CoolCoder44 commited on
Commit
5ad13d3
·
verified ·
1 Parent(s): b89e836

babcaa25c06ff5cb51a8c33b4b6b94a2b6a9f1634500e3de867d3adb75d1a3ae

Browse files
Files changed (50) hide show
  1. eesanje/url_46_14_11.txt +9 -0
  2. eesanje/url_46_14_12.txt +14 -0
  3. eesanje/url_46_14_2.txt +13 -0
  4. eesanje/url_46_14_3.txt +14 -0
  5. eesanje/url_46_14_4.txt +13 -0
  6. eesanje/url_46_14_5.txt +8 -0
  7. eesanje/url_46_14_6.txt +11 -0
  8. eesanje/url_46_14_7.txt +11 -0
  9. eesanje/url_46_14_8.txt +5 -0
  10. eesanje/url_46_14_9.txt +8 -0
  11. eesanje/url_46_150_1.txt +9 -0
  12. eesanje/url_46_150_10.txt +9 -0
  13. eesanje/url_46_150_11.txt +12 -0
  14. eesanje/url_46_150_12.txt +8 -0
  15. eesanje/url_46_150_2.txt +9 -0
  16. eesanje/url_46_150_3.txt +8 -0
  17. eesanje/url_46_150_4.txt +5 -0
  18. eesanje/url_46_150_5.txt +5 -0
  19. eesanje/url_46_150_6.txt +7 -0
  20. eesanje/url_46_150_7.txt +9 -0
  21. eesanje/url_46_150_8.txt +7 -0
  22. eesanje/url_46_150_9.txt +10 -0
  23. eesanje/url_46_151_1.txt +6 -0
  24. eesanje/url_46_151_10.txt +8 -0
  25. eesanje/url_46_151_11.txt +6 -0
  26. eesanje/url_46_151_12.txt +5 -0
  27. eesanje/url_46_151_2.txt +9 -0
  28. eesanje/url_46_151_3.txt +8 -0
  29. eesanje/url_46_151_4.txt +4 -0
  30. eesanje/url_46_151_5.txt +10 -0
  31. eesanje/url_46_151_6.txt +4 -0
  32. eesanje/url_46_151_7.txt +5 -0
  33. eesanje/url_46_151_8.txt +3 -0
  34. eesanje/url_46_151_9.txt +5 -0
  35. eesanje/url_46_152_1.txt +10 -0
  36. eesanje/url_46_152_10.txt +11 -0
  37. eesanje/url_46_152_11.txt +9 -0
  38. eesanje/url_46_152_12.txt +5 -0
  39. eesanje/url_46_152_2.txt +6 -0
  40. eesanje/url_46_152_3.txt +6 -0
  41. eesanje/url_46_152_4.txt +6 -0
  42. eesanje/url_46_152_5.txt +7 -0
  43. eesanje/url_46_152_6.txt +15 -0
  44. eesanje/url_46_152_7.txt +6 -0
  45. eesanje/url_46_152_8.txt +5 -0
  46. eesanje/url_46_152_9.txt +8 -0
  47. eesanje/url_46_153_1.txt +4 -0
  48. eesanje/url_46_153_10.txt +12 -0
  49. eesanje/url_46_153_11.txt +6 -0
  50. eesanje/url_46_153_12.txt +9 -0
eesanje/url_46_14_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ಮುಂದಾದ ರಾಜ್ಯ ಸರ್ಕಾರ
2
+ 6
3
+ ಬೆಂಗಳೂರು,ಸೆ.20-ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆ ನೀಡಲು ನೀತಿ ರಚನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ.
4
+ ವರದಿ ಸಿದ್ಧಪಡಿಸಲು ಡಾ.ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿತ್ತು. ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಶಾಸಕಾಂಗದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮದ್‌ ಮೊಹ್ಸಿನ್‌ ತಿಳಿಸಿರುವುದಾಗಿ ವರದಿ ಮಾಡಿದೆ.
5
+ ಖಾಸಗಿ ಕಂಪನಿಗಳಲ್ಲೇ ಮೊದಲು ಜಾರಿ :ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್‌ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್‌ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
6
+ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌? ಈ ವರ್ಷದ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು.
7
+ ಅದರ ಬದಲಿಗೆ ಮುಟ್ಟಿನ ರಜೆ ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್‌ ಹೇಳಿತ್ತು. ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ಟರೆ ಎಂಬ ಆತಂಕವನ್ನೂ ಕೋರ್ಟ್‌ ವ್ಯಕ್ತಪಡಿಸಿತ್ತು.
8
+ ಕರ್ನಾಟಕದಲ್ಲಿ ಮುಟ್ಟಿನ ರಜೆ ನೀತಿ ರೂಪಿಸುವ ಬಗ್ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕೂಡ ಸುಳಿವು ನೀಡಿದ್ದರು ಎನ್ನ ಲಾಗಿದೆ.ಮುಟ್ಟಿನ ರಜೆ ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಆ ಬಗ್ಗೆ ನೀತಿ ರೂಪಿಸಲು ಚಿಂತನೆ ನಡೆಸಿದ್ದರು. ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ. ಆ ನಂತರ ಅದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಮುಂದುವರಿಯಲಿದೆ ಎಂದು ಕಾರ್ಮಿಕ ಆಯುಕ್ತ ಡಾ. ಎಚ್‌ಎನ್‌ ಗೋಪಾಲಕೃಷ್ಣ ತಿಳಿಸಿದ್ದಾರೆ.
9
+ ಬ��ಹಾರವು 1992ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಘೋಷಿಸಿತ್ತು. ಆ ಮೂಲಕ ಮುಟ್ಟಿನ ರಜೆ ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಹೊರಹೊಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆಯನ್ನು ಒದಗಿಸಲಾಗಿದೆ. ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೂಡ ಮಹಿಳೆಯರಿಗೆ ಕೆಲವು ನಿಬಂಧನೆಗಳೊಂದಿಗೆ ಮುಟ್ಟಿನ ರಜೆ ನೀಡಲಾಗುತ್ತಿದೆ.ಜಾಗತಿಕವಾಗಿ ಸ್ವೀಡನ್‌, ಇಟಲಿ, ದಕ್ಷಿಣ ಕೊರಿಯಾ, ತೈವಾನ್‌ ಮತ್ತು ಜಪಾನ್‌ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ.
eesanje/url_46_14_12.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಕೇಡಿಗಳಿಂದ ಕಲ್ಲು ತೂರಾಟ, ದಾವಣಗೆರೆ ಉದ್ವಿಘ್ನ
2
+
3
+ ದಾವಣಗೆರೆ, ಸೆ.20– ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಘಟನೆ ಮಾಸುವ ಮುನ್ನವೇ ರಾತ್ರಿ ಇಲ್ಲಿನ ಇಮಾಂನಗರದಲ್ಲಿ ಕಲ್ಲುತೂರಾಟ ನಡೆಸಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ.
4
+ ಈ ಘಟನೆಯಿಂದ ನಗರಾದಾದ್ಯಂತ ಭಯದ ವಾತಾವರಣ ಮನೆ ಮಾಡಿದ್ದು, ಕಲ್ಲು ತೂರಾಟ ನಡೆದ ಇಮಾಂ ನಗರದಲ್ಲಿ ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ.
5
+ ಸ್ಥಳೀಯ ಪೊಲೀಸರ ಜೊತೆಗೆ ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್‌ ಪೊಲೀಸ್‌‍ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಾತ್ರಿಯಿಡೀ ನಿದ್ದೆಗೆಟ್ಟು ಗಸ್ತು ನಡೆಸಿವೆ. ಕೆಲ ಕಾಲ ಈ ಪ್ರದೇಶದಲ್ಲಿ ಉದ್ವಿಘ್ನ ವಾತಾವರಣ ಉಂಟಾಗಿದ್ದು, ಪ್ರಸ್ತುತ ನಗರ ಬೂದಿ ಮುಚ್ಚಿದ ಕೆಂಡದಂತಿದೆ.
6
+ ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.ಈ ಘಟನೆಯಿಂದಾಗಿ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಬೆಳ್ಳಂಬೆಳ್ಳಗ್ಗೆ ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ.
7
+ ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್‌‍ ವಾಹನಗಳನ್ನು ಸ್ಥಳದಲ್ಲಿರಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರುತ್ತಿದ್ದು ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
8
+ ಬೇತೂರು ರಸ್ತೆಯಲ್ಲಿ ನಿನ್ನೆ ಸಂಜೆ ಗಣೇಶಮೂರ್ತಿ ವಿಸರ್ಜನೆ ವೇಳೆ ಏಕಾಏಕಿ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್‌ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್‌ ರಸ್ತೆ, ಹಂಸಬಾವಿ ಸರ್ಕಲ್‌, ಕೆಆರ್‌ ಮಾರ್ಕೆಟ್‌ ಸೇರಿದಂತೆ ಬಂಬೂ ಬಜಾರ್‌ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ.
9
+ ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
10
+ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸುತ್ತಿದ್ದಂತೆ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡ ಪ್ರದೇಶದ ಮನೆಗಳ ಕಿಟಕಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗಾಬರಿಯಾಗಿ ನಿವಾಸಿಗಳು ಮನೆಗಳಿಂದ ಹೊರಗೆ ಬಂದು ದೊಣ್ಣೆ ಹಿಡಿದು ಓಡಿಸಿದ್ದಾರೆ.
11
+ ಸುಮಾರು 60 ರಿಂದ 70 ಯುವಕರ ಗುಂಪುಗಳು ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದಲ್ಲದೆ, ಮನೆ ಮುಂಭಾಗದಲ್ಲಿ ನಿಲ್ಲಿಸಿದಂತಹ ವಾಹನಗಳಿಗೆ ಹಾನಿ ಮಾಡಿದ್ದಾರೆ.ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ನಿವಾಸಿಗಳು ಬೇರೆಡೆ ಹೋಗಿದ್ದಾರೆ.
12
+ ಬಂಧನ:ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.ಒಟ್ಟಾರೆ ನಗರದ ಇಮಾಂನಗರ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ನಗರಾದಾದ್ಯಂತ ಪೊಲೀಸ್‌‍ ಸರ್ಪಗಾವಲು ಹಾಕಲಾಗಿದೆ.
13
+ 30 ಮಂದಿ ಬಂಧನ:ದಾವಣಗೆರೆಯಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಈ ತನಕ 30 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌‍ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.
14
+ ಈ ಸಂಜೆಯೊಂದಿಗೆ ಮಾತನಾಡಿದ ಅವರು ಪರಿಸ್ಥಿತಿ ಸದ್ಯ ಶಾಂತಿಯುತವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದ್ದು, ಎಸ್ಪಿ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದರು.ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಹಾಗೂ ಕೆಎಸ್‌‍ಆರ್‌ಪಿ ತುಕಡಿಗಳನ್ನು ಕರೆಸಿಕೊಂಡು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗಸ್ತಿನಲ್ಲಿದ್ದಾರೆ ಎಂದರು.
eesanje/url_46_14_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮುನಿರತ್ನ ಹಿಂದೆ ದೊಡ್ಡ ಜಾಲವೇ ಇದೆ, ಸಮಗ್ರ ತನಿಖೆಯಾಗಬೇಕು : ಡಿ.ಕೆ. ಸುರೇಶ್‌
2
+ : ..
3
+ ಬೆಂಗಳೂರು, ಸೆ.20– ರಾಜಕೀಯ ಎದುರಾಳಿಗಳಿಗೆ ಎಚ್‌ಐವಿ ಸೋಂಕಿತರ ರಕ್ತವನ್ನು ಇಂಜೆಕ್ಷನ್‌ ಮೂಲಕ ನೀಡಿ ಜೈವಿಕ ಯುದ್ಧ ಮಾದರಿಯನ್ನು ಅನುಸರಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಕೃತ್ಯದ ಹಿಂದೆ ದೊಡ್ಡಜಾಲ ಹಾಗೂ ತಂತ್ರಗಾರಿಕೆ ಇದ್ದು, ಇದರ ವಿರುದ್ಧ ಸಮಗ್ರ ತನಿಖೆ ಆಗಬೇಕು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಒತ್ತಾಯಿಸಿದ್ದಾರೆ.
4
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುನಿರತ್ನ ವಿರುದ್ಧ ಅತ್ಯಾಚಾರ ಅರೋಪ ಹಾಗೂ ಎಚ್‌ಐವಿ ಬಾಧಿತರನ್ನು ರಾಜಕೀಯ ಎದುರಾಳಿಗಳ ವಿರುದ್ಧ ಹನಿಟ್ರ್ಯಾಪ್‌ ಬಳಸಿಕೊಂಡಿರುವ ದೂರುಗಳಿವೆ ಎಂದರು.
5
+ ಮೇಲ್ನೋಟಕ್ಕೆ ಈ ಕೃತ್ಯದಲ್ಲಿ ಯಾರನ್ನು, ಯಾವ ರೀತಿ ಬಳಸಿಕೊಳ್ಳಲಾಗಿದೆ ಎಂಬುದು ಗೊತ್ತಾಗುವುದಿಲ್ಲ. ಯಾರನ್ನು ರೋಗ ಹರಡಲು ಬಳಸಿಕೊಂಡಿದ್ದಾರೆ ಎಂಬುದು ಗೊತ್ತಾಗಬೇಕಿದೆ. ಇದಕ್ಕಾಗಿ ಸುದೀರ್ಘ ತನಿಖೆಯಾಗಬೇಕು ಎಂದು ಒತ್ತಾಯಿದರು.ಈ ಹಿನ್ನಲೆಯಲ್ಲಿ ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಸಮುದಾಯದ ಮುಖಂಡರು ಚರ್ಚೆ ನಡೆಸಿ, ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದರು.
6
+ ಮುನಿರತ್ನ ಅವರು ಬಳಸಿರುವ ಪದಗಳು ಮತ್ತು ಅವರ ತಂತ್ರಗಾರಿಕೆಯನ್ನು ಹಿಂದೆಂದೂ ಕಂಡಿರಲಿಲ್ಲ. ಮುನಿರತ್ನನ ಮನಸ್ಥಿತಿಯೇ ವಿಕ್ಷಿಪ್ತವಾಗಿದೆ. ಮುನಿರತ್ನ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಆರ್‌.ಅಶೋಕ್‌, ಸಿ.ಟಿ.ರವಿ ಅವರೇ ಖುದ್ದು ಬೆನ್ನಿಗೆ ನಿಂತು ಕಾಂಗ್ರೆಸ್ಸಿಗರ ವಿರುದ್ದ ಕೃತ್ಯಗಳನ್ನು ಮಾಡಿಸುತ್ತಿ ದ್ದಾರೆಯೇ ಎಂಬ ಅನುಮಾನ ಬರುತ್ತಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಬೇಕಿದೆ ಎಂದರು.
7
+ ಮುನಿರತ್ನ ಅವರ ಅವಹೇಳನಕಾರಿ ಮಾತುಗಳ ವಿರುದ್ಧ ದಲಿತ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕಿದೆ. ಇಲ್ಲವಾದರೆ ಇಂತಹದನ್ನು ಹಾದಿಬೀದಿಯಲ್ಲಿ ಹೋಗುವವರೆಲ್ಲ ಬಳಕೆ ಮಾಡಲಾರಂಭಿಸುತ್ತಾರೆ ಎಂದು ಎಚ್ಚರಿಸಿದರು.
8
+ ಈ ಪ್ರಕರಣ ಯಾವ ಆಯಾಮದಲ್ಲಿ ಹೋಗುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ಮುನಿರತ್ನ ಅವರ ಆಡಿಯೋವನ್ನು ಪೂರ್ತಿ ಕೇಳಲು ನನ್ನಿಂದ ಸಾಧ್ಯವಾಗಲಿಲ್ಲ. ಆತನ ಕೃತ್ಯಗಳನ್ನು ಜೀರ್ಣಿಸಿಕೊಳ್ಳಲಾಗುತ್ತಿಲ್ಲ ಎಂದು ಹೇಳಿದರು.
9
+ ಕುಮಾರಸ್ವಾಮಿ ವಿರುದ್ಧ ಆಕ್ರೋಶ:ಬೆಂಗಳೂರಿನ ಆರ್‌.ಟಿ.ನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಅತ್ತೆ ಹೆಸರಿನಲ್ಲಿ ತೆಗೆದುಕೊಂಡಿರುವ ಜಮೀನು ಕೂಡ ಸತ್ತವರ ಹೆಸರಿನಲ್ಲೇ ಡಿ-ನೋಟಿಫಿಕೇಷನ್‌ ಮಾಡಿಸಲಾಗಿದೆ. ಬೇರೆಯವರ ವಿಷಯ ಬಂದಾಗ ಸತ್ತವರ ಹೆಸರಿನಲ್ಲಿ ಡಿ-ನೋಟಿಫಿಕೇಷನ್‌ ಮಾಡಿಸಲಾಗಿದೆ ಎಂದು ಹಲವಾರು ಬಾರಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
10
+ ಆರ್‌ಟಿ ನಗರದ ಜಮೀನ ಡಿ- ನೋಟಿಫಿಕೇಷನ್‌ ಕಡತ ಕುಮಾರಸ್ವಾಮಿ ��ುಖ್ಯಮಂತ್ರಿ ಯಾಗಿದ್ದಾಲೇ ಮುಂದುವರೆದಿದೆ.ಡಿ-ನೋಟಿಫಿಕೇಷನ್‌ಗೂ ಮುನ್ನವೇ ಭೂಮಿ ಖರೀದಿ, ನೋಂದಣಿಯಾಗಿದೆ. ಇದು ಆಧಿಕಾರದ ದುರುಪಯೋಗ ಅಲ್ಲವೇ ಎಂದು ಡಿ.ಕೆ.ಸುರೇಶ್‌ ಪ್ರಶ್ನಿಸಿದರು.
11
+ ಈ ಪ್ರಕರಣ ಹಳೆಯದು, ಹಳಸಲು ಎಂದು ಕುಮಾರಸ್ವಾಮಿ ಹೇಳಬಹುದು. ಬೇರೆಯವರ ವಿಚಾರಗಳಾದರೆ ಅವು ಫ್ರೆಶ್‌ ಆಗಿರುತ್ತವೆ. ಇವರ ಪ್ರಕರಣಗಳು ಹಲಸಲು ಎಂದು ಜಾರಿಕೊಳ್ಳಲ್ಲಾಗುತ್ತದೆ. ಅತ್ತೆಯ ಜಮೀನು ಖರೀದಿಗೂ ನನಗೆ ಸಂಬಂಧವಿಲ್ಲ. ಅದೇ ಬೇರೆ ವಿಚಾರ, ಅದು ಮುಗಿದು ಹೋಗಿರುವ ಕಥೆ ಎಂಬ ಸಬೂಬುಗಳು ಕೇಳಿಬರುತ್ತವೆ. ಈ ರೀತಿಯ ದ್ವಂದ್ವ, ಜನರನ್ನು ದಾರಿ ತಪ್ಪಿಸುವುದು, ಸುಳ್ಳು ಹೇಳುವುದು ಸರಿಯೇ ಎಂದು ಕಿಡಿಕಾರಿದರು.
12
+ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ನಾಗಮಂಗಲ, ದಾವಣೆಗೆರೆಯಂತಹ ಕೆಲವು ಕಡೆ ಸಂದರ್ಭಗಳನ್ನು ಬಳಸಿಕೊಂಡು ಕೆಲವರು ಶಾಂತಿ ಭಂಗ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ವಿರುದ್ಧ ಸರ್ಕಾರ ಕಠಿಣಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
13
+ ಚನ್ನಪಟ್ಟಣ ನಗರ ಸಭೆಯಲ್ಲಿ ಜೆಡಿಎಸ್‌‍ನ 13 ಮಂದಿ ಕಾಂಗ್ರಸ್‌‍ಗೆ ಸೇರ್ಪಡೆಯಾಗಿದ್ದಾರೆ. ಇದು ಮೂರನೇ ಒಂದು ಭಾಗದಷ್ಟು ಸದಸ್ಯರ ಸಂಖ್ಯೆಯಾಗಿದೆ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
eesanje/url_46_14_3.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ವಿಜಯೇಂದ್ರ ವಿರುದ್ಧ ಪದೇ ಪದೇ ಅಪಸ್ವರ ಎತ್ತುವ ರಮೇಶ್‌ ಜಾರಕಿಹೊಳಿಗೆ ನಿಗೂಢ ವ್ಯಕ್ತಿಯ ಶ್ರೀರಕ್ಷೆ
2
+
3
+ ಬೆಂಗಳೂರು,ಸೆ.20-ಪಕ್ಷದ ರಾಜ್ಯ ಅಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ವಹಿಸಿಕೊಂಡ ಮೇಲೆ ಬಿಜೆಪಿ ಮುರಿದ ಮನೆಯಾಗಿದೆ. ಹಲವು ನಾಯಕರು ಪದೇ ಪದೇ ವಿಜಯೇಂದ್ರ ಬಗ್ಗೆ ಅಪಸ್ವರ ಎತ್ತುತ್ತಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡ ವಿಜಯೇಂದ್ರ ವಿರುದ್ಧ ಮುಗಿ ಬಿದ್ದಿದ್ದಾರೆ.
4
+ ಈ ನಡುವೆ ಜಾರಕಿಹೊಳಿ ಬೆಂಬಲಕ್ಕೆ ಬಿಜೆಪಿಯ ಹಿರಿಯ ಉನ್ನತ ನಾಯಕರೊಬ್ಬರು ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ. ದಿವಂಗತ ಎಚ್.ಎನ್.ಅನಂತ್ಕುಮಾರ್ ನಾಯಕತ್ವದಲ್ಲಿ ಬಿಜೆಪಿಯ ಸುವರ್ಣ ಯುಗ ಹೊಂದಿತ್ತು ಎಂದು ರಮೇಶ್ ಜಾರಕಿಹೊಳಿ ಹೊಗಳಿರುವುದು ಪಕ್ಷದಲ್ಲಿ ಬೆಂಕಿಯ ಬಿರುಗಾಳಿಯನ್ನು ಎಬ್ಬಿಸಿದೆ.
5
+ 2019ರವರೆಗೆ ಕಾಂಗ್ರೆಸ್ ಜೊತೆಗಿದ್ದ ಜಾರಕಿ ಹೊಳಿ ಅವರಿಗೆ ಆ ಅವಧಿಯಲ್ಲಿ ಬಿಜೆಪಿಯ ಆಂತರಿಕ ಚಲನವಲನದ ಬಗ್ಗೆ ಹೇಗೆ ತಿಳಿದಿತ್ತು ಎಂದು ಬಿಜೆಪಿಯ ಒಳಗಿನವರು ಪ್ರಶ್ನಿಸಿದ್ದಾರೆ.ಕೆಲವರು ಹೇಳುವಂತೆ ತೆರೆಮರೆಯಲ್ಲಿ ಒಬ್ಬ ಉನ್ನತ ನಾಯಕ ಈ ಭಿನ್ನಮತ ಸೃಷ್ಟಿಗೆ ಕಾರಣರಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಿಜೆಪಿ ಕಚೇರಿಯಲ್ಲಿ ಗುಸು ಗುಸು ಜೋರಾಗಿವೆ.
6
+ ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಮತ್ತು ಇತರರು ಏಕಾಂಗಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸಾರ್ವಜನಿಕ ಹೇಳಿಕೆಗಳ ಮೂಲಕ ವಿಜಯೇಂದ್ರ ನಾಯಕತ್ವದ ಬಗ್ಗೆ ಆಗಾಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ದೆಹಲಿಯಲ್ಲಿರುವ ಪಕ್ಷದ ನಿಗೂಢ ಹಿರಿಯ ನಾಯಕ ರೊಬ್ಬರು ಇವರಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.
7
+ ಈ ಮಹಾನಾಯಕ ಅವರಿಗೆ ರಕ್ಷಣೆ ನೀಡುತ್ತಿದ್ದಾರೆ, ತಮ್ಮ ಹೇಳಿಕೆಗಳ ಮೂಲಕ ಭಿನ್ನಮತ ಪ್ರದರ್ಶಿಸುತ್ತಿರುವ ರಾಜ್ಯ ಬಿಜೆಪಿ ನಾಯಕರ ಮೇಲೆ ಕೇಂದ್ರದ ಹಿರಿಯ ನಾಯಕರು ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡುತ್ತಿದ್ದಾರೆ. ಹೀಗಾಗಿ ಈ ಭಿನ್ನಮತೀಯ ನಾಯಕರು ಯಾವುದೇ ಭಯವಿಲ್ಲದೆ ತಮ್ಮ ಹುಚ್ಚಾಟ ಮುಂದುವರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
8
+ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡುತ್ತಿರುವ ಕ್ಷಿಪ್ರ ಪ್ರತಿಕ್ರಿಯೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಜಾರಕಿಹೊಳಿ ಅವರಂತಹ ನಾಯಕರು ಪಕ್ಷ ಮತ್ತು ಸಿದ್ಧಾಂತದೊಂದಿಗೆ ತೊಡಗಿಸಿಕೊಂಡಿರುವುದು ಒಳ್ಳೆಯದು ಎಂದು ಅವರು ಎಚ್ಚರಿಕೆಯಿಂದ ಪ್ರತಿಕ್ರಿಯಿಸಿದ್ದಾರೆ. ಆದರೆ ಮುಚ್ಚಿದ ಬಾಗಿಲುಗಳ ಹಿಂದೆ, ಬಿಜೆಪಿಯೊಳಗಿನವರು ಕರಾಳ ಮತ್ತು ಕೆಟ್ಟ ನಿರೂಪಣೆಯನ್ನು ಬಹಿರಂಗಪಡಿಸುತ್ತಾರೆ.
9
+ ಬಿಜೆಪಿ ಒಂದು ಶಿಸ್ತಿನ ಪಕ್ಷ, ಮತ್ತು ಯಾರಾದರೂ ಈ ರೀತಿ ಪದೇ ಪದೇ ಪಕ್ಷದ- ನಾಯಕತ್ವದ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ನೋಡಿದರೇ ಹೈಕಮಾಂಡ್ ಮಟ್ಟದಲ್ಲಿ ಇವರುಗಳಿಗೆ ಯಾರು ಶ್ರೀರಕ್���ೆಯಾಗಿ ನಿಂತಿ ದ್ದಾರೆ ಎಂಬುದು ದೊಡ್ಡ ಪ್ರಶ್ನೆ ಯಾಗಿದೆ.ದೆಹಲಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರೂ, ಸ್ಥಳೀಯ ಚುನಾವಣೆ ಯಲ್ಲಿ ಸ್ವಂತ ಬಲದಿಂದ ಗೆಲ್ಲಲು ಹರಸಾಹಸ ಪಡುತ್ತಿರುವ ಹಿರಿಯ ವ್ಯಕ್ತಿಯೊಬ್ಬರು ಭಿನ್ನಮತೀಯರ ಬೆಂಬಲಕ್ಕೆ ನಿಂತಿದ್ದಾರೆ ಎಂದ ಕೆಲವು ಬಿಜೆಪಿ ನಾಯಕರು ಹೇಳುತ್ತಾರೆ.
10
+ ಈ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಈಗ ಕರ್ನಾಟಕದಲ್ಲಿ ಬಿಜೆಪಿಯ ಅನಿರೀಕ್ಷಿತ ಯಶಸ್ಸಿನಿಂದ ಹತಾಶರಾಗಿ ಅಶಾಂತಿ ಹುಟ್ಟುಹಾಕಲುಪ್ರಭಾವ ಬಳಸುತ್ತಿದ್ದಾರೆ ಎನ್ನಲಾಗಿದೆ.
11
+ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಯತ್ನಾಳ್ ತೆರೆಮರೆಯಲ್ಲಿಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕವಾಗಿ ವಿಜಯೇಂದ್ರ ಜೊತೆ ಯತ್ನಾಳ್ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಆದರೆ ಅವರು ಯಡಿಯೂರಪ್ಪನವರ ಮಗ ಎಂಬ ಕಾರಣಕ್ಕೆ ವೈರತ್ವ ಮುಂದುವರಿಸಿದ್ದಾರೆ ಎಂದು ಪಕ್ಷದ ಒಳಗಿನವರು ಹೇಳಿದ್ದಾರೆ.
12
+ ದೆಹಲಿಯಲ್ಲಿರುವ ಈ ನಾಯಕ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಮತ್ತು ಬಸನಗೌಡ ಯತ್ನಾಳ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಬಯಸಿದ್ದರು. ಆದರೆ ಅಂದುಕೊಂಡದ್ದು ನಡೆಯದ ಕಾರಣ ಪಕ್ಷದಲ್ಲಿ ಅಶಾಂತಿ ಮೂಡಿಸಲು ಎಲ್ಲಾ ತಂತ್ರ ನಡೆಸುತ್ತಿದ್ದಾರೆ ಎಂದು ಪಕ್ಷದ ಪ್ರಮುಖರೊಬ್ಬರು ತಿಳಿಸಿದ್ದಾರೆ.
13
+ ವಿಜಯೇಂದ್ರ ಬಿಟ್ಟು ಬೇರೆ ಯಾರೇ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರೂ ದೆಹಲಿಯ ಈ ಉನ್ನತ ನಾಯಕನನ್ನು ನಿಯಂತ್ರಿಸಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ. ಈ ಉನ್ನತ ನಾಯಕನಿಗೆ ಎಲ್ಲಾ ಹಂತಗಳಲ್ಲಿ ಅಸಮರ್ಥ ಅಥವಾ ನಿಷ್ಪರಿಣಾಮಕಾರಿ ಜನರು ಇರಬೇಕೆಂಬ ಬಯಕೆಯಿತ್ತು. ಎಲ್ಲಾ ಕೆಲಸಗಳಿಗೂ ತನ್ನನ್ನು ಸಂಪರ್ಕಿಸಿ ಅನುಮತಿ ಪಡೆಯುವ ರಾಜ್ಯಾಧ್ಯಕ್ಷ ಇದ್ದರೆ ಪಕ್ಷದ ಮೇಲಿನ ನಿಯಂತ್ರಣ ಸುಲಭ ಎಂಬುದು ಅವರ ಇಚ್ಛೆಯಾಗಿತ್ತು. ಆದರೆ ನಡೆದದ್ದು ಬೇರೆ.
14
+ ಹೀಗಾಗಿ ಅಸಮಾಧಾನಿತ ನಾಯಕರಿಗೆ ಬೆಂಬಲ ನೀಡುವ ಮೂಲಕ ಪಕ್ಷದಲ್ಲಿ ಮತ್ತಷ್ಟು ಭಿನ್ನಮತ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಹಾ ನಾಯಕ ಯಾರು ಎಂಬುದು ಪಕ್ಷದ ಎಲ್ಲರಿಗೂ ತಿಳಿದಿದೆ. ಎಲ್ಲರೂ ಮಾತನಾಡುತ್ತಿದ್ದಾರೆ, ಆದರೆ ಯಾರೂ ಅವರ ಹೆಸರು ಹೇಳಲು ಧೈರ್ಯ ಮಾಡುವುದಿಲ್ಲ.
eesanje/url_46_14_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಪತ್ರಕರ್ತರ ಸಹಕಾರ ಸಂಘದ ನೆರವಿಗೆ ಸಿಎಂ ಭರವಸೆ
2
+ ' -
3
+ ಬೆಂಗಳೂರು, ಸೆ.20-ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌, ಗಿರೀಶ್‌ಕೋಟೆ ಅವರ ಸಹಕಾರದೊಂದಿಗೆ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್‌ ಪಾಳ್ಯ ನೇತತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ ಈ ಭರವಸೆ ನೀಡಿದ್ದಾರೆ.
4
+ 1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ ರಾಜ್ಯದ ಪತ್ರಕರ್ತರ ಏಕೈಕ ಹಣಕಾಸಿನ ಪ್ರಾತಿನಿಧಿಕ ಸಂಸ್ಥೆ. ಈ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮುದ್ರಣ ಮತ್ತು ವಿದ್ಯುನಾನ ಮಾಧ್ಯಮಗಳ ಪತ್ರಕರ್ತರನ್ನು ಸದಸ್ಯರನ್ನಾಗಿ ಹೊಂದಿದೆ. ಆಡಿಟ್‌ ವರ್ಗೀಕರಣದಲ್ಲಿ ನಮ ಸಂಸ್ಥೆ ಎ ಶ್ರೇಣಿ ಪಡೆದಿರುವ ಸಂಸ್ಥೆ. ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೂ ಪಾತ್ರವಾಗಿದೆ. ನಿರಂತರ ಏಳು ದಶಕಗಳಿಂದ ನಮ ಪತ್ರಕರ್ತರ ಸಹಕಾರ ಸಂಘ ಸೇವೆ ಸಲ್ಲಿಸುತ್ತಿದೆ.
5
+ ಪತ್ರಕರ್ತರ ಸಂಘದ ಸದಸ್ಯರಿಂದ ಆರೋಗ್ಯದ ನೆರವಿನ ಬೇಡಿಕೆ ದಿನೇದಿನೆ ಹೆಚ್ಚಾಗುತ್ತಿದೆ. ಹೀಗಾಗಿ ಪತ್ರಕರ್ತರ ಆರೋಗ್ಯದ ಅನುಕೂಲಕ್ಕಾಗಿ ಆರ್ಥಿಕ ನೆರವು ಬೇಕಿದೆ. ವೈದ್ಯಕೀಯ ನೆರವಿಗೆ ರಾಜ್ಯ ಸರ್ಕಾರದಿಂದ ಸುಮಾರು 5 ಕೋಟಿ ರೂ. ಅನುದಾನ ನೀಡಬೇಕು ಎಂದು ಸಂಘದ ಅಧ್ಯಕ್ಷರಾದ ರಮೇಶ್‌ ಪಾಳ್ಯ ನೇತೃತ್ವದ ನಿಯೋಗವೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿತು.
6
+ ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಘದ ಶ್ರೇಯೋಭಿವದ್ಧಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಇದರ ಜೊತೆಗೆ ಕೆಲವು ಹಿರಿಯ ಪತ್ರಕರ್ತರು ಸಂಘದಲ್ಲಿ ಸಾಲ ಪಡೆದಿದ್ದು, ಕೊರೋನಾ ಸಮಯದಲ್ಲಿ ಹಾಗೂ ಆನಂತರ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಕೊರೋನಾ ಆರ್ಥಿಕ ಸಂಕಷ್ಟದಿಂದ ನಿಗಧಿತ ಸಮಯಕ್ಕೆ ಸಾಲ ಮರು ಪಾವತಿ ಮಾಡದೆ ಸುಸ್ತಿದಾರರಾಗಿದ್ದಾರೆ.
7
+ ಹೀಗಾಗಿ ಸಂಸ್ಥೆಗೆ ಆರ್ಥಿಕ ನೆರವು ತೀರಾ ಅಗತ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಪತ್ರಕರ್ತರ ಸಹಕಾರ ಸಂಘಕ್ಕೆ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳನ್ನು ಮನವಿ ಮಾಡಿಕೊಂಡಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತರ ಸಹಕಾರ ಸಂಘಕ್ಕೆ ನೆರವು ನೀಡುವ ಭರವಸೆ ನೀಡಿದರು.
8
+ ನಿಗಮಗಳ ನೇಮಕದಲ್ಲಿ ಸಂಸ್ಥೆಯನ್ನೂ ಪರಿಗಣಿಸಿ:ಮಾಧ್ಯಮಕ್ಕೆ ಸಂಬಂಧಿಸಿದ ನಿಗಮ ಮಂಡಳಿ ಅಥವಾ ಅಕಾಡೆಮಿಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಪತ್ರಕರ್ತರ ಸಹಕಾರ ಸಂಘವನ್ನೂ ಪರಿಗಣಿಸಬೇಕು. ಸಹಕಾರ ಸಂಘದ ಪ್ರತಿನಿಧಿಗಳನ್ನು ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗದ ಸದಸ್ಯರು ಸಿಎಂ ಸಿದ್ದರಾಮಯ್ಯನವರನ್ನು ವಿನಂತಿಸಿಕೊಳ್ಳಲಾಯಿತು.
9
+ ನಿಯೋಗದಲ್ಲಿ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ, ಖಜಾಂಚಿ ಮೋಹನ್‌ ಕುಮಾರ್‌ ಬಿ.ಎಸ್‌‍. ನಿರ್ದೇಶಕರಾದ ರಮೇಶ್‌ ಹಿರೇಜಂಬೂರು, ಸೋಮಶೇಖರ್‌ ಕೆ.ಎಸ್‌‍.( ಸೋಮಣ್ಣ ) ಉಪಸ್ಥಿತರಿದ್ದರು.
10
+ ಭಾನುವಾರ ಪ್ರೆಸ್‌‍ಕ್ಲಬ್‌ನಲ್ಲಿ ಪತ್ರಕರ್ತರ ಸಹಕಾರ ಸಂಘದ ಮಹಾಸಭೆ :ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಪ್ರೆಸ್‌‍ಕ್ಲಬ್‌ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್‌‍ಎಸ್‌‍ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೊತ್ತರ ಪದವಿಗಳಲ್ಲಿ ಅತ್ಯುತ್ತಮ ಶ್ರೇಣಿಗಳಲ್ಲಿ ಉತ್ತೀರ್ಣರಾಗಿರುವ ಸಂಘದ ಸದಸ್ಯರ ಮಕ್ಕಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕ ರಿಜ್ವಾನ್‌ ಹರ್ಷದ್‌ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಮತ್ತಿತರ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.
11
+ ಪ್ರತಿಭಾವಂತ ಮಕ್ಕಳಿಗೆ 2500 ರೂ.ನಗದು, ಪ್ರಮಾಣ ಪತ್ರ, ಬ್ಯಾಗ್‌, ಮೊಮೆಂಟೋ ಮತ್ತಿತರ ವಸ್ತುಗಳನ್ನು ನೀಡಿ ಗೌರವಿಸಲಾಗುವುದು. ಇದೇ ಮೊದಲ ಬಾರಿಗೆ ಯುಪಿಎಸ್‌‍ಸಿ ಪರೀಕ್ಷೆಯಲ್ಲಿ ಸಂಘದ ಸದಸ್ಯರೊಬ್ಬರ ಪುತ್ರರೂ ಉತ್ತೀರ್ಣರಾಗಿದ್ದಾರೆ. ಅದೇ ರೀತಿ ಸಿಎ ಪರೀಕ್ಷೆ ಹಾಗೂ ಡೆಂಟಲ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತರನ್ನು ಸನಾನಿಸಲಾಗುತ್ತಿದೆ.
12
+ ಸಂಘದ ಅಧ್ಯಕ್ಷ ರಮೇಶ್‌ಪಾಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಸಂಘದ ಬೆಳವಣಿಗೆ ಹಾಗೂ ಕೆಲ ನಿಯಮಗಳನ್ನು ಜಾರಿಗೆ ತಂದಿರುವ ಕುರಿತಂತೆ ಮಹಾಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತಿದೆ.
13
+ ಸಭೆಯಲ್ಲಿ ಉಪಾಧ್ಯಕ್ಷ ದೊಡ್ಡಬೊಮಯ್ಯ, ಖಜಾಂಚಿ ಮೋಹನ್‌ಕುಮಾರ್‌, ನಿರ್ದೇಶಕರುಗಳಾದ ಆನಂದ್‌ ಬೈದಮನೆ, ಧ್ಯಾನ್‌ಪೂಣಚ್ಚ, ಸೋಮಣ್ಣ, ರಮೇಶ್‌ ಹಿರೆಜಂಬೂರು, ವಿನೋದ್‌ಕುಮಾರ್‌ ನಾಯ್‌್ಕ, ರಾಜೇಂದ್ರ ಕುಮಾರ್‌, ಕೃಷ್ಣಕುಮಾರ್‌, ಕೆ.ವಿ.ಪರಮೇಶ್‌, ನಯನಾ, ವನಿತಾ, ಕಾರ್ಯದರ್ಶಿ ಕೆಂಪಣ್ಣ ಮತ್ತಿತರರು ಪಾಲ್ಗೊಳ್ಳುತ್ತಿದ್ದಾರೆ.
eesanje/url_46_14_5.txt ADDED
@@ -0,0 +1,8 @@
 
