಬಿಲ್ ಪೆಂಡಿಂಗ್ ಇಡುತ್ತೇವೆ ಎಂದು ಸ್ಪಷ್ಟಪಡಿಸಿದರು.Sign in to your account -Username or Email Address - - -Password - - Remember Me - - diff --git a/PublicTV_State/url_26_102_16.txt b/PublicTV_State/url_26_102_16.txt deleted file mode 100644 index 56ff6bc348ba46fe469ccae00ab1fec913f542d0..0000000000000000000000000000000000000000 --- a/PublicTV_State/url_26_102_16.txt +++ /dev/null @@ -1,16 +0,0 @@ -ಪಂಚಾಂಗ -ಶ್ರೀ ಕ್ರೋಧಿನಾಮ ಸಂವತ್ಸರ, -ದಕ್ಷಿಣಾಯಣ, ಗ್ರೀಷ್ಮ ಋತು, -ಆಷಾಡ ಮಾಸ, ಕೃಷ್ಣ ಪಕ್ಷ, -ಪಂಚಮಿ, ಗುರುವಾರ, -ಪೂರ್ವಭಾದ್ರಪದ ನಕ್ಷತ್ರ.ರಾಹುಕಾಲ: 02:05 ರಿಂದ 03:40 -ಗುಳಿಕಕಾಲ: 09:19 ರಿಂದ 10:54 -ಯಮಗಂಡಕಾಲ: 06:08 ರಿಂದ 07:44ಮೇಷ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಆತಂಕ ಮತ್ತು ಗಾಬರಿ, ಮಾತಿನಿಂದ ತೊಂದರೆ, ಆರ್ಥಿಕ ವ್ಯವಹಾರದ ಚಿಂತೆ.ವೃಷಭ: ಪ್ರಯಾಣದಲ್ಲಿ ಎಚ್ಚರಿಕೆ, ಮೋಜು ಮಸ್ತಿಯಿಂದ ಸಮಸ್ಯೆಗಳು, ದಾಂಪತ್ಯದಲ್ಲಿ ಸಮಸ್ಯೆಗಳು, ಅನಾರೋಗ್ಯದಿಂದ ತೊಂದರೆ.ಮಿಥುನ: ದುಃಸ್ವಪ್ನಗಳು, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಮಿತ್ರರೊಂದಿಗೆ ಕಾಲಹರಣ, ಸಂಗಾತಿಯಿಂದ ಅನುಕೂಲ.ಕಟಕ: ಆರ್ಥಿಕ ಸಂಕಷ್ಟಗಳು, ಆತುರದಿಂದ ತಪ್ಪು ನಿರ್ಧಾರ, ಉದ್ಯೋಗ ತಂತ್ರದಿಂದ ನೋವು, ಸ್ನೇಹಿತರ ಸಹಕಾರದ ನಿರೀಕ್ಷೆ.ಸಿಂಹ: ಉದ್ಯೋಗ ನಷ್ಟದ ಭಯ, ಸೇವಾವೃತ್ತಿಯವರಿಗೆ ಅನುಕೂಲ, ಖರ್ಚುಗಳು ಅಧಿಕ, ಸಂಗಾತಿಯಿಂದ ನಷ್ಟ.ಕನ್ಯಾ: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಮಿತ್ರರಿಂದ ಸಹಾಯ, ಪ್ರಯಾಣದಲ್ಲಿ ತೊಂದರೆ, ಆಕಸ್ಮಿಕ ಧನಾಗಮನದ ನಿರೀಕ್ಷೆ.ತುಲಾ: ದಾಂಪತ್ಯದಲ್ಲಿ ಮನಸ್ತಾಪ, ಉದ್ಯೋಗ ಒತ್ತಡಗಳು, ಮಕ್ಕಳ ಜೀವನದ ಚಿಂತೆ, ವಿದ್ಯಾಭ್ಯಾಸದಲ್ಲಿ ಮರೆವು.ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಅದೃಷ್ಟದ ನಿರೀಕ್ಷೆ, ಭವಿಷ್ಯದಲ್ಲಿ ಗೆಲ್ಲುವ ಕನಸು.ಧನಸ್ಸು: ಸಾಲಗಾರರ ಕಾಟ, ಶತ್ರುಗಳ ಚಿಂತೆ, ಅನಿರೀಕ್ಷಿತ ದುರ್ಘಟನೆಗಳು, ಆಕಸ್ಮಿಕ ಪ್ರಯಾಣ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.ಮಕರ: ಪ್ರೀತಿ ಪ್ರೇಮದಲ್ಲಿ ಸೋಲು, ಸಂಗಾತಿಯಿಂದ ಧನಾಗಮನ, ವ್ಯವಹಾರದ ಚಿಂತೆ, ಪಾಲುದಾರಿಕೆಯಲ್ಲಿ ಸಮಸ್ಯೆ.ಕುಂಭ: ಮಾನಸಿಕ ತೊಳಲಾಟ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ವಾಹನದಿಂದ ತೊಂದರೆ, ಉದ್ಯೋಗ ಬದಲಾವಣೆಯ ಆಲೋಚನೆ.ಮೀನ: ನೆರೆಹೊರೆಯವರಿಂದ ಆರ್ಥಿಕ ಸಹಾಯ, ಪ್ರೇಮಿಗಳಲ್ಲಿ ಮನಸ್ತಾಪ, ಭಾವನಾತ್ಮಕ ಸೋಲು, ವಿದ್ಯಾಭ್ಯಾಸದಲ್ಲಿ ತೊಂದರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_102_17.txt b/PublicTV_State/url_26_102_17.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_17.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_18.txt b/PublicTV_State/url_26_102_18.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_18.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_19.txt b/PublicTV_State/url_26_102_19.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_19.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_2.txt b/PublicTV_State/url_26_102_2.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_2.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_20.txt b/PublicTV_State/url_26_102_20.txt deleted file mode 100644 index 365a22728d272b6dad875d5b13e44187d769057e..0000000000000000000000000000000000000000 --- a/PublicTV_State/url_26_102_20.txt +++ /dev/null @@ -1,9 +0,0 @@ -ಬಿಪಿ, ಶುಗರ್ ಸರಿಪಡಿಸಿಕೊಳ್ಳಲು ಪಾದಯಾತ್ರೆ ಮಾಡಬಹುದು ಮಾಡಲಿಬೆಂಗಳೂರು: ನಿಜವಾದ ಹೋರಾಟ ಮಾಡುವುದಾದರೆ ಮೊದಲಿನಿಂದ ಮಾಡುತ್ತಿದ್ದರು. ಈಗ ಊಟ ಕೊಡ್ತಾರೆ, ಹಾಸಿಗೆ ಕೊಡ್ತಾರೆ ಎಂದು ಮಲಗಿ ಹೋಗೋಣ ಅಂತಾ ಪ್ರತಿಭಟನೆ (Protest) ಮಾಡ್ತಿದ್ದಾರೆ ಎಂದು ದೋಸ್ತಿ ನಾಯಕರನ್ನು ಕಾಂಗ್ರೆಸ್ (Congress) ಶಾಸಕ ಲಕ್ಷ್ಮಣ ಸವದಿ (Laxman Savadi) ವ್ಯಂಗ್ಯವಾಡಿದ್ದಾರೆ.ನಗರದಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಮುಡ ಹಗರಣ (MUDA scam) ನಡೆದಿದೆ ಎನ್ನುತ್ತಿರುವುದು ಯಾವಾಗ? ಹಗರಣ ನಡೆದಿದ್ದರೆ ಯಾರ ಅವಧಿ? ಈಗ ಯಾಕೆ ಆರೋಪ ಮಾಡ್ತಿದ್ದಾರೆ? ಅವರೆ ಸಿಎಂ ಆಗಿದ್ದರು, ಕಂದಾಯ ಸಚಿವರು ಆಗಿದ್ದರು. ಆಗ ಏನು ಮಾಡುತ್ತಿದ್ದರು? ದೊಡ್ಡ ಹಗರಣ ಆಗಿದ್ದರೆ ಮೊದಲೇ ಯಾಕೆ ತಡೆಯಲಿಲ್ಲ. ಕೊನೆಯೆ ಎರಡು ದಿನ ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.ವಿರೋಧ ಪಕ್ಷದಲ್ಲಿ ನಾಯಕರಿಲ್ಲ, ಅದು ನಿಷ್ಕ್ರಿಯ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇವರು ಡ್ರಾಮಾ ಮಾಡ್ತಿದ್ದಾರೆ. ಇದು ಅಹೋರಾತ್ರಿ ಧರಣಿ ಅಲ್ಲ ಡ್ರಾಮಾ ಅಷ್ಟೇ. ವಿಪಕ್ಷದವರು ನಾವು ಜೀವಂತವಾಗಿ ಇದ್ದೇವೆ ಎಂದು ತೋರಿಸಿಕೊಳ್ಳಲು ಈ ಧರಣಿ. ಇನ್ನೂ ಸಾಕಷ್ಟು ಜನರಿಗೆ ಬಿಪಿ, ಶುಗರ್ ಇದೆ. ಆರೋಗ್ಯ ಸರಿಪಡಿಸಿಕೊಳ್ಳಲು ಪಾದಯಾತ್ರೆ ಮಾಡಬಹುದು ಮಾಡಲಿ. ಇನ್ನೂ 20 ವರ್ಷ ಅವರೆಲ್ಲಾ ರಾಜಕಾರಣ ಮಾಡಲು ಫಿಟ್ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ.ಮುಡದಲ್ಲಿ 200% ಯಾವುದೇ ಹಗರಣ ನಡೆದಿಲ್ಲ. ಮುಖ್ಯಮಂತ್ರಿಗಳ ಧರ್ಮ ಪತ್ನಿಗೆ ಅವರ ಕುಟುಂಬದಿಂದ ಆಸ್ತಿ ಬಂದಿದೆ. ಈಗ ಕೇಂದ್ರ ಬಜೆಟ್ ವೈಫಲ್ಯ ಮುಚ್ಚಿಕೊಳ್ಳಲು ಮೇಲಿನಿಂದ ಸೂಚನೆ ಬಂದಿದೆ. ಅದಕ್ಕೆ ಇಲ್ಲಿ ಧರಣಿ ನಡೆಯುತ್ತಿದೆ. ಈ ಡ್ರಾಮಾದ ಹಿಂದಿರುವವರು ಯಾರು ಎಂಬುದನ್ನು ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_102_21.txt b/PublicTV_State/url_26_102_21.txt deleted file mode 100644 index 3daf38ba134d84ccd2f9a4343d83a6a50a84ed9f..0000000000000000000000000000000000000000 --- a/PublicTV_State/url_26_102_21.txt +++ /dev/null @@ -1,11 +0,0 @@ -ಬೆಂಗಳೂರು: ಜಾರಿ ನಿರ್ದೇಶನಾಲಯ (ED) ವಿರುದ್ಧ ದೂರು ನೀಡಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ಹೆಚ್ಚುವರಿ ನಿರ್ದೇಶಕ ಕಲ್ಲೇಶ್‌ (Kallesh) ಭಾರೀ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.ಹೌದು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹಾಗೂ ಸಚಿವರ ಹೆಸರು ಹೇಳುವಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒತ್ತಡ ಹೇರಿದ್ದಾರೆ  ಎಂದು ಆರೋಪಿಸಿ  ಅಧಿಕಾರಿ ಕಲ್ಲೇಶ್ ದೂರು ನೀಡಿದ್ದರು. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ  -ಈ ದೂರನ್ನೇ ಆಧಾರವಾಗಿಟ್ಟುಕೊಂಡು ಮಂಗಳವಾರ ಸಿಎಂ-ಡಿಸಿಎಂ ಪ್ರತಿಭಟನೆ ಮಾಡಿದ್ದರು. ಆದರೆ ಈ ದೂರು ಕೊಟ್ಟ ಅಧಿಕಾರಿ ಕಲ್ಲೇಶ್‌ರನ್ನು ಭ್ರಷ್ಟಾಚಾರ ಆರೋಪದ ಮೇಲೆ ಈ ಹಿಂದೆ ಸಿದ್ದರಾಮಯ್ಯ ಅಮಾನತುಗೊಳಿಸಿದ್ದರು.ಪಬ್ಲಿಕ್ ಟಿವಿಗೆ ಸಿಕ್ಕಿರುವ ದಾಖಲೆಗಳ ಪ್ರಕಾರ ಜೂನ್ 22ರಂದು ನಿಗಮದ ಮಾಜಿ ಎಂಡಿ ಕಲ್ಲೇಶ್‌ರನ್ನು ಸಿದ್ದರಾಮಯ್ಯ ಅಮಾನತುಗೊಳಿಸಿದ್ದರು. ಅಮಾನತುಗೊಂಡ ಅಧಿಕಾರಿ ಕಲ್ಲೇಶ್ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಇಡಿ ಅಧಿಕಾರಿಗಳ ವಿರುದ್ಧ ದೂರು ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.ಕಲ್ಲೇಶ್ ವಿರುದ್ಧ ಇರುವ ಆರೋಪಗಳೇನು? -ಎಸ್‌ಸಿ/ಎಸ್‌ಟಿ ನಿಗಮಕ್ಕೆ ಬರಬೇಕಿದ್ದ ಬಡ್ಡಿ ಹಣದ ವಿಷಯ ಮರೆಮಾಚಿ 60 ಲಕ್ಷದ 83 ಸಾವಿರ ಬಡ್ಡಿ ಹಣಕ್ಕೆ ಸೂಕ್ತ ದಾಖಲೆ ನೀಡಿಲ್ಲ. ವಿದ್ಯಾರ್ಥಿ ನಿಲಯದ ಅಗತ್ಯ ಸಾಮಾಗ್ರಿಗಳ ಬೇಡಿಕೆ ಇಲ್ಲದೇ ಇದ್ದರೂ ಖರೀದಿ. ಸಾಮಾಗ್ರಿಗಳ ಖರೀದಿ ಟೆಂಡರ್‌ನಲ್ಲಿ ಲೋಪ.ಎಸ್‌ಸಿ/ಎಸ್‌ಟಿ ಹಣ ಸಮರ್ಪಕವಾಗಿ ಬಳಕೆ ಮಾಡದೇ ಇರುವುದು. ಎಸ್‌ಎಸ್‌ಎಲ್‌ಸಿ (SSLC) ಮಕ್ಕಳಿಗೆ ಗುಣಾತ್ಮಕ ತರಬೇತಿ ನೀಡಿಲ್ಲ. 75% ಗಿಂತ ಕಡಿಮೆ ಫಲಿತಾಂಶ ಬಂದ ವಸತಿ ಶಾಲೆ ಬಗ್ಗೆ ನಿಗಾವಹಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ Sign in to your account -Username or Email Address - - -Password - - Remember Me - - diff --git a/PublicTV_State/url_26_102_22.txt b/PublicTV_State/url_26_102_22.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_22.