 
 
 
 
 
 
 
 
1
+ ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ : ಬಿಜೆಪಿ ಸತ್ಯ ಶೋಧನಾ ಸಮಿತಿ ವರದಿ
2
+
3
+ ಬೆಂಗಳೂರು,ಸೆ.20– ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್‌‍ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಹೇಳಿದೆ.
4
+ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್‌ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್‌, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್‌ ಗೌಡ, ನಿವೃತ್ತ ಐಪಿಎಸ್‌‍ ಅಧಿಕಾರಿ ಭಾಸ್ಕರ್‌ ರಾವ್‌ ಅವರುಗಳು ಸತ್ಯ ಶೋಧನಾ ಸಮಿತಿ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹಸ್ತಾಂತರಿಸಿದರು. ಸತ್ಯಶೋಧನಾ ಸಮಿತಿಯು ನಾಗಮಂಗಲ ಗಲಭೆಯನ್ನು ಪೂರ್ವ ನಿಯೋಜಿತ ಕೃತ್ಯ ಎಂಬುದನ್ನು ಉಲ್ಲೇಖಿಸಿದ್ದು, ಬಾಂಗ್ಲಾ ದೇಶದಿಂದ ಬಂದಿರುವ ಕೆಲವು ಕಿಡಿಗೇಡಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಿದೆ.
5
+ ದೇಶದ್ರೋಹಿಗಳು ಗಲಭೆ ಎಬ್ಬಿಸಲು ಮುಂಚಿತವಾಗಿಯೇ ಕತ್ತಿ, ತಲ್ವಾರ್‌, ಪೆಟ್ರೋಲ್‌ ಬಾಂಬ್‌, ಮಾಸ್ಕ್‌ಗಳನ್ನು ಖರೀದಿ ಮಾಡಿದ್ದಾರೆ. ಕಳೆದ ವರ್ಷ ಇಲ್ಲಿ ಗಲಭೆ ನಡೆದಿದ್ದರೂ ಗುಪ್ತಚರ ವಿಭಾಗ ಮತ್ತು ಪೊಲೀ ಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದೆ.
6
+ ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯವೂ ಪ್ರಮುಖ ಕಾರಣವಾಗಿದೆ. ನಾಗಮಂಗಲ ಸೂಕ್ಷ್ಮ ಪ್ರದೇಶ ಎಂದು ಗೊತ್ತಿದ್ದರೂ ಸ್ಥಳದಲ್ಲಿ ಹೆಚ್ಚಿನ ಪೊಲೀಸ್‌‍ ಏಕೆ ನಿಯೋಜಿಸಲಿಲ್ಲ. ಗಣಪತಿ ವಿಸರ್ಜನೆ ಇಂತಹ ದಿನವೇ ನಡೆಯುತ್ತವೆ ಎಂದು ಗೊತ್ತಿದ್ದರೂ ಗುಪ್ತಚರ ವಿಭಾಗದ ಎಡಿಜಿಪಿ ಒಂದೇ ಒಂದು ಬಾರಿ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ. ಇವೆಲ್ಲವೂ ಗೃಹ ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಸತ್ಯಶೋಧನ ಸಮಿತಿ ಹೇಳಿದೆ.
7
+ ಗಣಪತಿ ಮೆರವಣಿಗೆ ನಡೆಯುವ ವೇಳೆ ಭದ್ರತೆಗಾಗಿ ಕೇವಲ 25 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಗಲಭೆ ನಡೆಸಲು ಒಂದು ನಿರ್ಧಿಷ್ಟ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು. ಅವರ ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕಲು ಏಕೆ ಸಾಧ್ಯವಾಗಲಿಲ್ಲ.
8
+ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದರೆ, ಗಲಭೆಯನ್ನು ನಿಯಂತ್ರಿಸಬಹುದಿತ್ತು. ಸರ್ಕಾರದ ತುಷ್ಟೀಕರಣವು ಕೂಡ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಸಮಿತಿ ಹೇಳಿದೆ.
eesanje/url_46_14_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ನಾಡೋಜ ಹಂಪ ನಾಗರಾಜಯ್ಯ ಅವರಿಗೆ ದಸರಾ ಉದ್ಘಾಟನೆ ಭಾಗ್ಯ
2
+ 2024:
3
+ ಮೈಸೂರು, ಸೆ.20-ಹೆಸರಾಂತ ಸಾಹಿತಿ ಹಂಪನಾಗರಾಜಯ್ಯ ಅವರನ್ನು ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
4
+ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಸರಾ ಉದ್ಘಾಟನೆಗೆ ಗಣ್ಯರನ್ನು ಆಯ್ಕೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಚಿವ ಸಂಪುಟ ಸಭೆ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ನನಗೆ ಅವಕಾಶ ನೀಡಿತ್ತು. ಅದರ ಅನ್ವಯ ಹಂಪನಾಗರಾಜಯ್ಯ ಅವರನ್ನು ಆಹ್ವಾನಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
5
+ ರಾಜ್ಯಾದ್ಯಂತ 60 ಸಾವಿರಕ್ಕೂ ಹೆಚ್ಚು ಗಣಪತಿ ಉತ್ಸವಗಳು ನಡೆದಿವೆ. ಅದರಲ್ಲಿ ನಾಗಮಂಗಲ ಮತ್ತು ದಾವಣಗೆರೆ ಸೇರಿ ಎರಡು ಕಡೆ ಗಲಭೆಗಳಾಗಿವೆ. ದಾವಣೆಗೆರೆಯಲ್ಲಿ ಕಲ್ಲು ತೂರಾಟವಾಗಿದೆ, ನಾಗಮಂಗಲದಲ್ಲಿ ಅಂಗಡಿಗಳನ್ನು ಸುಟ್ಟು ಹಾಕಲಾಗಿದೆ ಘಟನೆಯಲ್ಲಿ ಪೊಲೀಸರ ವೈಫಲ್ಯ ಕಂಡುಬಂದಿದೆ. ಇನ್‌್ಸಪೆಕ್ಟರ್‌ ಹಾಗೂ ಡಿವೈಎಸ್ಪಿ ಅವರನ್ನು ಅಮಾನತು ಗೊಳಿಸಲಾಗಿದೆ ಎಂದರು.
6
+ ರಾಜ್ಯದಲ್ಲಿ ಕೋಮು ಗಲಭೆಗೆ ಬಿಜೆಪಿಯವರೇ ಕಾರಣ. ಅವರ ಪ್ರಚೋದನೆಯಿಂದಲೇ ಗಲಾಟೆಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಗಣೇಶೋತ್ಸವ ಹಾಗೂ ಇತರ ಸಂದರ್ಭಗಳಲ್ಲಿ ಶಾಂತಿ ಪಾಲನೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
7
+ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರ ವಿರುದ್ಧ ಡಿ-ನೋಟಿಫಿಕೇಷನ್‌ ಆರೋಪ ಕೇಳಿಬಂದಿದೆ. ಸಚಿವರಾದ ಕೃಷ್ಣಬೈರೇಗೌಡ, ದಿನೇಶ್‌ಗುಂಡೂರಾವ್‌, ಸಂತೋಷ್‌ ಲಾಡ್‌ ಅವರು ಆರೋಪ ಮಾಡಿ, ಅಕ್ರಮವಾಗಿ ಡಿ-ನೋಟಿಫಿಕೇಷನ್‌ ಮಾಡಲಾಗಿದೆ ಎಂದು ದೂರಿದ್ದಾರೆ. ಒಂದು ಎಕರೆ 11ಗುಂಟೆ ಜಮೀನು ಡಿ-ನೋಟಿಫಿಕೇಷನ್‌ ಆಗಿದೆ. ಅದರ ಮೌಲ್ಯ ಹೆಚ್ಚು. ಅದರಲ್ಲೂ ಕುಮಾರಸ್ವಾಮಿಯವರ ಅತ್ತೆ, ಜಮೀನಿನ ಜಿಪಿಎ ಭಾಗಿದಾರರು. ಕುಮಾರಸ್ವಾಮಿ ಅವರ ಭಾವಮೈದುನ ಜಮೀನಿನ ಫಲಾನುಭವಿ ಎಂದು ವಿವರಿಸಿದರು.
8
+ ಸದರಿ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ, ಸರ್ಕಾರದಿಂದ ಪರಿಹಾರವೂ ಪಾವತಿಯಾಗಿದೆ. ಇಂತಹ ಜಮೀನನ್ನು ಡಿ-ನೋಟಿಫಿಕೇಷನ್‌ ಮಾಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಅದನ್ನೂ ಮೀರಿ ಸತ್ತವರ ಹೆಸರಿಗೆ ಡಿನೋಟಿಫಕೇಷನ್‌ ಮಾಡಲಾಗಿದೆ ಎಂದು ದೂರಿದರು.
9
+ ಕುಮಾರಸ್ವಾಮಿ ಸದಾ ಹಿಟ್‌ ಅಂಡ್‌ ರನ್‌ ಹೇಳಿಕೆ ನೀಡುತ್ತಿದ್ದಾರೆ. ಜವಾಬ್ದಾರಿಯಿಂದ ಮಾತನಾಡುವುದಿಲ್ಲ. ಯಾವ ಆರೋಪವನ್ನು ತಾರ್ಕಿಕ ಆಂತ್ಯಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಕೇಂದ್ರ ಸಂಪುಟದಲ್ಲಿ ಸಚಿವರಾಗಿರುವವರು ಮಾತನಾಡಿದಾಗ ಘನತೆ ಇರಬೇಕು ಎಂದು ಹೇಳಿದರು.
10
+ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಅವುಗಳನ್ನು ಎಸ್‌‍ಐಟಿ ತನಿಖೆಗೆ ವಹಿಸಬೇಕೆಂದು ಒಕ್ಕಲಿಗ ಸಮುದಾಯದ ಮುಖಂಡರು ಇಂದು ತಮನ್ನು ಭೇಟಿ ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರ ಜೊತೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
11
+ ಪೊಲೀಸ್‌‍ ಕಾನ್‌್ಷಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಒಂದು ಅವಧಿಗೆ ಸೀಮಿತವಾಗಿ ವಯೋಮಿತಿಯನ್ನು ಸಡಿಲಿಕೆ ಮಾಡಲು ಸೂಚಿಸಲಾಗಿದೆ. ಕೆ.ಎ.ಎಸ್‌‍ ಪರೀಕ್ಷೆಯಲ್ಲಿ ಸಾಕಷ್ಟು ತಪ್ಪುಗಳಾಗಿದ್ದವು ಹೀಗಾಗಿ ಮರು ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದು ತೀಳಿಸಿದರು.
eesanje/url_46_14_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮುನಿರತ್ನ ವಿರುದ್ಧದ ಪ್ರಕರಣ ತನಿಖೆಗೆ ಎಸ್‌‍ಐಟಿ ರಚಿಸುವಂತೆ ಆಗ್ರಹ
2
+
3
+ ಬೆಂಗಳೂರು, ಸೆ.20– ಬಿಜೆಪಿ ಶಾಸಕ ಮುನಿರತ್ನ ಅವರ ಹೊಸ ಮತ್ತು ಹಳೆಯ ಪ್ರಕರಣಗಳನ್ನು ಸಮಗ್ರವಾಗಿ ತನಿಖೆಗೊಳಪಡಿಸಲು ಎಸ್‌‍ಐಟಿ ರಚಿಸುವಂತೆ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
4
+ ಸಮುದಾಯದ ಹಿರಿಯ ನಾಯಕರು ಹಾಗೂ ಜನ ಪ್ರತಿನಿಧಿಗಳು ನಿನ್ನೆ ಸಭೆ ನಡೆಸಿ ಇತ್ತೀಚಿನ ರಾಜಕೀಯ, ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ನಂತರ ಸಚಿವ ಕೃಷ್ಣಬೈರೇ ಗೌಡ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು.ಸಚಿವರಾದ ಡಾ. ಎಂ.ಸಿ. ಸುಧಾಕರ್‌, ಶಾಸಕರಾದ ಶರತ್‌ ಬಚ್ಚೇಗೌಡ, ಡಾ. ರಂಗನಾಥ್‌, ಮಂಥರ್‌ ಗೌಡ, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಮುಖಂಡರಾದ ಮರಿ ತಿಬ್ಬೇಗೌಡ ಸೇರಿದಂತೆ ಮತ್ತಿತರರು ನಿಯೋಗದಲ್ಲಿದ್ದರು.
5
+ ಈ ಕುರಿತು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಚೆಲುವರಾಯ ಸ್ವಾಮಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು. ಇಷ್ಟು ದಿನ ನಾವು ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಹಗರಣಗಳ ತನಿಖೆ ನಂತರದ ಆದ್ಯತೆ ಎಂಬ ಧೋರಣೆಯಲ್ಲಿ ಕೆಲಸ ಮಾಡುತ್ತಿದ್ದೆವು. ಇನ್ನೂ ಮುಂದೆ ತನಿಖೆಗೆ ಮೊದಲ ಆದ್ಯತೆ, ನಂತರ ಅಭಿವೃದ್ಧಿ ಎಂಬ ನಿಲುವನ್ನು ಬದಲಾಯಿಸಿಕೊಂಡಿದ್ದೇವೆ ಎಂದರು.
6
+ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಯಲ್ಲಿದ್ದ ಕಾರಣ ನಿನ್ನೆ ಸಭೆಗೆ ಬರಲು ಸಾಧ್ಯವಾಗಲಿಲ್ಲ. ಉಳಿದಂತೆ ಸಚಿವರು, ಶಾಸಕರು ಸೇರಿ 40ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದೆವು.ಇವತ್ತಿನ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್‌‍ ಪಕ್ಷಗಳು ನಡೆಸುತ್ತಿರುವ ಅನಗತ್ಯ ವಿಚಾರಗಳ ಬಗ್ಗೆಯೂ ಪ್ರಸ್ತಾಪವಾಗಿದೆ.
7
+ ಒಕ್ಕಲಿಗ ಸಮುದಾಯದ ಮುಖಂಡರು ಪಕ್ಷ ಮತ್ತು ಸರ್ಕಾರದ ಜೊತೆಗೆ ದೃಢವಾಗಿ ನಿಲ್ಲಬೇಕು. ಸಮುದಾಯದ ಸಂಘಟನೆ, ಅಭಿವೃದ್ಧಿ, ಮುಂದಿನ ಸ್ಥಳಿಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ಹಾಗೂ ಬೆಂಬಲವಾಗಿ ನಿಲ್ಲಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ.
8
+ ಆರ್‌ಟಿನಗರದಲ್ಲಿ ಒಂದು ಎಕರೆ ಭೂಮಿಯನ್ನು ಡಿನೋಟಿಫಿಕೇಷನ್‌ ಮಾಡಿರುವ ಪ್ರಕರಣ ಕಣ್ಣ ಮುಂದಿದೆ. ಕುಮಾರಸ್ವಾಮಿ ತಮ ಕಾಲದಲ್ಲಿ ಡಿನೋಟಿಫಿಕೇಷನ್‌ ಮಾಡದೇ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಾಡಿಸಿದ್ದಾರೆ. ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಇಬ್ಬರ ಹೆಸರು ಒಳಗೊಂಡ ಎಫ್‌ಐಆರ್ ಇದೆ. ಈ ಎಲ್ಲ ವಿಚಾರಗಳನ್ನು ಎಸ್‌‍ಐಟಿ ತನಿಖೆಗೆ ಒಳಪಡಿಸಲು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗಿದೆ ಎಂದರು.
9
+ ಬಿಜೆಪಿ ಶಾಸಕ ಮುನಿರತ್ನ ಒಕ್ಕಲಿಗ ಸಮುದಾಯ ಹೆಣ್ಣು ಮಕ್ಕಳು ಹಾಗೂ ಪರಿಶಿಷ್ಟ ಜಾತಿಯ ಕುರಿತು ಆಡಿರುವ ಮಾತುಗಳು ತೀವ್ರ ನೋವುಂಟು ಮಾಡಿವೆ. ಕುಮಾರಸ್ವಾಮಿ, ಆರ್‌. ಅಶೋಕ್‌, ಸಿ.ಟಿ. ರವಿ ಅವರು ಮುನಿರತ್ನ ಪರವಾಗಿ ನಿಂತಿದ್ದು, ತಲೆ ಬಗ್ಗಿಸುವಂತಾಗಿದೆ. ಇದು ಖಂಡನೀಯ ಈ ಮೂರು ಮಂದಿ ಸಮಾಜದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
10
+ ಮುನಿರತ್ನ ವಿರುದ್ಧ ನಿನ್ನೆ, ಮೊನ್ನೆ ಬಹಿರಂಗಗೊಂಡ ಪ್ರಕರಣಗಳ ಜೊತೆಗೆ ಮತ್ತಷ್ಟು ಹಳೆಯ ಪ್ರಕರಣಗಳನ್ನೊಳಗೊಂಡು ಸಮಗ್ರ ತನಿಖೆಗೆ, ಎಸ್‌‍ಐಟಿ ರಚಿಸುವಂತೆ ಆಗ್ರಹಿಸಲಾಗಿದೆ ಎಂದು ಹೇಳಿದರು.
11
+ ಈ ವಿಚಾರವನ್ನು ಇಟ್ಟುಕೊಂಡು ರಾಜ್ಯಾದಂತ ಹೋರಾಟ ರೂಪಿಸುವ ಕುರಿತು ಚರ್ಚೆ ನಡೆಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿಗೆ ಬಂದ ಬಳಿಕ ಶ್ರೀ ಆದಿಚುಂಚನಗಿರಿ ಸ್ವಾಮೀಜಿಯೊಂದಿಗೆ ಚರ್ಚೆ ನಡೆಸಿ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
eesanje/url_46_14_8.txt ADDED
@@ -0,0 +1,5 @@
 
 
 
 
 
 
1
+ ಡಿನೋಟಿಫಿಕೇಷನ್ ಗೂ ನನಗೂ ಸಂಬಂಧವಿಲ್ಲ : ಕೇಂದ್ರ ಸಚಿವ ಕುಮಾರಸ್ವಾಮಿ
2
+
3
+ ಮಂಡ್ಯ, ಸೆ.20– ಡಿನೋಟಿಫಿಕೇಷನ್ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಡಿನೋಟಿಫಿಕೇಷನ್ಗೂ ಏನು ಸಂಬಂಧ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಯಾವ ತಪ್ಪು ಮಾಡಿರುವುದಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.
4
+ ಕಾಂಗ್ರೆಸ್ನವರಿಗೆ ಕನ್ನಡ ಸರಿಯಾಗಿ ಓದಲು ಬರುವುದಿಲ್ಲವೇ? ದಾಖಲೆಗಳನ್ನು ಸರಿಯಾಗಿ ನೋಡಿದ್ದಾರೆಯೇ? ಯಾರೋ ಬರೆದುಕೊಟ್ಟಿರುವುದನ್ನು ತುತ್ತೂರಿ ಊದಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
5
+ ಮುಡಾ ಹಗರಣಕ್ಕೂ ನನಗೂ ಯಾವ ಸಂಬಂಧ ವಿಲ್ಲ. ಆದರೂ, ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್ನವರು ಹುಚ್ಚರಾ? ಏನು ತಪ್ಪು ಮಾಡಿದ್ದೇನೆ? ಏಕೆ ರಾಜೀನಾಮೆ ಕೊಡಲಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
eesanje/url_46_14_9.txt ADDED
@@ -0,0 +1,8 @@
 
 
 
 
 
 
 
 
 