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_23.txt b/PublicTV_State/url_26_102_23.txt deleted file mode 100644 index 5ff46862de067eebee2c5348d672a8bf3f19f360..0000000000000000000000000000000000000000 --- a/PublicTV_State/url_26_102_23.txt +++ /dev/null @@ -1,9 +0,0 @@ -ಬೀದರ್: ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯ ಎಫೆಕ್ಟ್‌ಗೆ ಒಂದೇ ವಾರದಲ್ಲಿ ಬರೋಬ್ಬರಿ 91ಕ್ಕೂ ಅಧಿಕ ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಗಳು ಕುಸಿದು ಬಿದ್ದು ಜನರು ಕಂಗಾಲಾಗಿದ್ದಾರೆ.ಇಂದು ಸುರಿದ ಧಾರಾಕಾರ ಮಳೆಗೆ ಒಂದೇ ಗ್ರಾಮದ ಅಂಚೆ ಕಚೇರಿ ಸೇರಿದಂತೆ 5ಕ್ಕೂ ಅಧಿಕ ಮನೆಗಳು ಕುಸಿದು ಬಿದ್ದು, ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಳೆಯ ರಗಳೆಗೆ ಗಡಿ ಜಿಲ್ಲೆ ಬೀದರ್‌ನ ಜನರು ತತ್ತರಿಸಿ ಹೋಗಿದ್ದಾರೆ. ಇದನ್ನೂ ಓದಿ: ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿಗಡಿ ಜಿಲ್ಲೆ ಬೀದರ್‌ನಲ್ಲಿ ಸತತ ಒಂದು ವಾರಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಬೀದರ್ ತಾಲೂಕಿನ ಸಿಂಧೋಲ್ ಗ್ರಾಮದಲ್ಲಿ 5ಕ್ಕೂ ಅಧಿಕ ಮನೆಗಳು ಭಾಗಶಃ ಕುಸಿದು ಬಿದ್ದಿವೆ. ಗ್ರಾಮದ ಅಬ್ದುಲ್ ರಜಾಕ್, ರಜಿಯಾ ಬೇಗಂ, ಪುಷ್ಪಾವತಿ, ಸುಜಾತ ಎಂಬವರ ಮನೆಗಳು ಸೇರಿದಂತೆ ಅಂಚೆ ಕಚೇರಿಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಮಳೆಯಿಂದಾಗಿ ಮನೆಗಳನ್ನು ಕಳೆದುಕೊಂಡು ಜನರು ವಾಸ ಮಾಡಲು ಬೇರೆ ಮನೆಗಳು ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಲಿ ಮಾಡಿದರಷ್ಟೇ ತುತ್ತಿನ ಚೀಲ ತುಂಬುತ್ತೆ. ಆದರೆ ವರುಣನ ಅಬ್ಬರದಿಂದ ಇತ್ತ ಕೆಲಸವೂ ಇಲ್ಲ. ತಿನ್ನೋಕೆ ಅನ್ನವೂ ಇಲ್ಲದೇ ಜನ ಪರದಾಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ, ಮುಡಾ ಹಗರಣ; ಸರ್ಕಾರದ ವಿರುದ್ಧ ವಿಪಕ್ಷ ನಾಯಕರಿಂದ ಅಹೋರಾತ್ರಿ ಧರಣಿಧಾರಾಕಾರವಾಗಿ ಸುರಿಯುತ್ತಿರೋ ಮಳೆಯಿಂದ 90ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದು ಬಿದ್ದಿವೆ. ಬಸವಕಲ್ಯಾಣದಲ್ಲಿ 23, ಬೀದರ್‌ನಲ್ಲಿ 13, ಭಾಲ್ಕಿಯಲ್ಲಿ 12, ಹುಮ್ನಾಬಾದ್‌ನಲ್ಲಿ 11, ಚಿಟಗುಪ್ಪದಲ್ಲಿ 12, ಔರಾದ್‌ನಲ್ಲಿ 11, ಕಮಲನಗರದಲ್ಲಿ 4 ಹಾಗೂ ಹುಲಸೂರಿನಲ್ಲಿ 5 ಮನೆಗಳು ನೆಲಕಚ್ಚಿವೆ. ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಮನೆ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಡಳಿತಕ್ಕೆ ವರದಿ ನೀಡುತ್ತಿದ್ದಾರೆ.Sign in to your account -Username or Email Address - - -Password - - Remember Me - - diff --git a/PublicTV_State/url_26_102_24.txt b/PublicTV_State/url_26_102_24.txt deleted file mode 100644 index e08778d3f9cfd2a6ca1839f4a3f1e4d934ce2303..0000000000000000000000000000000000000000 --- a/PublicTV_State/url_26_102_24.txt +++ /dev/null @@ -1,10 +0,0 @@ -ಬೆಂಗಳೂರು: ಆಸ್ಟರಿಯಾ ಏರೋಸ್ಪೇಸ್ (Asteria Aerospace) ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ಸ್ಕೈಡೆಕ್ ಪ್ಲಾಟ್ ಫಾರ್ಮ್ ( SkyDeck Platform) ಪರಿಚಯಿಸಿದೆ.ಆಸ್ಟರಿಯಾ ಏರೋಸ್ಪೇಸ್ ಎಂಬುದು ಸಂಪೂರ್ಣವಾಗಿ ಎಲ್ಲವನ್ನೂ ದೇಶೀಯವಾಗಿ ಸಿದ್ಧಪಡಿಸಿ, ಉತ್ಪಾದನೆ ಮಾಡುತ್ತಿರುವ ಡ್ರೋನ್ (Drone) ತಂತ್ರಜ್ಞಾನ ಕಂಪನಿ. ಅದು ಅತ್ಯಾಧುನಿಕ ನವೀನ ಬಗೆಯ ಕ್ಲೌಡ್ ಪ್ಲಾಟ್ ಫಾರ್ಮ್ ಅನ್ನು ಪರಿಚಯಿಸುತ್ತಿದ್ದು, ಆ ಪ್ಲಾಟ್ ಫಾರ್ಮ್ ಹೆಸರು ಸ್ಕೈಡೆಕ್. ಇದೀಗ ಅದನ್ನು ಸೆಲ್ಫ್ ಸರ್ವೀಸ್ SaaS ಸಲ್ಯೂಷನ್ ಆಗಿ ನೀಡುತ್ತಿದೆ. ಉದ್ಯಮಗಳಿಗೆ ಡ್ರೋನ್ ದತ್ತಾಂಶ ನಿರ್ವಹಣೆಯನ್ನು ಸುವ್ಯವಸ್ಥಿತ ಮಾಡುವುದಕ್ಕೆ ಸ್ಕೈಡೆಕ್ ಪ್ಲಾಟ್ ಫಾರ್ಮ್ ಬಲ ತುಂಬುತ್ತದೆ. ಡ್ರೋನ್ ಡೇಟಾದ ಬಳಕೆದಾರರು ಹಾಗೂ ಸೇವಾ ಪೂರೈಕೆದಾರರು ಇಬ್ಬರಿಗೂ ಇದು ಸಮಗ್ರ ಸಾಫ್ಟ್ ವೇರ್ ಪ್ಲಾಟ್ ಫಾರ್ಮ್ ರೀತಿಯಲ್ಲಿ ಸೇವೆ ಒದಗಿಸುತ್ತದೆ. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿಜಿಐಎಸ್ ನಂಥ ಉದ್ಯಮಗಳು ನಿರ್ಮಾಣ, ತೈಲ ಹಾಗೂ ಅನಿಲ, ಕೃಷಿ ಕ್ಷೇತ್ರಗಳಲ್ಲಿ ತೊಡಗಿಕೊಂಡಿವೆ. ಸ್ಕೈಡೆಕ್ ಇಂಥವುಗಳಿಗೆ ತಂತ್ರಜ್ಞಾನದ ದೃಷ್ಟಿಯಿಂದ ಆಧುನಿಕವಾದ ಸಲಕರಣೆಗಳು ಮತ್ತು ವಿಶ್ಲೇಷಣೆಗಳನ್ನು ಒದಗಿಸುತ್ತದೆ. ಅದರೊಂದಿಗೆ ಡ್ರೋನ್ ಡೇಟಾವನ್ನು ಬಳಸಿಕೊಂಡು, ಸೈಟ್ ಗಳು ಮತ್ತು ತಮ್ಮ ನಿರ್ಣಾಯಕ ಸ್ವತ್ತುಗಳನ್ನು ಡಿಜಿಟಲ್ ಆಗಿ ರೂಪಾಂತರ ಮಾಡಿಕೊಳ್ಳಬಹುದಾಗಿರುತ್ತದೆ. ಈ ಕ್ಲೌಡ್ ಪ್ಲಾಟ್ ಫಾರ್ಮ್ ಸುರಕ್ಷಿತವಾದ, ಕೇಂದ್ರೀಕೃತ ಡ್ರೋನ್ ನಿರ್ವಹಣೆ ಒದಗಿಸುವುದರ ಜೊತೆಗೆ ತತ್ ಕ್ಷಣಕ್ಕೆ ದೃಶ್ಯವನ್ನು ಸಹ ತಂದುಕೊಳ್ಳುತ್ತದೆ, ಸಹಯೋಗ ಹಾಗೂ ವರದಿ ಮಾಡುವ ಸಾಧನಗಳೊಂದಿಗೆ ಸುವ್ಯವಸ್ಥಿತ ಸೈಟ್ ಮೇಲ್ವಿಚಾರಣೆ ಮತ್ತು ನಿಗಾ ವಹಿಸಲು ಅನುಕೂಲ ಮಾಡಿಕೊಡುತ್ತದೆ. ಸ್ಕೈಡೆಕ್ ಎಷ್ಟು ವಿಶಿಷ್ಟ ಅಂದರೆ ಅದರ ಪೂರ್ವ- ನಿರ್ಮಿತ, ಉದ್ಯಮಕ್ಕೆ ನಿರ್ದಿಷ್ಟ ಕೃತಕ ಬುದ್ಧಿಮತ್ತೆ (ಎಐ- ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಮಾದರಿಗಳಿಂದಾಗಿ ಅದು ವೈಮಾನಿಕ ದತ್ತಾಂಶಗಳನ್ನು ಶೀಘ್ರವಾಗಿ ವಿಶ್ಲೇಷಣೆ ಮಾಡುತ್ತದೆ. ಪೂರ್ವಭಾವಿಯಾಗಿ ನಿರ್ಧಾರ ಒದಗಿಸುತ್ತದೆ ಮತ್ತು ಉದ್ಯಮದ ಉತ್ಕೃಷ್ಟತೆಯನ್ನು ಸಾಧಿಸುತ್ತದೆ.ಯೋಜನಾ ನಿರ್ವಹಣೆ, ಹಾರಾಟದ ಯೋಜನೆ, ಮತ್ತು ಅನುಷ್ಠಾನ ಇವೆಲ್ಲವನ್ನೂ ಸಂಯೋಜನೆ ಮಾಡುವ ಮೂಲಕವಾಗಿ ಡ್ರೋನ್ ಸೇವಾ ಪೂರೈಕೆದಾರರಿಗೆ ಕೆಲಸದ ಹರಿವು (ವರ್ಕ್ ಫ್ಲೋ) ಸರಾಗ ಮಾಡಿಕೊಡುತ್ತದೆ ಸ್ಕೈಡೆಕ್. ಆಟೋಮೆಟೆಡ್ ಡ್ರೋನ್ ದತ್ತಾಂಶದ ಸಂಸ್ಕರಣೆಗೆ ಇದು ವೆಚ್ಚದ ದೃಷ್ಟಿಯಿಂದ ಪರಿಣಾಮಕಾರಿ, ಕ್ಲೌಡ್ ಆಧಾರಿತವಾದ ಸಲ್ಯೂಷನ್ ಆಗಿದ್ದು, ಉದ್ಯಮದ ಅಗತ್ಯಗಳಿಗೆ ವ್ಯಾಪಕವಾಗಿ ನೆರವಾಗುತ್ತದೆ. ಇದರ ಜೊತೆಗೆ ಸ್ಕೈಡೆಕ್ ಏಕೀಕೃತವಾದ ರೆಪಾಸಿಟರಿ ಡ್ರೋನ್ ದತ್ತಾಂಶವನ್ನು ಒದಗಿಸುತ್ತದೆ. ವಿಶ್ಲೇಷಣೆಯನ್ನು ಸರಳಗೊಳಿಸುತ್ತದೆ ಮತ್ತು ಬಳಕೆದಾರರೊಂದಿಗೆ ಡೇಟಾ ಹಂಚಿಕೊಳ್ಳುತ್ತದೆ. ಆಸ್ಟರಿಯಾ ಏರೋಸ್ಪೇಸ್ ಸಹ ಸಂಸ್ಥಾಪಕರಾದ ನೀಲ್ ಮೆಹ್ತಾ ಮಾತನಾಡಿ, ಸುರಕ್ಷಿತ ಮತ್ತು ವ್ಯಾಪಕವಾದ ಡ್ರೋನ್ ಕಾರ್ಯಾಚರಣೆಗಳು ಮತ್ತು ಡೇಟಾ ನಿರ್ವಹಣೆ ಸಲ್ಯೂಷನ್ ಗಳನ್ನು ಬಯಸುವ ಉದ್ಯಮಗಳು ಮತ್ತು ವೃತ್ತಿಪರರಿಗೆ ಸ್ಕೈಡೆಕ್ ಅನ್ನು ಪರಿಚಯಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ. ಸ್ಕೈಡೆಕ್ ಕಠಿಣವಾದ ಸವಾಲಿನ ಅಂಶಗಳನ್ನು ಸರಿಪಡಿಸುತ್ತದೆ. ದತ್ತಾಂಶವನ್ನು ದಾಖಲಿಸುವುದರಿಂದ ಹಿಡಿದು ಕಾರ್ಯಸಾಧುವಾಗುವಂಥ ಒಳನೋಟಗಳ ತನಕ ಎಲ್ಲ ಉದ್ಯಮಗಳಿಗೂ ಡ್ರೋನ್ ಆಧಾರಿತವಾದ ಪರಿಹಾರಗಳನ್ನು ಅಳವಡಿಸಿಕೊಳ್ಳಲು ಕೆಲಸದ ಹರಿವನ್ನು ಸುವ್ಯವಸ್ಥಿತಗೊಳಿಸುತ್ತದೆ. ನಮ್ಮಲ್ಲಿನ ಹೊಂದಿಕೊಳ್ಳುವ ಬೆಲೆಯು ಎಲ್ಲ ಗಾತ್ರದ ಉದ್ಯಮಗಳಿಗೂ – ವ್ಯವಹಾರಗಳಿಗೂ ತಮ್ಮ ನಿರ್ದಿಷ್ಟ ಅಗತ್ಯಗಳನ್ನು ಪೂರೈಸುವುದನ್ನು ಸ್ಕೈಡೆಕ್ ಸಾಮರ್ಥ್ಯ ಖಾತ್ರಿ ಮಾಡುತ್ತದೆ ಎಂದು ತಿಳಿಸಿದರು.ಉಚಿತವಾಗಿ ಸ್ಕೈಡೆಕ್ ಪ್ರಯೋಗಾರ್ಥವನ್ನು ಆರಂಭಿಸುವುದಕ್ಕೆ ಮತ್ತು ಸ್ಕೈಡೆಕ್ ನ ರೂಪಾಂತರ ಸಾಮರ್ಥ್ಯವನ್ನು ಅನುಭವ ಪಡೆಯುವುದಕ್ಕೆ www.asteria.co.in/skydeck ಗೆ ಭೇಟಿ ನೀಡಿ ಅಥವಾ ಸ್ಕ್ಯಾನ್ ಮಾಡಬಹುದು.ಆಸ್ಟರಿಯಾ ಏರೋಸ್ಪೇಸ್ ಲಿಮಿಟೆಡ್ ಬಗ್ಗೆ -ಆಸ್ಟರಿಯಾ ಏರೋಸ್ಪೇಸ್ ಲಿಮಿಟೆಡ್ ಎಂಬುದು ವೈಮಾನಿಕ ದತ್ತಾಂಶದಿಂದ ಕ್ರಿಯಾಶೀಲ ಬುದ್ಧಿಮತ್ತೆಯನ್ನು ಒದಗಿಸುವ ಪೂರ್ಣ-ಪ್ರಮಾಣದ ಡ್ರೋನ್ ತಂತ್ರಜ್ಞಾನ ಕಂಪನಿಯಾಗಿದೆ. ಆಸ್ಟರಿಯಾ ತನ್ನ ಆಂತರಿಕ ಹಾರ್ಡ್‌ವೇರ್ ವಿನ್ಯಾಸ, ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಉತ್ಪಾದನಾ ಸಾಮರ್ಥ್ಯಗಳನ್ನು ಬಳಸಿಕೊಂಡು ಸರ್ಕಾರ ಹಾಗೂ ಉದ್ಯಮ ಗ್ರಾಹಕರಿಗೆ ಅವರಿಗೆ ಬೇಕಾದಂಥ ರೀತಿಯಲ್ಲಿ ರೂಪಿಸಿದ ಗ್ರಾಹಕ ನಿರ್ದಿಷ್ಟ ಡ್ರೋನ್ ಸಲ್ಯೂಷನ್ ಗಳನ್ನು ಅಭಿವೃದ್ಧಿಪಡಿಸುತ್ತದೆ. ದೀರ್ಘಾವಧಿಯ, ಗುಣಮಟ್ಟ-ಕೇಂದ್ರಿತ ಮತ್ತು ವಿಶ್ವಾಸಾರ್ಹ ಉತ್ಪನ್ನಗಳು ಮತ್ತು ಸೇವೆಗಳನ್ನು ರಕ್ಷಣೆ ಮತ್ತು ಹೋಮ್‌ಲ್ಯಾಂಡ್ ಭದ್ರತೆ, ಕೃಷಿ, ತೈಲ ಮತ್ತು ಅನಿಲ, ಇಂಧನ ಮತ್ತು ಯುಟಿಲಿಟಿ, ದೂರಸಂಪರ್ಕ, ಗಣಿಗಾರಿಕೆ ಮತ್ತು ನಿರ್ಮಾಣ ಕ್ಷೇತ್ರಗಳಿಗೆ ಒದಗಿಸಲು ಆಸ್ಟರಿಯಾವು ವಿಶ್ವಾಸಾರ್ಹ ಪಾಲುದಾರ ಆಗಿದೆ. ಆಸ್ಟರಿಯಾ ಏರೋಸ್ಪೇಸ್ ಲಿಮಿಟೆಡ್ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಇದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಬಹುಪಾಲು ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ: www.asteria.co.in Sign in to your account -Username or Email Address - - -Password - - Remember Me - - diff --git a/PublicTV_State/url_26_102_25.txt b/PublicTV_State/url_26_102_25.txt deleted file mode 100644 index 5e02caf6e058cb140557f0be43b1f9c280455139..0000000000000000000000000000000000000000 --- a/PublicTV_State/url_26_102_25.txt +++ /dev/null @@ -1,9 +0,0 @@ -ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ ಒಬ್ಬರು ಪ್ರೇಯಸಿಯೊಂದಿಗೆ ಇದ್ದಾಗಲೇ ರೆಡ್‌ಹ್ಯಾಂಡಾಗಿ ಪತ್ನಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಪತ್ನಿಗೆ ಕೈಕೊಟ್ಟು ಪ್ರೇಯಸಿಯೊಂದಿಗೆ ವಾಸಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್‌ ರಾಜ್ ಮಹಮ್ಮದ್ ಸಿಕ್ಕಿಬಿದ್ದಿದ್ದಾನೆ.