1
+ ಜಾಮೀನು ಸಿಕ್ಕ ಬೆನ್ನಲ್ಲೇ ಅತ್ಯಾಚಾರ ಕೇಸ್‌ನಲ್ಲಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್
2
+
3
+ ಬೆಂಗಳೂರು, ಸೆ.20-ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
4
+ ಪರಪ್ಪನ ಅಗ್ರಹಾರ ಕಾರಾಗೃಹ ಬಳಿಯಿಂದ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಕರೆದೊಯ್ದು ನಂತರ ಬಂಧಿಸಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ.ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿನ್ನೆ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
5
+ ಅದರಂತೆ ಇಂದು ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಪೊಲೀಸರು ವಶಕ್ಕೆ ಪಡೆದರು.ರಾಮನಗರ ಜಿಲ್ಲೆಯ ಮಾಗಡಿ ಉಪವಿಭಾಗದ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಉಪವಿಭಾಗದ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಮುನಿರತ್ನ ಜೈಲಿನಿಂದ ಹೊರಬರುವುದನ್ನೇ ಕಾದುಕುಳಿತಿತ್ತು.
6
+ ಅವರು ಜೈಲಿನಿಂದ ಹೊರಬರುತ್ತಿದ್ದಂತೆ ವಶಕ್ಕೆ ತೆಗೆದುಕೊಂಡ ತಂಡ 7 ಜೀಪುಗಳು, ಒಂದು ಮೀಸಲು ಪಡೆಯ ವಾಹನದ ಭದ್ರತೆಯೊಂದಿಗೆ ಅವರನ್ನು ವಶಕ್ಕೆ ತೆಗೆದುಕೊಂಡು ಕಗ್ಗಲಿಪುರ ಠಾಣೆಗೆ ಕರೆದೊಯ್ದು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.ಇಂದು ಸಂಜೆ ಮುನಿರತ್ನ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.
7
+ ಶಾಸಕ ಮುನಿರತ್ನ ವಿರುದ್ಧ ಮೊನ್ನೆ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಗ್ಗಲೀಪುರದ ಖಾಸಗಿ ರೆಸಾರ್ಟ್ ಹಾಗೂ ನಗರದ ಗೋಡೌನ್ನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ 40 ವರ್ಷದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ.
8
+ ದೂರಿನನ್ವಯ ಪೊಲೀಸರು ಶಾಸಕ ಮುನಿರತ್ನ ನಾಯ್ಡು ಮತ್ತು ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್ , ಲೋಹಿತ್ ಗೌಡ, ಮಂಜುನಾಥ ಮತ್ತು ಲೋಕಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_150_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಪರಾಮರ್ಶೆ ಸಭೆ, ಹೈಕಮಾಂಡ್‌ಗೆ ವರದಿ
2
+ ಬೆಂಗಳೂರು,ಮೇ11– ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಚುನಾವಣೆ ನಿರ್ವಹಣೆ ಕುರಿತು ರಾಜ್ಯ ಬಿಜೆಪಿ ನಾಯಕರು ಪರಾಮರ್ಶೆ ನಡೆಸಲಿದ್ದು, ಟಾರ್ಗೆಟ್‌ ರೀಚ್‌ ಕುರಿತ ಅವಲೋಕನ ನಡೆಸಿ ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ.
3
+ ಕಳೆದ ಬಾರಿ ಏಕಾಂಗಿಯಾಗಿ ಸ್ಪರ್ಧೆ ಮಾಡಿ 25 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಅಷ್ಟು ಸ್ಥಾನ ಉಳಿಸಿಕೊಳ್ಳುವುದು ಅನುಮಾನವಾಗಿದೆ. ಜೆಡಿಎಸ್‌‍ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಕಳೆದ ಬಾರಿಯ ಎಲ್ಲ ಸ್ಥಾನ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಆದರೂ ಎಷ್ಟು ಸ್ಥಾನ ಗಳಿಸಲಿದೆ ಹಾಗೂ ಎಲ್ಲಿ ಹಿನ್ನಡೆ ಸಾಧ್ಯತೆ ಇದೆ ಎನ್ನುವ ಕುರಿತು ಪರಾಮರ್ಶೆಗೆ ರಾಜ್ಯ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
4
+ ಇಂದು ಸಂಜೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಪದಾಧಿಕಾರಿಗಳು, ಶಾಸಕರು, ಅಭ್ಯರ್ಥಿಗಳು ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರ ಸಭೆ ಕರೆಯಲಾಗಿದೆ. ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.
5
+ ಸಭೆಯಲ್ಲಿ ಎಲ್ಲಾ 28 ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ. 25 ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧೆ ಮಾಡಿದ್ದು, 3 ಕ್ಷೇತ್ರದಲ್ಲಿ ಜೆಡಿಎಸ್‌‍ ಸ್ಪರ್ಧೆ ಮಾಡಿವೆ. ಎಲ್ಲ ಕ್ಷೇತ್ರಗಳಲ್ಲಿ ನಡೆದ ಇಡೀ ಚುನಾವಣಾ ಪ್ರಚಾರ ಪ್ರಕ್ರಿಯೆ ಕುರಿತು ಪರಾಮರ್ಶೆ ನಡೆಸಲಾಗುತ್ತದೆ. ಚುನಾವಣಾ ನಿರ್ವಹಣಾ ಸಮಿತಿ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಸಲಾಗಿದೆ. ನಿರೀಕ್ಷೆಯಂತೆ ಪ್ರಚಾರ ಕಾರ್ಯ ನಡೆದಿದೆಯಾ ಅಥವಾ ಹಿನ್ನಡೆಗೆ ಕಾರಣವಾಗುವಂತಹ ಘಟನೆಗಳು ನಡೆದಿವೆಯಾ ಎನ್ನುವ ಕುರಿತು ಚರ್ಚಿಸಲಾಗುತ್ತದೆ.
6
+ ಬೂತ್‌ ಮಟ್ಟದಿಂದಲೇ ಚುನಾವಣಾ ನಿರ್ವಹಣೆ ನಡೆದಿದ್ದು, ಅದರ ಸಂಪೂರ್ಣ ವರದಿ ಪಡೆಯಲಾಗುತ್ತದೆ. ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದಲ್ಲಿ ನಡೆದ 14 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ 11 ಜೆಡಿಎಸ್‌‍ 3 ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದು, ಬೆಂಗಳೂರು ಉತ್ತರ, ಚಾಮರಾಜನಗರದಲ್ಲಿ ಪಕ್ಷಕ್ಕೆ ಹಿನ್ನಡೆ ಸಾಧ್ಯತೆ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ನಡೆದ ಹಲವು ಘಟನೆಗಳಿಂದ ಪಕ್ಷಕ್ಕೆ ಹಿನ್ನಡೆ ಆಗುತ್ತದೆಯಾ ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತದೆ.
7
+ ಇನ್ನು ಮಿತ್ರ ಪಕ್ಷಕ್ಕೆ ನೀಡಿರುವ ಮೂರು ಸ್ಥಾನಗಳಲ್ಲಿ ಮಂಡ್ಯದಲ್ಲಿ ಭಾರೀ ಪ್ರಮಾಣದ ಪೈಪೋಟಿ, ಹಾಸನ ಅಭ್ಯರ್ಥಿ ವಿವಾದದಲ್ಲಿ ಸಿಲುಕಿದ್ದರಿಂದ ಹಿನ್ನಡೆ ಆಗಿದೆಯಾ ಎನ್ನುವ ಕುರಿತು ಬಿಜೆಪಿ ನಾಯಕರಿಂದಲೇ ಮಾಹಿತಿ ಪಡೆಯಲಾಗುತ್ತದೆ. ಮೊದಲ ಹಂತದ 14 ಕ್ಷೇತ್ರದಲ್ಲಿ 8 – 10 ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರವಿದ್ದು, ಆ ಬಗ್ಗೆ ಅಂಕಿ ಅಂಶಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಗುತ್ತದೆ.
8
+ ಇನ್ನು ಎರಡನೇ ಹಂತದಲ್ಲಿ ಉತ್ತರಕರ್ನಾಟಕದ 14 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆ ಬಿಜೆಪಿ ನಾಯಕರದ್ದಾಗಿದೆ. ಎಲ್ಲ 14 ಕ್ಷೇತ್ರದಲ್ಲಿಯೂ ಬಿಜೆಪಿಯೇ ಸ್ಪರ್ಧೆ ಮಾಡಿದ್ದು, ಜೆಡಿಎಸ್‌‍ ನಾಯಕರು ಪ್ರಚಾರಕ್ಕೆ ಸಾಥ್‌ ನೀಡಿದ್ದರು. ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ರಾಯಚೂರು ಕಠಿಣವಾಗಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಹಿನ್ನಡೆ ಆಗಿದೆಯಾ? ಆಗಿದ್ದರೆ ಯಾವ ಕಾರಣಕ್ಕೆ ಆಗಿದೆ ಎಂಬುದರ ಕುರಿತು ಚರ್ಚಿಸಲಾಗುತ್ತದೆ.
9
+ ಬಿಜೆಪಿ 18ರಿಂದ 20 ಸ್ಥಾನದ ನಿರೀಕ್ಷೆಯಲ್ಲಿದ್ದರೆ, ಬಿಜೆಪಿ ಜೆಡಿಎಸ್‌‍ ಮಿತ್ರಕೂಟಕ್ಕೆ 20ರಿಂದ 22 ಸ್ಥಾನದ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದೆಯಾ? ಎಂಬ ಕುರಿತು ಸಮಗ್ರ ಮಾಹಿತಿ ಪಡೆಯಲಾಗುತ್ತದೆ. ಪ್ರತಿಯೊಬ್ಬ ಶಾಸಕರಿಂದಲೇ ಅವರ ಕ್ಷೇತ್ರದ ಮುನ್ನಡೆ, ಹಿನ್ನಡೆ ಸಾಧ್ಯತೆ ಮಾಹಿತಿ ಪಡೆದು ಹೈಕಮಾಂಡ್‌ಗೆ ವರದಿ ರೂಪದಲ್ಲಿ ಈ ಮಾಹಿತಿಯನ್ನು ಕಳುಹಿಸಿಕೊಡಲಾಗುತ್ತದೆ. ಈಗಾಗಲೇ ಪಕ್ಷದ ಆಂತರಿಕ ಸಮೀಕ್ಷಾ ವರದಿ ಇದ್ದರೂ ರಾಜ್ಯ ಘಟಕದಿಂದ ವಸ್ತುಸ್ಥಿತಿಯ ವಿವರವನ್ನು ಹೈಕಮಾಂಡ್‌ ಬಯಸಿದ್ದು, ಅದರಂತೆ ಸಭೆ ನಂತರ ಹೈಕಮಾಂಡ್‌ಗೆ ಮಾಹಿತಿ ಕಳುಹಿಸಿ ಕೊಡಲಾಗುತ್ತದೆ.
eesanje/url_46_150_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದ ತನಿಖೆಯಲ್ಲಿ ನಾನಾಗಲಿ ಅಥವಾ ಡಿ.ಕೆ.ಶಿವಕುಮಾರ್‌ ಆಗಲಿ ಹಸ್ತಕ್ಷೇಪ ಮಾಡಿಲ್ಲ : ಸಿಎಂ
2
+ ಮೈಸೂರು, ಮೇ 10-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಥವಾ ನನ್ನ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟ ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆ ನಡೆಸುತ್ತಿರುವ ಎಸ್‌‍ಐಟಿ ಮೇಲೆ ಸಂಪೂರ್ಣ ನಂಬಿಕೆ ಇದೆ. ಸಿಬಿಐಗೆ ವಹಿಸುವ ಅಗತ್ಯವೇ ಇಲ್ಲ ಎಂದು ಪ್ರತಿಪಾದಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‌ಡ್ರೈವ್‌ ಪ್ರಕರಣದ ತನಿಖೆಗೆ ಈಗಾಗಲೇ ಎಸ್‌‍ಐಟಿ ರಚನೆ ಮಾಡಲಾಗಿದೆ. ನನಗೆ ನಮ ಪೊಲೀಸರ ಮೇಲೆ ನಂಬಿಕೆ ಇದೆ. ಅವರು ಕಾನೂನು ರೀತಿಯಲ್ಲಿ ತನಿಖೆ ಮಾಡಿ ವರದಿ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಈ ಹಿಂದೆ ಹಲವು ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು. ಬಿಜೆಪಿ ಆಡಳಿತದಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ಒಪ್ಪಿಸಿರಲಿಲ್ಲ. ಸಿಬಿಐ ಎಂದರೆ ಕರೆಷ್ಪನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್‌ ಎಂದು ಬಿಜೆಪಿಯವರು ಹೇಳುತ್ತಿದ್ದರು. ದೇವೇಗೌಡರು ಚೋರ್‌ ಬಜಾವೋ ಸಂಸ್ಥೆ ಎಂದು ಟೀಕಿಸುತ್ತಿದ್ದರು. ಈಗ ಇದ್ದಕ್ಕಿದ್ದಂತೆ ಸಿಬಿಐ ಮೇಲೆ ಪ್ರೀತಿ ಬಂದಿದೆ ಎಂದು ಲೇವಡಿ ಮಾಡಿದರು.
4
+ ನಮ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಸ್‌‍ಐಟಿ ನಿಷ್ಪಕ್ಷಪಾತವಾಗಿ ಹಾಗೂ ಕಾನೂನಾತಕವಾಗಿ ತನಿಖೆ ನಡೆಸಲಿದೆ ಎಂಬ ವಿಶ್ವಾಸವಿದೆ. ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿ ಎಂದು ನಾನು ಪೊಲೀಸರಿಗೆ ಯಾವತ್ತೋ ಹೇಳಿಲ್ಲ. ಹೇಳುವುದು ಇಲ್ಲ. ಎಸ್‌‍ಐಟಿಯಲ್ಲಿರುವುದು ನಮ ಪೊಲೀಸರು. ಅವರ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು. ಅವರು ಸತ್ಯಾಸತ್ಯತೆ ಪತ್ತೆ ಹಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದರು.
5
+ ಹಿಂದೆ ಡಿ.ಕೆ.ರವಿ, ಲಾಟರಿ, ಕೆ.ಜೆ.ಜಾರ್ಜ್‌, ಪರೇಶ್‌ ಮೆಸ್ತಾ ಸೇರಿದಂತೆ ಹಲವು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇವು. ಒಂದರಲ್ಲಾದರೂ ಶಿಕ್ಷೆ ಆಯಿತೆ. ಹಾಗೇಂದ ಮಾತ್ರಕ್ಕೆ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ ಎಂದರು.ಪೆನ್‌ಡ್ರೈವ್‌ ಪ್ರಕರಣದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ವ್ಯಾಪ್ತಿಯಿಲ್ಲ. ಸಿಬಿಐ ತನಿಖೆಗೆ ಕೇಳುವ ಸಲುವಾಗಿ ಆಸ್ಟ್ರೇಲಿಯಾ, ಮಲೇಶಿಯಾದಲ್ಲಿ ನಡೆದಿದೆ ಎಂದು ಹೇಳುತ್ತಿದ್ದಾರೆ. ತನಿಖೆಯಲ್ಲಿ ಯಾರ ಹಸ್ತಕ್ಷೇಪ ಇಲ್ಲ. ನಮಗೆ ನಮ ಪೊಲೀಸರ ಮೇಲೆ ನಂಬಿಕೆ ಇಲ್ಲದೆ ಇದ್ದರೆ ಹೇಗೆ ? ತನಿಖೆಗೆ ಕಾಲಾವಕಾಶ ನೀಡಬೇಕಲ್ಲವೇ ? ಎಂದರು.
6
+ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣ ಸತ್ಯಾಂಶ ಇಲ್ಲ ಎಂದಾದ ಮೇಲೆ ನಿರೀಕ್ಷಣಾ ಜಾಮೀನಿಗೆ ಯಾಕೆ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ಜಾಮೀನು ಅರ್ಜಿಯನ್ನು ಯಾಕೆ ವಜಾಗೊಳಿಸಿತ್ತು. ಸುಳ್ಳು ಎಫ್‌ಐಆರ್‌ ಎಂದ ಮೇಲೆ ಜಾಮೀನು ಕೊಡಬೇಕಿತ್ತಲ್ಲ ಎಂದು ವಾದಿಸಿದರು.
7
+ ನೀತಿ ಸಂಹಿತೆ ಇರ���ವುದರಿಂದ ಇಂದು ತಾವು ಬಸವ ಜಯಂತಿಯ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಬಸವಣ್ಣ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಬಸವಣ್ಣ ಅವರ ಆದರ್ಶಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದರು.
8
+ ಎಸ್‌‍ಎಸ್‌‍ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಮೈಸೂರು 5 ಸ್ಥಾನಕ್ಕೆ ಬರಬೇಕು ಎಂದು ಸೂಚಿಸಲಾಗಿತ್ತು. ಈ ಸಾಲಿನಲ್ಲಿ 7ನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಮಟ್ಟಕ್ಕೆ ಏರಲು ಕ್ರಮ ಕೈಗೊಳ್ಳಲಾಗುವುದು ಎಂದರು.ಬಾಗಲಕೋಟೆಯ ಮುಧೋಳ್‌ನ ಮೋರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಶ್ಲಾಘನಾರ್ಹ. ವಸತಿ ಶಾಲೆಗಳ ಹೆಚ್ಚು ವಿದ್ಯಾರ್ಥಿಗಳು ಇದೇ ರೀತಿಯ ಸಾಧನೆ ಮಾಡಲಿ ಎಂದು ಹಾರೈಸಿದರು.
9
+ 1994ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ಗ್ರಾಮೀಣ ಭಾಗದ ಮಕ್ಕಳು, ದಲಿತರು, ಹಿಂದುಳಿದ ವರ್ಗಗಳ, ರೈತರ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ಮೋರಾರ್ಜಿ ಶಾಲೆಗಳನ್ನು ಆರಂಭಿಸಲಾಯಿತು. ಆ ಸಂದರ್ಭದಲ್ಲಿ ದಲಿತ ಸಂಘಟನೆಗಳು ನಮಗೆ ಸಾರಾಯಿ, ಹೆಂಡದ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂಬ ಘೋಷಣೆಗಳನ್ನು ಮೊಳಗಿಸುತ್ತಿದ್ದರು. ನನಗೆ ದಲಿತ ಸಂಘರ್ಷ ಸಮಿತಿಯ ಜೊತೆಗೆ ಸಂಪರ್ಕ ಇತ್ತು. ಖುದ್ದು ನಾನು ಗ್ರಾಮೀಣ ಭಾಗದವನಾಗಿದ್ದೆ. ಹಾಗಾಗಿ ವಸತಿ ಶಾಲೆಗಳನ್ನು ಆರಂಭಿಸಿದ್ದೆ. ಇಂದು ಹೋಬಳಿಗೊಂದರಂತೆ 900ಕ್ಕೂ ಹೆಚ್ಚು ವಸತಿ ಶಾಲೆಗಳಿವೆ ಎಂದರು.
eesanje/url_46_150_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪಕ್ಷಕ್ಕಾಗಿ ಬಿಡುವಿಲ್ಲದೆ ದುಡಿದ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಮೇ 10-ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಡುವಿಲ್ಲದಂತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಜನವರಿಯಿಂದ 14 ಗ್ಯಾರಂಟಿ ಸಮಾವೇಶಗಳು, 76 ಪ್ರಜಾಧ್ವನಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯಾದ್ಯಂತ ಸುಮಾರು 22 ರಿಂದ 26 ಸಾವಿರ ಕಿಲೋ ಮೀಟರ್‌ ಪ್ರವಾಸ ಮಾಡಿದ್ದಾರೆ.
3
+ ಮುಖ್ಯಮಂತ್ರಿಯವರ ರೋಡ್‌ ಶೋನಲ್ಲಿ ಸರಾಸರಿ 15 ಸಾವಿರ ಮಂದಿ ಭಾಗವಹಿಸಿದ್ದರು. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಆರೋಗ್ಯ ತೀವ್ರ ಸ್ವರೂಪದಲ್ಲಿ ಏರುಪೇರಾದಾಗಲೂ ಲೆಕ್ಕಿಸದೆ ದಿನಕ್ಕೆ ಸರಾಸರಿ 14-18 ಗಂಟೆ ಪ್ರಚಾರದಲ್ಲಿ ಶ್ರಮಿಸಿದ್ದಾರೆ.
4
+ ಚುನಾವಣೆ ಘೋಷಣೆಗೂ ಮುನ್ನಾ 14 ಗ್ಯಾರಂಟಿ ಸಮಾವೇಶಗಳಲ್ಲಿ ಭಾಗವಹಿಸಿದ್ದರು. ಎಲ್ಲಾ ಸಮಾವೇಶಗಳಲ್ಲೂ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ತಾತ್ವಿಕತೆ, ಅಗತ್ಯ, ಅನಿವಾರ್ಯತೆ ಮತ್ತು ಪರಿಣಾಮಗಳನ್ನು ತಮದೇ ಶೈಲಿಯಲ್ಲಿ ಜನರಿಗೆ ಮನದಟ್ಟು ಮಾಡಿಸಿದ್ದರು. ಪ್ರಮುಖವಾಗಿ ನೆರೆದಿದ್ದ ಜನರ ಜತೆ ಸಂವಾದ ನಡೆಸುತ್ತಲೇ ಅವರನ್ನು ಒಳಗೊಳ್ಳುತ್ತಾ ಜನಪದ ಕಲಾವಿದರ ಶೈಲಿಯಲ್ಲಿ ಸ್ಪಂದಿಸಿದ್ದು ಪರಿಣಾಮಕಾರಿಯಾಗಿತ್ತು.
5
+ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಮತ್ತು ಎರಡನೇ ಹಂತದ 28 ಲೋಕಸಭಾ ಕ್ಷೇತ್ರಗಳ 76 ಸ್ಥಳಗಳಲ್ಲಿ ಪ್ರಜಾಧ್ವನಿ ಸಮಾವೇಶಗಳಲ್ಲಿ ಹೈವೋಲ್ಟೇಜ್‌ ಭಾಷಣಗಳ ಮೂಲಕ ರಾಜ್ಯದ ಜನರಿಗೆ 2024ರ ಲೋಕಸಭಾ ಚುನಾವಣೆಯ ಮಹತ್ವವನ್ನು ಮನಮುಟ್ಟುವಂತೆ ಅರ್ಥ ಮಾಡಿಸಿದ್ದರು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
6
+ ಬಿಜೆಪಿ ಕೇವಲ ಭಾರತೀಯರ ಭಾವನೆಗಳನ್ನು ಕೆರಳಿಸಿ ಜನರನ್ನು ಬಕ್ರಾ ಮಾಡುತ್ತಿದೆ. ಕಾಂಗ್ರೆಸ್‌‍ ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಭರವಸೆಗಳನ್ನು ನೀಡುತ್ತಿದೆ ಎನ್ನುತ್ತಾ ಜನರ ಮನಸೂರೆಗೊಂಡರು. ಎಲ್ಲಾ ಕಡೆ ಇಲ್ಲಿ ನಾನೇ ಅಭ್ಯರ್ಥಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಗೆದ್ದರೆ ನಾನು ಗೆದ್ದಂತೆ ಎಂದು ಹೇಳುವ ಮೂಲಕ ಜನರ ಉತ್ಸುಕತೆಯನ್ನು ಹೆಚ್ಚಿಸಿದರು.
7
+ ಕೇಂದ್ರ ಸರ್ಕಾರ ಹಾಗೂ ಪ್ರಧಾನ ಮಂತ್ರಿಯವರ ಆಡಳಿತದಿಂದಾದ ತೊಂದರೆಗಳನ್ನು ವಿವರಿಸಿದರು. ಕಳೆದ ಹತ್ತು ವರ್ಷಗಳಲ್ಲಿ ಮೋದಿ ನಿಮ ಕೈಗೆ ಏನು ಕೊಟ್ಟರು ಎಂದರು ಜನರೆಡೆಗೆ ಬೆರಳು ಮಾಡಿ ಸಿದ್ದರಾಮಯ್ಯ ಪ್ರಶ್ನಿಸಿದರೆ, ಜನತೆ ಖಾಲಿ ಚೊಂಬು ಎಂದು ಕೂಗುತ್ತಿದ್ದರು. ತಮ ಅಧಿಕಾರವಧಿಯಲ್ಲಿ ಕೊಟ್ಟ ಭಾಗ್ಯಗಳನ್ನು ಒಂದೊಂದಾಗಿ ಹೆಸರಿಸುತ್ತಾ…ಅನ್ನಭಾಗ್ಯ ಕೊಟ್ಟಿದ್ದು ಯಾರು ? ಎಂದು ಕೇಳುತ್ತಿದ್ದರು.
8
+ ಜನತೆ ಸಿದ್ದರಾಮಯ್ಯ ಎಂದು ಕೂಗುತ್ತಿದ್ದರು. ಇದೇ ರೀತಿ ಒಟ್ಟು 18-20 ಭಾಗ್ಯಗಳನ್ನು ಹೆಸರಿಸಿದರೆ ಅಷ್ಟೂ ಬಾರಿ ಜನ ಸಿದ್ದರಾಮಯ್ಯ ಎಂದು ಮುಗಿಲು ಮುಟ್ಟುವಂತೆ ಕೂಗುತ್ತಿದ್ದದ್ದರಿಂದ ಇಡೀ ಸಭೆಯಲ್ಲಿ ವಿದ್ಯ���ತ್‌ ಸಂಚಾರವಾದಂತೆ ಭಾಸವಾಗುತ್ತಿತ್ತು ಎಂದು ಪ್ರತ್ಯೇಕ್ಷ ದರ್ಶಿಗಳು ವಿವರಿಸಿದ್ದಾರೆ.
9
+ ಹೈದರಾಬಾದ್‌ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ನೆತ್ತಿ ಸುಡುವ ಬಿಸಿಲಿನಲ್ಲೂ ಮಧ್ಯಾಹ್ನದ ವೇಳೆಯಲ್ಲೂ ಕಪ್ಪು ಮುಖ ಬೆಳ್ಳಿ ಗಡ್ಡದ ಜೊತೆಗೆ ತಲೆಗೆ ಟವೆಲ್‌ ಸುತ್ತಿದ ಗಂಡಸರು, ಸೆರಗು ತಲೆಗೆ ಸುತ್ತಿಕೊಂಡ ಮಹಿಳೆಯರು ಗಂಟೆಗಟ್ಟಲೆ ಕಾದು ಸಿದ್ದರಾಮಯ್ಯ ಅವರ ಭಾಷಣ ಕೇಳುತ್ತಿದ್ದರು. ಈ ಬಾರಿ ಮತದಾನ ಪ್ರಮಾಣ ನಿರೀಕ್ಷೆಗಿಂತ ಹೆಚ್ಚಾಗುವ ಭರವಸೆ ವ್ಯಕ್ತವಾಗಿತ್ತು. ಮುಖ್ಯಮಂತ್ರಿಯವರ ಬಾಷಣಕ್ಕೆ ಜನರಿಂದ ಕೋರಸ್‌‍ ಹೆಚ್ಚಾಗಿ ಕೇಳಿ ಬರುತ್ತಿತ್ತು.
10
+ 14 ಗ್ಯಾರಂಟಿ ಸಮಾವೇಶಗಳು ಮತ್ತು 76 ಪ್ರಜಾಧ್ವನಿ ಜನ ಸಮಾವೇಶಗಳು ಸೇರಿ ಮುಖ್ಯಮಂತ್ರಿಯವರು ಭಾಗವಹಿಸಿದ್ದ ಸಮಾವೇಶಗಳಲ್ಲಿ ಸರಿ ಸುಮಾರು 7 ಸಾವಿರದಿಂದ 60 ಸಾವಿರದವರೆಗೂ ಜನ ಸೇರಿದ್ದರು. ರೋಡ್‌ ಶೋಗಳಲ್ಲಿ ಸರಾಸರಿ 15 ಸಾವಿರ ಎಂದು ಲೆಕ್ಕ ಹಿಡಿದರೂ ಒಟ್ಟಾರೆ 14 ಲಕ್ಷದಷ್ಟು ಜನರನ್ನು ಮುಖ್ಯಮಂತ್ರಿಗಳು ನೇರಾ ನೇರಾ ತಮ್ಮ ಮಾತುಗಳಲ್ಲಿ ಬೆಸೆದಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
11
+ ಉದ್ಯಮಿಗಳಾದ ಅಂಬಾನಿ, ಅದಾನಿ ಅವರ ಸಂಬಂಧಿಸಿದಂತೆ ಪ್ರಧಾನಿಯವರ ಹೇಳಿಕೆಗೆ ರಾಹುಲ್‌ಗಾಂಧಿ ನೀಡಿರುವ ತೀರುಗೇಟನ್ನು ಸಿದ್ದರಾಮಯ್ಯ ಹೊಸ ಬೆಳವಣಿಗೆಯಲ್ಲಿ ಅನುಮೋದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಯಥಾ ಪ್ರಕಾರ ತಮ ಸುಳ್ಳು ಭಾಷಣದಲ್ಲಿ, ರಾಹುಲ್‌ ಗಾಂಧಿಯವರಿಗೆ ಅಂಬಾನಿ-ಅದಾನಿ ತಮ್ಮ ಬ್ಲಾಕ್‌ ಮನಿಯನ್ನು ಟೆಂಪೋಗಳಲ್ಲಿ ತುಂಬಿ ಕಳುಹಿಸಿದ್ದಾರಾ? ಅದಕ್ಕೇ ಇವರು ಅಂಬಾನಿ-ಅದಾನಿಯನ್ನು ಟೀಕಿಸುವುದನ್ನೇ ನಿಲ್ಲಿಸಿದ್ದಾರಾ? ಎಂದು ಮೋದಿ ಆರೋಪಿಸಿದ್ದಾರೆ.
12
+ ಇದು ಅಪ್ಪಟ ಸುಳ್ಳು. ಏಕೆಂದರೆ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾಗಾಂಧಿ ರಾಜ್ಯದಲ್ಲಿ ನಡೆಸಿದ ಪ್ರತೀ ಚುನಾವಣಾ ಪ್ರಚಾರದಲ್ಲೂ, ಭಾರತೀಯರ ಹಣ ಮತ್ತು ಭಾರತ ದೇಶದ ಸಂಪತ್ತು ಹೇಗೆ ಅಂಬಾನಿ-ಅಂದಾನಿಯ ಖಾಸಗಿ ಸ್ವತ್ತಾಗಿ ಪರಿವರ್ತನೆ ಆಗಿದೆ ಎನ್ನುವುದನ್ನು ತಮದೇ ಮಾತುಗಳಲ್ಲಿ, ತಮ್ಮದೇ ಶೈಲಿಯಲ್ಲಿ ಜನತೆಗೆ ವಿವರಿಸಿದ್ದಾರೆ. ಅದನ್ನು ಸಹಿಸಿಕೊಳ್ಳಲಾಗದೆ ಮೋದಿ ಸುಳ್ಳು ಪ್ರಚಾರ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
eesanje/url_46_150_12.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಮೇ.17ರವರೆಗೂ ಮುಂಗಾರು ಪೂರ್ವ ಮಳೆ ಮುಂದುವರಿಕೆ
2
+ ಬೆಂಗಳೂರು,ಮೇ 10-ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭರಣಿ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ.ಭರಣಿ ಮಳೆಯಾದರೆ ಧರಣಿಯೆಲ್ಲಾ ಸಂತುಷ್ಠಿ ಎಂಬ ನಾಣ್ನುಡಿಯಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೇ17ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಇನ್ನೂ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ.
3
+ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದ್ದರೆ, ಕೆಲವೆಡೆ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಉತ್ತಮ ಮಳೆಯಾಗಿದೆ.
4
+ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಇನೂ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
5
+ ಮೇ 12ರಿಂದ ಮೇ 17ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ, ಈ ಅವಧಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಚದುರಿದಂತೆ ಅಲ್ಲಲ್ಲಿ ಬೀಳುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
6
+ ಕುಸಿತ ಗರಿಷ್ಠ ತಾಪಮಾನ :
7
+ ಒಂದು ವಾರದಿಂದ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವು ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಸರಾಸರಿಗಿಂತ ಸುಮಾರು ಮೂರು ಡಿ.ಸೆಂ.ನಷ್ಟು ಹೆಚ್ಚಾಗಿದ್ದ ಗರಿಷ್ಠ ತಾಪಮಾನದಲ್ಲಿ ತೀವ್ರವಾಗಿ ಕುಸಿತವಾಗಿದೆ. ಇದರಿಂದ ಬಿರು ಬೇಸಿಗೆಯಲ್ಲೂ ತಂಪಾದ ವಾತಾವರಣ ನಿರ್ಮಾಣವಾಗಿದೆ. ಬೇಸಿಗೆಯ ಬೇಗೆಯಿಂದ ಬಸವಳಿದಿದ್ದ ಜನರಿಗೆ ಖುಷಿ ತಂದಿದೆ. ಜೊತೆಗೆ ವಾತಾವರಣವೂ ಸಹಜ ಸ್ಥಿತಿಯತ್ತ ಮರಳುತ್ತಿದೆ.
8
+ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂರರಿಂದ ನಾಲ್ಕು ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ಇಳಿಕೆಯಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಮಾತ್ರ 40 ಡಿ.ಸೆಂ.ಗಿಂತ ಹೆಚ್ಚು ತಾಪಮಾನವಿದೆ.ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 38 ಡಿ.ಸೆಂ.ಗಿಂತ ಕಡಿಮೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಗರಿಷ್ಠ ತಾಪಮಾನ 33.6ಡಿ.ಸೆಂ. ಗೆ ಇಳಿಕೆಯಾಗಿದೆ.
eesanje/url_46_150_2.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದ ದಕ್ಷಿಣ ಒಳನಾಡಿನ ಉತ್ತಮ ಮಳೆ, ಕೃಷಿ ಚಟುವಟಿಕೆ ಚುರುಕು
2
+ ಬೆಂಗಳೂರು,ಮೇ 11-ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರದವರೆಗೆ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಹಂಗಾಮಿಗೆ ಭೂಮಿ ಹದ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
3
+ ಮೈಸೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಬೆಳೆಗಳ ಬಿತ್ತನೆ ಕಾರ್ಯವೂ ಆರಂಭಗೊಂಡಿದೆ. ಹಲಸಂದೆ, ಜೋಳ, ಎಳ್ಳು, ತೊಗರಿ ಮೊದಲಾದ ಬೆಳೆಗಳ ಬಿತ್ತನೆ ಮಾಡುತ್ತಿದ್ದಾರೆ. ವ್ಯಾಪಕ ಪ್ರಮಾಣದಲ್ಲಿ ಮಳೆಯಾಗದಿದ್ದರೂ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ರೈತರಲ್ಲಿ ಮಳೆ ಆಶಾಭಾವನೆ ಮೂಡಿಸಿದೆ.
4
+ ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ.
5
+ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಭಾಗದಲ್ಲಿ 32 ಮಿ.ಮೀ., ಉತ್ತರ ಕರ್ನಾಟಕ ಭಾಗದಲ್ಲಿ 33 ಮಿ.ಮೀ. ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 34 ಮಿ.ಮೀ. ಮಳೆಯಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ದಕ್ಷಿಣ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗಿದೆ. ಬಿರುಗಾಳಿ, ಗುಡುಗು ಮತ್ತು ಮಿಂಚಿನಿಂದ ಕೂಡಿದ ಮಳೆಯಾಗಿದ್ದು, ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್‌ ಕಂಬಗಳು ಮುರಿದು ಬಿದ್ದ ವರದಿಯಾಗಿದೆ.
6
+ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ 58, ಮಂಡ್ಯ 57.2, ಕೆ.ಆರ್‌. ನಗರ 52.4, ಚಿಕ್ಕಬಳ್ಳಾಪುರ 34.9. ಚಿತ್ರದುರ್ಗ 34.1, ಹಾಸನ 20.4, ಕೊಡಗು 17, ಬೆಳಗಾವಿಯ ಯಡ್ರಾಮಿಯಲ್ಲಿ 17.2, ಕಲಬುರ್ಗಿ 13.2, ಕೆ.ಆರ್‌.ಪೇಟೆ, ಅರಕಲಗೂಡುಗಳಲ್ಲಿ 20.4, ಭಾಗಮಂಡಲ 17, ಮಾಗಡಿ 15.4, ಹೊಸಕೋಟೆ 16.4,ಅಜ್ಜಂಪುರ 14, ಪಾವಗಡ 10 ಮಿ.ಮೀ.ನಷ್ಟು ಮಳೆಯಾಗಿದೆ.
7
+ ಉಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆಯಂತೆ ಮೇ 9ರ ನಂತರ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಾಳೆಯಿಂದ ಪೂರ್ವ ಮುಂಗಾರು ಮಳೆ ಮತ್ತಷ್ಟು ಚುರುಕಾಗುವ ಸಾಧ್ಯತೆಗಳಿದ್ದು, ಇನ್ನೂ ಹೆಚ್ಚಿನ ಮಳೆ ನಿರೀಕಿಸಬಹುದಾಗಿದೆ.
8
+ ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಒಂದು ವಾರಕಾಲ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುವ ಲಕ್ಷಣಗಳಿವೆ. ಮಹಾರಾಷ್ಟ್ರದ ವಿದರ್ಭದಿಂದ ತಮಿಳುನಾಡಿನವರೆಗೆ ಟ್ರಫ್‌ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ರಾಜ್ಯದಲ್ಲಿ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
9
+ ನಿರಂತರವಾಗಿ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ಏರಿಕೆಯಾಗಿದ್ದ ಕನಿಷ್ಠ ಹಾಗೂ ಗರಿಷ್��� ತಾಪಮಾನಗಳಲ್ಲಿ ಇಳಿಕೆಯಾಗಿದ್ದು, ವಾಡಿಕೆ ಪ್ರಮಾಣದ ತಾಪಮಾನ ಕಂಡುಬರುತ್ತಿದೆ. ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
eesanje/url_46_150_3.txt ADDED
@@ -0,0 +1,8 @@
 
 
 
 
 
 
 
 
 
1
+ ದೇವರಾಜೇಗೌಡ ಬಂಧನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆಶಿ
2
+ ಬೆಂಗಳೂರು, ಮೇ 11-ಪೆನ್‌ಡ್ರೈವ್‌ ಪ್ರಕರಣದ ಮತ್ತೊಂದು ಭಾಗವಾಗಿ ಬಿಜೆಪಿ ನಾಯಕ ದೇವರಾಜೇಗೌಡರ ಬಂಧನಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರಾಕರಿಸಿದ್ದಾರೆ.
3
+ ಇಂದು ಬೆಳಗ್ಗೆ ಆಂಧ್ರ ಪ್ರದೇಶದಲ್ಲಿನ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಇಂದು ಕಡಪಾಗೆ ಪ್ರಯಾಣಿಸುತ್ತಿದ್ದು, ಅಲ್ಲಿಂದ ಮಡಕಶಿರಾಗೆ ಭೇಟಿ ನೀಡಿ ಅಲ್ಲಿಂದ ವಾಪಸ್‌‍ ಬರಬೇಕಿದೆ. ಮನೆಯಲ್ಲಿ ಪತ್ರಿಕೆಗಳನ್ನು ಓದಲಾಗಿಲ್ಲ, ಇಡೀ ರಾತ್ರಿ ಬ್ಯೂಸಿಯಾಗಿದ್ದೆ. ಆಂಧ್ರ ಪ್ರದೇಶದಿಂದ ವಾಪಸ್‌‍ ಆದ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ.
4
+ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ ಮತ್ತು ಪ್ರಜ್ವಲ್‌ ರೇವಣ್ಣ ಅವರಿಂದ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ತಮ ಬಳಿ ಇಟ್ಟುಕೊಂಡಿದ್ದ ದೇವರಾಜೇಗೌಡರನ್ನು ನಿನ್ನೆ ಬಂಧಿಸಲಾಗಿದೆ.
5
+ ಪೆನ್‌ಡ್ರೈವ್‌ನಲ್ಲಿ ವಿವಾದಿತ ವಿಡಿಯೋಗಳು ಬಹಿರಂಗವಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ದೇವರಾಜೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಆರೋಪ ಮಾಡಿದ್ದರು. ಪೆನ್‌ಡ್ರೈವ್‌ ಬಿಡುಗಡೆಯ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡ ಇದೆ ಎಂಬ ಆರೋಪ ಮಾಡಿದ್ದರು.
6
+ ಅದರ ಬೆನ್ನಲ್ಲೇ ದೇವರಾಜೇಗೌಡರು ವಿವಾಹಿತ ಮಹಿಳೆಯೊಂದಿಗೆ ಅನುಚಿತವಾಗಿ ಮಾತನಾಡಿರುವುದು ಮತ್ತು ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಮತ್ತು ಆಡಿಯೋ ಬಹಿರಂಗಗೊಂಡಿತ್ತು. ಬಳಿಕ ದೇವರಾಜೇಗೌಡರನ್ನು ಹಿರಿಯೂರು ಬಳಿ ಪೊಲೀಸರು ಬಂಧಿಸಿದ್ದರು.
7
+ ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೊಳೆನರಸೀಪುರಲ್ಲಿ ದಾಖಲಿಸಲಾಗಿದ್ದ ಪ್ರಕರಣ ಸಂಬಂಧ ವಿಚಾರಣೆ ಮುಂದುವರೆದಿದೆ. ಸಂತ್ರಸ್ತ ಮಹಿಳೆಯಿಂದ ಮತ್ತೊಂದು ಹೇಳಿಕೆ ಪಡೆದುಕೊಳ್ಳಲಾಗುತ್ತಿದ್ದು ದೇವರಾಜೇಗೌಡರ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
8
+ ಈ ನಡುವೆ ಪೆನ್‌ಡ್ರೈವ್‌ ಪ್ರಕರಣದಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿಯೇ ಇಲ್ಲ. ಎಲ್ಲಕ್ಕೂ ಹೈಕಮಾಂಡ್‌ ನಿರ್ದೇಶನ ನೀಡುತ್ತಿದೆ. ಅದರಂತೆ ತಾವು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ಇನ್ನೊಂದು ವಾರದಲ್ಲಿ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಲಾಗುವುದು, ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಲು ತಯಾರಿ ನಡೆದಿದೆ ಎಂದು ��ೇವರಾಜೇಗೌಡ ಮಾಧ್ಯಮವೊಂದರ ಮುಖ್ಯಸ್ಥರ ಜೊತೆ ಹೇಳಿರುವ ಆಡಿಯೋ ಕೂಡ ಬಹಿರಂಗಗೊಂಡಿದೆ.ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಪ್ರತಿಕ್ರಿಯಿಸಲು ಇಂದು ಬೆಳಗ್ಗೆ ಡಿ.ಕೆ.ಶಿವಕುಮಾರ್‌ ನಿರಾಕರಿಸಿದರು.
eesanje/url_46_150_4.txt ADDED
@@ -0,0 +1,5 @@
 
 
 
 
 
 
1
+ ಸಿಬಿಐ ತನಿಖೆ ಹೆಸರಲ್ಲಿ ನಿವೃತ್ತ ಎಂಜಿನಿಯರ್‌ಗೆ 1.6 ಕೋಟಿ ರೂ.ವಂಚನೆ
2
+ ಮಂಗಳೂರು, ಮೇ 10(ಪಿಟಿಐ)-ನಿಮ್ಮ ವಿರುದ್ಧ ಸಿಬಿಐ ತನಿಖೆ ನಡೆಸಬೇಕಿದೆ ಅದರಿಂದ ತಪ್ಪಿಸಿಕೊಳ್ಳಬೇಕು ಎಂದರೆ ಹಣ ನೀಡಬೇಕು ಎಂದು ವಂಚಿಸಿ ನಿವೃತ್ತ ಎಂಜಿನಿಯರ್‌ ಅವರಿಂದ 1.6 ಕೋಟಿ ರೂ.ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಕೇಂದ್ರ ತನಿಖಾ ಸಂಸ್ಥೆಯಿಂದ ಸಂಭವನೀಯ ತನಿಖೆಯನ್ನು ತಪ್ಪಿಸಲು ಎಚ್ಚರಿಕೆ ಹಣ ಕೇಳಿ ನಿವತ್ತ ಇಂಜಿನಿಯರ್‌ಗೆ ವಂಚನೆ ಮಾಡಿ 1.6 ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
3
+ ಆರೋಪಿಗಳು, ಅಂತಾರಾಷ್ಟ್ರೀಯ ಕೊರಿಯರ್‌ ಸೇವೆಯ ಉದ್ಯೋಗಿಗಳಂತೆ ನಟಿಸುತ್ತಾ, ಸಂತ್ರಸ್ತರು ಕಳುಹಿಸಿದ ಪ್ಯಾಕೇಜ್‌ನಲ್ಲಿ ದೋಷಾರೋಪಣೆಯ ದಾಖಲೆಗಳು ಮತ್ತು ಡ್ರಗ್‌್ಸ ಇವೆ ಅದರ ಬಗ್ಗೆ ತನಿಖಾ ಸಂಸ್ಥೆಗೆ ಮಾಹಿತಿ ಬಂದಿದೆ ಹೀಗಾಗಿ ನಿಮನ್ನು ವಿಚಾರಣೆಗೊಳಪಡಿಸಬೇಕು ಎಂದು ನಂಬಿಸಿದ್ದಾರೆ.
4
+ ಹೀಗಾಗಿ ನೀವು 1.6 ಕೋಟಿ ರೂ.ಠೇವಣಿ ಇಡಬೇಕು ತನಿಖೆ ಮುಗಿದ ನಂತರ ಅದನ್ನು ಹಿಂತಿರುಗಿಸುವುದಾಗಿ ಹೇಳಿ ಅವರು ನಂಬಿಸಿ ವಂಚನೆ ಮಾಡಿದ್ದಾರೆ. ಆಪಾದಿತ ವಹಿವಾಟು ಮೇ 2-6 ರ ನಡುವೆ ನಡೆದಿದ್ದು, ಈ ಬಗ್ಗೆ ವ್ಯಕ್ತಿ ತನ್ನ ಮಗಳಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ.
5
+ ಘಟನೆಯ ಕುರಿತು ಮಂಗಳೂರು ನಗರದ ಸೈಬರ್‌, ಎಕನಾಮಿಕ್‌ ಮತ್ತು ನಾರ್ಕೋಟಿಕ್‌್ಸ ಕ್ರೈಂ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
eesanje/url_46_150_5.txt ADDED
@@ -0,0 +1,5 @@
 
 
 
 
 
 
1
+ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ ಬೆಳವಣಿಗೆ : ಪ್ರಹ್ಲಾದ ಜೋಶಿ
2
+ ಹುಬ್ಬಳ್ಳಿ, ಮೇ 10– ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
3
+ ಸಮಗ್ರ ಅಧ್ಯಯನ ಅಗತ್ಯ:ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ, ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದು ಅಭಿಪ್ರಾಯ ಪಟ್ಟರು. ಪ್ರಜಾಪ್ರಭುತ್ವಕ್ಕೆ ಧಕ್ಕೆ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ವ್ಯಕ್ತಪಡಿಸಿದರು.
4
+ ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು.ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು ಸಚಿವ ಜೋಶಿ ಆಶಿಸಿದರು.
5
+ ಪ್ರಮುಖವಾಗಿ ಹಿಂದೂಗಳ ದೇಶವೆಂದರೂ ಸರ್ವ ಧರ್ಮೀಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದೂಗಳ ಸಂಖ್ಯೆಯೇ ಕುಸಿಯುತ್ತಿದೆ ಎಂದರೆ ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಚಿಂತಿಸಬೇಕಾದ ಸಂಗತಿ ಎಂದು ಜೋಶಿ ಎಚ್ಚರಿಸಿದರು.ಬಸವಣ್ಣನ ಕಲ್ಪನೆಯ ಸಮಾಜ ನಿರ್ಮಾಣ ಆಗಬೇಕು: ಪ್ರಜಾಪ್ರಭುತ್ವದ ರೂವಾರಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ. ಇಂದು ಅವರ ಕಲ್ಪನೆಯ ಸಮಾಜ ನಿರ್ಮಾಣ ಮತ್ತು ಆಡಳಿತ ವ್ಯವಸ್ಥೆ ಬರಬೇಕಿದೆ ಎಂದು ಪ್ರಲ್ಹಾದ ಜೋಶಿ ಅವರು ಬಸವ ಜಯಂತಿಯ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.
eesanje/url_46_150_6.txt ADDED
@@ -0,0 +1,7 @@
 
 
 
 
 
 
 
 
1
+ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿ ಮೂವರನ್ನು ವಶಕ್ಕೆ ಪಡೆದ ಎನ್‌ಐಎ
2
+ ಹಾಸನ, ಮೇ 10-ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ನೆಟ್ಟಾರು ಹತ್ಯೆ ಆರೋಪಿಗಳಿಗಾಗಿ ಗಲ್ಲಿ ಗಲ್ಲಿಗಳಲ್ಲಿ ಶೋಧ ನಡೆಸಿದ್ದ ಎನ್‌ಐಎ ತಂಡ ಸುಳ್ಯ ಮೂಲದ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದೆ.
3
+ ಸುಳ್ಯ ಮೂಲದ ಮುಸ್ತಾಫ್‌ ಪೈಚಾರ್‌, ಸೋಮವಾರಪೇಟೆಯ ಇಲಿಯಾಸ್‌‍ ಹಾಗೂ ಸಿರಾಜ್‌ ಎಂಬುವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಈ ಮೂವರು ಆರೋಪಿಗಳು ಸಕಲೇಶಪುರ ತಾಲೂಕಿನ ಆನೆ ಮಹಲ್‌ನಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು ಅಲ್ಲಿಗೆ ದೌಡಾಯಿಸಿದ ಎನ್‌ಐಎ ತಂಡ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.
4
+ ಸಕಲೇಶಪುರದ ಸಿರಾಜ್‌ ಅವರ ಬಳಿ ಮುಸ್ತಾಫ್‌ ಮತ್ತು ಇಲಿಯಾಸ್‌‍ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ. ಈ ಇಬ್ಬರು ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪದ ಮೇಲೆ ಸಿರಾಜ್‌ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫ್‌ ಸಕಲೇಶಪುರದ ಆನ್‌ಮಹಲ್‌ನಲ್ಲಿ ಇದ್ದಾನೆ ಎಂಬ ಮಾಹಿತಿಯನ್ನಾಧರಿಸಿ ಈ ದಾಳಿ ನಡೆಸಲಾಯಿತು.
5
+ ಈ ಸಂದರ್ಭದಲ್ಲಿ ಸಿರಾಜ್‌ ಜತೆಗೆ ಮುಸ್ತಾಫ್‌ನ ಸ್ನೇಹಿತನಾದ ಇಲಿಯಾಸ್‌‍ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
6
+ ಏನೀದು ಪ್ರಕರಣ:2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್‌ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಜಿಲ್ಲೆಯಲ್ಲಿ ಮಾತ್ರವಲ್ಲದೆ ಇಡಿ ರಾಜ್ಯದ್ಯಾಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಬೊಮಾಯಿ ಸರ್ಕಾರವೇ ಅಲುಗಾಡುವಂತಾಗಿತ್ತು.
7
+ ಹೀಗಾಗಿ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಆರೋಪಿಗಳನ್ನು ಬಂಧಿಸಿರುವ ಎನ್‌ಐಎ ಅಧಿಕಾರಿಗಳು ಇದೀಗ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫನನ್ನು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್‌ ಆನೆಮಹಲ್‌ ಬಳಿ ಬಂಧಿಸಿ ಬೆಂಗಳೂರಿನ ಎನ್‌ಐಎ ಕಚೇರಿಗೆ ಕರೆದೊಯ್ದಿದ್ದಾರೆ.
eesanje/url_46_150_7.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಹುಲ್ ‘ಮಾರ್ಗದರ್ಶಕ’ ಸ್ಯಾಮ್‌ ಪಿತೋಡಾ ಮೇಲೆ ಯಲಹಂಕದ ಬಳಿ ಭೂಮಿ ಕಬಳಿಕೆ ಆರೋಪ
2
+ ಬೆಂಗಳೂರು, ಮೇ 10-ಸದಾ ಒಂದಲ್ಲೊಂದು ವಿವಾದಗಳನ್ನು ಸೃಷ್ಟಿಸಿ ಪಕ್ಷಕ್ಕೆ ಮುಜುಗರ ಉಂಟುಮಾಡಿ ಮೂರು ದಿನಗಳ ಹಿಂದೆಯಷ್ಟೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಸ್ಯಾಮ್‌ ಪಿತೋಡಾ ಅವರ ಮೇಲೆ ಅಕ್ರಮವಾಗಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
3
+ ಯಲಹಂಕದ ಜರಕಬಂಡೆ ಕಾವಲ್‌ನಲ್ಲಿರುವ ಸ್ಥಳೀಯ ಆರೋಗ್ಯ ಸಂಪ್ರದಾಯಗಳ ಪುನರುಜ್ಜೀವನದ ಫೌಂಡೇಷನ್‌ ಅಧ್ಯಕ್ಷರಾಗಿದ್ದ ವೇಳೆ ಅಕ್ರಮವಾಗಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಆರೋಗ್ಯ ಸಂಪ್ರದಾಯಗಳ ಪುನರುಜ್ಜೀವನದ ಫೌಂಡೇಷನ್‌ ಅಧ್ಯಕ್ಷರಾಗಿದ್ದ ಈ ಸಂಸ್ಥೆಯೂ 1991ರಲ್ಲಿ ಮುಂಬೈನ ರಿಜಿಸ್ಟ್ರಾರ್‌ ಆಫ್‌ ಸೊಸೈಟೀಸ್‌ನಲ್ಲಿ ನೊಂದಾಯಿಸಲ್ಪಟ್ಟಿದೆ. ( .644/1991/ 23.10.91).
4
+ ಕರ್ನಾಟಕ ಅರಣ್ಯ ಇಲಾಖೆಯು ಬೆಂಗಳೂರು ನಗರ ವಿಭಾಗದ ಜರಕಬಂಡೆ ಕಾವಲ್‌ ಬಿ ಬ್ಲಾಕ್‌ನಲ್ಲಿರುವ 5.0 ಹೆಕ್ಟೇರ್‌ ಮೀಸಲು ಅರಣ್ಯ ಭೂಮಿಯನ್ನು 1996 ರಲ್ಲಿ ಎಫ್‌ಆರ್‌ಎಲ್‌‍ಎಚ್‌ಟಿಗೆ 15 ವರ್ಷಗಳ ಅವಧಿ ಗೆ ಗುತ್ತಿಗೆ ನೀಡಿತ್ತು.
5
+ ಎಫ್‌ಆರ್‌ಎಲ್‌‍ಎಚ್‌ಟಿಯನ್ನು 2010 ರಲ್ಲಿ ಸಕ್ಷಮ ಪ್ರಾಧಿ ಕಾರದಿಂದ ವಿಸರ್ಜಿಸಲಾಗಿತ್ತು. ಕರ್ನಾಟಕ ಅರಣ್ಯ ಇಲಾಖೆ ಮತ್ತು ಎಫ್‌ಆರ್‌ಎಲ್‌‍ಎಚ್‌ಟಿ ನಡುವಿನ ಗುತ್ತಿಗೆ ಒಪ್ಪಂದವು ಎಫ್‌ಐಆರ್‌ಎಲ್‌‍ಎಚ್‌ಟಿಯ ವಿಸರ್ಜನೆಯೊಂದಿಗೆ ಸಹ-ಟರ್ಮಿನಸ್‌ ಆಗಿದೆ. ಅರಣ್ಯ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಎಫ್‌ಆರ್‌ಎಲ್‌‍ಎಚ್‌ಟಿ ನೀಡಿದ ಅನುಮೋದನೆಗಳನ್ನು ಸಹ ರದ್ದುಗೊಳಿಸಲಾಗಿತ್ತು.
6
+ ಎಫ್‌ಆರ್‌ಎಲ್‌‍ಎಚ್‌ಟಿಯ ವಿಸರ್ಜನೆಯ ಪರಿಣಾಮವಾಗಿ ಗುತ್ತಿಗೆ ಒಪ್ಪಂದದ ಮುಕ್ತಾಯದ ಮೇಲೆ ಎಫ್‌ಆರ್‌ಎಲ್‌‍ಎಚ್‌ಟಿಗಳಿಗೆ ಗುತ್ತಿಗೆ ನೀಡಲಾದ ಅರಣ್ಯ ಭೂಮಿಯನ್ನು ಕರ್ನಾಟಕ ಅರಣ್ಯ ಇಲಾಖೆಗೆ ಮರುಸ್ಥಾಪಿಸಲಾಗಿದೆ. ಕರ್ನಾಟಕ ಅರಣ್ಯ ಇಲಾಖೆಯು ಈ ಅರಣ್ಯ ಭೂಮಿಯನ್ನು 2010ರಲ್ಲಿಯೇ ಸ್ವಾಧೀನಪಡಿಸಿಕೊಳ್ಳಬೇಕು. ಆದಾಗ್ಯೂ, ಸ್ಯಾಮ್‌ ಪಿತೋಡಾ ಅರಣ್ಯ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ರಾಜ್ಯ ಸರ್ಕಾರ ಈ ಪ್ರಕಣವನ್ನು ಗಂಭೀರವಾಗಿ ಪರಿಗಣಿಸದೆ, ನಿರ್ಲಕ್ಷ ಮಾಡಿದೆ ಎಂಬ ಆರೋಪವೂ ಇದೆ.
7
+ ಸ್ಯಾಮ್‌ ಪಿತೋಡಾ ಮತ್ತು ಅವರ ಬೆಂಬಲಿಗರು ಮತ್ತೊಂದು ಟ್ರ್ಟ್‌‍ಅನ್ನು ನೋಂದಾಯಿಸಿರುವುದು ಬೆಳಕಿಗೆ ಬಂದಿದೆ. ಎಫ್‌ಆರ್‌ಎಲ್‌‍ಎಚ್‌ಟಿ- ಮುಂಬೈನಲ್ಲಿ ನೋಂದಾಯಿಸಿಕೊಂಡಿದೆ. ಇತ್ತ ಬೆಂಗಳೂರಿನಲ್ಲಿ ನೋಂದಾಯಿಸಲ್ಪಟ್ಟಿರುವುದು ಒಂದೇ ಮತ್ತು ಎರಡನೇ ಘಟಕವನ್ನು ಹೊಂದಿದೆ. ವಾಸ್ತವವೆಂದರೆ ಎರಡೂ ಘಟಕಗಳು ಒಂದೇಯಾಗಿವೆ. ಇದನ್ನು ಪಿತೋಡ ಮರೆಮಾಚಿದ್ದಾರೆ.
8
+ ಗುತ್ತಿಗೆ ಪಡೆದ ಅರಣ್ಯ ಭೂಮಿಯ ಮೇಲಿನ ಹಕ್ಕಿನ ನಿಯಮದ ಪ್ರಕಾರ, ���್ರತ್ಯೇಕ ಸಂಸ್ಥೆಗಳು ಮತ್ತು ಕಾನೂನಿನ ಪ್ರಕಾರ ಯಾವುದೇ ಎರಡು ಸಂಸ್ಥೆಗಳು ಪಡೆಯುವುದು ನಿಯಮಕ್ಕೆ ವಿರುದ್ಧವಾದುದು. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಕರ್ನಾಟಕ ಅರಣ್ಯ ಇಲಾಖೆ ಹಾಗೂ ಅರಣ್ಯ, ಪರಿಸರ ಮತ್ತು ಪರಿಸರ ಇಲಾಖೆ ಅಧಿ ಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
9
+ ಈ ಪ್ರಕರಣದ ಬಗ್ಗೆ ಕಾಲಮಿತಿಯೊಳಗೆ ಸ್ವತಂತ್ರ ತನಿಖೆ ಸಂಸ್ಥೆಯಿಂದ ತನಿಖೆ ನಡೆಸಿ ತಪ್ಪಿತಸ್ಥರು ಯಾರೇ ಇದ್ದರೂ ಕಾನೂನಿನ ಪ್ರಕಾರವೇ ನಿರ್ದಾಕ್ಷಿಣ್ಯವಾಗಿ ಶಿಕ್ಷೆಯಾಗಬೇಕು ಹಾಗೂ ಗುತ್ತಿಗೆ ಪಡೆದ ಅರಣ್ಯ ಭೂಮಿಯನ್ನು ಮರುಪಡೆಯಲು ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
eesanje/url_46_150_8.txt ADDED
@@ -0,0 +1,7 @@
 
 
 
 
 
 
 