ಸಿರವಾರ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಆಗಿರುವ ರಾಜ್ ಮಹಮ್ಮದ್ ಸಿರವಾರದಲ್ಲಿ ಪ್ರೇಯಸಿಗಾಗಿ ಮನೆ ಮಾಡಿದ್ದ. ದೇವದುರ್ಗ ಠಾಣೆ ಪೊಲೀಸ್ ಕಾನ್‌ಸ್ಟೇಬಲ್‌ ಆಗಿರುವ ಪತ್ನಿ ಪ್ಯಾರಿ ಬೇಗಂ ಅವರನ್ನ ಪ್ರೀತಿಸಿ ಮದುವೆಯಾಗಿದ್ದ ರಾಜ್ ಮಹಮ್ಮದ್ ಕಳೆದ ನಾಲ್ಕು ವರ್ಷಗಳಿಂದ ಪತ್ನಿಯಿಂದ ಅಂತರ ಕಾಯ್ದುಕೊಂಡಿದ್ದ. ಪೊಲೀಸ್ ಹಿರಿಯ ಅಧಿಕಾರಿಗಳು ಬುದ್ದಿವಾದ ಹೇಳಿದರೂ ತಿದ್ದಿಕೊಂಡಿರಲಿಲ್ಲ. ಇದನ್ನೂ ಓದಿ: ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆಗಂಡ ಮತ್ತು ಆತನ ಪ್ರೇಯಸಿಯನ್ನು ಮನೆಯಲ್ಲಿ ಲಾಕ್ ಮಾಡಿದ ಮಹಿಳಾ ಪೇದೆ ಪ್ಯಾರಿ ಬೇಗಂ ಸ್ಥಳದಲ್ಲೇ ಎಸ್ಪಿಗೆ ಕರೆ ಮಾಡಿ ದೂರು ನೀಡಿದ್ದಾಳೆ. ಎಸ್ಪಿ ಸೂಚನೆಯ ಮೇರೆಗೆ ಸ್ಥಳಕ್ಕೆ ಬಂದ ಸಿರವಾರ ಠಾಣೆ ಪಿಎಸ್ಐ ಗುರುಚಂದ್ರ ಯಾದವ್ ಮನೆ ಬೀಗ ಓಪನ್ ಮಾಡಿಸಿ ಇಬ್ಬರನ್ನೂ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತಿಯ ಕಳ್ಳಾಟಕ್ಕೆ ಬೇಸತ್ತ ಮಹಿಳಾ ಪೇದೆ ನನಗೆ ನ್ಯಾಯ ಬೇಕು ಅಂತಾ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ – ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌Sign in to your account -Username or Email Address - - -Password - - Remember Me - - diff --git a/PublicTV_State/url_26_102_26.txt b/PublicTV_State/url_26_102_26.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_26.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_27.txt b/PublicTV_State/url_26_102_27.txt deleted file mode 100644 index 3d6d40a80937f375bcee1e917ffa3a4c78949e56..0000000000000000000000000000000000000000 --- a/PublicTV_State/url_26_102_27.txt +++ /dev/null @@ -1,9 +0,0 @@ -ಧಾರವಾಡ: ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಮತ್ತು ತಂಪು ಗಾಳಿ ಬೀಸುತ್ತಿರುವುದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ (Dharwad DC) ದಿವ್ಯ ಪ್ರಭು (Divya Prabhu) ಆದೇಶಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯ ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.  ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ Sign in to your account -Username or Email Address - - -Password - - Remember Me - - diff --git a/PublicTV_State/url_26_102_28.txt b/PublicTV_State/url_26_102_28.txt deleted file mode 100644 index 3b79e5e23590bac25c868585200b27ce19241215..0000000000000000000000000000000000000000 --- a/PublicTV_State/url_26_102_28.txt +++ /dev/null @@ -1,10 +0,0 @@ -ಬೆಂಗಳೂರು: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭಾ ಸದಸ್ಯನನ್ನ (Congress Municipal Councilor) ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ (Anekal) ಪಟ್ಟಣದ ಬಹದ್ದೂರ್‌ಪುರದ ಬಳಿ ನಡೆದಿದೆ.ಕಾಂಗ್ರೆಸ್‌ ಪಕ್ಷದ (Congress Party) ಪುರಸಭಾ ಸದಸ್ಯ ರವಿ ಕೊಲೆಯಾದ ವ್ಯಕ್ತಿ. ಹೊಂಚು ಹಾಕಿ ಹಂತಕರು ಕೊಲೆ ಮಾಡಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಹಂತಕರು ಎಸ್ಕೇಪ್‌ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ದರ್ಶನ್ ಸರ್ ನರಕ ಅನುಭವಿಸ್ತಿದ್ದಾರೆ: ಜೈಲಿನಲ್ಲಿದ್ಧ ಖೈದಿ ಸಿದ್ಧಾರೂಢಏನಿದು ಭೀಕರ ಕೃತ್ಯ? -ಕಳೆದ 15 ದಿನಗಳಿಂದಲೂ ಯುವಕರ ಗ್ಯಾಂಗ್‌ವೊಂದು ಲಾಂಗ್‌ ಹಿಡಿದು ಓಡಾಡುತ್ತಿತ್ತು. ಈ ಬಗ್ಗೆ ʻಪಬ್ಲಿಕ್‌ ಟಿವಿʼ ವರದಿ ಮಾಡಿ ಎಚ್ಚರಿಸಿತ್ತು. ಇದೀಗ ಲಾಂಗ್‌ ಹಿಡಿದು ಓಡಾಡುತ್ತಿದ್ದ ಅದೇ ಯುವಕರ ಗ್ಯಾಂಗ್‌ನಿಂದ ಬಹದ್ದೂರ್‌ಪುರದ ಬಳಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಿದ್ದಾರೆ.ಸದ್ಯ ಹಳೇ ವೈಷಮ್ಯಕ್ಕೆ ಹಂತಕರು ಸಿಕ್ಕ ಸಿಕ್ಕ ಕಡೆಗಳಲ್ಲಿ ಮಚ್ಚು ಬೀಸಿ ಕೊಲೆಗೈದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಭರದ ಸಿದ್ಧತೆ – 18 ಆನೆಗಳು ಗುರುತುSign in to your account -Username or Email Address - - -Password - - Remember Me - - diff --git a/PublicTV_State/url_26_102_29.txt b/PublicTV_State/url_26_102_29.txt deleted file mode 100644 index 8781b5a83ff741be2f074cc9b58c555ee4108c15..0000000000000000000000000000000000000000 --- a/PublicTV_State/url_26_102_29.txt +++ /dev/null @@ -1,9 +0,0 @@ -ಬೆಂಗಳೂರು: ಶಾಲೆಯಲ್ಲಿ (School) ನಡೆಯುತ್ತಿದ್ದ ಖೋ ಖೋ ಪಂದ್ಯಾಟದ (Kho Kho Tournament) ವೇಳೆ ಪುಡಿ ಪುಂಡರು ನಶೆ ಏರಿಸಿಕೊಂಡು ಕೈಯಲ್ಲಿ ಡ್ರ್ಯಾಗರ್‌ ಹಿಡಿದು ಅಟ್ಟಹಾಸ ಮೆರೆದ ಘಟನೆ ಕೊತ್ತನೂರು ಬಳಿ ನಡೆದಿದೆ.ಮಂಗಳವಾರ ಸೊಣ್ಣಪ್ಪನಹಳ್ಳಿ ಶಿವಾಲಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರ್‌ ಶಾಲಾ ಖೋ ಖೋ ಪಂದ್ಯಾಟ ಆಯೋಜನೆಗೊಂಡಿತ್ತು. ಈ ವೇಳೆ ತೀರ್ಪುಗಾರ ತಪ್ಪು ತೀರ್ಪು ನೀಡಿದ್ದಾರೆ ಎಂದು ಆರೋಪಿಸಿ ಸೊಣ್ಣಪ್ಪನಹಳ್ಳಿ ಹುಡುಗರು ಕಿರಿಕ್‌ ಮಾಡಿದ್ದಾರೆ. ಈ ವೇಳೆ ಪವನ್ , ಸುದೀಪ್ ಹಾಗೂ ಇತರರು ಏಕಾಏಕಿ ತೀರ್ಪುಗಾರರ ಮೇಲೆ ಮುಗಿಬಿದ್ದಿದ್ದಾರೆ. ಪಂದ್ಯದ ವೇಳೆ ಇವೆಲ್ಲ ಮಾಮೂಲಿ ಎಂದುಕೊಂಡು ಆಯೋಜಕರು ಸುಮ್ಮನಾಗಿದ್ದರು. ಇದನ್ನೂ ಓದಿ: ಜೈಲಿನಲ್ಲಿ ದರ್ಶನ್ ಸರ್ ನರಕ ಅನುಭವಿಸ್ತಿದ್ದಾರೆ: ಜೈಲಿನಲ್ಲಿದ್ಧ ಖೈದಿ ಸಿದ್ಧಾರೂಢಗಲಾಟೆ ಜಾಸ್ತಿ ಆಗುತ್ತಿದ್ದಂತೆ ಚಾಕು‌, ಡ್ರ್ಯಾಗರ್‌, ವಿಕೆಟ್‌ಗಳು ಹೊರಬಂದವು. ಶಾಲಾ ಮಕ್ಕಳ ಮುಂದೆಯೇ ಆಯುಧ ಪ್ರದರ್ಶಿಸಿ ಮಕ್ಕಳನ್ನೂ ಭಯಭೀತಗೊಳಿಸಿದರು. ಈ ವೇಳೆ ಪಂದ್ಯ ನೋಡಲು ಬಂದಿದ್ದ ಶಬ್ಬೀರ್ ಪುಂಡರ ಬಳಿ ಗಲಾಟೆ ಮಾಡದಂತೆ ಮನವಿ ಮಾಡಿದ್ದ. ಗಾಂಜಾ ಅಮಲಿನಲ್ಲಿದ್ದ ಯುವಕರು ಶಬ್ಬೀರ್ ತಲೆಗೆ ಚಾಕವಿನಿಂದ ಗುದ್ದಿ, ಹಲ್ಲೆ ನಡೆಸಿ ಮೊಬೈಲ್‌ ಪುಡಿ ಮಾಡಿದ್ದಾರೆ.ಆರೋಪಿಗಳ ಬಂಧನ ಬಳಿಕ ಈ ಹಿಂದೆ ಇವರ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎನ್ನುವುದು ತಿಳಿದುಬಂದಿದೆ. ಸದ್ಯ ಆರೋಪಿಗಳ ಮೇಲೆ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. Sign in to your account -Username or Email Address - - -Password - - Remember Me - - diff --git a/PublicTV_State/url_26_102_3.txt b/PublicTV_State/url_26_102_3.txt deleted file mode 100644 index 31239cb21ac0625c43e2f2e9b926703d953b85ae..0000000000000000000000000000000000000000 --- a/PublicTV_State/url_26_102_3.txt +++ /dev/null @@ -1,9 +0,0 @@ -ರಾಮನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ (Guarantee Scheme) ಶೋಷಿತ ಸಮುದಾಯದ ಹಣವನ್ನ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ (Dalit Organization Protest) ನಡೆಸಿದೆ.ಚನ್ನಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ದಲಿತ ಮುಖಂಡರು (Dalits Leaders), ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿರಾಜ್ಯ ಸರ್ಕಾರ‌ (Karnataka Govt) ದಲಿತ ವಿರೋಧಿ ನಡೆಯನ್ನ ಅನುಸರಿಸುತ್ತಿದೆ. 2024-25ನೇ ಸಾಲಿನ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗೆ 52,000 ಕೋಟಿ ರೂ. ಮೀಸಲಿಟಿದ್ದೇವೆ, SCSP-TSP ಯೋಜನೆಗೆ (SCSP TSP Scheme) 32,191,46 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಆಯವ್ಯಯದಲ್ಲಿ ಹೇಳಿತ್ತು. ಆದ್ರೆ ಗ್ಯಾರಂಟಿ ಯೋಜನೆಗಳಿಗೆ SCSP-TSP ಯೋಜನೆ ಹಣವನ್ನ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.