 
1
+ ಮೇಲ್ಮನೆ ಚುನಾವಣೆಗೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
2
+ ಬೆಂಗಳೂರು,ಮೇ 10-ವಿಧಾನ ಪರಿಷತ್ತಿನ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಜಕೀಯ ಪಕ್ಷಗಳಿಂದ ಯಾವುದೇ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಸಿಲ್ಲ.
3
+ ಕರ್ನಾಟಕ ಈಶಾನ್ಯ ಪದವೀಧರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ತಲಾ ಒಬ್ಬರು ಪುರುಷ ಸ್ವತಂತ್ರ ಅಭ್ಯರ್ಥಿ ನಿನ್ನೆ ತಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌‍ ಈಗಾಗಲೇ ಮೇಲನೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್‌‍ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿಲ್ಲ. ಅಲ್ಲದೆ, ಉಭಯ ಪಕ್ಷಗಳ ನಡುವೆ ಚುನಾವಣಾ ಮೈತ್ರಿ ಮುಂದುವರೆಯಲಿದೆಯೋ ಇಲ್ಲವೋ ಎಂಬುದು ಈತನಕ ಸ್ಪಷ್ಟವಾಗಿಲ್ಲ.
4
+ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳ ಆಯ್ಕೆಗಾಗಿ ನಿನ್ನೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ನಿನ್ನೆಯಿಂದಲ್ಲೇ ನಾಮಪತ್ರ ಸಲ್ಲಿಕೆಯೂ ಆರಂಭವಾಗಿದೆ. ಶಿಕ್ಷಕರ ಕ್ಷೇತ್ರದಿಂದ ಮೂರು ಹಾಗೂ ಪದವೀಧರ ಕ್ಷೇತ್ರದಿಂದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
5
+ ವಿಧಾನ ಪರಿಷತ್‌ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿರುವುದರಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
6
+ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ.ಅಭ್ಯರ್ಥಿಗಳು ಮೇ 16ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.
7
+ ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್‌‍ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.
eesanje/url_46_150_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಸವಣ್ಣನವರ ವಚನದ ಮೂಲಕ ಹೆಚ್ಡಿಕೆಗೆ ಡಿಕೆಶಿ ತಿರುಗೇಟು
2
+ ಬೆಂಗಳೂರು, ಮೇ 10-ಲೋಕದ ಡೋಂಕ ನೀವೇಕೆ ತಿದ್ದುವರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ಮೊದಲು ನಿಮ್ಮ ಮನೆಯನ್ನು ಸರಿ ಪಡಿಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದ್ದಾರೆ.
3
+ ಬಸವ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಪೆನ್‌ಡ್ರೈವ್‌ ಪ್ರಕರಣಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು.
4
+ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌‍ ನಾಯಕರ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿರುವ ಕುರಿತು ಉತ್ತರಿಸಿ, ಇಂದು ಬಸವಣ್ಣನವರ ಕೆಲಸ. ಇಲ್ಲಿ ಬೇರೆ ವಿಚಾರಗಳ ಚರ್ಚೆ ಸೂಕ್ತವಲ್ಲ. ಬಸವಣ್ಣ ಏನು ಹೇಳಿದ್ದಾರೆ. ಲೋಕದ ಡೋಂಕ ನೀವೇಕೆ ತಿದ್ದುವರಿ, ನಿಮ ನಿಮ ತನುವ, ನಿಮ ನಿಮ ಮನವ ಸಂತೈಸಿಕೊಳ್ಳಿ ಎಂದಿದ್ದಾರೆ. ಬೇರೆಯವರ ಮೇಲೆ ಏಕೆ ಜವಾಬ್ದಾರಿ ಹೊರಿಸುತ್ತಿರಿ.
5
+ ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ. ಮೊದಲು ನಿಮ ಮನೆ ರಿಪೇರಿ ಮಾಡಿಕೊಳ್ಳಿ ಎಂದರು. ಈ ವೇಳೆ ಬಸವಣ್ಣನವರ ವಚನವನ್ನು ಮಾಜಿ ಸಚಿವ ವಿನಯ್‌ ಕುಲಕರ್ಣಿ ಡಿ.ಕೆ.ಶಿವಕುಮಾರ್‌ ಅವರಿಗೆ ನೆನಪಿಸಿದರು.
6
+ ಬೇರೆಯವರ ಬಗ್ಗೆ ಏಕೆ ಮಾತನಾಡುತ್ತಿರಿ. ಲೋಕದ ಡೋಂಕನ್ನು ತಿದ್ದಿಕೊಳ್ಳಿ ಎಂದು ಬಸವಣ್ಣ ಹೇಳಿದ್ದಾರೆ. ನಾವು ಅದನ್ನು ಪಾಲಿಸೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ. ರಾಜ್ಯಪಾಲರಿಗೆ ದೂರು ನೀಡಿರುವ ಕುಮಾರಸ್ವಾಮಿಯವರಿಗೆ ಶುಭವಾಗಲಿ ಎಂದು ಹಾರೈಸುವುದಾಗಿ ಹೇಳಿದರು.
7
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಹಳ ದಿನಗಳ ನಂತರ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಆಯೋಗ ರಾಜಕೀಯ ಹೊರತಾಗಿ ಕೆಲಸ ನಿರ್ವಹಿಸಲಿ ಎಂದಷ್ಟೆ ಹೇಳುವುದಾಗಿ ತಿಳಿಸಿದರು.
8
+ ಸಮಾನತೆಯ ಸಮಾಜಕ್ಕೆ ಪ್ರೇರಣೆ:ಮೊದಲನೇಯ ಸಂಸತ್‌ ಅನ್ನು ಬಸವಕಲ್ಯಾಣದಲ್ಲಿ ಬಸವಣ್ಣ ಆರಂಭಿಸಿದರು. ಅದರ ಬುನಾದಿಯಲ್ಲೇ ನಾವು ನಡೆದುಕೊಳ್ಳುತ್ತಿದ್ದೇವೆ. ಜಾತಿ ಧರ್ಮ ಇಲ್ಲದೆ ಸಮಾನತೆಯನ್ನು ಬಸವಣ್ಣ ಪ್ರತಿಪಾದಿಸಿದರು. ನಮ ಸರ್ಕಾರದ ಕಾರ್ಯಕ್ರಮಗಳು ಸಮಾನತೆಯ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಅಕ್ಷರ, ಅನ್ನ ದಾಸೋಹ, ಮಹಿಳಾ ಸಬಲೀಕರಣಕ್ಕಾಗಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ವಿವರಿಸಿದರು.
9
+ ಎಲ್ಲಾ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಇಟ್ಟು, ಬಸವ ಜಯಂತಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲಾಗಿದೆ. ಕೇವಲ ಮಾತಿನಲ್ಲಷ್ಟೆ ಅಲ್ಲ. ನಡ���ಯಲ್ಲಿಯೂ ಬಸವ ತತ್ವಗಳನ್ನು ಅನುಸರಿಸುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದರು.
10
+ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಈಶ್ವರ್‌ ಖಂಡ್ರೆ, ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
eesanje/url_46_151_1.txt ADDED
@@ -0,0 +1,6 @@
 
 
 
 
 
 
 
1
+ ಕರ್ನಾಟಕದ 5 ಮಂದಿ ಗಣ್ಯರಿಗೆ ಪದ್ಮಶ್ರೀ ಪ್ರದಾನ
2
+ ನವದೆಹಲಿ:2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಗೆ ಆಯ್ಕೆಯಾದ ಕರ್ನಾಟಕದ 9 ಮಂದಿಯ ಪೈಕಿ 5 ಮಂದಿಗೆ ನಿನ್ನೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಪದ ಪ್ರಶಸ್ತಿಗಳನ್ನು 2024ರ ಜ.26ರ ಗಣರಾಜ್ಯೋತ್ಸವದ ವೇಳೆ ಘೋಷಿಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ನಿನ್ನೆ ಕೆಲವರಿಗೆ ರಾಷ್ಟ್ರಪತಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
3
+ ಪ್ರಮುಖವಾಗಿ ಕರ್ನಾಟಕದ 5 ಮಂದಿ ಪೈಕಿ ಕಲಾ ಕ್ಷೇತ್ರದಲ್ಲಿ ಬೊಂಬೆಯಾಟದ ಗುರು ಮತ್ತು ಬೆಂಗಳೂರಿನಲ್ಲಿ ಧಾಟು ಬೊಂಬೆ ಥಿಯೇಟರ್‌ನ ಸಂಸ್ಥಾಪಕ ನಿರ್ದೇಶಕಿ ಹಾಗೂ ತೊಗಲು ಗೊಂಬೆಯಾಟದ ಸಂಯೋಜಿತ ಕಲಾ ಪ್ರಕಾರದ ತಮ ವ್ಯಾಪಕ ಸೇವೆಸಲ್ಲಿದ ಅನುಪಮಾ ಹೊಸ್ಕೆರೆ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.
4
+ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ.ಸಾಧಿಸುವ ಮನೋಬಲ, ಆತ್ಮವಿಶ್ವಾಸ, ದೃಢವಾದ ನಂಬಿಕೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ನಮ್ಮ ಕರ್ನಾಟಕದ ಹೆಮ್ಮೆಯ ಶ್ರೀ ಕೆ.ಎಸ್.ರಾಜಣ್ಣ ಅವರೇ ಸಾಕ್ಷಿ.ಬಾಲ್ಯದಲ್ಲಿ ಪೋಲಿಯೋದಿಂದ ಎರಡೂ ಕೈ ಕಾಲುಗಳನ್ನು ಕಳೆದುಕೊಂಡರೂ ಛಲ ಬಿಡದ ರಾಜಣ್ಣನವರು ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು…../IP2gsQC5tZ
5
+ ಶಿಕ್ಷಕರು, ಸಂಶೋಧಕರು, ಶಿಕ್ಷಣ ನೀತಿ ತಜ್ಞರು ಮತ್ತು ಭಾರತೀಯ ತತ್ವ ಮತ್ತು ಮೌಲ್ಯಗಳು ಆಳವಾಗಿ ಬೇರೂರಿವುವ ಸಂಸ್ಥೆಗಳ ಸಂಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಪೊ.ಶ್ರೀಧರ್‌ ಮಾಕಂ ಕೃಷ್ಣಮೂರ್ತಿ ಅವರಿಗೆ ತಮ ಸಾಹಿತ್ಯ ಕ್ಷೇತ್ರದ ಸಾಧನೆ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿತ್ತು. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಇವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
6
+ ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ.ಕೆ.ಎಸ್‌‍. ರಾಜಣ್ಣ, ಸೋಮಣ್ಣ ಹಾಗೂ ವ್ಯಾಪಾರ ಮತ್ತು ಉದ್ಯಮ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಶಶಿ ಸೋನಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ತೆಲುಗು ನಟ ಚಿರಂಜೀವಿ ಹಾಗೂ ನಟಿ ವೈಜಂಯತಿ ಅವರಿಗೆ ಪದ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
eesanje/url_46_151_10.txt ADDED
@@ -0,0 +1,8 @@
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಜೆಡಿಎಸ್‌ ಮನವಿ
2
+ ಬೆಂಗಳೂರು,ಮೇ9-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪಾರದರ್ಶಕ, ನಿಷ್ಪಪಕ್ಷಪಾತ ತನಿಖೆ ಎಸ್‌ಐಟಿಯಿಂದ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಜೆಡಿಎಸ್‌, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ.
3
+ ಪೆನ್‌ಡ್ರೈವ್‌ ಬಹಿರಂಗಗೊಳಿಸಿದವರ ಮೇಲೆ ಕ್ರಮಕೈಗೊಂಡಿಲ್ಲ. ಮಹಿಳೆಯೊಬ್ಬರ ಅಪಹರಣದ ಆರೋಪದ ಪ್ರಕರಣದಲ್ಲೂ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಿ ಎಸ್‌ಐಟಿ ತನಿಖೆ ಬದಲಾಗಿ ಸಿಬಿಐ ತನಿಖೆ ವಹಿಸಲು ರಾಜ್ಯಪಾಲರಿಗೆ ಜೆಡಿಎಸ್‌ ಮನವಿ ಮಾಡಿದೆ.
4
+ ಪಕ್ಷದ ಕೋರ್‌ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯಪಾಲ್ಯರಿಗೆ ಎಸ್‌ಐಟಿ ತನಿಖೆಯ ಹಾದಿ ದಾರಿ ತಪ್ಪಿದೆ. ಈ ಬಗ್ಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು. ತಪ್ಪು ಯಾರೇ ಮಾಡಿದರೂ ಶಿಕ್ಷೆ ಕೊಡಬೇಕು ಎಂದು ನಾನು ಆರೋಪ ಕೇಳಿ ಬಂದ ಮೊದಲ ದಿನವೇ ಹೇಳಿದ್ದೇನೆ. ಆದರೆ, ಈ ವಾತಾವರಣ ನೋಡಿದರೆ ಕಾಂಗ್ರೆಸ್‌ ನವರಿಗೆ ಶಿಕ್ಷೆ ಬೇಕಿಲ್ಲ ಪ್ರಚಾರ ಬೇಕು ಎಂಬಂತಾಗಿದೆ ಎಂದರು.
5
+ ಇಷ್ಟು ದಿನಗಳ ತನಿಖೆ ನೋಡಿದರೆ ಏನು ಇವರ ಸಾಧನೆ? ನಾನೇ ನಿರ್ಮಾಪಕ, ನಾನೇ ನಿರ್ದೇಶಕ, ನಾನೇ ಕಥಾನಾಯಕ ಎಂದು ಆರೋಪಿಸಿದ್ದಾರೆ. ಇಂತಹ ಕಥೆಗಳಿಗೆ ಕಥಾನಾಯಕನು ಬೇಕಲ್ಲ, ನನ್ನನ್ನ ಕಥಾನಾಯಕ ನನ್ನಾಗಿ ಮಾಡಿಕೊಂಡಿದ್ದಾರಲ್ಲ ಡಿಸಿಎಂ ಶಿವಕುಮಾರ್‌ ಅವರು ಸಂತೋಷ. ನನ್ನನ್ನು ಕಥಾನಾಯಕನನ್ನಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
6
+ ಕಿಡ್ನಾಪ್‌ ಆಗಿರುವ ಕುಟುಂಬದವರನ್ನು ಕುಮಾರಕೃಪ ಅತಿಥಿ ಗೃಹದಲ್ಲಿ ಇಟ್ಟಿರುವ ಮಾಹಿತಿ ಇದೆ. ಕಿಡ್ನಾಪ್‌ ಆಗಿರುವ ಮಹಿಳೆಯನ್ನು ಏಕೆ ಇನ್ನು ಕೋರ್ಟ್‌ ಮುಂದೆ ಹಾಜರುಪಡಿಸಿಲ್ಲ. ತೋಟದ ಮನೆಯಿಂದ ಕರೆದುಕೊಂಡು ಬಂದರು ಎಂದುಎಸ್‌ ಐಟಿ ಮೂಲ ಹೇಳಿದೆ. ಆದರೆ ಮಹಜರು ಮಾಡಿದ್ದಾರೆಯೆ? ಎಂದು ಅವರು ಪ್ರಶ್ನಿಸಿದರು.
7
+ ಎಲ್ಲಿಂದ ಕರೆದುಕೊಂಡು ಬಂದರೂ ಎಂದು ಎಸ್‌ಐಟಿ ಹೇಳಬೇಕಲ್ಲ. ಐದು ದಿನ ಕಳೆದರೂ ಕೋರ್ಟ್‌ ಮುಂದೆ ಏಕೆ ಮಹಿಳೆ ಕರೆತರುತ್ತಿಲ್ಲ. ಏಕೆ ನ್ಯಾಯಾಧೀಶರ ಮುಂದೆ ಮಹಿಳೆ ಹೇಳಿಕೆ ನೀಡಿಲ್ಲ. ಸೋಮವಾರದವರೆಗೂ ಕಾಲಾವಕಾಶ ಕೇಳಿರುವುದರ ಹಿಂದೆ ಶಾಸಕ ಹೆಚ್‌.ಡಿ.ರೇವಣ್ಣ ಅವರು ಇನ್ನು ಜೈಲಿನಲ್ಲಿ ಇರಬೇಕುು ಎಂಬ ಉದ್ದೇಶವಿದ್ದಂತಿದೆ. ಈ ಹಠ ಸಾಧನೆ ಮಾಡುತ್ತಿದ್ದಾರೆ. ಜೂನ್‌ 4ರ ಬಳಿಕ ಈ ವಿಚಾರ ಸತ್ತು ಹೋಗುತ್ತೋ ಇರುತ್ತೋ ಗೊತ್ತಿಲ್ಲ ಎಂದರು.
8
+ ಹಿಂದೆ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವಾಗ ಬಿಜೆಪಿ ಸರ್ಕಾರ ಇದ್ದಾಗ ಬರೀ ಒಕ್ಕಲಿಗರನ್ನೆ ಬಿಟ್ಟು ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು ಅದೇ ತಂತ್ರವನ್ನು ಕಾಂಗ್ರೆಸ್‌ನವರು ಬಳಸುತ್ತಿದ್ದಾರೆ ಎಂದು ದೂರಿದರು.
eesanje/url_46_151_11.txt ADDED
@@ -0,0 +1,6 @@
 
 
 
 
 
 
 
1
+ ಪೆನ್‌ ಡ್ರೈವ್‌ ಪ್ರಕರಣದಲ್ಲಿ ಮಹಿಳೆಯರನ್ನು ಬ್ಲಾಕ್‌ಮೇಲ್‌ ಮಾಡಲೆತ್ನಿಸಿದರೆ ಕಠಿಣ ಕ್ರಮ : ಪರಮೇಶ್ವರ್‌
2
+ ಬೆಂಗಳೂರು, ಮೇ 9-ಪೆನ್‌ ಡ್ರೈವ್‌ ಪ್ರಕರಣದಲ್ಲಿ ಯಾರಾದರೂ ಮಹಿಳೆಯರನ್ನು ಬ್ಲಾಕ್‌ಮೇಲ್‌ ಮಾಡಲು ಯತ್ನಿಸಿದರೆ ಎಸ್‌‍ಐಟಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಇವೆ ಎಂದು ಮಹಿಳೆಯರನ್ನು ಯಾರಾದರೂ ಬ್ಲಾಕ್‌ಮೇಲ್‌ ಮಾಡಲು ಯತ್ನಿಸಿದರೆ ಅದನ್ನು ಎಸ್‌‍ಐಟಿ ಗಮನಿಸಿಕೊಳ್ಳುತ್ತದೆ. ಈ ಬಗ್ಗೆ ಸರ್ಕಾರ ಕೂಡ ಸ್ಪಷ್ಟ ಸೂಚನೆ ನೀಡಲಿದೆ ಎಂದರು. ಪ್ರಕರಣದ ಬಗ್ಗೆ ನಿನ್ನೆಯೇ ನಾನು ಸಂಪೂರ್ಣ ವಿವರಣೆ ನೀಡಿದ್ದೇನೆ.
4
+ ತನಿಖೆ ಸರಿಯಾಗಿಲ್ಲ ಎಂದು ಜೆಡಿಎಸ್‌‍ ಹೇಳಿದಾಕ್ಷಣ ಅದಕ್ಕೆ ನಾನು ಉತ್ತರ ಕೊಡಬೇಕು ಎಂದಿಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಎಸ್‌‍ಐಟಿ ತನಿಖೆ ನಡೆಯುತ್ತಿದೆ. ಪ್ರತಿ ದಿನ ಏನಾಗಿದೆ ಎಂದು ಬಹಿರಂಗವಾಗಿ ವಿವರಣೆ ನೀಡಲು ಸಾಧ್ಯವಿಲ್ಲ. ಬಹಳಷ್ಟು ವಿಚಾರಗಳು ನಮಗೇ ಗೊತ್ತಿರುವುದಿಲ್ಲ. ಎಲ್ಲದಕ್ಕೂ ಉತ್ತರ ಕೊಡುತ್ತಾ ಇರಲು ಸಾಧ್ಯವೇ ಎಂದು ಪ್ರಶ್ನಿಸಿದರು.
5
+ ಅನೇಕ ವಿಚಾರಗಳು ಪ್ರಕ್ರಿಯೆಯ ಹಂತದಲ್ಲಿರುತ್ತವೆ. ಅದನ್ನು ವಿವರಣೆ ನೀಡುತ್ತಾ ಕೂರಲಾಗುವುದಿಲ್ಲ . ವಿರೋಧ ಪಕ್ಷಗಳು ಟೀಕೆ-ಟಿಪ್ಪಣಿ ಮಾಡುತ್ತಿವೆ. ವಕೀಲ ದೇವರಾಜೇಗೌಡ ಎಸ್‌‍ಐಟಿ ವಿರುದ್ಧ ದೂರು ನೀಡುವುದಾದರೆ ನೀಡಲಿ, ಏನುಬೇಕಾದರೂ ಮಾಡಿಕೊಳ್ಳಲಿ, ಆ ಬಗ್ಗೆ ತಾವು ಏನನ್ನು ಹೇಳುವುದಿಲ್ಲ ಎಂದು ಹೇಳಿದರು.
6
+ ಮತ್ತಷ್ಟು ಸಂತ್ರಸ್ಥೆಯರು ಎಸ್‌‍ಐಟಿಗೆ ದೂರು ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಸಂತ್ರಸ್ಥ ಅಧಿಕಾರಿಗಳು ತಮ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಹೇಳಿಕೆ ನೀಡಿದ್ದರೆ, ಎಸ್‌‍ಐಟಿ ಅಧಿಕಾರಿಗಳು ಅದನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪರಮೇಶ್ವರ್‌ ಪ್ರತಿಕ್ರಿಯಿಸಿದರು.
eesanje/url_46_151_12.txt ADDED
@@ -0,0 +1,5 @@
 
 
 
 
 
 
1
+ ಪ್ರಚಾರಕ್ಕಾಗಿ ಕೋವಿಶೀಲ್ಡ್ ಲಸಿಕೆ ನೀಡಿ ಜೀವಗಳ ಜೊತೆ ಚೆಲ್ಲಾಟವಾಡಲಾಗಿದೆ : ಕಾಂಗ್ರೆಸ್
2
+ ಬೆಂಗಳೂರು, ಮೇ 7-ಪ್ರಚಾರದ ಉಮೇದಿಗಾಗಿ ಪೂರ್ಣ ಪ್ರಯೋಗಕ್ಕೆ ಒಳಪಡದ ಕೋವಿಶೀಲ್ಡ್ ಲಸಿಕೆಯನ್ನು ಜನರಿಗೆ ನೀಡಿ, ಜೀವದ ಜೊತೆ ಚೆಲ್ಲಾಟವಾಡಲಾಗಿದೆ ಎಂದು ಕಾಂಗ್ರೆಸ್‌‍ ಆಕ್ರೋಶ ವ್ಯಕ್ತ ಪಡಿಸಿದೆ.
3
+ ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ಕಾಂಗ್ರೆಸ್‌‍, ಕೋವಿಶೀಲ್ಡ್ ಲಸಿಕೆಯ ಗಂಭೀರ ಅಡ್ಡಪರಿಣಾಮದ ಬಗ್ಗೆ ಒಪ್ಪಿಕೊಂಡ ನಂತರ ಜಗತ್ತಿನಾದ್ಯಂತ ಲಸಿಕೆಗಳನ್ನು ಅಸ್ಟ್ರಜೆನಿಕಾ ಕಂಪೆನಿ ಹಿಂಪಡೆದಿದೆ. ಆದರೆ, ಈಗಾಗಲೇ ಜನರ ದೇಹದೊಳಗೆ ಸೇರಿಸಿದ ಲಸಿಕೆಯನ್ನು ಹಿಂಪಡೆಯಲು ಸಾಧ್ಯವೇ ಎಂದು ಕಿಡಿಕಾರಿದೆ.
4
+ ಪ್ರಚಾರದ ಉದ್ದೇಶಕ್ಕಾಗಿ ಪೂರ್ಣ ಪ್ರಯೋಗಕ್ಕೆ ಒಳಪಡದ ಲಸಿಕೆಯನ್ನು ಜನತೆಗೆ ಬಲವಂತವಾಗಿ ನೀಡಿ, ಲಸಿಕೆಯಲ್ಲೂ ರಾಜಕಾರಣ ಮಾಡಿದ್ದ, ಸರ್ಟಿಫಿಕೇಟ್‌ ನಲ್ಲಿ ತಮ ಫೋಟೋ ಮುದ್ರಿಸಿದ್ದ ಮೋದಿಯವರು ಈ ದೇಶದ ಜನರ ಜೀವ, ಜೀವನದ ಜೊತೆ ಚೆಲ್ಲಾಟವಾಡಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದೆ.
5
+ ಪೂರ್ಣ ಟ್ರಯಲ್‌ ಆಗದ ಲಸಿಕೆಯ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ಕೊಟ್ಟವರಿಗೆ ದೇಶದ್ರೋಹಿ ಪಟ್ಟ ಕಟ್ಟಿದ್ದ ಬಿಜೆಪಿಗರೇ ಈಗ ನೀವು ನೈಜ ಜನದ್ರೋಹಿಗಳಲ್ಲವೇ?ಲಸಿಕೆಯ ಪರಿಣಾಮಗಳ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದೇಕೆ?ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದಿರುವುದೇಕೆ ಎಂದು ಪ್ರಶ್ನಿಸಿದೆ.
eesanje/url_46_151_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಹೆಚ್.ಡಿ‌.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
2
+ ಬೆಂಗಳೂರು, ಮೇ 9- ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ‌.ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.
3
+ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠದಲ್ಲಿ ಹೆಚ್.ಡಿ.ರೇವಣ್ಣಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ಪ್ರಬಲ ವಾದ‌ ಮಂಡಿಸಿದರು.
4
+ ರೇವಣ್ಣ ಅವರು, ಕಸ್ಟಡಿಯಲ್ಲಿ ಇರುವಾಗ ತನಿಖೆಗೆ ಸಹಕರಿಸಿದ್ದಾರೆ. ತನಿಖಾಧಿಕಾರಿಗೆ ತೊಂದರೆ ಕೊಟ್ಟಿಲ್ಲ. ಈ ಪ್ರಕರಣವನ್ನು ಬಹಳ ವಿಜೃಂಭಿಸುವಂತೆ ಮಾಡಲಾಗಿದೆ.ಅಗತ್ಯಕ್ಕಿಂತ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಪ್ರಕರಣದಲ್ಲಿ ಉಲ್ಲೇಖಿಸಿರುವಂತೆ ಸಂತ್ರಸ್ತೆ ಎಲ್ಲಿ ಸಿಕ್ಕಿದ್ದಾರೆ ಎಂಬ ಮಾಹಿತಿ ಇಲ್ಲ. ಆಕೆ ಹೇಗಿದ್ದಾರೆ. ಏನಾಗಿದ್ದಾರೆ ಎಂಬ ಬಗ್ಗೆ ಎಸ್ಐಟಿ ಏನೂ ಹೇಳಿಲ್ಲ.
5
+ ವಿಮಾನ ಹೈಜಾಕ್ ಮಾಡಿ ಭಯೋತ್ಪಾದಕರು ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿಕೊಂಡ ಪ್ರಕರಣದ ನಂತರ 364ಎ ಸೇರಿಸಲಾಗಿದೆ. ನನ್ನ ಕಕ್ಷಿದಾರರ ಮೇಲೆ ಈ ಪ್ರಕರಣ ದಾಖಲಿಸಿ ಭಯೋತ್ಪಾದಕರಂತೆ ಬಿಂಬಿಸಲಾಗುತ್ತಿದೆ. ತೊಂದರೆ ಕೊಡುವ ಉದ್ದೇಶದಿಂದಲೇ ಈ ರೀತಿ ಮಾಡಲಾಗಿದೆ.
6
+ ರೇವಣ್ಣ ಅವರ ವಿರುದ್ಧ ದಾಖಲಿಸಿರುವ ಪ್ರಕರಣಗಳು ಕಾನೂನು ಬಾಹಿರ. ಪ್ರಕರಣಗಳು ರೇವಣ್ಣ ಅವರಿಗೆ ಅನ್ವಯಿಸುವುದಿಲ್ಲ. ಬೇಲೇಬಲ್ ಸೆಕ್ಷನ್ ಬಳಿಕ ತರಾತುರಿಯಲ್ಲಿ ಅವರ ಮೇಲೆ ಕೇಸ್ ಹಾಕಲಾಗಿದೆ. ಈ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ ಮತ್ತು ಪ್ರಚಾರದ್ದಾಗಿದೆ ಎಂದು ನಾಗೇಶ್ ಸುದೀರ್ಘ ವಾದ ಮಂಡಿಸಿದರು.
7
+ ಅವರಿಗೆ ಜಾಮೀನು ನೀಡಿದರೆ ದಾಖಲೆಗಳು ನಾಶವಾಗುವುದಿಲ್ಲ. ದಾಖಲೆ, ಕಂದಾಯ ಜಾಗ ಬದಲಾಗುತ್ತದೆಯೇ? ನನ್ನ ಕಕ್ಷಿದಾರರಿಗೆ ಜಾಮೀನು ಕೊಡಬೇಕು ಎಂದು ಮನವಿ ಮಾಡಿದರು.
8
+ ರೇವಣ್ಣ ಪರ ವಕೀಲರು ಒಂದುವರೆ ಗಂಟೆಗೂ ಹೆಚ್ಚು ಕಾಲ ವಾದ ಮಂಡಿಸಿದ್ದಾರೆ. ನಮಗೆ ವಾದ ಮಂಡಿಸಲು ಕಾಲಾವಕಾಶ ಬೇಕು. ಅದಕ್ಕೆ ಸಮಯ ನಿಗದಿ ಮಾಡಬೇಕು ಎಂದು ಎಸ್ಐಟಿಪರ ವಕೀಲೆ ಜಾಯ್ನ ಕೋಠಾರಿ ಮನವಿ ಮಾಡಿದರು.ನೀವು ಮನವಿ ಮಾಡುವುದನ್ನು ಬಿಟ್ಟು ವಾದ ಮಂಡಿಸಿ ಎಂದು ನ್ಯಾಯಾಲಯ ವಕೀಲರಿಗೆ ಸೂಚನೆ ನೀಡಿತು.
9
+ ವಾದ ಮಂಡಿಸಿದ ಕೋಠಾರಿ ಅವರು, ಆರೋಪಿಯ ಪುತ್ರ ಸಂತಸ್ತೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದು ದೊಡ್ಡ ಮತ್ತು ಅತಿ ದೊಡ್ಡ ಅಪರಾಧ. ಸಂತ್ರಸ್ತೆಯನ್ನು ಅಪಹರಿಸಿರುವುದು ನಿಜವಲ್ಲವೇ? ರೇವಣ್ಣ ವಿರುದ್ಧ 364ರಡಿ ಪ್ರಕರಣ ದಾಖಲಾಗಿದೆ. ಇದು ಗಂಭೀರ ಪ್ರಕರಣವಾಗಿದೆ. ಇಂತಹ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಜಾಮೀನು ಪಡೆದು ಬೇರೆ ಮಹಿಳೆಯರನ್ನು ಕಿಡ್ನಾಪ್ ಮಾಡಿದರೆ ಗತಿಯೇನು? ಪ್ರಕರಣವನ��ನು ಗಂಭೀರವಾಗಿ ಪರಿಗಣಿಸಬೇಕು. ರೇವಣ್ಣ ಪ್ರಭಾವ ಹೊಂದಿದ್ದಾರೆ. ಹೆಚ್ಚಿನ ವಾದ ಮಂಡಿಸಲು ಸೋಮವಾರ ಅವಕಾಶ ನೀಡಬೇಕು ಎಂದು ಕೋರಿದರು.ವಾದ ವಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
eesanje/url_46_151_3.txt ADDED
@@ -0,0 +1,8 @@
 
 
 
 
 
 
 
 
 
1
+ ಪೆನ್‌ಡ್ರೈವ್‌ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ನಾಲ್ವರನ್ನು ಏಕೆ ಬಂಧಿಸಿಲ್ಲ?
2
+ ಹಾಸನ,ಮೇ9-ಪೆನ್‌ಡ್ರೈವ್‌ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದರೂ ನಾಲ್ವರನ್ನು ಇನ್ನು ಏಕೆ ಬಂಧಿಸಿಲ್ಲ ಎಂದು ಜೆಡಿಎಸ್‌‍ ಲೀಗಲ್‌ ಸೆಲ್‌ ಪ್ರಶ್ನಿಸಿದೆ.
3
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಕೀಲರಾದ ಎಸ್‌‍.ದ್ಯಾವೇಗೌಡ ಅವರು, ಏಪ್ರಿಲ್‌ 21ರಂದು ಪ್ರಜ್ವಲ್‌ಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ವನ್ನು ಮನೆ ಮನೆಗಳಿಗೆ ಹಂಚಲಾಗಿದೆ.
4
+ ಏಪ್ರಿಲ್‌ 23ರಂದು ಜೆಡಿಎಸ್‌‍ನಿಂದ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಇದುವರೆಗೂ ಅವರನ್ನು ಕರೆದು ಏಕೆ ವಿಚಾರಣೆ ಮಾಡಿಲಿಲ್ಲ, ಕೂಡಲೇ ಅವರುಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಶರತ್‌ ಎಂಬಾತ ಇನ್ನು ಬೇಲ್‌ಗೆ ಅರ್ಜಿನೇ ಹಾಕಿಲ್ಲ. ಇದನ್ನೆಲ್ಲ ಗಮನಿಸಿದರೆ ಸರ್ಕಾರದ ಒತ್ತಡವಿದೆ ಎನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
5
+ ಬಂಧನ ಸಾಧ್ಯತೆ :ಪೆನ್‌ಡ್ರೈವ್‌ ಬಿಡುಗಡೆ ಆರೋಪದಲ್ಲಿ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಸೇರಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಬಂಧನ ಭೀತಿ ಎದುರಾಗಿದೆ. ಈ ಪ್ರಕರಣದಲ್ಲಿ ಕಾರ್ತಿಕ್‌ ಗೌಡ, ಪುಟ್ಟರಾಜ್‌, ನವೀನ್‌, ಚೇತನ್‌, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಹಾಸನದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
6
+ ಸಂಸದ ಪ್ರಜ್ವಲ್‌ ಅವರಿಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಬಿಡುಗಡೆ ಆರೋಪದಡಿ ಜೆಡಿಎಸ್‌ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿತ್ತು. ಈ ಸಂಬಂಧ ಈ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
7
+ ದೂರು ದಾಖಲಾಗುತ್ತಿದ್ದಂತೆ ಈ ನಾಲ್ವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಈ ನಾಲ್ವರಿಗೆ ಬಂಧನ ಭೀತಿ ಎದುರಾಗಿದೆ.
8
+ ವಿಡಿಯೋ ದೊರೆತ ಬಳಿಕ ನವೀನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಲು ವಾಟ್ಸಾಪ್‌ ಚಾನಲ್‌ ಫಾಲೋ ಮಾಡಿ ಎಂದು ಮೊದಲ ಪೋಸ್ಟ್ ಮಾಡಿದ್ದ. ನಂತರ ಪ್ರಜ್ವಲ್‌ನ ಅಶ್ಲೀಲ ವಿಡಿಯೋ ಬಿಡುಗಡೆಗೆ ಮತ್ತೊಂದು ಪೋಸ್‌್ಟ ಮಾಡಿ ತದನಂತರ ಅದನ್ನು ಡಿಲಿಟ್‌ ಮಾಡಿದ್ದನು.ಇದನ್ನು ಗಂಭೀರವಾಗಿ ಗಮನಿಸಿದ್ದ ಜೆಡಿಎಸ್‌ ಅದನ್ನು ಸ್ಕ್ರೀನ್‌ಶಾಟ್‌ ತೆಗೆದು ಪೊಲೀಸರಿಗೆ ದೂರು ನೀಡಿತ್ತು.
eesanje/url_46_151_4.txt ADDED
@@ -0,0 +1,4 @@
 
 
 
 
 
1
+ ಮಹಿಳೆ ಅಪಹರಣ ಪ್ರಕರಣ : ಮೂವರನ್ನು ವಶಕ್ಕೆ ಪಡೆದು ಎಸ್‌‍ಐಟಿ ವಿಚಾರಣೆ
2
+ ಬೆಂಗಳೂರು,ಮೇ9-ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.ಮೊಬೈಲ್‌ ಕರೆಗಳನ್ನು ಆಧರಿಸಿ ಕೆ.ಆರ್‌.ನಗರ ತಾಲ್ಲೂಕಿನ ಮೂವರು ಯುವಕರನ್ನು ಎಸ್‌‍ಐಟಿ ಕರೆತಂದು ವಿಚಾರಣೆಗೊಳಪಡಿಸಿದೆ.
3
+ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್‌ ಬಾಬು ಅವರನ್ನು ಎಸ್‌‍ಐಟಿ ಬಂಧಿಸಿದೆ.ಕೆ.ಆರ್‌.ನಗರ ತಾಲ್ಲೂಕಿನ ಮಹಿಳೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂದು ಕೆ.ಆರ್‌.ನಗರ ಪೊಲೀಸ್‌‍ ಠಾಣೆಗೆ ಅವರ ಮಗ ದೂರು ನೀಡಿದ್ದರು.
4
+ ಈ ಸಂಬಂಧ ಎಸ್‌‍ಐಟಿ ತನಿಖೆ ನಡೆಸಿ ಅಪಹರಣಕ್ಕೊಳಗಾಗಿದ್ದಾರೆ ಎಂಬ ಮಹಿಳೆಯನ್ನು ಪತ್ತೆಹಚ್ಚಿ ಕರೆತಂದು ವಿಚಾರಣೆಗೊಳಪಡಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.
eesanje/url_46_151_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ, ಸಿಎಂ ಮಾತ್ರ ರೆಸಾರ್ಟ್‌ನಲ್ಲಿ ಕೂತು ಜೂಸ್‌ ಕುಡಿಯುತ್ತಿದ್ದಾರೆ : ಆರ್‌.ಅಶೋಕ್‌
2
+ ಬೆಂಗಳೂರು,ಮೇ9-ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಜಾನುವಾರುಗಳಿಗೆ ಮೇವಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ರೆಸಾರ್ಟ್‌ನಲ್ಲಿ ಒಳ್ಳೆಯ ಗಾಳಿ, ಏಸಿ, ಜೂಸ್‌ ಕುಡಿಯುತ್ತಾ ಎಲ್ಲವನ್ನು ಅನುಭವಿಸುತ್ತಿದ್ದಾರೆ. ನೀವು ಮಾತ್ರ ಮಜಾ ಅನುಭವಿಸಬೇಕೆ? ಜನರಿಗೆ ಕೊಡುವುದು ಯಾವಾಗ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ .ಅಶೋಕ್‌ ಪ್ರಶ್ನಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಪ್ರಧಾನಿಗೆ ಪ್ರಶ್ನೆಗಳನ್ನು ಮಾಡಿದ್ದಾರೆ. ಅದಕ್ಕೆ ನಮ್ಮದೇನು ತಕರಾರು ಇಲ್ಲ. ಅದಕ್ಕೂ ಮೊದಲು ಜನರಿಗೆ ಬೇಕಾದ ಕನಿಷ್ಟ ಸೌಲಭ್ಯಗಳನ್ನು ಕೊಡಿ. ಎಲ್ಲವನ್ನೂ ನೀವೇ ಮಜಾ ಮಾಡುವುದಾದರೆ ನಿಮಗೆ ಮತ ಹಾಕಿ ಗೆಲ್ಲಿಸಿದ ಜನ ಏನು ಮಾಡಬೇಕೆಂದು ವಾಗ್ದಾಳಿ ನಡೆಸಿದರು.
4
+ ನೀವು ಮಿನರಲ್‌ ನೀರನ್ನಾದರೂ ಕುಡಿಯಿರಿ ಅಥವಾ ಇನ್ನೇನಾದರೂ ಕುಡಿದುಕೊಳ್ಳಿ. ಮೊದಲು ಜನರಿಗೆ ಶುದ್ದ ಕುಡಿಯುವ ನೀರನ್ನು ಕೊಡಿ. ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿ, ಆಂಬ್ಯುಲೆನ್‌್ಸ ಚಾಲಕರಿಗೆ ವೇತನ ನೀಡಿ, ರೆಸಾರ್ಟ್‌ನಲ್ಲಿ ಹಾಯಾಗಿ ಕುಳಿತರೆ ಆಡಳಿತ ಯಂತ್ರ ನಡೆಸುವವರು ಯಾರು ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ್ದಾರೆ.
5
+ ಆಂಬ್ಯುಲೆನ್‌್ಸ ಸವಲತ್ತು ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಅವರ ಕನಿಷ್ಟ ಬೇಡಿಕೆಗಳು ಏನೆಂದು ಸಂಬಂಧಪಟ್ಟ ಸಚಿವರೂ ಕೇಳುತ್ತಿಲ್ಲ. ಸಿಎಂ ಸೇರಿದಂತೆ ಎಲ್ಲರೂ ಮೋಜುಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ವಿಧಾನಸೌಧಕ್ಕೆ ಬೀಗ ಹಾಕಿಬಿಡಿ ಎಂದು ಕಿಡಿಕಾರಿದರು.
6
+ ತೆಂಗು ಬೆಳೆಗಾರರಿಗೆ ಪರಿಹಾರ ನೀಡಿಲ್ಲ. ಸರಿಯಾದ ಆಹಾರ ನೀಡುತ್ತಿಲ್ಲವೆಂದು ಎರಡು ಲಕ್ಷದಷ್ಟು ಮಕ್ಕಳು ಅಂಗನವಾಡಿಗೆ ಸೇರಲೇ ಇಲ್ಲ, ಸಿಇಟಿ ಪ್ರಶ್ನೆ ಪತ್ರಿಕೆ ಸಮಸ್ಯೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ, ಬೆಂಗಳೂರು ಗುತ್ತಿಗೆದಾರರು ಕೆಲಸ ಕಾರ್ಯ ನಿಲ್ಲಿಸಿದ್ದಾರೆ,ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಡೆಯುತ್ತಿದೆ ಆದರೆ ನೀವು ರೆಸಾರ್ಟ್‌ ನಲ್ಲಿ ಆರಾಮವಾಗಿ ಇದ್ದೀರ ಎಂದು ಆಕ್ರೋಶ ವ್ಯಕ್ತಪಡಿಸಿದರು.
7
+ 20 ದಿನದ ಚುನಾವಣಾ ಪ್ರಚಾರಕ್ಕೆ ವಿಶ್ರಾಂತಿ ಮೊರೆ ಹೋಗಿದ್ದೀರಿ ಆದರೆ ಮೋದಿ 10 ವರ್ಷದಲ್ಲಿ ಒಂದೂ ರಜೆ ಹಾಕಿಲ್ಲ, ನೀವು ರೆಸಾರ್ಟ್‌ನಲ್ಲಿ ಕುಳಿತುಕೊಂಡು ಮೋಜು ಮಾಡುತ್ತಿದ್ದೀರಿ. ಅವರ ತಾಯಿ ತಾಯಿ ನಿಧನರಾದರೂ ಪ್ರಧಾನಿ ಮೋದಿ ಕರ್ತವ್ಯ ಬಿಡಲಿಲ್ಲ, ರಜೆ ಪಡೆಯಲಿಲ್ಲ, ಎಲ್ಲಿಯ ಮೋದಿ ಎಲ್ಲಿಯ ಸಿದ್ದರಾಮಯ್ಯ, ಸಿದ್ದರಾಮಯ್ಯ ಕಾಮ್‌ ಚೋರ್‌, ಮೋದಿಗೆ ಹೋಲಿಕೆ ಸಲ್ಲದು, ಮೋದ ಕಾಯಕಯೋಗಿ, ಸಿದ್ದರಾಮಯ್ಯ ಮಜಾವಾದಿ ಎಂದು ವಾಗ್ದಾಳಿ ನಡೆಸಿದರು.
8
+ ಇನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹಾಗಾರ ಸ್ಯಾಮ್‌ ಪಿತ್ರೋಡ ವಿರುದ್ಧವೂ ಕೆಂಡಕಾರಿದ ಅಶೋಕ್‌, ವರ್ಣನೀತಿ ಅನುಸರಿಸುತ್ತಿರುವ ಅವರ ವಿರುದ್ಧ ಪಕ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇವರೆಲ್ಲ ಒಂದು ರೀತಿ ದೇಶದೊಳಗಿದ್ದೇ ದೇಶದ್ರೋಹಿ ಕೆಲಸ ಮಾಡುವವರು ಎಂದು ಟೀಕಾ ಪ್ರಹಾರ ನಡೆಸಿದರು.
9
+ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಬಣ್ಣದ ಕಾರಣ ರೈಲಿನಿಂದ ಕೆಳಗಿಳಿಸಿದ ನಿದರ್ಶನ ನಮ್ಮ ಮುಂದಿದೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಕೂಡ ಜನಾಂಗೀಯ ನಿಂದನೆ ಎದುರಿಸಿದ್ದರು. ಅದರ ಪರಿಪಾಠವನ್ನು ಕಾಂಗ್ರೆಸ್‌ ಸ್ಯಾಮ್‌ ಪಿತ್ರೋಡ ಅವರ ಮೂಲಕ ಮಾಡುತ್ತಿದೆ ಎಂದು ದೂರಿದರು.
10
+ ರಾಜ್ಯದಲ್ಲಿರುವ ಒಕ್ಕಲಿಗ, ಲಿಂಗಾಯತ, ದಲಿತರಿಗೆಲ್ಲ ಕಾಂಗ್ರೆಸ್‌ ಯಾವ ಬಣ್ಣ ಹಚ್ಚುತ್ತದೆ ? ಸೋನಿಯಾಗಾಂಧಿ ಇಟಲಿಯಿಂದ ಬಂದವರು, ಭಾರತೀಯರು ಎಂದು ಒಪ್ಪಿಕೊಳ್ಳಿ ಎಂದು ಬಲವಂತ ಮಾಡಿದರು. ಸೋನಿಯಾಗಾಂಧಿ ಯಾರು ? ಭಾರತೀಯರ ಹೌದಾ ಅಲ್ವಾ ಎಂದು ಕಾಂಗ್ರೆಸ್‌ ಹೇಳಬೇಕು, ರಾಬರ್ಟ್‌ ವಾದ್ರಾ ಯಾರು, ಯಾವ ದೇಶದಿಂದ ಬಂದವರು ಹೇಳಿ? ಎಂದು ಪ್ರಶ್ನಿಸಿದರು.
eesanje/url_46_151_6.txt ADDED
@@ -0,0 +1,4 @@
 
 
 
 
 
1
+ ಟಾಪರ್ ಅಂಕಿತಾಗೆ ಐಎಎಸ್‌ ಮಾಡುವ ಆಸೆಯಂತೆ
2
+ ಬೆಳಗಾವಿ,ಮೇ9-ಎಸ್ಸೆಸ್ಸೆಸ್ಸಿಯಲ್ಲಿ ರಾಜ್ಯಕ್ಕೇ ಮೊದಲ ರ್ಯಾಂಕ್‌ ಪಡೆದಿರುವುದು ಅತೀವ ಸಂತಸ ತಂದಿದೆ. ದೇಶದ ಅತ್ಯುನ್ನತ ಯುಪಿಎಸ್‌ಸಿ ಪರೀಕ್ಷೆಯನ್ನು ಪಾಸು ಮಾಡುವ ಆಸೆ ಇದೆ ಎಂದು ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ತನ್ನ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾಳೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿಯಲ್ಲಿ ಸೈನ್‌್ಸ ತೆಗೆದುಕೊಂಡು ಓದಬೇಕೆಂದಿದ್ದೇನೆ. ಮುಂದೆ ಐಎಎಸ್‌ ಅಧಿ ಕಾರಿಯಾಗುವ ಆಸೆ ಇದೆ ಎಂದು ತಿಳಿಸಿದ್ದಾರೆ.
4
+ ನಾವು ಪ್ರತಿದಿನ ಅಂದಿನಂದಿನ ಪಾಠವನ್ನು ಅಂದೇ ತಪ್ಪದೇ ಮನನ ಮಾಡಿಕೊಳ್ಳುತ್ತಿದ್ದೆವು. ಗೊತ್ತಾಗದಿದ್ದರೆ ಶಿಕ್ಷಕರನ್ನು ಕೇಳಿ ತಿಳಿದುಕೊಳ್ಳುತ್ತಿದ್ದೆವೆ. ಯೂಟೂಬ್‌ ನೋಡಿ ಗ್ರಹಿಸುತ್ತಿದ್ದೆವು ಎಂದು ಹೇಳಿದ್ದಾರೆ.
eesanje/url_46_151_7.txt ADDED
@@ -0,0 +1,5 @@
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣ ಹಾಸನ ಜಿಲ್ಲೆಗೆ ಕಳಂಕ : ಶಿವಲಿಂಗೇಗೌಡ
2
+ ಹಾಸನ, ಮೇ 9-ನಮ್ಮ ಜಿಲ್ಲೆಯಲ್ಲಿ ಲೈಂಗಿಕ ಹಗರಣ ಆಯಿತ್ತಲ್ಲಾ ಎಂಬುವುದು ಮನಸ್ಸಿಗೆ ಬಹಳ ವೇದನೆಯಾಗಿದೆ ಎಂದು ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಭೌಮತ್ವ ಹೊಂದಿರುವ ಕುಟುಂಬದಿಂದ ಈ ರೀತಿಯ ಕೃತ್ಯ ನಡೆದಿರುವುದು ಬೇಸರ ತಂದಿದೆ. ಈ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
3
+ ಪೆನ್‌ಡ್ರೈವ್‌ ಪ್ರಕರಣ ಪ್ರಪಂಚದಾದ್ಯಂತ ಸುದ್ದಿಯಾಗಿದೆ. ಆರೋಪ ಹೊತ್ತಿರುವವರು ವಿದೇಶಕ್ಕೆ ಹೋಗಿದ್ದಾರೆ. ಇದೇ ಹಾಸನ ಜಿಲ್ಲೆಗೆ ಕಳಂಕ ತಂದಿದೆ ಎಂದರು.ಇಂತಹ ಕೃತ್ಯ ನಡೆಯಬಾರದಿತ್ತು. ಪಕ್ಷ ಭೇದ ಮರೆತು ಎಲ್ಲರೂ ಖಂಡಿಸಬೇಕಿತ್ತು. ಅದರಲ್ಲೂ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಅವರೇ ಚಿತ್ರೀಕರಿಸಿಕೊಂಡು ಪ್ರಪಂಚಕ್ಕೆ ಗೊತ್ತಾಗುವ ತರ ಮಾಡಿದ್ದಾರೆ.
4
+ ಅದನ್ನು ಸಹಿಸಲು ಸಾಧ್ಯವಿಲ್ಲ. ನಾಲ್ಕು ಗೋಡೆ ಮಧ್ಯೆ ಕೆಲವು ಘಟನೆಗಳು ನಡೆದುಹೋಗುತ್ತವೆ. ಆ ಘಟನೆ ಹೊರಗೆ ಬರಲು ಕಾರಣ ಏನು? ಅದನ್ನು ಸೆರೆ ಹಿಡಿಯದಿದ್ದರೆ ಹೊರ ಜಗತ್ತಿಗೆ ತಿಳಿಯುತ್ತಿರಲಿಲ್ಲ.
5
+ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಹಾಸನ ಎನ್‌ಆರ್‌ ವೃತ್ತದಲ್ಲಿ ಪರದೆ ಹಾಕಿ ಎಲ್ಲರಿಗೂ ತೋರಿಸ್ತಿನಿ ಎಂದು ಶಾಸಕ ರೇವಣ್ಣ ಅವರಿಗೆ ಏಕವಚನದಲ್ಲೇ ಸವಾಲು ಹಾಕಿದ್ದರು ಎಂದು ಶಿವಲಿಂಗೇಗೌಡರು ತಿಳಿಸಿದ್ದರು.
eesanje/url_46_151_8.txt ADDED
@@ -0,0 +1,3 @@
 
 
 
 
1
+ ಎಸ್‍ಎಸ್‍ಎಲ್‍ಸಿ : ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ
2
+ ಬೆಂಗಳೂರು, ಮೇ 9- ಇಂದು ಪ್ರಕಟಗೊಂಡ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ನಗರದ ಸುಂಕದಕಟ್ಟೆಯ ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ.
3
+ ಶಾಲೆಯ ಗುಣಮಟ್ಟದ ಶಿಕ್ಷಣದೊಂದಿಗೆ ಶಿಕ್ಷಕರುಗಳು ಉತ್ತಮ ಬೋಧನೆಯಿಂದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರುಗಳು ಅಭಿನಂದನೆ ಸಲ್ಲಿಸಿದ್ದಾರೆ.
eesanje/url_46_151_9.txt ADDED
@@ -0,0 +1,5 @@
 
 
 
 
 