ಸರ್ಕಾರ ಗ್ಯಾರಂಟಿಗೆ ಹಣ ಬಳಕೆ ಮಾಡಿಕೊಳ್ಳುವ ಮೂಲಕ ಪರಿಶಿಷ್ಟರ ಸಮುದಾಯಕ್ಕೆ ಅನ್ಯಾಯ ಮಾಡ್ತಿದೆ. ಹಾಗಾಗಿ ಕೂಡಲೇ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನ ವಾಪಸ್ಸ್ ನೀಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡುವುದುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರSign in to your account -Username or Email Address - - -Password - - Remember Me - - diff --git a/PublicTV_State/url_26_102_30.txt b/PublicTV_State/url_26_102_30.txt deleted file mode 100644 index 545bcb00bb6459568b34e935d3fcea481e4f5069..0000000000000000000000000000000000000000 --- a/PublicTV_State/url_26_102_30.txt +++ /dev/null @@ -1,9 +0,0 @@ -ಮಂಡ್ಯ: ಕಳೆದ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಡುವು ಕೊಟ್ಟಿದ್ದ ವರುಣದೇವ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಪರಿಣಾಮ ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ (KRS Dam) ಸಂಪೂರ್ಣ ಭರ್ತಿಯಾಗಿದೆ. ಇದರಿಂದ ಹಳೇ ಮೈಸೂರು ಭಾಗದ ಜನರಿಗೆ ಮತ್ತು ಕಾವೇರಿ ಕೊಳ್ಳದ ರೈತರಲ್ಲಿ (Farmers) ಮಂದಹಾಸ ಮನೆ ಮಾಡಿದೆ.124.80 ಗರಿಷ್ಠ ಸಾಮರ್ಥ್ಯದ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಸಂಪೂರ್ಣವಾಗಿ ಭರ್ತಿಯಾಗಿದೆ. 1 ಕಡೆ ಕಾವೇರಿ ಒಡಲು ಭರ್ತಿಯಾಗಿರೋದು ಸಂತಸದ ವಿಚಾರವಾದ್ರೆ, ಇನ್ನೊಂದೆಡೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ (flood concern) ಎದುರಾಗಿದೆ. ಇದನ್ನೂ ಓದಿ: ಮುಡಾ ಸೈಟ್ ಕೋಲಾಹಲ – ವಿಧಾನಸೌಧಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿಸದ್ಯ ಕೆಆರ್‌ಎಸ್ ಡ್ಯಾಂಗೆ 41,099 ಕ್ಯುಸೆಕ್‌ ಒಳಹರಿವು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ ಎರಡು ತಿಂಗಳು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚೆನ್ನಾಗಿ ಬೀಳುವ ಸಾಧ್ಯತೆ ಇದೆ.‌ ಈ ಕಾರಣ ಡ್ಯಾಂಗೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಅಷ್ಟೇ ಪ್ರಮಾಣದಲ್ಲಿ ಹೊರಹರಿವು ಬಿಡಲಾಗುತ್ತದೆ. ಹೀಗಾಗಿಯೇ ಮಂಡ್ಯ ಜಿಲ್ಲಾಡಳಿತ ಕಾವೇರಿ ನದಿ ಪಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವ ಸಮಯದಲ್ಲಾದರೂ ಅಧಿಕ ಪ್ರಮಾಣದಲ್ಲಿ ನದಿಗೆ ಹರಿಸಲಾಗುತ್ತದೆ. ಹೀಗಾಗಿ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು. ಅಲ್ಲದೇ ನದಿ ದಡಕ್ಕೆ ಯಾರು ಸಹ ಹೋಗಬಾರದು ಎಂದು ಮಂಡ್ಯ ಡಿಸಿ ಡಾ.ಕುಮಾರ್‌ ಆದೇಶಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿ ಹಣ ಬಳಕೆ ಆರೋಪ – ಸರ್ಕಾರದ ವಿರುದ್ಧ ದಲಿತ ಸಂಘ ಪ್ರತಿಭಟನೆಕಾವೇರಿ ಮಾತೆಯ ಒಡಲು ತುಂಬಿರೋದು ಕಾವೇರಿ ಮಕ್ಕಳಲ್ಲಿ ಸಂತಸ ತಂದಿದೆ. ಇನ್ನೊಂದೆಡೆ ಪ್ರವಾಹದ ಆತಂಕ ಸಹ ಎದುರಾಗಿದೆ. ಜನರು ಮಳೆಯ ಆರ್ಭಟ ಕಡೆಮೆ ಆಗುವವರೆಗೆ ನದಿಯಿಂದ ದೂರ ಇದ್ದು ಸುರಕ್ಷಿತವಾಗಿ ಇರಬೇಕು ಅಂತ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿSign in to your account -Username or Email Address - - -Password - - Remember Me - - diff --git a/PublicTV_State/url_26_102_4.txt b/PublicTV_State/url_26_102_4.txt deleted file mode 100644 index 19506b8fd39dce86a1ea55a7e34398954b86049d..0000000000000000000000000000000000000000 --- a/PublicTV_State/url_26_102_4.txt +++ /dev/null @@ -1,9 +0,0 @@ -ಮಂಗಳೂರು: ಇಲ್ಲಿನ (Mangaluru Jail) ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬೀದರ್‌ನಲ್ಲಿ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿ – ವಾರದಲ್ಲಿ ಬರೋಬ್ಬರಿ 90ಕ್ಕೂ ಅಧಿಕ ಮನೆಗಳು ಕುಸಿತ25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್, ಐದು ಇಯರ್ ಫೋನ್, ಒಂದು ಬ್ಲೂಟೂತ್ ಡಿವೈಸ್, ಒಂದು ಪೆನ್‌ಡ್ರೈವ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಎಲ್ಲವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್, ಗಾಂಜಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ ವಾಲ್ ತನಿಖೆಗೆ ಆದೇಶ ನೀಡಿದ್ದಾರೆ.ಪೊಲೀಸ್‌ ಕಮಿಷನರ್‌ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್‌ಸ್ಪೆಕ್ಟರ್‌, 150 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿSign in to your account -Username or Email Address - - -Password - - Remember Me - - diff --git a/PublicTV_State/url_26_102_5.txt b/PublicTV_State/url_26_102_5.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_102_5.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_102_6.txt b/PublicTV_State/url_26_102_6.txt deleted file mode 100644 index fb20210a3b893dd97fa2085128525305e197ef28..0000000000000000000000000000000000000000 --- a/PublicTV_State/url_26_102_6.txt +++ /dev/null @@ -1,9 +0,0 @@ -ನವದೆಹಲಿ: ಹರ್ಯಾಣದಲ್ಲಿ ಬಿಜೆಪಿ (BJP) ಮುನ್ನಡೆಗೆ ಆಪ್‌ (AAP) ಕಾರಣಾವಾಯ್ತಾ ಎಂಬ ವಿಶ್ಲೇಷಣೆ ಈಗ ಆರಂಭವಾಗಿದೆ.…ಬೆಂಗಳೂರು: ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ (Jammu and Kashmir) ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.…- ಕಾಂಗ್ರೆಸ್‌ನಂತೆ ಹಗರಣಗಳಲ್ಲೇ ಮುಳುಗೇಳುವ ಕೆಲಸ ಬಿಜೆಪಿ ಮಾಡಿಲ್ಲವೆಂದು ವಾಗ್ದಾಳಿ ಬೆಂಗಳೂರು: ಹರಿಯಾಣದಲ್ಲಿ (Haryana) ಬಿಜೆಪಿ…ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ' ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ…ನವದೆಹಲಿ: ಹರಿಯಾಣದಲ್ಲಿ (Haryana) ಕಾಂಗ್ರೆಸ್‌ ಹಿಂದಿಕ್ಕಿ ಬಿಜೆಪಿ (BJP) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ…ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ (Chief Minister) ನಾನು ಸ್ಪರ್ಧಿ ಎಂದು ಹರ್ಯಾಣದ ಸಿರ್ಸಾದ ಕಾಂಗ್ರೆಸ್‌ ಸಂಸದೆ…- ಸಂಸದರಾಗಿ ದಸರಾಗೆ ಸಾಕ್ಷಿಯಾಗಿದ್ದ ಶ್ರೀಕಂಠದತ್ತ ಒಡೆಯರ್ - ಮೂರು ವರ್ಷ ಖಾಸಗಿ ದರ್ಬಾರ್ ನಡೆಸಲು…ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ,…ಬೆಂಗಳೂರು: ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್…-ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ - ರಾಜ್ಯದಲ್ಲೇ…Sign in to your account -Username or Email Address - - -Password - - Remember Me - - diff --git a/PublicTV_State/url_26_102_7.txt b/PublicTV_State/url_26_102_7.txt deleted file mode 100644 index c7b2d7f1fa1f9152a31cfcb7333e8a20640261aa..0000000000000000000000000000000000000000 --- a/PublicTV_State/url_26_102_7.txt +++ /dev/null @@ -1,46 +0,0 @@ -ರಾಜ್ಯದಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇನ್ನೂ 3 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ: -ಬೆಂಗಳೂರು: 27-21 -ಮಂಗಳೂರು: 28-25 -ಶಿವಮೊಗ್ಗ: 24-22 -ಬೆಳಗಾವಿ: 23-21 -ಮೈಸೂರು: 26-22ಮಂಡ್ಯ: 28-22 -ಮಡಿಕೇರಿ: 20-17 -ರಾಮನಗರ: 28-22 -ಹಾಸನ: 23-20 -ಚಾಮರಾಜನಗರ: 27-22 -ಚಿಕ್ಕಬಳ್ಳಾಪುರ: 27-21ಕೋಲಾರ: 28-22 -ತುಮಕೂರು: 27-21 -ಉಡುಪಿ: 27-25 -ಕಾರವಾರ: 28-26 -ಚಿಕ್ಕಮಗಳೂರು: 22-19 -ದಾವಣಗೆರೆ: 26-22ಹುಬ್ಬಳ್ಳಿ: 24-21 -ಚಿತ್ರದುರ್ಗ: 25-21 -ಹಾವೇರಿ: 25-22 -ಬಳ್ಳಾರಿ: 29-24 -ಗದಗ: 26-22 -ಕೊಪ್ಪಳ: 27-22ರಾಯಚೂರು: 29-24 -ಯಾದಗಿರಿ: 29-24 -ವಿಜಯಪುರ: 26-22 -ಬೀದರ್: 26-22 -ಕಲಬುರಗಿ: 27-23 -ಬಾಗಲಕೋಟೆ: 27-23 - - - - - - - Advertisement - - - - -Sign in to your account -Username or Email Address - - -Password - - Remember Me - - diff --git a/PublicTV_State/url_26_102_8.txt b/PublicTV_State/url_26_102_8.txt deleted file mode 100644 index cf258b35a253048663e0ac8487759098e82f237b..0000000000000000000000000000000000000000 --- a/PublicTV_State/url_26_102_8.txt +++ /dev/null @@ -1,9 +0,0 @@ -ರಾಯಚೂರು: ಕೃಷ್ಣಾ ನದಿಯಲ್ಲಿ (Krishna River) ಕ್ಷಣದಿಂದ ಕ್ಷಣಕ್ಕೆ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆ ರಾಯಚೂರಿನ (Raichuru) ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.ನಾರಾಯಣಪುರ ಜಲಾಶಯದಿಂದ (Narayanpur Dam) ಕೃಷ್ಣಾ‌ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಒಳಹರಿವು ಹೆಚ್ಚಳವಾಗುತ್ತಿರುವುರಿಂದ ಇಂದು ರಾತ್ರಿಯ ಒಳಗಡೆ 2 ಲಕ್ಷ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಅಪಾರ ಪ್ರಮಾಣದ ನೀರಿನಿಂದ ಕೃಷ್ಣಾ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹ ಭೀತಿ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ರಾಯಚೂರಿಗೆ ಘೋಷಣೆಯಾಗದ ಏಮ್ಸ್ – ಹೋರಾಟಗಾರರಿಂದ ಅಸಮಾಧಾನಲಿಂಗಸುಗೂರಿನ ಶೀಲಹಳ್ಳಿ-ಹಂಚಿನಾಳ ಮಧ್ಯದ ಸೇತುವೆ ಮುಳುಗಡೆಯಾಗಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಶೀಲಹಳ್ಳಿಯಿಂದ ನದಿ ತೀರದ ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಈಗ ಜಲದುರ್ಗ ಮಾರ್ಗವಾಗಿ ತಾಲೂಕು ಕೇಂದ್ರಕ್ಕೆ ಬರಲು ಗ್ರಾಮಸ್ಥರು 45 ಕಿ.ಮೀ ಸುತ್ತವರೆದು ಬರಬೇಕಿದೆ.ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ರಾಯಚೂರು ಜಿಲ್ಲೆಯ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕುಗಳಿಗೆ ಪ್ರವಾಹ (Flood) ಭೀತಿ ಎದುರಾಗಿದೆ.Sign in to your account -Username or Email Address - - -Password - - Remember Me - - diff --git a/PublicTV_State/url_26_102_9.txt b/PublicTV_State/url_26_102_9.txt deleted file mode 100644 index cfa0c6472cd3b480cbb21e03bd15b92011672c64..0000000000000000000000000000000000000000 --- a/PublicTV_State/url_26_102_9.txt +++ /dev/null @@ -1,22 +0,0 @@ -ಬೆಂಗಳೂರು: ವಿಧಾನಸಭೆ ಮಳೆಗಾಲ ಅಧಿವೇಶನ (Vidhan Sabha Session) ಅಂತ್ಯಕ್ಕೆ ಇನ್ನು ಎರಡು ದಿನ ಬಾಕಿ ಇರುವಂತೆಯೇ ಸದನದಲ್ಲಿ ಮೂಡಾ ಹಗರಣ (MUDA Scam) ಕೋಲಾಹಲ ಎಬ್ಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಸಂಬಂಧ ಬಿಜೆಪಿ (BJP) ಹೋರಾಟವನ್ನು ತೀವ್ರಗೊಳಿಸಿದೆ.ವಿಧಾನಸಭೆಯಲ್ಲಿ ಬೆಳಗ್ಗೆ ಚರ್ಚೆಗೆ ಅವಕಾಶ ನೀಡದ್ದಕ್ಕೆ ಸಿಟ್ಟಾಗಿರುವ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಈಗ ವಿಧಾನಸಭೆ-ಪರಿಷತ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ. ಈ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಯಸಿರುವ ಬಿಜೆಪಿ, ಶನಿವಾರದ ನಂತರ ಮೈಸೂರಿಗೆ ಪಾದಯಾತ್ರೆ (Mysuru Padayatra) ನಡೆಸುವ ಬಗ್ಗೆಯೂ ಆಲೋಚಿಸಿದೆ. ಸದನದ ಹೊರಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B. Y. Vijayendra) ಮಾತನಾಡಿ, ವಾಲ್ಮೀಕಿ-ಮುಡಾ ಹಗರಣಗಳ ಸಂಬಂಧ ಹೋರಾಟಕ್ಕೆ ಆಡಳಿತ ಪಕ್ಷದಿಂದಲೇ ಒತ್ತಡ ಇದೆ. ಇಷ್ಟು ದೊಡ್ಡ ಹಗರಣ ನಡೆದಿದೆ. ನೀವೇನೂ ಹೋರಾಟ ಮಾಡುದಿಲ್ಲವೇ ಎಂದು ನಮ್ಮನ್ನು ಕೇಳುತ್ತಿದ್ದಾರೆ ಎಂದು ಹೇಳಿದರು.ಈ ಮಧ್ಯೆ, ಮುಡಾ ಹಗರಣದ ಬಗ್ಗೆ ವಿವರಣೆ ನೀಡುವಂತೆ ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲರು ಸೂಚಿಸಿದ್ದ ಹಿನ್ನೆಲೆಯಲ್ಲಿ ರಾಜಭವನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಸುಮಾರು 40 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ.ಬಿಜೆಪಿ ಅಹೋರಾತ್ರಿ ಧರಣಿ ಸದನದಲ್ಲಿ ಅಂಕಿತವಾದ ವಿಧೇಯಕಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೆಗೆದುಕೊಂಡ 3 ನಿರ್ಣಯಗಳ ಬಗ್ಗೆ ಚರ್ಚಿಸಿದ್ದಾರೆ ಅಂತ ತಿಳಿದು ಬಂದಿದೆ.ವಿಧಾನಸಭೆಯಲ್ಲಿ ವಾಕ್ಸಮರ -ಇದಕ್ಕೂ ಮುನ್ನ ಬೆಳಗ್ಗೆ ವಿಧಾನಸಭೆಯಲ್ಲಿ ವಾಕ್ಸಮರ ನಡೆಯಿತು. ನಿಲುವಳಿ ಸೂಚನೆಗೆ ವಿಪಕ್ಷ ನಾಯಕ ಅಶೋಕ್ (R Ashok) ಮುಂದಾದರು. ಮುಖ್ಯಮಂತ್ರಿಗಳೇ ನೇರವಾಗಿ ಪಾಲುದಾರರು. ಇದು ತುರ್ತು ವಿಷಯ. ಚರ್ಚೆಗೆ ಅವಕಾಶ ಕೊಡಿ ಎಂದು ಆಗ್ರಹಿಸಿದರು. ಅಶೋಕ್‌ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್‌ ಖಾದರ್‌, ಅಷ್ಟು ಅರ್ಜೆಂಟ್ ಇದ್ದರೆ ಕಳೆದ ವಾರವೇ ಪ್ರಸ್ತಾಪ ಮಾಡಬೇಕಿತ್ತು. ಪ್ರಶ್ನೋತ್ತರ ಮುಗಿದ ಬಳಿಕ ತೆಗೆದುಕೊಳ್ಳೋಣ ಎಂದು ಹೇಳಿದರು.ಪ್ರಶ್ನೋತ್ತರ ಅವಧಿ ಬಿಡಿ ಮುಡಾ ಅಕ್ರಮದ ಚರ್ಚೆಗ ತೆಗೆದುಕೊಳ್ಳಿ ಅಂತ ಬಿಜೆಪಿಗರು ಒತ್ತಾಯಿಸಿದ್ರು. ಎದ್ದು ನಿಂತ ಸಚಿವ ಬೈರತಿ ಸುರೇಶ್, ಬಿಜೆಪಿಗರ ಭ್ರಷ್ಟಾಚಾರವೂ ಇದೆ. ಚರ್ಚೆ ನಡೆಯಲಿ ಎಂದರು.ಈ ವೇಳೆ ಬಸನ ಗೌಡ ಪಾಟೀಲ್‌ ಯತ್ನಾಳ್ ಮಧ್ಯ ಪ್ರವೇಶಿಸಿ, ಕ್ಲೀನ್ ಇಂಡಿಯಾ, ಕ್ಲೀನ್ ಕರ್ನಾಟಕ. ಕ್ಲೀನ್ ಆಲ್ ಪಾರ್ಟಿ ಆಗಬೇಕು. ಸಿದ್ದರಾಮಯ್ಯ ಒಬ್ಬರನ್ನೇ ಟಾರ್ಗೆಟ್ ಮಾಡೋದಲ್ಲ; ಅಡ್ಜಸ್ಟ್ಮೆಂಟ್. ಮ್ಯಾಚ್ ಫಿಕ್ಸಿಂಗ್ ಎಲ್ಲವೂ ಬರಲಿ ಎಂದು ಹೇಳಿದರು.ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಎದ್ದುನಿಂತು ವಿಚಾರಣಾ ಆಯೋಗ ರಚನೆ ಆಗಿದೆ. ಈಗ ನಿಲುವಳಿ ನೀಡಿರುವುದು ನಿಯಮಬಾಹಿರ, ಚರ್ಚೆಗೆ ಅವಕಾಶ ಇಲ್ಲ ಎಂದರು.ಮುಖ್ಯಮಂತ್ರಿಗಳ ಮನೆಯವರಿಗೆ 14 ಸೈಟ್‌ಗಳನ್ನು ಕೊಟ್ಟಿದ್ದಾರೆ ಅಂತ ಬೆಲ್ಲದ್ ಆರೋಪಕ್ಕೆ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕೋಲಾಹಲ ಉಂಟಾಯಿತು.ನಿಲುವಳಿ ತಿರಸ್ಕಾರ ಮಾಡಿದ ಸ್ಪೀಕರ್ ಚರ್ಚೆಗೆ ಅವಕಾಶ ಕೊಡದೇ ರೂಲಿಂಗ್ ಕೊಟ್ಟು, ಸದನ ಮುಂದೂಡಿದರು. ಬಿಜೆಪಿಗರು ಶೇಮ್ ಶೇಮ್ ಅಂತ ಛೇಡಿಸಿದ್ರು.    - - - - - - - Advertisement - - - - -Sign in to your account -Username or Email Address - - -Password - - Remember Me - - diff --git a/PublicTV_State/url_26_103_1.txt b/PublicTV_State/url_26_103_1.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_103_1.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_103_10.txt b/PublicTV_State/url_26_103_10.txt deleted file mode 100644 index f35c0b3222863e18e6f9e8c5aedcca6d8660c3ec..0000000000000000000000000000000000000000 --- a/PublicTV_State/url_26_103_10.txt +++ /dev/null @@ -1,9 +0,0 @@ -– ದರ್ಶನ್‌ಗೆ ಅನ್ಯಾಯ ಆಗಿದ್ರೆ ಸರಿಪಡಿಸಲು ಪ್ರಯತ್ನಿಸುತ್ತೇನೆ ಎಂದ ಡಿಸಿಎಂರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಭಾಷಣ ಮಾಡುವಾಗ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್’ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ.ಕಾರ್ಯಕ್ರಮದಲ್ಲಿ ದರ್ಶನ್ ಕುರಿತು ಮಾತನಾಡಿದ ಡಿಕೆಶಿ, ಅದರ ಬಗ್ಗೆ ನಾಳೆ ಮಾತನಾಡ್ತೀನಿ. ದರ್ಶನ್ (Darshan) ಅವರ ಪತ್ನಿ ಭೇಟಿ ಮಾಡೋಕೆ ಸಮಯ ಕೇಳಿದ್ದಾರೆ. ನಾಳೆ ಬೆಳಗ್ಗೆ ಅವರನ್ನ ಭೇಟಿ ಮಾಡ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದರು. ಇದನ್ನೂ ಓದಿ: ಜೈಲಲ್ಲಿ ಧ್ಯಾನ, ಅಧ್ಯಾತ್ಮ ಪುಸ್ತಕಗಳ ಓದು – ಅಧ್ಯಾತ್ಮದತ್ತ ದರ್ಶನ್ ಒಲವು?ಏನಾದರೂ ಅನ್ಯಾಯ ಆಗಿದ್ರೆ ಸರಿಪಡಿಸಲು ಪ್ರಯತ್ನ ಮಾಡ್ತೇನೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಯಾರಿಗೇ ಆಗಿದ್ದರೂ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದವರೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಆಶಿಸಿದರು.ಉತ್ಸವ ಕುರಿತು ಮಾತನಾಡಿ, ಅಧಿವೇಶನ ಇದ್ದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದೇನೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತಕೊಟ್ಟು ಇಕ್ಬಾಲ್ ಗೆಲ್ಲಿಸಿದ್ದೀರಿ. ನಿಮ್ಮ ಪ್ರೀತಿ, ವಿಶ್ವಾಸ ಹೀಗೆ ಇರಲಿ. ನಿಮ್ಮ ಸೇವೆ ಮಾಡಲು, ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಲು ಅವಕಾಶ ಕೊಟ್ಟಿದ್ದೀರಿ. ಡಿಕೆ ಸುರೇಶ್, ಬಾಲಕೃಷ್ಣ, ಇಕ್ಬಾಲ್ ಹುಸೇನ್ ಸೇರಿ ನಾನು ನಿಮ್ಮ ಸೇವೆಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಜೆಟ್‌ನಲ್ಲಿ ಅನ್ಯಾಯ – ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿದ ಕರ್ನಾಟಕSign in to your account -Username or Email Address - - -Password - - Remember Me - - diff --git a/PublicTV_State/url_26_103_11.txt b/PublicTV_State/url_26_103_11.txt deleted file mode 100644 index 72f3c67aaabfc8f72a441dcc96690b3d0711ee54..0000000000000000000000000000000000000000 --- a/PublicTV_State/url_26_103_11.txt +++ /dev/null @@ -1,9 +0,0 @@ -Sign in to your account -Username or Email Address - - -Password - - Remember Me - - diff --git a/PublicTV_State/url_26_103_12.txt b/PublicTV_State/url_26_103_12.txt deleted file mode 100644 index 12eeb157cedc2f51af99a326c77341130559a1bf..0000000000000000000000000000000000000000 --- a/PublicTV_State/url_26_103_12.txt +++ /dev/null @@ -1,9 +0,0 @@ -ಬೆಂಗಳೂರು: ಮುಡಾ ಅಕ್ರಮ ಪ್ರಕರಣದ (MUDA Scam Case) ಚರ್ಚೆ ಕುರಿತು ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ – ಜೆಡಿಎಸ್ ಸದಸ್ಯರಿಗೆ (BJP – JDS Members) ಹಿನ್ನಡೆಯಾಗಿದ್ದು, ನಿಲುವಳಿ ತಿರಸ್ಕಾರ ಮಾಡಿ ಸ್ಪೀಕರ್ ಯು.ಟಿ ಖಾದರ್ (UT Khader) ರೂಲಿಂಗ್ ನೀಡಿದ್ದಾರೆ. ಎರಡು ಪಕ್ಷಗಳ ಸದಸ್ಯರ ವಾದ – ಪ್ರತಿವಾದ ಆಲಿಸಿ ಕೊನೆಗೆ ಸರ್ಕಾರದ ಆಗ್ರಹದಂತೆ ಸ್ಪೀಕರ್ ನಿಲುವಳಿ ತಿರಸ್ಕರಿಸಿದರು.