 
1
+ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನಕ್ಕೆ ಮುಂದೂಡಿಕೆ
2
+ ಬೆಂಗಳೂರು,ಮೇ9-ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎಚ್‌.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ಗಳ ನ್ಯಾಯಾಲಯ ಇಂದು ಮಧ್ಯಾಹ್ನಕ್ಕೆ ಮುಂದೂಡಿದೆ.
3
+ ಹೊಸದಾಗಿ ಅಭಿಯೋಜಕರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಎಸ್‌ಪಿಪಿಗಳಾದ ಜಾಯ್ನಾ ಕೊತಾರಿ ಅಶೋಕ್‌ ನಾಯಕ್‌ ಅವರು ಮನವಿ ಮಾಡಿದರು.
4
+ ಹೊಸದಾಗಿ ಎಸ್‌ಪಿಪಿ ನೇಮಕ ಆದಾಗಲೆಲ್ಲ ವಿಚಾರಣೆ ಮುಂದೂಡಲು ಸಾಧ್ಯವಾಗುವುದಿಲ್ಲ. ಮಧ್ಯಾಹ್ನ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯ ನ್ಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಸೂಚಿಸಿದರು. ಪ್ರತಿದಿನ ಎಸ್‌ಪಿಪಿಗಳು ನೇಮಕವಾಗುತ್ತಾರೆ. ಹಾಗೆಂದು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಇಂದೇ ಆಕ್ಷೇಪಣೆ ಸಲ್ಲಿಸಿ ಎಂದು ಸೂಚಿಸಿ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
5
+ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗ್ಗೆ ನಡೆಯಬೇಕಿತ್ತು. ಆಕ್ಷೇಪ ಸಲ್ಲಿಸಲು ಸಮಯ ಅವಕಾಶ ಬೇಕೆಂದು ಕೇಳಿದ ಹಿನ್ನಲೆಯಲ್ಲಿ ಮಧ್ಯಾಹ್ನಕ್ಕೆ ಮುಂದೂಡಿಕೆಯಾಗಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆದು ರೇವಣ್ಣ ಅವರಿಗೆ ಜಾಮೀನು ದೊರೆತರೆ ಇಂದೇ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ.
eesanje/url_46_152_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಡ್ತಾರಾ ಸಿಎಂ ಸಿದ್ದರಾಮಯ್ಯ..?
2
+ ಬೆಂಗಳೂರು,ಮೇ9-ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ.
3
+ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುವ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ನೇತೃತ್ವದ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಲು ಸರ್ಕಾರ ಮುಂದಾಗಿದೆ.
4
+ ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗಾಗಿ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು 7ನೇ ವೇತನ ಆಯೋಗದ ವರದಿ ಸರ್ಕಾರದ ಕೈ ಸೇರಿದೆ. ಹೀಗಾಗಿ ಮಾದರಿ ನೀತಿ ಸಂಹಿತೆ ಸಡಿಲಗೊಂಡ ಕೂಡಲೇ ವರದಿ ಜಾರಿಗೆ ಸರ್ಕಾರ ಸಿದ್ದತೆ ನಡೆಸಿದೆ.
5
+ ಮಾರ್ಚ್‌ 16ರಿಂದ ಜಾರಿಯಲ್ಲಿರುವ ನೀತಿ ಸಂಹಿತೆಯು ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಜೂನ್‌ 3ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನಪರಿಷತ್‌ ಚುನಾವಣಾ ಫಲಿತಾಂಶಗಳು ಜೂನ್‌ 6ರಂದು ಹೊರಬೀಳಲಿವೆ.
6
+ ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್‌ 15ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಹೇಳಿದ್ದಾರೆ.
7
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನು ಜಾರಿಗೆ ತರಲು 337 ಸರ್ಕಾರಿ ಆದೇಶಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ. ನಮ್ಮ ವಿನಂತಿಯ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಸಡಿಲಿಕೆ ಮಾಡುತ್ತದೆ. ಇದು ಕೇಸ್‌ ಟು ಕೇಸ್‌ ಆಧಾರದ ಮೇಲೆ ಇರುತ್ತದೆ ಎಂದು ಅತೀಕ್‌ ತಿಳಿಸಿದ್ದಾರೆ.
8
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾರೇ ಸಚಿವರಾದರೂ ಅಧಿ ಕೃತ ಸಭೆಗಳ ಅಧ್ಯಕ್ಷತೆ ವಹಿಸಲು ಚುನಾವಣಾ ಸಮಿತಿಯ ಒಪ್ಪಿಗೆ ಅಗತ್ಯ. ಯಾವುದೇ ಹೊಸ ಘೋಷಣೆ, ಹೊಸ ಆದೇಶಗಳನ್ನು ನೀಡುವುದು, ಹೊಸ ಟೆಂಡರ್‌ಗಳನ್ನು ಕರೆಯುವುದು, ಹೊಸ ಗುತ್ತಿಗೆಗಳನ್ನು ನೀಡುವುದು, ಹೊಸ ಕೆಲಸದ ಆದೇಶಗಳನ್ನು ವಹಿಸಿಕೊಡುವುದು ಮತ್ತು ಹೊಸ ಯೋಜನೆಗಳನ್ನು ಮಂಜೂರು ಮಾಡುವುದು ಮಾದರಿ ನೀತಿಸಂಹಿತೆಯ ಕಾರಣದಿಂದಾಗಿ ತಡೆಯಾಗುತ್ತವೆ ಎಂದು ಹೇಳಿದ್ದಾರೆ.
9
+ ಇನ್ನು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿರುವ ಕಾರಣ ಇಷ್ಟು ದಿನ ಚುನಾವಣಾ ಕರ್ತವ್ಯದಲ್ಲಿದ್ದ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಿಂದಿರುಗಿದ್ದಾರೆ. ಇದರಿಂದ ಆಡಳಿತ ಯಂತ್ರವನ್ನು ಮತ್ತೆ ಚುರುಗೊಳಿಸಲು ಸಹಾಯವಾಗುತ್ತದೆ. ಇದಾದ ನಂತರ ಸರ್ಕಾರ ಹಲವು ಆದೇಶಗಳನ್ನು ಜಾರಿಗೆ ತರಲಿದೆ.
10
+ ಆದರೆ, ರಾಜ್ಯ ಕೇಡರ್‌ನ ಸುಮಾರು 50-60 ಐಎಎಸ್‌ ಅಧಿ ಕಾರಿಗಳನ್ನು ಭಾರತದಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸರ್ಕಾರಿ ನೌಕರರು ತಮ್ಮ ತಮ್ಮ ಕೆಲಸಗಳಿಗೆ ಹಿಂತಿರುಗಿದ ನಂತರ ಮತ್ತು ಮಾದರಿ ನೀತಿಸಂಹಿತೆ ಸಡಿಲವಾದ ಬಳಿಕ ಎಲ್ಲಾ ಆದೇಶಗಳು ಜಾರಿಯಾಗುವ ಸಂಭವವಿದೆ. ಸರ್ಕಾರ ಕೂಡ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ.
eesanje/url_46_152_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದಲ್ಲಿ ದೇವರಾಜೇಗೌಡ ವ್ಯವಹಾರದ ಕುರಿತ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ : ಎಂ.ಲಕ್ಷ್ಮಣ್‌
2
+ ಮೈಸೂರು, ಮೇ 8-ಪೆನ್‌ಡ್ರೈವ್‌ ಬಹಿರಂಗಗೊಂಡ ಪ್ರಕರಣದಲ್ಲಿ ಬಿಜೆಪಿ ನಾಯಕ ದೇವರಾಜೇಗೌಡ ಪಾತ್ರ ಏನು, ಎಷ್ಟು ಹಣ ಪಡೆದರು, ನಗದಾಗಿ ಎಷ್ಟು, ಆನ್‌ಲೈನ್‌ನಲ್ಲಿ ಎಷ್ಟು ತೆಗೆದುಕೊಂಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ತಮ್ಮ ಬಳಿ ಇದೆ. ಒಂದೊಂದಾಗಿ ಬಹಿರಂಗಗೊಳಿಸುತ್ತೇವೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್‌ ಎಚ್ಚರಿಸಿದ್ದಾರೆ.
3
+ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕೃತ್ಯದ ಬಗ್ಗೆ ಚರ್ಚೆ ಮಾಡದೇ ಪೆನ್‌ಡ್ರೈವ್‌ ಬಹಿರಂಗ ಪಡಿಸಿದ್ದವರ ಬಗ್ಗೆ ತನಿಖೆಯಾಗಲಿ ಎಂದು ಒತ್ತಾಯಿಸಲಾಗುತ್ತಿದೆ. ಕೊಲೆಯಾದಾಗ ಪ್ರಾಣ ಹಾನಿ ಮುಖ್ಯವಾಗುತ್ತದೋ, ಕೃತ್ಯಕ್ಕೆ ಬಳಸಿದ ಕತ್ತಿ ತಯಾರು ಮಾಡಿದ ವ್ಯಕ್ತಿ ಮುಖ್ಯವೋ ಎಂದು ಪ್ರಶ್ನಿಸಿದರು.
4
+ ಹೆಚ್‌.ಡಿ.ಕುಮಾರಸ್ವಾಮಿ ಗಾಜಿನ ಮನೆಯಲ್ಲಿ ಕುಳಿತುಕೊಂಡು ತಮ ವಿರುದ್ಧ ಬೇರೆಯವರು ಕಲ್ಲು ಹೊಡೆಯದಂತೆ ನ್ಯಾಯಾಲಯದ ತಡೆಯಾಜ್ಞೆ ತಂದಿದ್ದಾರೆ. ಅದೇ ಗಾಜಿನ ಮನೆಯಲ್ಲಿ ಕುಳಿತು ಕುಮಾರಸ್ವಾಮಿಯವರು ಬೇರೆ ಯಾರ ಮೇಲಾದರೂ ಕಲ್ಲು ಎಸೆಯಬಹುದು. ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಾಧೀಶರಷ್ಟೆ ಯಾಕೆ, ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದಲೇ ತನಿಖೆ ನಡೆಸಿ ಎಂದು ನಾವು ಕೂಡ ಒತ್ತಾಯಿಸುತ್ತೇವೆ ಎಂದು ಹೇಳಿದರು.
5
+ ಈಗ ಡಿ.ಕೆ.ಶಿವಕುಮಾರ್‌ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ದೇವರಾಜೇಗೌಡ ಯಾವ ಪಕ್ಷದವರು, ವಿರೋಧ ಪಕ್ಷದ ನಾಯಕನನ್ನು ಭೇಟಿ ಮಾಡಿಲ್ಲವೇ. ದೇವರಾಜೇಗೌಡನನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಗೋತ್ತಾಗಲಿದೆ. 25 ಸಾವಿರ ಪೆನ್‌ಡ್ರೈವ್‌ ಹಂಚಿದ್ದಾರೆ ಎಂದು ಹೇಳಲಾಗಿದೆ. ಅಷ್ಟು ಪೆನ್‌ಡ್ರೈವ್‌ಗಳನ್ನು ಚಿಕ್ಕಪೇಟೆಯಲ್ಲಿ ಯಾರು ಖರೀದಿಸಿದರು. ಯಾರ ಹೆಸರಿನಲ್ಲಿ ಬಿಲ್‌ ಮಾಡಿಸಲಾಯಿತು ಎಂಬ ಬಗ್ಗೆ ನಮ ಬಳಿ ಮಾಹಿತಿ ಇದೆ. ಆರ್‌.ಅಶೋಕ್‌ ಅವರು ತಾಳೆಯಿಂದ ಇರಲಿ, ಎಲ್ಲವೂ ಹೇಳುತ್ತೇವೆ ಎಂದರು.
6
+ ಎಸ್‌‍ಐಟಿಯಲ್ಲಿ ಆರು ಮಂದಿ ಐಪಿಎಸ್‌‍ ಅಧಿಕಾರಿಗಳಿದ್ದಾರೆ. ಪ್ರಾಮಾಣಿಕವಾದ ತನಿಖೆ ನಡೆಯುತ್ತಿದೆ. ಆರಂಭದಲ್ಲೇ ತನಿಖೆಗೆ ಅಡ್ಡಿ ಪಡಿಸುವ ಪ್ರಯತ್ನ ಯಾಕೆ. ದೇಶದಲ್ಲಿ ಬಿಜೆಪಿ 68 ಸದಸ್ಯರ ವಿರುದ್ಧ ಲೈಂಗಿಕ ಸಿಡಿ ಪ್ರಕರಣಗಳಿವೆ. ರಾಜ್ಯದ 14 ಮಂದಿ ವಿರುದ್ಧವೂ ಪ್ರಕರಣಗಳಿವೆ ಎಂದು ಕೆಲವರ ಹೆಸರುಗಳನ್ನು ಲಕ್ಷ್ಮಣ್‌ ವಿವರಿಸಿದರು.
7
+ ಹಾಸನದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಮಿತ್‌ ಶಾ ಹಾಗೂ ಬಿ.ವೈ. ವಿಜಯೇಂದ್ರರಿಗೆ ದೇವರಾಜೇಗೌಡ ಪತ್ರ ಬರೆದು ಸಿಡಿ ಸಹಿತ ವಿಡಿಯೋ ತಲುಪಿಸಿದ್ದಾರೆ. ದೇವರಾಜೇಗೌಡರಿಗೆ ಅಮಿತ್‌ ಶಾರನ್ನು ಭೇಟಿ ಮಾಡಿಸಲು ವಿಜಯೇಂದ್ರ ಪ್ರಯತ್ನ ಪಟ್ಟಿದ್ದರು. ಅಮಿತ್‌ ಶಾ-ವಿಜಯೇದ್ರ 20 ನಿಮಿಷ ಇದೇ ವಿಷಯವಾಗಿ ಚರ್ಚೆ ಮಾಡಿದ್ದಾರೆ. ಆ ವೇಳೆ ದೇವರಾಜೇಗೌಡ ಕೊಠಡಿಯ ಹೊರಗೆ ಕುಳಿತಿದ್ದರು. ವಿಷಯ ತಿಳಿದ ಕಾರಣಕ್ಕೆ ಹಾಸನ ಅಭ್ಯರ್ಥಿಯನ್ನು ಕೊನೆ ಕ್ಷಣದವರೆಗೂ ತಡೆ ಹಿಡಿಯಲಾಗಿತ್ತು ಎಂದರು.
8
+ ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌‍ಪೋರ್ಟ್‌ಗಾಗಿ 26ರಂದು ಸಂಜೆ 4 ಗಂಟೆಗೆ ಅರ್ಜಿ ಸಲ್ಲಿಸಿದ್ದಾರೆ. 15 ನಿಮಿಷದಲ್ಲಿ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಮತ್ತು ವಿಸಾ ಸಿದ್ದಗೊಳ್ಳುತ್ತದೆ. ರಾತ್ರಿ 12.30ಕ್ಕೆ ಪ್ರಜ್ವಲ್‌ ರೇವಣ್ಣ ದೇಶ ಬಿಡುತ್ತಾರೆ. ಇದನ್ನೂ ಕಾಂಗ್ರೆಸ್‌‍ ಮಾಡಿದ್ದಾ ಎಂದು ಪ್ರಶ್ನಿಸಿದರು.
9
+ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ಗೆ ಯಾವ ವಿಷಯವೂ ಗೊತ್ತಿಲ್ಲ. ಕಾಂಗ್ರೆಸ್‌‍ ನಾಯಕರನ್ನು ಟೀಕಿಸುವದಷ್ಟೆ ಗೊತ್ತು. ಕುಮಾರಸ್ವಾಮಿಯವರು ಪ್ರಮಾಣಿಕವಾಗಿದ್ದರೆ ಪ್ರಜ್ವಲ್‌ ರೇವಣ್ಣನನ್ನು ಕರೆಸಿ ತನಿಖಾಧಿಕಾರಿಗಳಿಗೆ ಒಪ್ಪಿಸಿ. ಎಸ್‌‍ಐಟಿಯ ಮೇಲೆ ನಂಬಿಕೆ ಇಲ್ಲದಿದ್ದರೆ ಸಿಬಿಐ, ಎನ್‌ಐಎ ಅಷ್ಟೇ ಅಲ್ಲದೆ ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಒಪ್ಪಿಸಲು ಜೆಡಿಎಸ್‌‍ ನಾಯಕರು ಲಿಖಿತವಾಗಿ ಮನವಿ ನೀಡಲಿ, ಇಲ್ಲವೇ ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರಿ ಸ್ವಯಂ ಪ್ರೇರಿತ ತನಿಖೆ ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಿ ಎಂದು ಸವಾಲು ಹಾಕಿದರು.
10
+ ಜೆಡಿಎಸ್‌‍ನವರು ಇವತ್ತು ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ್ದಾರೆ. ಈ ಪ್ರತಿಭಟನೆ ಯಾಕೆ, ಪ್ರಜ್ವಲ್‌ ರೇವಣ್ಣ ಮಾಡಿದ್ದು ಸರಿ, ಆತನನ್ನು ಬಂಧಿಸಬಾರದು ಎಂಬ ಒತ್ತಾಯಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆಯೇ. ಪ್ರತಿಭಟನಾಕಾರರು ಬೇಡ ಬೇಡ ತನಿಖೆ ಬೇಡ ಎಂದು ಬಿತ್ತಿ ಪತ್ರ ಹಿಡಿದುಕೊಂಡಿದ್ದಾರೆ. ಪ್ರಕರಣದಲ್ಲಿ 2 ಸಾವಿರಕ್ಕೂ ಹೆಚ್ಚು ವಿಡಿಯೋಗಳಲ್ಲಿ 500ಕ್ಕೂ ಹೆಚ್ಚು ಹೆಣ್ಣು ಮಕ್ಕಳ ಮಾನ ಅಪಹರಣ ಮಾಡಿದ್ದು ಸರಿ ಎಂಬ ಕಾರಣಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.
11
+ ಬಿಜೆಪಿಯ ಆರ್‌.ಅಶೋಕ್‌, ವಿಜಯೇಂದ್ರ, ಪ್ರೀತಂಗೌಡ, ದೇವರಾಜೇಗೌಡರನ್ನು ಮಂಪರು ಪರೀಕ್ಷೆ ಒಳಪಡಿಸಿದರೆ ಮತ್ತಷ್ಟು ಸತ್ಯಗಳು ಹೊರ ಬರುತ್ತವೆ. ದೇವರಾಜೇಗೌಡರಿಗೆ ಪೈಪೋಟಿ ಮೇಲೆ ಮುಂಗಡ ಕೊಟ್ಟಿದ್ದು ಯಾರು, ಎಷ್ಟು ಹಣ ವರ್ಗಾವಣೆಯಾಗಿದೆ ಎಂಬ ಎಲ್ಲಾ ಮಾಹಿತಿ ತಮ ಬಳಿ ಇವೆ. ಹಂತ ಹಂತವಾಗಿ ಹೊರಗೆ ತರುತ್ತೇವೆ ಎಂದು ಎಚ್ಚರಿಸಿದರು.
eesanje/url_46_152_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಡಿಸಿಎಂ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಜೆಡಿಎಸ್‌ ಪ್ರತಿಭಟನೆ
2
+ ಬೆಂಗಳೂರು,ಮೇ.8-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಹಾಸನದ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿದೆ.
3
+ ಹಾಸನದ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಆರೋಪ ಕೇಳಿಬಂದ ಕೂಡಲೇ ಸಿಡಿದೆದ್ದಿರುವ ಜೆಡಿಎಸ್‌ ನಿನ್ನೆಯಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿ ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಮೈಸೂರು, ರಾಮನಗರ, ನಾಗಮಂಗಲ, ದೇವನಹಳ್ಳಿ, ಚಿತ್ರದುರ್ಗ ಮತ್ತಿತರೆಡೆ ಪ್ರತಿಭಟನೆ ನಡೆಸಲಾಗಿದೆ. ನಿನ್ನೆ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
4
+ ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ಶಿವಕುಮಾರ್‌ ವಿರುದ್ದದ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನಾ ನಿರತರು ಆಕ್ರೋಶ ಹೊರಹಾಕಿದರು. ಅಶ್ಲೀಲ ವಿಡಿಯೋವಿದ್ದ ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಡಿ.ಕೆ.ಶಿವಕುಮಾರ್‌ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿರುವುದರಿಂದ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
5
+ ಮಾಜಿ ಸಚಿವ ಸಾ.ರಾ.ಮಹೇಶ್‌, ಕಾಂಗ್ರೆಸ್‌ ಸಂಚಿನಿಂದ ಪೆನ್‌ಡ್ರೈವ್‌ ಹಂಚಿಕೆಯಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಮುಖಂಡರು ಹೇಳಿದಂತೆ ಎಸ್‌ಐಟಿ ಅಧಿ ಕಾರಿಗಳು ವರ್ತಿಸುತ್ತಿದ್ದಾರೆ. ನಿಷ್ಪಕ್ಷಪಾತ ತನಿಖೆಯಾಗುತ್ತಿಲ್ಲ. ಪೆನ್‌ಡ್ರೈವ್‌ ಹಂಚಿದವರನ್ನು ಇನ್ನು ಏಕೆ ಬಂಧಿಸಿಲ್ಲ? ಕಿಡ್ನಾಪ್‌ ಆರೋಪದ ದೂರಿನ ಸಂಬಂಧ ಪತ್ತೆಯಾಗಿರುವ ಮಹಿಳೆಯನ್ನು ಇನ್ನು ಏಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲ್ಲ ಎಂದು ಪ್ರಶ್ನೆಗಳ ಸುರಿಮಳೆಗೈದರು.
6
+ ರಾಮನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿಯ ಐಜೂರು ವೃತ್ತದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು. ನಾಗಮಂಗಲದಲ್ಲಿ ಸುರೇಶ್‌ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಶಿವಕುಮಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
7
+ ಮಾಜಿ ಸಚಿವ ಎಚ್‌ ಡಿ ರೇವಣ್ಣ ಬಂಧನ ಖಂಡಿಸಿ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅಧಿ ಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ನಿನ್ನೆ ಹಾಸನದಲ್ಲಿ ಜೆಡಿಎಸ್‌ ಪ್ರತಿಭಟನೆ ನಡೆಸಿತ್ತು.
8
+ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಹೊರಟ ಪ್ರತಿ��ಟನೆಕಾರರು ಎನ್‌ಆರ್‌ವೃತ್ತದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರತಿಕೃತಿಗೆ ದಹಿಸಿ, ಮಾಜಿ ಸಂಸದ ಎಲ್‌ .ಆರ್‌ ಶಿವರಾಮೇಗೌಡ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
9
+ ಮಾಜಿ ಸಚಿವ ಎ.ಮಂಜು, ಶಾಸಕ ಸಿ.ಎನ್‌ ಬಾಲಕೃಷ್ಣ ,ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್‌ ಲಿಂಗೇಶ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಮಂಡ್ಯದಲ್ಲಿ ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿಯನ್ನು ದಹಿಸಲಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು. ಬೆಂಗಳೂರು ಮಹಾನಗರ ಜೆಡಿಎಸ್‌ ಅಧ್ಯಕ್ಷ ರಮೇಶ್‌ಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
eesanje/url_46_152_12.txt ADDED
@@ -0,0 +1,5 @@
 
 
 
 
 
 
1
+ ನಾಳೆ ಬೆಳಗ್ಗೆ 10.30ಕ್ಕೆ ರಿಸಲ್ಟ್
2
+ ಬೆಂಗಳೂರು,ಮೇ8-ಕಳೆದ ಮಾರ್ಚ್‌-ಏಪ್ರಿಲ್‌ ತಿಂಗಳಿನಲ್ಲಿ ನಡೆದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ-1ರ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯು ಬೆಳಗ್ಗೆ 10.30ಕ್ಕೆ ಫಲಿತಾಂಶವನ್ನು ಪ್ರಕಟಿಸಲಿದ್ದು, ಗುರುವಾರ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
3
+ ಅಧಿ ಕೃತ ವೆಬ್‌ಸೈಟ್‌ ಹೊರತುಪಡಿಸಿ ಖಾಸಗಿ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಫಲಿತಾಂಶವನ್ನು ವಿದ್ಯಾರ್ಥಿಗಳು ಇಲ್ಲವೇ ಪೋಷಕರು ಖಾತ್ರಿ ಮಾಡಿಕೊಳ್ಳಬಾರದು. ತಪ್ಪು ಮಾಹಿತಿ ನೀಡಿದರೆ ಅಂತಹ ವೆಬ್‌ಸೈಟ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ಕೊಟ್ಟಿದೆ.
4
+ ಕಳೆದ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 4,41,910 ಬಾಲಕರು, 4,28,058 ಬಾಲಕಿಯರು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8,69,968 ವಿದ್ಯಾರ್ಥಿಗಳು ಹಾಜರಾಗಿದ್ದರು.
5
+ ವಿದ್ಯಾರ್ಥಿಗಳು ಅಧಿ ಕೃತ ವೆಬ್‌ಸೈಟ್‌ ಅಧಿ ಕೃತ ವೆಬ್ಸೈಟ್ಗಳಾದ ... ಮತ್ತು .. ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
eesanje/url_46_152_2.txt ADDED
@@ -0,0 +1,6 @@
 
 
 
 
 
 
 
1
+ ಫಲಿತಾಂಶ : ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ
2
+ ಬೆಂಗಳೂರು,ಮೇ9-ಬಾಗಲಕೋಟೆ ಜಿಲ್ಲೆಯ ಮುಧೋಳದ ಮಳ್ಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯಾಗಿದ್ದರೆ, ಈ ಬಾರಿ ಅಗ್ರ ಶ್ರೇಯಾಂಕದಲ್ಲೂ ಹಿನ್ನಡೆ ಕಂಡುಬಂದಿದೆ. 39,034 ವಿದ್ಯಾರ್ಥಿಗಳು ಶೇ.90ರಿಂದ 100ರಷ್ಟು ಅಂಕ ಪಡೆದು ಎ+ ಅಗ್ರ ಶ್ರೇಯಾಂಕದಲ್ಲಿದ್ದು, ಶೇ.5.58ರಷ್ಟು ಫಲಿತಾಂಶ ಪಡೆದಿದ್ದಾರೆ. ಕಳೆದ ವರ್ಷ ಇದು ಶೇ.8.83ರಷ್ಟಿತ್ತು.
3
+ ಶೇ.80ರಿಂದ 89ರಷ್ಟು ಅಂಕ ಪಡೆದ ಎ ಶ್ರೇಣಿಯ ವಿದ್ಯಾರ್ಥಿಗಳ ಪ್ರಮಾಣ ಶೇ.12.39ರಷ್ಟಿದೆ. ಕಳೆದ ವರ್ಷ ಶೇ.21.38ರಷ್ಟು ಮಂದಿ ಸಾಧನೆ ಮಾಡಿದ್ದರು. ಶೇ.70ರಿಂದ 79ರಷ್ಟು ಬಿ+ ಅಂಕ ಗಳಿಸಿದ್ದ ಶೇ.16.09ರಷ್ಟು ವಿದ್ಯಾರ್ಥಿಗಳು ಸಾಧನೆ ಮಾಡಿದ್ದರೆ, ಹಿಂದಿನ ವರ್ಷ ಶೇ.25.41ರಷ್ಟು ಯಶಸ್ವಿಯಾಗಿದ್ದರು.
4
+ ಶೇ.60ರಿಂದ 69ರಷ್ಟು ಅಂಕ ಪಡೆದ ಬಿ ಶ್ರೇಣಿಯ ವಿದಾರ್ಥಿಗಳ ಸಂಖ್ಯೆ ಶೇ.19.90ರಷ್ಟು. ಕಳೆದ ವರ್ಷ ಶೇ.24.66ರಷ್ಟಿತ್ತು. ಸಿ+ ಮತ್ತು ಸಿ ಶ್ರೇಣಿಯಲ್ಲಿ ಏರಿಕೆ ಕಂಡುಬಂದಿದ್ದು, ಕ್ರಮವಾಗಿ ಶೇ.22.38, ಶೇ.23.66ರಷ್ಟು ಉತ್ತೀರ್ಣರಾಗಿದ್ದಾರೆ.ಈ ಬಾರಿ 785 ಸರ್ಕಾರಿ, 206 ಅನುದಾನಿತ, 1297 ಅನುದಾನ ರಹಿತ ಸೇರಿ 2,288 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಕಳೆದ ವರ್ಷ ಈ ಶಾಲೆಗಳ ಸಂಖ್ಯೆ 3,823ರಷ್ಟಿತ್ತು.
5
+ ಶೂನ್ಯ ಫಲಿತಾಂಶ ಪಡೆದ ಶಾಲೆಗಳು ಕಳೆದ ವರ್ಷ 34ರಷ್ಟಿದ್ದರೆ ಈ ಬಾರಿ 78ಕ್ಕೆ ಹೆಚ್ಚಾಗಿವೆ. ಇವುಗಳ ಪೈಕಿ ಸರ್ಕಾರಿ 3, ಅನುದಾನಿತ 13, ಅನುದಾನ ರಹಿತ 62 ಶಾಲೆಗಳು ಸೇರಿವೆ.
6
+ ರ್ಯಾಂಕ್‌ ವಿದ್ಯಾರ್ಥಿಗಳು:ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಬನಶಂಕರಿ ಮೊದಲ ಹಂತದ ಹೋಲಿ ಚೈಲ್ಡ್ ಇಂಗ್ಲೀಷ್‌ ಶಾಲೆಯ ಮೇದಾ.ಪಿ ಶೆಟ್ಟಿ , ಮಧುಗಿರಿಯ ಶಿರಾ ತಾಲ್ಲೂಕಿನ ಶ್ರೀವಾಸವಿ ಇಂಗ್ಲೀಷ್‌ ಪ್ರೌಢಶಾಲೆಯ ಹರ್ಷಿತಾ.ಡಿ.ಎಂ, ದಕ್ಷಿಣಕನ್ನಡ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಇಂಗ್ಲೀಷ್‌ ಪ್ರೌಢಶಾಲೆಯ ಚಿನ್ಮಯ.ಜಿ.ಕೆ, ಚಿಕ್ಕೋಡಿಯ ಅಥಣಿ ತಾಲ್ಲೂಕಿನ ಶ್ರಮರತ್ನಶ್ರೀ ಶಾಲೆಯ ಸಿದ್ದಾಂತ್‌ ಗಾಡ್ಗೆ, ಸಿರಸಿಯ ಮಾರಿಕಾಂಬ ಸರ್ಕಾರಿ ಪದವಿಪೂರ್ವ ಕಾಲೇಜಿನ ದರ್ಶನ್‌ ಸೂರ್ಯ ಭಟ್‌, ಗೋಳಿಯ ಸಿದ್ದಿ ವಿನಾಯಕ ಶಾಲೆಯ ಚಿನ್ಮಯ್‌ ಶ್ರೀಪಾದ ಹೆಗಡೆ, ಶ್ರೀಶಾರದಾಂಬ ಶಾಲೆಯ ಶ್ರೀರಾಮ್‌.ಕೆ.ಎಂ ಅವರುಗಳು 625ಕ್ಕೆ 624 ಅಂಕಗಳನ್ನು ಗಳಿಸಿದ್ದಾರೆ.
eesanje/url_46_152_3.txt ADDED
@@ -0,0 +1,6 @@
 
 
 
 
 
 
 
1
+ ಜೂ.7ರಿಂದ 2ನೇ ಹಂತದ ಪರೀಕ್ಷೆ, ಮೇ.13ರಿಂದ ಮರುವೌಲ್ಯಮಾಪನಕ್ಕೆ ಅರ್ಜಿ
2
+ ಬೆಂಗಳೂರು,ಮೇ9-ಎಸ್ಸೆಸ್ಸೆಲ್ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜೂನ್‌ 7ರಿಂದ 2ನೇ ಹಂತದ ಪರೀಕ್ಷೆ ನಡೆಯಲಿದ್ದು, ಆ ಸಂದರ್ಭದಲ್ಲಿ ಯಶಸ್ಸು ಗಳಿಸಲು ಅವಕಾಶಗಳಿವೆ.
3
+ ಇಂದು ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಮಂಜುಶ್ರೀ, ಕಡಿಮೆ ಅಂಕ ಗಳಿಸಿರುವ ಅನುಮಾನಗಳಿರುವ ವಿದ್ಯಾರ್ಥಿಗಳಿಗೆ ಸ್ಕ್ಯಾನ್‌ ಪ್ರತಿ ಪಡೆಯಲು ಮರು ಎಣಿಕೆ ಮತ್ತು ಮರು ವೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
4
+ ಇಂದಿನಿಂದ ಮೇ 16ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ಆನ್‌ಲೈನ್‌ ಸವಲತ್ತು ಇಲ್ಲದವರಿಗೆ ಆಫ್‌ಲೈನ್‌ನಲ್ಲಿ ಚಲನ್‌ ಮೂಲಕ ಶುಲ್ಕ ಪಾವತಿಸಲು ಒಂದು ದಿನ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.
5
+ ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರುವೌಲ್ಯಮಾಪನನಕ್ಕೆ ಮೇ 13ರಿಂದ 22ರ ನಡುವೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರಿಗೆ ಒಂದು ದಿನ ಹೆಚ್ಚುವರಿ ಕಾಲಾವಕಾಶವಿದೆ.
6
+ ಜೂ.7ರಿಂದ 14ರವರೆಗೆ ಎಸ್ಸೆಸ್ಸೆಲ್ಸಿ 2ನೇ ಹಂತದ ಪರೀಕ್ಷೆ ನಡೆಯಲಿದೆ. ಈ ಬಾರಿ ಯಶಸ್ವಿಯಾಗದಿರುವರನ್ನು ಎನ್‌ಸಿ ಎಂದು ನಮೂದಿಸಲಾಗಿದೆ. 2 ಮತ್ತು 3ನೇ ಹಂತದಲ್ಲೂ ಉತ್ತೀರ್ಣರಾಗುವಲ್ಲಿ ವಿಫಲರಾದ ವಿದ್ಯಾರ್ಥಿಗಳಿಗೆ ಮಾತ್ರ ಅನುತ್ತೀರ್ಣವೆಂದು ಉಲ್ಲೇಖಿಸುವುದಾಗಿ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕ ಎಚ್‌.ಎನ್‌.ಗೋಪಾಲ ಕೃಷ್ಣ ತಿಳಿಸಿದ್ದಾರೆ.
eesanje/url_46_152_4.txt ADDED
@@ -0,0 +1,6 @@
 
 
 
 
 
 
 
1
+ ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ
2
+ ಬೆಂಗಳೂರು,ಮೇ 9-ಕಳೆದ ಐದಾರು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಬಿಸಿ ಗಾಳಿ ಹಾಗೂ ಗರಿಷ್ಠ ತಾಪಮಾನ ಸ್ವಲ್ಪ ಕಡಿಮೆಯಾಗಿತ್ತು, ವಾತಾವರಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.
3
+ ಭರಣಿ ಮಳೆಯಾಗುತ್ತಿರುವುದರಿಂದ ತೀವ್ರ ಬರದಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಮಂದಹಾಸ ಮೂಡಿದಂತಾಗಿದೆ. ಲಘು ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜಧಾನಿ ಬೆಂಗಳೂರು, ರಾಮನಗರ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದ್ದರೆ, ಇನ್ನೂ ಕೆಲವೆಡೆ ಬಿರುಗಾಳಿಗೆ ಮರ ಹಾಗೂ ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.
4
+ ಇದೇ ರೀತಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದ್ದು, ಮೇ 12ರ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
5
+ ಬಿಸಿಲ ನಾಡೆಂದು ಬಿಂಬಿಸಿರುವ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ 41.2 ಡಿ.ಸೆಂ., ಬಾಗಲಕೋಟೆ, ರಾಯಚೂರುಗಳಲ್ಲಿ 40 ಡಿ.ಸೆಂ., ಬೆಂಗಳೂರು ನಗರದಲ್ಲಿ 34.2ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ನಿನ್ನೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಮೂರ್ನಾಲ್ಕು ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ಹೆಚ್ಚಾಗಿತ್ತು. ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ಡಿ.ಸೆಂ.ನಷ್ಟು ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿರುವುದು ಕಂಡುಬಂದಿದೆ.
6
+ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜೆಲ್ಲೆಗಳ ಗರಿಷ್ಠ ತಾಪಮಾನ 35 ಡಿ.ಸೆಂ.ಗಿಂತ ಕಡಿಮೆ ದಾಖಲಾಗುತ್ತಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆದಂತಾಗಿದೆ.
eesanje/url_46_152_5.txt ADDED
@@ -0,0 +1,7 @@
 
 
 
 
 
 
 