ನಿಲುವಳಿ ತಿರಸ್ಕಾರದ ಬಳಿಕ ʻಶೇಮ್ ಶೇಮ್ʼ ಎಂದು ಬಿಜೆಪಿ ಸದಸ್ಯರಿಗೆ ಕಾಂಗ್ರೆಸ್ ಶಾಸಕರು ಛೇಡಿಸಿದ್ರು. ತುರ್ತು ವಿಚಾರ ಅಲ್ಲ, ಪ್ರಕರಣದ ತನಿಖೆ ವಿಚಾರಣಾ ಆಯೋಗದಲ್ಲಿದೆ. ಹಾಗಾಗಿ ನಿಲುವಳಿ ಪ್ರಸ್ತಾಪಕ್ಕೆ ಅವಕಾಶ ಇಲ್ಲ, ನಿಯಮ 69ರ ಅಡಿ ಚರ್ಚೆಗೂ ಅವಕಾಶ ಇಲ್ಲ ಎಂದು ಸ್ಪೀಕರ್ ರೂಲಿಂಗ್ ಕೊಟ್ಟು ಕಲಾಪ ಮುಂದೂಡಿದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಹೋಗಿ ರಾಜ್ಯ ಸರ್ಕಾರ ಬರ ಪರಿಹಾರ ಹಣ ಪಡೆದುಕೊಂಡು ಬಂದಿದೆ – ಕೃಷ್ಣಬೈರೇಗೌಡಇದಕ್ಕೂ‌ ಮುನ್ನ ಕಲಾಪ ಆರಂಭವಾಗುತ್ತಿದಂತೆ ನಿಲುವಳಿ ಪ್ರಸ್ತಾಪಕ್ಕೆ ಬಿಜೆಪಿ ಆಗ್ರಹಿಸಿತು. ಆದರೆ ಪ್ರಶ್ನೋತ್ತರ ಕಲಾಪದ ಬಳಿಕ‌ ನಿರ್ಣಯ ತೆಗೆದುಕೊಳ್ಳುವುದಾಗಿ ಸ್ಪೀಕರ್ ಭರವಸೆ ನೀಡಿದರು. ಆಗ ಸದನದಲ್ಲಿ ವಾಕ್ಸಮರವೇ ನಡೆಯಿತು. ಮುಖ್ಯಮಂತ್ರಿಗಳೇ ಇದರಲ್ಲಿ ನೇರ ಪಾಲುದಾರರು ಇದ್ದಾರೆ, ಚರ್ಚೆ ಆಗಬೇಕು ಎಂದು ಆರ್‌‌.ಅಶೋಕ್ (R Ashoka) ಆಗ್ರಹಿಸಿದರೆ, ರಾಜ್ಯದ ಜನರೇ ನೋಡ್ತಿದ್ದಾರೆ, ಸಿಎಂ ಮೇಲೆಯೇ ಆರೋಪ ಇರೋದ್ರಿಂದ ಚರ್ಚೆಗೆ ತಗೊಳ್ಳಿ ಅಂತ ಅಶ್ವಥ್ ನಾರಾಯಣ್ ಒತ್ತಾಯಿಸಿದರು. ಆಗ ಸಚಿವ ಬೈರತಿ ಸುರೇಶ್ (Byrathi Suresh) ಆಕ್ರೋಶ ಹೊರಹಾಕಿ, ಮುಡಾದಲ್ಲಿ ನಿಮ್ಮದು ಭ್ರಷ್ಟಾಚಾರ ಇದೆ, ಚರ್ಚೆಗೆ ಕೊಡಿ‌. ನನ್ನ ಹತ್ರನೂ ದಾಖಲೆ ಇದೆ. ಇಲ್ಲಿ ಕುಳಿತಿರುವ ಮಹಾನುಭಾವರದ್ದು ಇದೆ, ಬರೀ ಒಬ್ಬರದ್ದೇ ಹೇಳೋದು ಅಲ್ಲ, ನಮಗೂ ಅವಕಾಶ ಕೊಡಿ, ನಾವು ಚರ್ಚೆ ಮಾಡ್ತೀವಿ ಎಂದು ಸುರೇಶ್ ಅಬ್ಬರಿಸಿದರು.ಎಲ್ಲರದ್ದೂ ಬಯಲಿಗೆ ಬರಲಿ, ರಾಜ್ಯ ಲೂಟಿ ಹೊಡೆದಿರುವ ಎಲ್ಲರ ಹೆಸರು ಹೊರಗೆ ಬರಲಿ, ಕ್ಲೀನ್ ಇಂಡಿಯಾ, ಕ್ಲೀನ್ ಕರ್ನಾಟಕ, ಕ್ಲೀನ್ ಆಲ್ ಪಾರ್ಟಿ ಎಂದು ಯತ್ನಾಳ್ ಗುಡುಗಿದರೆ, ಹೊರಗೆ ಬರಬೇಕು, ಎಲ್ಲ ತೆಗೆಯಿರಿ, ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಅಂತಾರೆ, ಅದು ಹೊರಗೆ ಬರಲಿ ಎಂದು ಅಶ್ವಥ್‌ ನಾರಾಯಣ್ (Ashwath Narayan) ಆಗ್ರಹಿಸಿದರು. ಆಗ ಸದನದಲ್ಲಿ ಮಾತಿನ ಚಕಮಕಿ, ಗದ್ದಲ ಉಂಟಾಯಿತು. ಇದನ್ನೂ ಓದಿ: ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳುಸರ್ಕಾರದ ಪರವಾಗಿ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಹೆಚ್‌.ಕೆ ಪಾಟೀಲ್, ಸದನದ ನಿಯಮಾನುಸಾರ ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ. ಕಾರ್ಯವಿಧಾನ, ನಡವಳಿಕೆಯಲ್ಲಿ ಅವಕಾಶ ಇಲ್ಲ. ಈಗಾಗಲೇ ನಿವೃತ್ತ ನ್ಯಾಯಾಧೀಶರಾದ P.N ದೇಸಾಯಿ ಏಕಸದಸ್ಯ ಆಯೋಗದಿಂದ ವಿಚಾರಣೆ ನಡೆಯುತ್ತಿದೆ. ಆರು ತಿಂಗಳ ಒಳಗೆ ಸರ್ಕಾರಕ್ಕೆ ವರದಿ ಒಪ್ಪಿಸುವ ನಿರೀಕ್ಷೆ ಇದೆ. 2006 ರಿಂದ 2024ರ ವರೆಗೆ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಆಗ್ತಿದೆ. ಹೀಗಾಗಿ ನಿಯಮ 63ರ ಪ್ರಕಾರ ಇದನ್ನು ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ತುಳುವನ್ನ 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ – ಕಾಂಗ್ರೆಸ್‌ ಶಾಸಕ ಅಶೋಕ್ ರೈ ಒತ್ತಾಯ; ತುಳುವಿನಲ್ಲೇ ಮನವಿ‌ಇದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿ, ನಿನ್ನೆ ಶಿವಲಿಂಗೇಗೌಡ ಜಾರಿ ನಿರ್ದೇಶನಾಲಯದ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ರಲ್ಲ ಹೇಗೆ ಅನುಮತಿ ಕೊಟ್ರಿ? ಎಂದು ಗುಡುಗಿದರು. ಸದನ ಆರಂಭವಾಗುವ ಹಿಂದಿನ ದಿನ ಸರ್ಕಾರ ‌ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಿದೆ. ಅಂದರೆ ಸದನದಲ್ಲಿ ಇದರ ಬಗ್ಗೆ ಚರ್ಚೆ ಆಗಬಾರದೆಂದು ಮೊದಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದೆ ಅಂತ ಶಾಸಕ ಸುರೇಶ್ ಕುಮಾರ್ ಆರೋಪಿಸಿದರು. ನಂತರ ಮುಖ್ಯಮಂತ್ರಿಗಳ ಮನೆಯವರಿಗೆ 14 ಫ್ಲಾಟ್‌ಗಳನ್ನು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು. ಇದಕ್ಕೆ ಕೈ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಒಟ್ಟಾಗಿ ನಿಂತು ಬಿಜೆಪಿ ಶಾಸಕರಿಗೆ ಕೈ ಸದಸ್ಯರು ತಿರುಗೇಟು ನೀಡಿದ್ರು. ಅಂತಿಮವಾಗಿ ಸ್ಪೀಕರ್ ಚರ್ಚೆಗೆ ಅವಕಾಶ ಕೊಡದೇ ರೂಲಿಂಗ್ ಕೊಟ್ಟು, ಸದನ ಮುಂದೂಡಿದರು.Sign in to your account -Username or Email Address - - -Password - - Remember Me - - diff --git a/PublicTV_State/url_26_103_13.txt b/PublicTV_State/url_26_103_13.txt deleted file mode 100644 index 0c150fe42758eb5d251eb00903a156937e476e96..0000000000000000000000000000000000000000 --- a/PublicTV_State/url_26_103_13.txt +++ /dev/null @@ -1,15 +0,0 @@ -ರಾಹುಕಾಲ: 12:29 ರಿಂದ 2:05 -ಗುಳಿಕಕಾಲ: 10:54 ರಿಂದ 12:29 -ಯಮಗಂಡಕಾಲ: 7:44 ರಿಂದ 9:19ವಾರ: ಬುಧವಾರ -ತಿಥಿ: ತೃತಿಯ ಉಪರಿ ಚತುರ್ಥಿ -ನಕ್ಷತ್ರ: ಶತಭಿಷ ಶ್ರೀ ಕ್ರೋಧಿ ನಾಮ ಸಂವತ್ಸರ, -ದಕ್ಷಿಣಾಯನ, ಗ್ರೀಷ್ಮ ಋತು, -ಆಷಾಡ ಮಾಸ, ಕೃಷ್ಣ ಪಕ್ಷ,ಮೇಷ: ಬಂಧು ಬಾಂಧವರಿಂದ ಪ್ರೀತಿ, ವಾಹನ ಯೋಗ, ಆಸ್ತಿ ಸಂಪಾದನೆ, ರಾಜ ದಂಡ ಕಟ್ಟುವಿಕೆ.ವೃಷಭ: ವಾಹನದ ರಿಪೇರಿ ಖರ್ಚು, ಹಣದ ವಿಷಯದಲ್ಲಿ ದ್ರೋಹ, ವಾಗ್ವಾದ.ಮಿಥುನ: ದೇಹಾಲಸ್ಯ, ಚಿಂತೆ, ಚಂಚಲ ಮನಸ್ಸು, ಅಪಘಾತವಾಗುವ ಸಂಭವ, ಕಾರ್ಯಭಂಗ, ಧನ ಲಾಭ.ಕಟಕ: ದೇಹದಲ್ಲಿ ಜಡತ್ವ, ಸ್ತ್ರೀ ಸೌಖ್ಯ, ಕಲಹದಿಂದ ಧನ ಹಾನಿ, ಮಾತಿನ ಮೇಲೆ ಜಾಗರೂಕತೆ ವಹಿಸಿ.ಸಿಂಹ: ಸಹೋದರರ ಕಲಹ, ಹಿತ ಶತ್ರುಗಳಿಂದ ತೊಂದರೆ, ಪರಸ್ಥಳವಾಸ, ಮಹಿಳೆಯಿಂದ ಕಷ್ಟ.ಕನ್ಯಾ: ಸಾಧುಸಂತರ ದರ್ಶನ, ಮನಸ್ತಾಪ, ಮಾನಹಾನಿಯಾಗುವ ಸಾಧ್ಯತೆ, ಗೋಪಾಲಕರಿಗೆ ಲಾಭ.ತುಲಾ: ಮಾತಿನ ಚಕಮಕಿ, ರಕ್ತ ಪಿತ್ತದ ವ್ಯಾಧಿ, ಭಯ ಭೀತಿ, ಗರ್ಭಿಣಿ ಸ್ತ್ರೀಯಿಂದ ಶಾಪ.ವೃಶ್ಚಿಕ: ಅತಿಯಾದ ದುಃಖ, ಧನ ಹಾನಿ, ತೀರ್ಥಕ್ಷೇತ್ರ ವಾಸ, ಶತ್ರುಗಳಿಂದ ತೊಂದರೆ.ಧನಸ್ಸು: ಬಂಧುಗಳ ಸಮಾಗಮ, ದೇವತಾ ಕಾರ್ಯಗಳಲ್ಲಿ ಶ್ರದ್ದೆ, ಅಧಿಕ ಖರ್ಚು, ಹಿರಿಯರ ಆಗಮನದಿಂದ ಸಂತೋಷ.ಮಕರ: ಸಿಡುಕುತನ ಹೆಚ್ಚುವಿಕೆ, ಮತ್ತೊಬ್ಬರಿಂದ ತೊಂದರೆ, ವಸ್ತ್ರ ಆಭರಣ ಸಂಗ್ರಹ.ಕುಂಭ: ಹೊಸ ವಸ್ತ್ರಾಭರಣ ಪ್ರಾಪ್ತಿ, ಜ್ವರಾದಿರೋಗ, ಪಿತೃ ಹಾನಿ, ಶತ್ರು ಭಾದೆ.ಮೀನ: ನೀಚ ಜನರ ಸಹವಾಸ, ಮನಸ್ತಾಪ, ಪಾಳೇಗಾರನಂತೆ ವರ್ತನೆ, ರಾಜದಂಡವನ್ನ ಕಟ್ಟಬೇಕಾದೀತು.Sign in to your account -Username or Email Address - - -Password - - Remember Me - - diff --git a/PublicTV_State/url_26_103_14.txt b/PublicTV_State/url_26_103_14.txt deleted file mode 100644 index 99b8d70a05993745dcf9e32f32162f1dd3cf4ff0..0000000000000000000000000000000000000000 --- a/PublicTV_State/url_26_103_14.txt +++ /dev/null @@ -1,24 +0,0 @@ -ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (Greater Bengaluru Authority) ರಚಿಸಿ ಬೆಂಗಳೂರು ನಗರವನ್ನು 10 ಪಾಲಿಕೆಗಳವರೆಗೆ ವಿಭಜಿಸುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆಡಳಿತ ಮಸೂದೆ -2024ನ್ನು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಇಂದು ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ.ಮೇಯರ್‌ ಹಾಗೂ ಉಪ ಮೇಯರ್‌ ಅವಧಿಯನ್ನು 5 ವರ್ಷಕ್ಕೆ ಹೆಚ್ಚಳ, 400 ವಾರ್ಡ್ ಗಳನ್ನು ಮಾಡುವುದು ಸೇರಿದಂತೆ ಹಲವು ಮಹತ್ವದ ಅಂಶಗಳು ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಯಲ್ಲಿದೆ.ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಎಲೆಕ್ಟ್ರಾನಿಕ್‌ ಸಿಟಿ, ಬಿಡದಿ, ಆನೇಕಲ್‌ ಸೇರಿ ಎರಡೂ ಜಿಲ್ಲೆ ಹಾಗೂ ಸುತ್ತಮುತ್ತ ಪ್ರದೇಶಗಳನ್ನು ಸೇರಿಸಿ ಗ್ರೇಟರ್‌ ಬೆಂಗಳೂರು ರಚಿಸುವ ಮಸೂದೆ ಇದಾಗಿದೆ. ಮಸೂದೆಯಲ್ಲಿ ಏನಿದೆ? -10 ಪಾಲಿಕೆ ರಚಿಸಲು ಪ್ರಸ್ತಾಪ -ಕನಿಷ್ಠ ಹತ್ತು ಲಕ್ಷ ಜನಸಂಖ್ಯೆಗೆ ಕಡಿಮೆ ಇಲ್ಲದಂತೆ ಒಂದೊಂದು ನಗರ ಪಾಲಿಕೆ ರಚನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಪ್ರತಿ ಚದರ ಕಿ.ಮೀ.ಗೆ 5 ಸಾವಿರ ಜನಸಂಖ್ಯೆ ಇರಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ಒಂದೊಂದು ಪಾಲಿಕೆಗೆ 200 ವಾರ್ಡ್‌ವರೆಗೆ ರಚನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.ಕನಿಷ್ಠ 50 ರಿಂದ ಗರಿಷ್ಠ 200 ವಾರ್ಡ್‌ವರೆಗೆ ರಚನೆ ಮಾಡಲು ಅವಕಾಶ ಕಲ್ಪಿಸಿದ್ದು, ಈ ಮೂಲಕ ಗರಿಷ್ಠ 2,000 ವಾರ್ಡ್‌ ರಚನೆಗೆ ಬಿಲ್‌ನಲ್ಲಿ ಅವಕಾಶ ಸಿಗಲಿದೆ. ಇದನ್ನೂ ಓದಿ: ಬಜೆಟ್‌ ಭಾಷಣ ಮುಗಿದ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಭಾರೀ ಇಳಿಕೆಬಿಬಿಎಂಪಿ ವ್ಯಾಪ್ತಿ ಸದ್ಯ 708 ಚ.ಕಿ.ಮೀ. ಇದೆ. ಪ್ರತಿಯೊಂದು ಪಾಲಿಕೆಯು ಸರಾಸರಿ 200 ಚ.ಕಿ.ಮೀ. ವಿಸ್ತೀರ್ಣ ಹೊಂದಿರಲಿವೆ. ಜಿಬಿಎ ವ್ಯಾಪ್ತಿ ಸುಮಾರು 1400 ಚ.ಕಿ.ಮೀ. ಇರಲಿದೆ. ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಹೊರವಲಯದಲ್ಲಿ ಹೆಚ್ಚು ಅಭಿವೃದ್ಧಿ ಹೊಂದಿರುವ ಪ್ರದೇಶಗಳು ಜಿಬಿಎ ವ್ಯಾಪ್ತಿಗೆ ತರಲು ಶಿಫಾರಸು ಮಾಡಲಾಗಿದೆ.ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಬಳಿಕ ಬಿಡಿಎ ಭೂ ಬಳಕೆ ಮತ್ತು ಅಭಿವೃದ್ಧಿ ನಕ್ಷೆ ಅನುಮೋದಿಸುವ ಅಧಿಕಾರ ಕಳೆದುಕೊಳ್ಳಲಿದೆ. ಕೇವಲ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಮಾತ್ರ ಹೊಂದಿರುತ್ತದೆ. ರಾಜ್ಯ ಸರ್ಕಾರವು ಬಿಡುಗಡೆ ಮಾಡುವ ಅನುದಾನವನ್ನು ಯಾವ ಪಾಲಿಕೆಗೆ ಎಷ್ಟು ಹಂಚಿಕೆ ಮಾಡಬೇಕೆಂಬುದನ್ನು ಪ್ರಾಧಿಕಾರವೇ ನಿರ್ಧರಿಸಲಿದೆ.ಮೂರು ಹಂತದ ಆಡಳಿತ ವ್ಯವಸ್ಥೆ: -ಗ್ರೇಟರ್‌ ಬೆಂಗಳೂರು, ನಗರ ಪಾಲಿಕೆ ಹಾಗೂ ವಾರ್ಡ್‌ ಸಮಿತಿಗಳು ಸೇರಿ ಮೂರು ಹಂತದ ಆಡಳಿತ ವ್ಯವಸ್ಥೆ ಜಾರಿಗೆ ಬರಲಿದೆ. ಇದರಡಿ ಮೇಯರ್‌, ಆಯುಕ್ತರು, ಜಂಟಿ ಆಯುಕ್ತರು, ಸ್ಥಾಯಿ ಸಮಿತಿ, ವಲಯ ಸಮಿತಿ, ವಾರ್ಡ್‌ ಸಮಿತಿ ಹಾಗೂ ಏರಿಯಾ ಸಭೆ ಕಾರ್ಯನಿರ್ವಹಿಸಲಿವೆ.ಪ್ರಮುಖ ಮೇಲ್ಸೇತುವೆಗಳು, ಎಕ್ಸ್‌ಪ್ರೆಸ್‌ ಎಲಿವೇಟೆಡ್‌ ರಸ್ತೆಗಳು, ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆ ಮಳೆ ನೀರು ಕಾಲುವೆಗಳ ನಿರ್ವಹಣೆ, ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ವ್ಯವಸ್ಥೆಯೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ಬರಲಿದೆ.ಆಸ್ತಿ ತೆರಿಗೆ ನಿಗದಿ, ರಿಬೇಟರ್‌ ಘೋಷಣೆ, ಹೊಸ ತೆರಿಗೆಗಳ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡುವುದು ಸೇರಿ ಬಹುತೇಕ ಅಧಿಕಾರಿಗಳನ್ನು ಪ್ರಾಧಿಕಾರಕ್ಕೆ ನೀಡಲಾಗಿದೆ.ಸಿಎಂ ಪ್ರಾಧಿಕಾರದ ಅಧ್ಯಕ್ಷರು: -ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದು, ಬೆಂಗಳೂರು ನಗರ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ.ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರಲಿದ್ದಾರೆ. ಅವರೊಂದಿಗೆ ಬೆಂಗಳೂರು ನಗರಾಭಿವೃದ್ದಿ ಸಚಿವರು ಉಪಾಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ. ಹಾಗೆಯೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಲಿದ್ದಾರೆ.ಉಳಿದಂತೆ ಗೃಹ ಸಚಿವ, ನಗರಾಭಿವೃದ್ಧಿ ಸಚಿವ, ಸಾರಿಗೆ ಸಚಿವ, ಇಂಧನ ಸಚಿವ, ಬೃಹತ್‌ ಬೆಂಗಳೂರು ವ್ಯಾಪ್ತಿಯ ಶಾಸಕರಾಗಿ ಸಚಿವರಾಗಿರುವವರು ಸದಸ್ಯರಾಗಿರಲಿದ್ದಾರೆ. ಅದೇ ರೀತಿ ಮಹಾನಗರ ಪಾಲಿಕೆಗಳ ಮೇಯರ್‌ಗಳು, ಪ್ರತಿ ಮಹಾನಗರ ಪಾಲಿಕೆಯಿಂದ ನಾಮ ನಿರ್ದೇಶನಗೊಂಡ ಇಬ್ಬರು, ಬಿಡಿಎ ಆಯುಕ್ತ, ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ ಎಂಡಿ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಸಿಇಒ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥಾಪಕ ನಿರ್ದೇಶಕ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ನಗರ ಯೋಜನಾಧಿಕಾರಿ, ಪ್ರಧಾನ ಮುಖ್ಯ ಎಂಜಿನಿಯರ್‌, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶಕರು ಸದಸ್ಯರಾಗಿರಲಿದ್ದಾರೆ. ಇದನ್ನೂ ಓದಿ: Budget 2024 | ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ.ನಗರಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆ ಪ್ರಾಧಿಕಾರ ವ್ಯಾಪ್ತಿಗೆ: -ಜಿಬಿಎ ಅಡಿಯಲ್ಲಿಯೇ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಮೆಟ್ರೊ, ಸಂಚಾರ ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ನಗರಕ್ಕೆ ಸಂಬಂಧಿಸಿದ ಎಲ್ಲ ಇಲಾಖೆಗಳೂ ಕಾರ್ಯ ನಿರ್ವಹಿಸಬೇಕಾಗುತ್ತದೆ.ಪ್ರತಿ ಪಾಲಿಕೆಗೆ ಒಬ್ಬರು ಆಯುಕ್ತರು -ಬಿಬಿಎಂಪಿಯನ್ನು ಐದು ಪಾಲಿಕೆಗಳನ್ನಾಗಿ ವಿಭಜಿಸುವ ಪ್ರಸ್ತಾವವೂ ಸಮಿತಿ ಸಲ್ಲಿಸಿರುವ ಕರಡು ವಿಧೇಯಕದಲ್ಲಿದೆ. ತಲಾ ಒಬ್ಬರು ಮೇಯರ್‌, ಉಪ ಮೇಯರ್‌ ಜತೆಗೆ 10 ಸದಸ್ಯರ ಸಂಪುಟವೂ ಇರಲಿದೆ. ಆದರೆ, ಸ್ಥಾಯಿ ಸಮಿತಿಗಳು ರದ್ದಾಗಲಿವೆ. ಪ್ರತಿ ಪಾಲಿಕೆಗೂ ಸರ್ಕಾರದಿಂದ ನೇಮಿಸಲ್ಪಟ್ಟ ಒಬ್ಬ ಆಯುಕ್ತರು ಮತ್ತು ಪ್ರತಿ ವಲಯಕ್ಕೆ ಒಬ್ಬ ವಲಯ ಆಯುಕ್ತರು ಇರಲಿದ್ದಾರೆ.ನಿಗಾ ವಹಿಸಲು ಕಾರ್ಯಕಾರಿ ಸಮಿತಿ ರಚನೆ -ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಸಿಎಂ ಅಥವಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ 3 ತಿಂಗಳಲ್ಲಿ ಒಮ್ಮೆಯಾದರೂ ಸಭೆ ನಡೆಸಬೇಕಿದೆ. ಅಲ್ಲದೆ, ಈ ಸಭೆಯಲ್ಲಿ ನಿರ್ಧರಿಸುವ ಹಾಗೂ ಇತರ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಪ್ರತ್ಯೇಕ ಕಾರ್ಯಕಾರಿ ಸಮಿತಿ ರಚನೆಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಈ ಸಮಿತಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಅಥವಾ ಮುಖ್ಯಮಂತ್ರಿಗಳು ಸೂಚಿಸುವ ಸಚಿವರು ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ. ಅವರೊಂದಿಗೆ ಮುಖ್ಯ ಆಯುಕ್ತ ಸದಸ್ಯ ಕಾರ್ಯದರ್ಶಿಯಾಗಿ ಹಾಗೂ ಉಳಿದ ಅಧಿಕಾರಿಗಳು ಸದಸ್ಯರಾಗಿರಲಿದ್ದಾರೆ.ನಗರ ಪಾಲಿಕೆಗಳ ಆದಾಯದಲ್ಲಿ ಪ್ರಾಧಿಕಾರಕ್ಕೆ ಪಾಲು -ನಗರ ಪಾಲಿಕೆಗಳು ಸಂಗ್ರಹಿಸುವ ಆದಾಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಪಾಲು ನೀಡಬೇಕಿದೆ. ಅದು ರಾಜ್ಯ ಸರ್ಕಾರ ಸೂಚಿಸುವಷ್ಟು ಆದಾಯದಿಂದ ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ಇನ್ನಿತರ ಕಾರ್ಯಗಳನ್ನು ಮಾಡಲಾಗುತ್ತದೆ. ಅಲ್ಲದೆ, ಆ ಆದಾಯವನ್ನು ಕಡಿಮೆ ಆದಾಯ ಹೊಂದಿದ ನಗರ ಪಾಲಿಕೆಗೆ ಹಂಚಿಕೆ ಮಾಡಲಾಗುತ್ತದೆ.ಆರ್ಥಿಕ ಅಭಿವೃದ್ಧಿ ಸಂಸ್ಥೆ ರಚನೆ -ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಹೂಡಿಕೆ ಆಕರ್ಷಣೆ ಸೇರಿದಂತೆ ಆರ್ಥಿಕವಾಗಿ ಬಲ ತುಂಬಲು ಆರ್ಥಿಕ ಅಭಿವೃದ್ಧಿ ಸಂಸ್ಥೆ ರಚಿಸುವ ಕುರಿತು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಾಧಿಕಾರ ರಚನೆಯಾದ ಒಂದು ವರ್ಷದಲ್ಲಿ ಆರ್ಥಿಕ ಅಭಿವೃದ್ಧಿ ಸಂಸ್ಥೆ ರಚನೆಯಾಗಲಿದೆ. ಈ ಸಂಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಅಧ್ಯಕ್ಷರಾಗಿರಲಿದ್ದು, ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿಯಂತಹ ಕೆಲಸ ಮಾಡಲಿದೆ. ಇದನ್ನೂ ಓದಿ: ದಿಢೀರ್‌ ಕುಸಿತಗೊಂಡು ನಂತರ ಸಾವಿರ ಅಂಕ ಏರಿಕೆಯಾಗಿ ಸೆನ್ಸೆಕ್ಸ್‌ ಮತ್ತೆ ಕುಸಿದಿದ್ದು ಯಾಕೆ?ಪ್ರತ್ಯೇಕ ಭದ್ರತಾ ಪಡೆ ರಚನೆ -ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕಾಗಿ ಪ್ರತ್ಯೇಕ ಭದ್ರತಾ ಪಡೆ ರಚಿಸುವುದಾಗಿ ವಿಧೇಯಕದಲ್ಲಿ ತಿಳಿಸಲಾಗಿದೆ. ಈ ಪಡೆಯು ನಗರ ಪಾಲಿಕೆಗಳ ಆಸ್ತಿ ರಕ್ಷಣೆ, ಆದಾಯ ಸೋರಿಕೆ ತಡೆ, ಬೈಲಾಗಳ ಉಲ್ಲಂಘಟನೆ ಮಾಡುವವರ ವಿರುದ್ಧ ಕ್ರಮದಂತಹ ಕೆಲಸ ಮಾಡಲಿದೆ ಎಂದು ಹೇಳಲಾಗಿದೆ.ಎಸ್‌/ಎಸ್‌ಟಿ-ಹಿಂದುಳಿದ ವರ್ಗಕ್ಕೆ 50% ರಷ್ಟು ಮೀಸಲು -ಗ್ರೇಟರ್‌ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿ ರಚಿಸಲಾಗುವ ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆಯಲ್ಲಿ 50% ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗುವುದು ಎಂದು ತಿಳಿಸಲಾಗಿದೆ. ಹಾಗೆಯೇ ಪ್ರತಿ ನಗರ ಪಾಲಿಕೆಗಳು 50ರಿಂದ 200 ವಾರ್ಡ್‌ಗಳನ್ನು ಹೊಂದಿರುವುದು ಕಡ್ಡಾಯವಾಗಿಸಿ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.ಬಿ.ಎಸ್‌. ಪಾಟೀಲ್‌ ನೇತೃತ್ವದ ವರದಿ ಆಧರಿಸಿ ಬಿಲ್ -ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ್ ನೇತೃತ್ವದ ಸಮಿತಿ ಜುಲೈನಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸುಧಾರಣಾ ಸಮಿತಿ ಸರ್ಕಾರಕ್ಕೆ ಸಲ್ಲಿಸಿತ್ತು. ನಿವೃತ್ತ ಐಎಎಸ್‌ ಅಧಿಕಾರಿ ಸಿದ್ದಯ್ಯ, ನಗರತಜ್ಞ ವಿ. ರವಿಚಂದರ್‌ ಅವರು ಈ ವರದಿ ಸಿದ್ದಪಡಿಸಿ ಸಲ್ಲಿಸಿದ್ದರು. ಈ ವರದಿ ಆಧಾರದ ಮೇಲೆ ಬಿಲ್‌ ರಚನೆ ಮಾಡಿದ್ದು, ಇದಕ್ಕೆ ಸಂಪುಟ ಒಪ್ಪಿಗೆ ನೀಡಿದೆ.ಮೇಯರ್ ಅವಧಿ 5 ವರ್ಷಕ್ಕೆ ಹೆಚ್ಚಳ -ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ರಚನೆಯಾಗುವ ನಗರ ಪಾಲಿಕೆ ಚುನಾವಣೆ ನಂತರ ನಡೆಯುವ ಮೊದಲ ಸಭೆಯಲ್ಲಿ ಮೇಯರ್‌ ಮತ್ತು ಉಪ ಮೇಯರ್‌ಗಳನ್ನು ಸದಸ್ಯರು ಆಯ್ಕೆ ಮಾಡಬೇಕಿದೆ. ಅಲ್ಲದೆ, ಮೇಯರ್‌ ಮತ್ತು ಉಪಮೇಯರ್‌ ಅವಧಿಯನ್ನು 5 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ವಿಧೇಯಕದಲ್ಲಿ ತಿಳಿಸಲಾಗಿದೆ.6 ಸ್ಥಾಯಿ ಸಮಿತಿಗಳ ರಚನೆ -ಪ್ರತಿ ನಗರ ಪಾಲಿಕೆಯಲ್ಲಿ 6 ಸ್ಥಾಯಿ ಸಮಿತಿ ರಚಿಸಲಾಗುತ್ತದೆ. ಆಡಳಿತ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಕಂದಾಯ, ಆದಾಯ ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ, ಸಾರ್ವಜನಿಕ ಕಾಮಗಾರಿ ಮತ್ತು ಎಂಜಿನಿಯರಿಂಗ್‌ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಮತ್ತು ನೈಸರ್ಗಿಕ ವಿಕೋಪ ನಿರ್ವಹಣಾ ಸ್ಥಾಯಿ ಸಮಿತಿ, ಅರಣ್ಯ, ಪರಿಸರ, ಕೆರೆ ಮತ್ತು ತೋಟಗಾರಿಕೆ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಮೂಲಸೌಕರ್ಯ ಸ್ಥಾಯಿ ಸಮಿತಿಗಳನ್ನು ರಚಿಸಲಾಗುತ್ತದೆ. ಪ್ರತಿ ಸ್ಥಾಯಿ ಸಮಿತಿಯೂ 5 ಸದಸ್ಯರಿರಲಿದ್ದು, ಅವರನ್ನು ನಗರ ಪಾಲಿಕೆ ಸಭೆಯಲ್ಲಿ ಕೌನ್ಸಿಲರ್‌ಗಳು ಆಯ್ಕೆ ಮಾಡಲಿದ್ದಾರೆ. ಅಲ್ಲದೆ, ಆ ಐವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಈ ಸ್ಥಾಯಿ ಸಮಿತಿಗಳಿಗೆ ಆಯ್ಕೆಯಾದ ಸದಸ್ಯರ ಅವಧಿ 30 ತಿಂಗಳವರೆಗೆ ಇರಲಿದೆ ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.5 ಪಾಲಿಕೆ ರಚನೆ ಮಾಡಲು ಸರ್ಕಾರ ನಿರ್ಧಾರ -ಕಳೆದ ಐದು ವರ್ಷಗಳ ಹಿಂದೆಯೇ ಬಿಬಿಎಂಪಿ ಪುನರ್‌ರಚನಾ ವರದಿ ಸಲ್ಲಿಸಲಾಗಿದೆ. ಅದರಲ್ಲಿ 5 ಪಾಲಿಕೆ ರಚನೆ, 400 ವಾರ್ಡ್‌ಗಳ ವಿಂಗಡಣೆ ಕುರಿತು ಪ್ರಸ್ತಾಪಿಸಲಾಗಿತ್ತು. ಆ ವರದಿಯನ್ನು ಸರ್ಕಾರ ಈ ಹಿಂದೆಯೇ ಅಂಗೀಕರಿಸಿದೆ. ಹೀಗಾಗಿ ಆ ವರದಿಯಲ್ಲಿನ ಶಿಫಾರಸುಗಳ ಅನುಷ್ಠಾನಕ್ಕಾಗಿ ಕಾಯಿದೆ ರೂಪಿಸಬೇಕಿದೆ. ಈ ಮಸೂದೆ ಅನ್ವಯ 1 ರಿಂದ 10 ಪಾಲಿಕೆ ರಚಿಸಬಹುದು. ಆದರೆ ಸರ್ಕಾರ ಸುಮಾರು ಐದು ಪಾಲಿಕೆ ಮಾತ್ರ ರಚನೆಗೆ ಮುಂದಾಗಬಹುದು ಎನ್ನಲಾಗುತ್ತಿದೆ. Sign in to your account -Username or Email Address - - -Password - - Remember Me - - diff --git a/PublicTV_State/url_26_103_15.txt b/PublicTV_State/url_26_103_15.txt deleted file mode 100644 index a0711786910487687255eb096f2c59f904e5973c..0000000000000000000000000000000000000000 --- a/PublicTV_State/url_26_103_15.txt +++ /dev/null @@ -1,10 +0,0 @@ -ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget) ಕರ್ನಾಟಕಕ್ಕೆ (Karnataka) ಆಗಿರುವ ಅನ್ಯಾಯವನ್ನು ಖಂಡಿಸಿ ರಾಜ್ಯ ಸರ್ಕಾರ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ (Niti Aayog) ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸರ್ಕಾರದ ವಿರುದ್ಧ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪೋಸ್ಟ್‌ನಲ್ಲಿ ಏನಿದೆ? -ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದನ್ನೂ ಓದಿ: ಕೇಂದ್ರ ಬಜೆಟ್‌ : ಕರ್ನಾಟಕಕ್ಕೆ ಸಿಕ್ಕಿದ್ದೇನು?ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ.ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಇದನ್ನೂ ಓದಿ: ಬೆಂಗಳೂರು 5 ಭಾಗಗಳಾಗಿ ವಿಭಜನೆ – ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಸೂದೆಯಲ್ಲಿ ಏನಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿಬಜೆಟ್‌ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ.ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ.ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ. ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ.ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ.ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು.ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ. Sign in to your account -Username or Email Address - - -Password - - Remember Me - - diff --git a/PublicTV_State/url_26_103_16.txt b/PublicTV_State/url_26_103_16.txt deleted file mode 100644 index faf38f37d7506c77ca9a938c29b154882f25787f..0000000000000000000000000000000000000000 --- a/PublicTV_State/url_26_103_16.txt +++ /dev/null @@ -1,25 +0,0 @@ -ಚಿತ್ರದುರ್ಗ: ವಿದ್ಯುತ್ ಕಂಬದಲ್ಲಿ (Electric Pole) ಸಿಲುಕಿದ್ದ ಪಾರಿವಾಳವನ್ನು (Pigeon) ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ (Boy) ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ.ರಾಮಚಂದ್ರ (12) ಮೃತ ಬಾಲಕ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗ್ರಾಮದ ವಿದ್ಯುತ್ ಕಂಬದಲ್ಲಿನ ತಂತಿಗೆ ಪಾರಿವಾಳವೊಂದು ಸಿಲುಕಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳವನ್ನು ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳುವಿದ್ಯುತ್ ಶಾಕ್‌ನಿಂದಾಗಿ ಬಾಲಕನ ಶವ ವಿದ್ಯುತ್ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ ನೀಡಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ - - - Advertisement - - - - - - - - Advertisement - - - - -Sign in to your account -Username or Email Address - - -Password - - Remember Me - - diff --git a/PublicTV_State/url_26_103_17.txt b/PublicTV_State/url_26_103_17.txt deleted file mode 100644 index 06219da2d0d16ed31b91ac8af2e6bffec523a3e1..0000000000000000000000000000000000000000 --- a/PublicTV_State/url_26_103_17.txt +++ /dev/null @@ -1,9 +0,0 @@ -ಬೆಂಗಳೂರು: ತುಳು ಭಾಷೆಯನ್ನು (Tulu language) 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ ಎಂದು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಒತ್ತಾಯಿಸಿದರು. ತುಳುವಿನಲ್ಲೇ ಮಾತನಾಡಿ ಅಶೋಕ್ ರೈ (Ashok Kumar Rai) ಮನವಿ ಮಾಡಿದರು. ಅತ್ತ ಸ್ಪೀಕರ್ ಯು.ಟಿ ಖಾದರ್‌ (UT Khader) ಸಹ ತುಳುವಿನಲ್ಲೇ ಸ್ಪಷ್ಟನೆ ನೀಡಿದರು.ಈ ವೇಳೆ ನೀವಿಬ್ಬರೇ ಮಾತನಾಡಿದ್ರೆ ಹೇಗೆ? ನಮಗೆ ನಿಮ್ಮ ಭಾಷೆ ಹೇಗೆ ಗೊತ್ತಾಗಬೇಕು? ಅಂತ ಹಲವು ಶಾಸಕರು ತಮಾಷೆಗೆಳೆದ ಪ್ರಸಂಗವೂ ಸದನದಲ್ಲಿ ನಡೆಯಿತು. ನೀವು ಏನು ಹೇಳಿದ್ರಿ‌ ನಮಗೆ ಗೊತ್ತಾಗಲಿಲ್ಲ. ನಾವೇನು ಮಂಗಳೂರಿನ (Mangaluru) ಅಧಿವೇಶನದಲ್ಲಿ ಇದ್ದೇವಾ? ಅಂತಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashoka) ಜೋರಾಗಿ ನಕ್ಕು, ಕನ್ನಡದಲ್ಲಿ ಮಾತನಾಡಿ ಎಂದರು.ಈ ವೇಳೆ ವೇದವ್ಯಾಸ ಕಾಮತ್‌ ರಿಂದಲೂ (Veda Vyasa Kamath) ತುಳು ಸಂಭಾಷಣೆ ನಡೆಯಿತು. ಶಾಸಕ ಅಶೋಕ್ ರೈ ಹೇಳಿದಂತೆ 2ನೇ ಅಧಿಕೃತ ಭಾಷೆ ಮಾಡಿ ಎಂದು ಸದನದಲ್ಲಿ ಕೈಮುಗಿದು ಮನವಿ ಮಾಡಿದರು. ಇದನ್ನೂ ಓದಿ: ಹಾವಿನ ವಿಷವೇ ಈತನಿಗೆ ಆಹಾರ – ʻಸ್ನೇಕ್‌ ಮ್ಯಾನ್‌ʼ ಜೀವನ ಕಥೆಯೇ ರೋಚಕ!ಇದರಿಂದ ತಂಗಡಗಿ ಅನುಪಸ್ಥಿತಿಯಲ್ಲಿ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಬೇರೆ ರಾಜ್ಯಗಳಲ್ಲಿ ಎರಡು ಭಾಷೆಗಳಿವೆ. ಬಿಹಾರದಲ್ಲೂ ಎರಡು ಭಾಷೆಗಳಿವೆ, ಸ್ವಂತ ಖರ್ಚಿನಲ್ಲಿ ಅಧ್ಯಯನ ಮಾಡಿ ತಂದಿದ್ದಾರೆ. ತುಳು ಭಾಷೆಯ ಪ್ರಾಚೀನತೆ ಇತಿಹಾಸ ಗಮನಕ್ಕಿದೆ. ನನ್ನ ಬಾಲ್ಯ ಸ್ನೇಹಿತ ಶ್ರವಣ್ ಅನ್ನುವವರಿದ್ದರು. ಅವರಿಗೆ ಅವರ ತಾಯಿ ತುಳುವಿನಲ್ಲೇ ಬೈಯ್ಯುತ್ತಿದ್ರು. ಹಾಗಾಗಿ ನೀವೇನು ಹೇಳಿದ್ರಿ ನನಗೂ ಅರ್ಥವಾಗಿದೆ. ನಾನು ಇದರ ಪರವಾಗಿದ್ದೇನೆ. ನಾಳೆಯೇ ಸಚಿವರ ಗಮನಕ್ಕೆ ತರುತ್ತೇನೆ. ಸಭೆ ಮಾಡಿ ನಿರ್ಧಾರ ಮಾಡ್ತೇವೆ, ಅಂತ ಸದನಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದರು.ಈ ವೇಳೆ ಲಂಬಾಣಿಯನ್ನೂ ಸೇರಿಸುವಂತೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮನವಿ ಮಾಡಿದರು. 8ನೇ ಪರಿಚ್ಚೇದಕ್ಕೆ ಸೇರಿಸಲು ಮನವಿ‌ ಮಾಡಿದರು. ಇದನ್ನೂ ಓದಿ: ಬೆಂಗಳೂರು 5 ಭಾಗಗಳಾಗಿ ವಿಭಜನೆ – ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಸೂದೆಯಲ್ಲಿ ಏನಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿSign in to your account -Username or Email Address - - -Password - - Remember Me - - diff --git a/PublicTV_State/url_26_103_18.txt b/PublicTV_State/url_26_103_18.txt deleted file mode 100644 index e3126fd09b960632f4e0db0e9a7283249deb5433..0000000000000000000000000000000000000000 --- a/PublicTV_State/url_26_103_18.txt +++ /dev/null @@ -1,46 +0,0 @@ -ರಾಜ್ಯದಲ್ಲಿ ಇನ್ನೂ 4 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇನ್ನೂ 4 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ: -ಬೆಂಗಳೂರು: 27-21 -ಮಂಗಳೂರು: 28-25 -ಶಿವಮೊಗ್ಗ: 25-22 -ಬೆಳಗಾವಿ: 27-21 -ಮೈಸೂರು: 27-21ಮಂಡ್ಯ: 29-22 -ಮಡಿಕೇರಿ: 20-17 -ರಾಮನಗರ: 29-22 -ಹಾಸನ: 24-19 -ಚಾಮರಾಜನಗರ: 28-21 -ಚಿಕ್ಕಬಳ್ಳಾಪುರ: 28-21ಕೋಲಾರ: 29-22 -ತುಮಕೂರು: 28-21 -ಉಡುಪಿ: 28-25 -ಕಾರವಾರ: 28-25 -ಚಿಕ್ಕಮಗಳೂರು: 22-19 -ದಾವಣಗೆರೆ: 26-22ಹುಬ್ಬಳ್ಳಿ: 24-21 -ಚಿತ್ರದುರ್ಗ: 26-21 -ಹಾವೇರಿ: 26-22 -ಬಳ್ಳಾರಿ: 30-24 -ಗದಗ: 26-22 -ಕೊಪ್ಪಳ: 28-23ರಾಯಚೂರು: 31-24 -ಯಾದಗಿರಿ: 29-24 -ವಿಜಯಪುರ: 27-23 -ಬೀದರ್: 26-22 -ಕಲಬುರಗಿ: 28-23 -ಬಾಗಲಕೋಟೆ: 28-23 - - - - - - - Advertisement - - - - -Sign in to your account -Username or Email Address - - -Password - - Remember Me - -