 
1
+ ವಿಧಾನಪರಿಷತ್‌ನ 6 ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟ, ಇಂದಿನಿಂದಲೇ ನಾಮಪತ್ರ ಸಲ್ಲಿಕೆ
2
+ ಬೆಂಗಳೂರು,ಮೇ 9-ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳ ಆಯ್ಕೆಗಾಗಿ ಇಂದು ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಿದೆ. ಶಿಕ್ಷಕರ ಕ್ಷೇತ್ರದಿಂದ ಮೂರು ಹಾಗೂ ಪದವೀಧರ ಕ್ಷೇತ್ರದಿಂದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
3
+ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸ್ಪರ್ಧಿಸಿದ್ದ ಬಿಜೆಪಿ-ಜೆಡಿಎಸ್‌‍ ಪಕ್ಷಗಳು ವಿಧಾನ ಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಅಥವಾ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಹೀಗಾಗಿ ಉಭಯ ಪಕ್ಷಗಳ ಸ್ಪರ್ಧಾಕಾಂಕ್ಷಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಬಿಜೆಪಿಯೊಂದಿಗೆ ದೀರ್ಘ ಕಾಲದವರೆಗೆ ಮೈತ್ರಿ ಮಾಡಿಕೊಂಡಿರುವುದಾಗಿ ಜೆಡಿಎಸ್‌‍ ಪ್ರಕಟಿಸಿದೆ. ಆದರೆ, ಬಿಜೆಪಿಯು ಹಾಸನದ ಪೆನ್‌ಡ್ರೈವ್‌ ಪ್ರಕರಣದ ನಂತರ ಯಾವ ನಿಲುವು ತಳೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.
4
+ ಆಡಳಿತಾರೂಢ ಕಾಂಗ್ರೆಸ್‌‍ ಚುನಾವಣಾ ವೇಳಾಪಟ್ಟಿ ಪ್ರಕಟಣೆಗೂ ಮುನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸಿತ್ತು. ಮೈತ್ರಿ ವಿಚಾರ ನಿರ್ಧಾರವಾಗದ ಹಿನ್ನೆಯಲ್ಲಿ ಇನ್ನೂ ಬಿಜೆಪಿ ಮತ್ತು ಜೆಡಿಎಸ್‌‍ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ.ವಿಧಾನ ಪರಿಷತ್‌ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿರುವುದರಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
5
+ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಭಾರತದ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
6
+ ಇಂದಿನಿಂದ ಮೇ 16ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್‌‍ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.
7
+ ವಿಧಾನಪರಿಷತ್‌ನ ಚುನಾವಣಾ ವೇಳಾಪಟ್ಟಿ ಮೇ 2ರಂದು ಪ್ರಕಟವಾಗಿದ್ದು, ಅಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈಶಾನ್ಯ, ನೈರುತ್ಯ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ 3,24,502 ಮತದಾರರು ಇದ್ದು, 1,81,391 ಪುರುಷರು 1,43,075 ಮಹಿಳೆಯರು ಹಾಗೂ 36 ಇತರೆ ಮತದಾರರು ಇದ್ದಾರೆ. ಆಗ್ನೇಯ, ನೈರುತ್ಯ ಹಾಗೂ ದ��್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ 61,273 ಮತದಾರರು ಇದ್ದು ಈ ಪೈಕಿ 33,977 ಪುರುಷರು 27,294 ಮಹಿಳೆ ಹಾಗೂ ಇತರೆ 2 ಮತದಾರರು ಇದ್ದಾರೆ.
eesanje/url_46_152_6.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಫಲಿತಾಂಶ ಪ್ರಕಟ : ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್, ಬಾಲಕಿಯರೇ ಬೆಸ್ಟ್
2
+ ಬೆಂಗಳೂರು,ಮೇ9-2023-24ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷಕ್ಕಿಂತಲೂ ಸುಮಾರು 10ರಷ್ಟು ಕುಸಿತ ಕಂಡಿದೆ.ಈ ವರ್ಷ ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂದಿನಂತೆ ಬಾಲಕೀಯರೇ ಮೇಲಗೈ ಸಾಧಿಸಿದ್ದಾರೆ. ವಿಶೇಷವೆಂದರೆ ನಗರಪ್ರದೇಶದವರನ್ನು ಹಿಂದಿಕ್ಕಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಫಲಿತಾಂಶ ಪಡೆದಿದ್ದಾರೆ. ಕರಾವಳಿ, ಮಲೆನಾಡಿನ ಶೈಕ್ಷಣಿಕ ಜಿಲ್ಲೆಗಳು ಹಿಂದಿನ ಹಿನ್ನಡೆಯನ್ನು ಸರಿಗಟ್ಟಿ ಮುಂಚೂಣಿಗೆ ಬಂದಿವೆ. ವಿದ್ಯಾರ್ಥಿಗಳ ಶ್ರೇಯಾಂಕದಲ್ಲಿ ಸಾಕಷ್ಟು ಏರುಪೇರು ಕಂಡು ಬಂದಿದೆ.
3
+ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಇಂದು ಪತ್ರಿಕಾ ಗೋಷ್ಠಿಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಪ್ರಕಟಿಸಿದರು. 2022-23ನೇ ಸಾಲಿನಲ್ಲಿ ಶೇ.83.89ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.73.40ರಷ್ಟು ಫಲಿತಾಂಶ ಬಂದಿದೆ.
4
+ 2018ರಿಂದ-20ರ ನಡುವೆ ಕೋವಿಡ್‌ ಅವಧಿಯಲ್ಲಿ ಕಡಿಮೆ ಫಲಿತಾಂಶ ದಾಖಲಾಗಿತ್ತು. ಆ ಬಳಿಕ ಈ ವರ್ಷವೇ ಫಲಿತಾಂಶದಲ್ಲಿ ಕುಸಿತ ಕಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿ ರಿತೇಶ್‌ಕುಮಾರ್‌ ಸಿಂಗ್‌ ಮಾತನಾಡಿ, ಈ ಬಾರಿ ಬಹುತೇಕ ಶಾಲೆಗಳಲ್ಲಿ ವೆಬ್‌ ಕಾಸ್ಟಿಂಗ್‌ ಮೂಲಕ ಪರೀಕ್ಷಾ ಕೇಂದ್ರದಲ್ಲಿನ ಚಟುವಟಿಕೆಗಳನ್ನು ಸಿಸಿಟಿವಿ ಮೂಲಕ ನೇರ ನಿಗಾವಣೆ ವಹಿಸಲಾಗಿತ್ತು. ಫಲಿತಾಂಶ ಕುಸಿಯಲು ಇದು ಕಾರಣವಾಗಿರಬಹುದು ಎಂದು ಹೇಳಿದರು.
5
+ ಸದ್ಯಕ್ಕೆ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರೂ ಕೂಡ ಆತಂಕಪಡುವ ಅಗತ್ಯವಿಲ್ಲ. ಪರೀಕ್ಷೆ 2 ಮತ್ತು 3ನೇ ಹಂತದಲ್ಲಿ ಉತ್ತೀರ್ಣರಾಗಲು ಅವಕಾಶವಿದೆ. ವೆಬ್‌ ಕಾಸ್ಟಿಂಗ್‌ ತಾತ್ಕಾಲಿಕವಾಗಿ ಪರೀಕ್ಷೆಯನ್ನು ಅತ್ಯಂತ ಶಿಸ್ತುಬದ್ದವಾಗಿ ನಡೆಸಿದೆ ಎನಿಸಿದರೂ ಕೂಡ ಪರೀಕ್ಷೆಯಲ್ಲಿನ ಭವಿಷ್ಯದ ಪಾವಿತ್ರ್ಯತೆ ಮತ್ತು ಸಮಗ್ರತೆ ಪಾಲನೆಗೆ ಸಹಕಾರಿಯಾಗಲಿದೆ ಎಂದು ವಿವರಿಸಿದರು.
6
+ ಕಳೆದ ವರ್ಷ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹೆಚ್ಚುವರಿ ಅಂಕ(ಗ್ರೇಸ್‌ ಮಾರ್ಕ್ಸ್) ನೀಡಲಾಗಿತ್ತು. ಈ ಬಾರಿ 25ರಿಂದ 35ರಷ್ಟು ಕಡಿಮೆ ಅಂಕ ಪಡೆದವರಿಗೆ ಶೇ.20ರಷ್ಟು ಗ್ರೇಸ್‌ ಮಾರ್ಕ್‌್ಸ ನೀಡಲಾಗಿದೆ. ಇಲ್ಲದೆ ಹೋಗಿದ್ದರೆ ಫಲಿತಾಂಶದಲ್ಲಿ ಇನ್ನು ಶೇ.30ರಷ್ಟು ಕುಸಿವಾಗುವ ಸಾಧ್ಯತೆ ಇತ್ತು ಎಂದು ಹೇಳಿದರು.
7
+ ಈ ವರ್ಷಕ್ಕೆ ಮಾತ್ರ ಗ್ರೇಸ ಮಾರ್ಕ್ಸ್ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಮುಂದಿನ ವರ್ಷ ಶೇ.10ರಷ್ಟೇ ಪ್ರಮಾಣವನ್ನು ಮುಂದುವರೆಸಲಾಗುವುದು ಎಂದು ರಿತೇಶ್‌ ಸಿಂಗ್‌ ಸ್ಪಷ್ಟಪಡಿಸಿದರು.
8
+ ಬಾಲಕಿಯರ ಮೇಲುಗೈ:ಪ್ರಸಕ್ತ ���ಾಲಿನಲ್ಲಿ 4,36,138 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, 2,87,416 ಮಂದಿ ಉತ್ತೀರ್ಣರಾಗುವ ಮೂಲಕ ಶೇ.65.90ರಷ್ಟು ಫಲಿತಾಂಶ ಪಡೆದಿದ್ದಾರೆ. 4,23,829 ಬಾಲಕಿಯರು ಹಾಜರಾಗಿ 3,43,788 ಮಂದಿ ಉತ್ತೀರ್ಣರಾಗಿ ಶೇ.81.11ರಷ್ಟು ತೇರ್ಗಡೆಯಾಗಿದ್ದಾರೆ.
9
+ ನಗರದಪ್ರದೇಶದಲ್ಲಿ 4,93,900 ವಿದ್ಯಾರ್ಥಿಗಳು ಹಾಜರಾಗಿ 3,59,703 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.72.83ರಷ್ಟು ಫಲಿತಾಂಶ ಗಳಿಸಿದ್ದರೆ, ಗ್ರಾಮೀಣ ಭಾಗದಲ್ಲಿ 3,66, 067 ವಿದ್ಯಾರ್ಥಿಗಳು ಹಾಜರಾಗಿ 2,71,501 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.74.17ರಷ್ಟು ಫಲಿತಾಂಶ ಪಡೆದಿದ್ದಾರೆ.
10
+ ಪ್ರಸಕ್ತ ವರ್ಷದ ಶಾಲಾ ವಿದ್ಯಾರ್ಥಿಗಳ ಪೈಕಿ ಶೇ.76.91ರಷ್ಟು, ಖಾಸಗಿ ಅಭ್ಯರ್ಥಿಗಳ ಪೈಕಿ ಶೇ.10.95, ಪುನರಾವರ್ತಿತ ಶಾಲಾ ವಿದ್ಯಾರ್ಥಿಗಳ ಪೈಕಿ ಶೇ.33.26ರಷ್ಟು ಉತ್ತೀರ್ಣರಾಗಿದ್ದಾರೆ.
11
+ ಈ ಬಾರಿಯು ಅನುದಾನರಹಿತ ಶಾಲೆಗಳೇ ಫಲಿತಾಂಶದಲ್ಲಿ ಮುಂದಿವೆ. ಶೇ.86.46ರಷ್ಟು ಫಲಿತಾಂಶ ಗಳಿಸಿವೆ. ಸರ್ಕಾರಿ ಶಾಲೆ ಶೇ.72.46ರಷ್ಟು ಫಲಿತಾಂಶ ಗಳಿಸಿವೆ ಅನುದಾನಿತ ಶಾಲೆಗಳಿಂತಲೂ(ಶೇ.72.22) ಒಂದು ಹೆಜ್ಜೆ ಮುಂದೇ ಇದೆ.
12
+ ಅಂಕಿತ ಬಸಪ್ಪ ರಾಜ್ಯಕ್ಕೆ ಪ್ರಥಮ :ಎಸ್‌‍ಎಸ್‌‍ಎಲ್‌ಸಿಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಅಂಕಿತ ಬಸಪ್ಪ ಕೊಣ್ಣೂರ ಅವರಿಗೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ಅಭಿನಂದಿಸಿದ್ದಾರೆ.
13
+ ಮುಧೋಳ ತಾಲೂಕಿನ ಮೆಳ್ಳಿಗಿರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತ ಅವರು ರೈತ ಕುಟುಂಬದಲ್ಲಿ ಜನಸಿ ಉತ್ತಮವಾಗಿ ಅಭ್ಯಾಸ ಮಾಡುವ ಮೂಲಕ ಸಾಧನೆ ಮಾಡಿರುವುದು ಶ್ಲಾಘನೀಯ . ಶಾಲೆಗೆ, ಪೋಷಕರಿಗೆ, ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿನಿಯ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.ಜಿ.ಪಂ. ಸಿಇಓ ಶಶಿಧರ್‌ ಕುರೇರಾ, ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಅನೇಕ ಗಣ್ಯರು ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ.
14
+
15
+ ಜಿಲ್ಲಾವಾರು ಫಲಿತಾಂಶಉಡುಪಿ – 94ದಕ್ಷಿಣಕನ್ನಡ, -92.12ಶಿವಮೊಗ್ಗ – 98.67ಕೊಡುಗು- 88.67ಉತ್ತರಕನ್ನಡ- 86.54ಹಾಸನ- 86.28ಮೈಸೂರು- 85.05ಶಿರಸಿ- 84.64ಬೆಂಗಳೂರು ಗ್ರಾಮಾಂತರ – 83.67ಚಿಕ್ಕಮಗಳೂರು – 83.39ವಿಜಯಪುರ- 79.82ಬೆಂಗಳೂರು ದಕ್ಷಿಣ – 79ಬಾಗಲಕೋಟೆ- 77.92ಬೆಂಗಳೂರು ಉತ್ತರ 77.08ಹಾವೇರಿ – 75.85ತುಮಕೂರು- 75.16ಗದಗ-74.76ಚಿಕ್ಕಬಳ್ಳಾಪುರ- 73.51ಮಂಡ್ಯ- 73.59ಕೋಲಾರ- 73.57ಚಿತ್ರದುರ್ಗ -72.85ಧಾರವಾಡ -72.57ದಾವಣಗೆರೆ 77.48ಚಾಮರಾಜನಗರ 71.59ಚಿಕ್ಕೋಡಿ – 69.82ರಾಮನಗರ -69.53ವಿಜಯನಗರ -65.61ಬಳ್ಳಾರಿ- 64.90ಬೆಳಗಾವಿ -64.93ಮೂಡಗೆರೆ- 62.44ರಾಯಚೂರು – 61.2ಕೊಪ್ಪಳ – 61.16ಬೀದರ್‌- 57.52ಕಲಬುರುಗಿ – 53.04ಯಾದಗಿರಿ- 50.59
eesanje/url_46_152_7.txt ADDED
@@ -0,0 +1,6 @@
 
 
 
 
 
 
 
1
+ ಪರಪ್ಪನ ಅಗ್ರಹಾರ ಜೈಲಲ್ಲಿ ಊಟ-ನಿದ್ದೆಯಿಲ್ಲದೆ ರಾತ್ರಿ ಕಳೆದ ಹೆಚ್‌.ಡಿ.ರೇವಣ್ಣ
2
+ ಬೆಂಗಳೂರು,ಮೇ9-ಮಹಿಳಾ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ. ಸೆಂಟ್ರಲ್‌ ಜೈಲಿನ ಕ್ವಾರಂಟೈನ್‌ ಸೆಲ್‌ನಲ್ಲಿ ಒಂದು ರಾತ್ರಿ ಕಾಲ ಕಳೆದಿರುವ ರೇವಣ್ಣ, ಕಳೆದ ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್‌, ಸಾಂಬಾರ್‌ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ.
3
+ ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಶರಣಾಗಿದ್ದರು. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಏಕಾಂಗಿಯಾಗಿ ತಮಗೆ ಬಂದೊಗಿದ ಪರಿಸ್ಥಿತಿಯ ಬಗ್ಗೆ ಸಂಕಟ ಅನುಭಸುತ್ತಿದ್ದರು. ಸುಮಾರು ಹೊತ್ತಿನ ನಂತರ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದರು ಎಂದು ಜೈಲಿನ ಮೂಲಗಳು ತಿಳಿಸಿವೆ.
4
+ ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ರಾತ್ರಿ ಜೈಲಾಧಿ ಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ. ನಂತರ ಎದ್ದು ಎಂದಿನಂತೆ ಜೈಲಿನಲ್ಲೇ ವಾಯೂ ವಿಹಾರ ನಡೆಸಿ ಪೇಪರ್‌ ಓದಿ ಪುಳಿಯೊಗರೆ ಸೇವಿಸಿದ್ದಾರೆ.
5
+ ಇದಕ್ಕೂ ಮುನ್ನ ನಿನ್ನೆ ಸಂಜೆ 04:30ರ ಸುಮಾರಿಗೆ ಮುಖ್ಯ ದ್ವಾರದ ಮೂಲಕ ರೇವಣ್ಣ ಜೈಲಿನ ಒಳಗೆ ಪ್ರವೇಶಿಸಿದ್ದರು. ಜೈಲಿನ ಒಳಗೆ ಹೋದ ರೇವಣ್ಣಗೆ ಮೊದಲು ಪ್ರಾಥಮಿಕ ಆರೋಗ್ಯ ತಪಾಸಣೆ ಮಾಡಲಾಯಿತು. ವಿಚಾರಣಾಧೀನ ಕೈದಿ ನಂಬರ್‌ 4567 ನಂಬರ್‌ ನೀಡಿ ವಿಐಪಿ ಸೆಲ್‌ನಲ್ಲಿ ಇರಿಸಲಾಯಿತು.
6
+ ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯೊಬ್ಬರ ಅಪಹರಣ ಪ್ರಕರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನಲೆಯಲ್ಲಿ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿತ್ತು. ಕಸ್ಟಡಿ ಅವಧಿ ಅಂತ್ಯ ಬಳಿಕ 17ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.
eesanje/url_46_152_8.txt ADDED
@@ -0,0 +1,5 @@
 
 
 
 
 
 
1
+ ಹೆಚ್.ಡಿ.ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ
2
+ ಬೆಂಗಳೂರು,ಮೇ8-ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಗರದ 17ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಸಿದೆ.
3
+ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ನೀಡಿದ್ದ ಅವಧಿ ಇಂದಿಗೆ ಮುಗಿದಿತ್ತು. ಕಳೆದ ಶನಿವಾರ ಎಸ್‌ಐಟಿಯಿಂದ ಬಂಧಿಸಲಾಗಿರುವ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಭಾನುವಾರ ಹಾಜರು ಪಡಿಸಲಾಗಿತ್ತು.
4
+ ಅಂದು ನ್ಯಾಯಾಧೀಶರು ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ನಾಲ್ಕು ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದ್ದರು. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ರೇವಣ್ಣ ಅವರನ್ನು ಶನಿವಾರ ಸಂಜೆ ವಶಕ್ಕೆ ಪಡೆದು ನಂತರ ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು.
5
+ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ:ಮಹಿಳೆಯೊಬ್ಬರ ಅಪಹರಣ ಆರೋಪದ ಪ್ರಕರಣದಲ್ಲಿ ಎಸ್‌ಐಟಿ ಬಂಧನಕ್ಕೆ ಒಳಗಾಗಿರು ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯವು ನಾಳೆಗೆ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಒಂದು ವಾರ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.
eesanje/url_46_152_9.txt ADDED
@@ -0,0 +1,8 @@
 
 
 
 
 
 
 
 
 
1
+ ಪೆನ್‌ಡ್ರೈವ್‌ ಪ್ರಕರಣದ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ
2
+ ಬೆಂಗಳೂರು,ಮೇ8-ಹಾಸನದಲ್ಲಿ ಸಂತ್ರಸ್ತ ಮಹಿಳೆಯರ ಅಶ್ಲೀಲ ಚಿತ್ರಗಳುಳ್ಳ ವಿಡಿಯೋಗಳನ್ನು ಬಿತ್ತರಿಸಿರುವ ವ್ಯಕ್ತಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2022ರಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಎಸ್‌ಪಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ಜೆಡಿಎಸ್‌ ಮಹಿಳಾ ವಿಭಾಗ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದೆ.
3
+ ಸಂತ್ರಸ್ತ ಮಹಿಳೆಯರಿಗೆ ಹಾಗೂ ಕುಟುಂಬದವರಿಗೆ ನ್ಯಾಯ ಒದಗಿಸಲು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ರಾಜಕೀಯ ಮುಖಂಡರು, ಕಾರ್ಯಕರ್ತರು, ಸಮಾಜಘಾತುಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಜೆಡಿಎಸ್‌ ಮಹಿಳಾ ವಿಭಾಗ ಒತ್ತಾಯಿಸಿದೆ.
4
+ ಜೆಡಿಎಸ್‌ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ರಶ್ಮಿ ರಾಮೇಗೌಡ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ವಿಫಲವಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.ಮಹಿಳಾ ಆಯೋಗದ ಪತ್ರವನ್ನು ಆಧರಿಸಿ ಸರ್ಕಾರ ಹಾಸನ ವಿಡಿಯೋ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ರಚಿಸಿರುವುದನ್ನು ಸ್ವಾಗತಿಸುವುದಾಗಿ ತಿಳಿಸಲಾಗಿದೆ.
5
+ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಪೆನ್‌ಡ್ರೈವ್‌ ಮುಖಾಂತರ ರಾಜ್ಯಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ಉಪಮುಖ್ಯಮಂತ್ರಿಗಳ ಕೈವಾಡವಿದೆ ಎಂದು ವಕೀಲ ದೇವೇರಾಜೇಗೌಡ ಆರೋಪಿಸಿದ್ದಾರೆ.
6
+ ಮಾಹಿತಿ ತಂತ್ರಜ್ಞಾನ ಕಾಯ್ದೆ 2020 ಸೆಕ್ಷನ್‌ 66-ಇ , 67 ಮತ್ತು 67ಎ ಹಾಗೂ ಕಾಯ್ದೆ 228(ಎ) ಐಪಿಎಸ್‌ ಪ್ರಕಾರ ಯಾವುದೇ ವ್ಯಕ್ತಿ ಎಲೆಕ್ಟ್ರಾನಿಕ್‌ ಸಂದೇಶಗಳನ್ನಾಗಿ ಅಥವಾ ಚಿತ್ರೀಕರಣವನ್ನಾಗಲಿ ಸಂಗ್ರಹಿಸಿಡುವುದು, ಬಿತ್ತರಿಸುವುದು, ಸಂತ್ರಸ್ತೆಯರ ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ.
7
+ ಹಾಸನದಾದ್ಯಂತ ಸಾಮಾಜಿಕ ಜಾಲತಾಣ ಮತ್ತು ಪೆನ್‌ಡ್ರೈವ್‌ ಮೂಲಕ ವ್ಯಾಪಕವಾಗಿ ಹರಡಿರುವ ಸಂತ್ರಸ್ತೆಯರ ಅಶ್ಲೀಲ ಚಿತ್ರಗಳನ್ನು ತಡೆಹಿಡಿದು, ಹಂಚಿಕೆ ಮಾಡಿದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಹಾಸನ ಜಿಲ್ಲಾ ಎಸ್‌ಪಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದೆ.
8
+ ಸಂಪುಟದ ಪ್ರಭಾವಿ ಸಚಿವರ ವಿರುದ್ದವೇ ವಿಡಿಯೋ ವಿತರಣೆ ಆರೋಪ ಕೇಳಿಬಂದಿರುವುದರಿಂದ ಸಂತ್ರಸ್ತರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ವಿಡಿಯೋ ಹರಿದಾಡದ್ದರಿಂದ ಸಂತ್ರಸ್ತೆಯರು ಅಪಾರ ನೋವು, ಅವಮಾನ ಯಾತನೆಯನ್ನು ಅನುಭವಿಸುತ್ತಿದ್ದಾರೆ. ಮಹಿಳೆಯರ ಗುರುತು ಬಹಿರಂಗವಾಗುವಂತೆ ಮಾಡಿರುವುದು ಅಕ್ಷಮ���ಯವಾಗಿದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.
eesanje/url_46_153_1.txt ADDED
@@ -0,0 +1,4 @@
 
 
 
 
 
1
+ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆ
2
+ ಬೆಂಗಳೂರು,ಮೇ8-ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚೇತರಿಕೆ ಕಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಇನ್ನು ನಾಲ್ಕು ದಿನ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಲಘು ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 11ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
3
+ ಮೇ 12ರ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸುತ್ತಮುತ್ತ ಚದುರಿದಂತೆ ಇನ್ನು ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
4
+ ನಿನ್ನೆ ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿಯಲ್ಲಿ 4 ಸೆ.ಮೀ, ಪರಶುರಾಮಪುರ, ಹಾರಂಗಿಯಲ್ಲಿ 3 ಸೆ.ಮೀ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲೂ ಮಳೆಯಾಗಿದೆ. ಹವಾಮಾನ ಇಲಾಖೆಯ ಮೂನ್ಸೂಚನೆ ಪ್ರಕಾರ ಸಂಜೆ ಹಾಗೂ ರಾತ್ರಿ ವೇಳೆ ಮಿಂಚು ಗುಡುಗಿನ ವಾತಾವರಣ ಉಂಟಾಗಿ ಕೆಲವೆಡೆ ಮಳೆಯಾಗಬಹುದು. ಇನ್ನು ಕೆಲವೆಡೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಹಾಗೂ ಕೆಲವೆಡೆ ಗಾಳಿ, ಮಳೆಯೂ ಬರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
eesanje/url_46_153_10.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣಾ ಮೇಲೂ ಪೆಣ್ ಡ್ರೈವ್ ಪ್ರಭಾವ ಬೀರುವ ಸಾಧ್ಯತೆ
2
+ ಬೆಂಗಳೂರು,ಮೇ8– ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಭಾಗಿಯಾಗಿರುವ ಲೈಂಗಿಕ ಹಗರಣ ಪ್ರಕರಣವು, ಜೂನ್‌ 3ರಂದು ವಿಧಾನಪರಿಷತ್‌ನ 6 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
3
+ ಪ್ರಸ್ತುತ ಲೋಕಸಭೆ ಚುನಾವಣೆಯನ್ನು ಎರಡೂ ಪಕ್ಷಗಳು ಒಟ್ಟಾಗಿ ಎದುರಿಸುತ್ತಿವೆ. ಪರಿಷತ್ತು, ಜಿಪಂ/ ತಾಪಂ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗಳಿಗೆ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್‌ ಮತ್ತು ಬಿಜೆಪಿ ಹೇಳಿಕೊಂಡಿದ್ದರೂ, ಲೈಂಗಿಕ ಹಗರಣವು ಕೇಸರಿ ಪಕ್ಷದ ನಾಯಕರನ್ನು ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮರುಚಿಂತನೆ ನಡೆಸುವಂತೆ ಮಾಡಿದೆ.
4
+ ಮೂಲಗಳ ಪ್ರಕಾರ, ಈ ವಿಷಯವು ನಿರಂತರವಾಗಿ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿದೆ ಮತ್ತು ಸಾರ್ವಜನಿಕ ಅಭಿಪ್ರಾಯವೂ ಪ್ರಜ್ವಲ್‌ ವಿರುದ್ಧವಾಗಿದೆ. ಹೀಗಾಗಿ ಕೆಲವು ಬಿಜೆಪಿ ನಾಯಕರು ಮೈತ್ರಿ ಬಗ್ಗೆ ಮರುಚಿಂತನೆ ನಡೆಸಬೇಕೆಂದು ವರಿಷ್ಠರು ಬಯಸುತ್ತಿದ್ದಾರೆ.
5
+ ಬಿಜೆಪಿಯ ಉನ್ನತ ನಾಯಕತ್ವವು ಮೈತ್ರಿಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ, ಅದರ ನಡುವೆಯೇ ಈ ಭಿನ್ನರಾಗಗಳು ಕೇಳಿ ಬರುತ್ತಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ಅವರನ್ನು ಗುರಿಯಾಗಿಸಲು ಲೈಂಗಿಕ ಹಗರಣವನ್ನು ಬಳಸುತ್ತಿದ್ದಾರೆ.
6
+ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಜ್ವಲ್‌ ಪರ ಪ್ರಚಾರ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರಮೋದಿ ವಿರುದ್ಧ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನೇರವಾಗಿ ವಾಗ್ದಾಳಿ ನಡೆಸಿದ್ದರು.
7
+ ರಾಹುಲ್‌ ಅವರು ಪ್ರಜ್ವಲ್‌ ಅವರನ್ನು ಮಾಸ್‌ ರೇಪಿಸ್ಟ್ ಎಂದು ಕರೆದರು ಮತ್ತು ಈ ವಿಷಯದ ಬಗ್ಗೆ ಮೌನವಾಗಿರುವುದಕ್ಕೆ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಜ್ವಲ್‌ ದೇಶದಿಂದ ಪಲಾಯನ ಮಾಡಲು ಕೇಂದ್ರ ಸಹಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
8
+ ಆದಾಗ್ಯೂ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದರು, 2019ರಲ್ಲಿ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಾಗ ಪ್ರಜ್ವಲ್‌ ಲೋಕಸಭೆಗೆ ಚುನಾಯಿತರಾಗಿದ್ದರು ಎಂದು ಸಮರ್ಥಿಸಿಕೊಂಡರು. ಪ್ರಜ್ವಲ್‌ ಬಂಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಒತ್ತಾಯಿಸಿದರು.
9
+ ಆದರೆ, ಈ ಹಗರಣ ಜೆಡಿಎಸ್‌-ಬಿಜೆಪಿ ಮೈತ್ರಿಯ ಮೇಲೆ ಪರಿಣಾಮ ಬೀರುವುದು ಬಹುತೇಕ ಖಚಿತವಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಕೇಸರಿ ಪಕ್ಷವು ಪರಿಷತ್‌ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿರುವುದರಿಂದ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಪಕ್ಷದವರೇ ಹೇಳುತ್ತಿದ್ದಾರೆ.
10
+ ಬಹುತೇಕ ಬಿಜೆಪಿ ರಾಜ್ಯ ನಾಯಕರು ಲೈಂಗಿಕ ಹಗರಣದಿಂದ ಅಸಮಾಧಾನಗೊಂಡಿದ್ದು, ಮೈತ್ರಿ ಮುಂದುವರಿಸಲು ಅಷ್ಟೊಂದು ಉತ್ಸುಕರಾಗಿಲ್ಲ ಎಂದು ಬಲ್ಲಮೂಲಗಳು ಬಹಿರಂಗಪಡಿಸಿವೆ.
11
+ ಬಿಜೆಪಿ ನಾಯಕರ ಒಂದು ವಿಭಾಗವು ಹೈಕಮಾಂಡ್‌ ಬಲವಂತದ ನಂತರ ಲೋಕಸಭೆ ಚುನಾವಣೆಗೆ ಮೈತ್ರಿಯನ್ನು ಒಪ್ಪಿಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.ಆಗಿದ್ದು ಆಯಿತು ಎಂದು ಪಕ್ಷದ ವರಿಷ್ಠರು ಹೇಳಿ ಮೈತ್ರಿಯನ್ನು ಕೊನೆಗೊಳಿಸಿದರೆ ಅಥವಾ ಲೈಂಗಿಕ ಹಗರಣದಿಂದ ಪಕ್ಷಕ್ಕೆ ಉಂಟಾದ ಹಾನಿಯನ್ನು ಕಡಿಮೆ ಮಾಡಲು ಪರಿಷತ್ತಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೆ ಆಶ್ಚರ್ಯವಿಲ್ಲ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
12
+ ನಮ್ಮ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಳ್ಳದೆ ಉನ್ನತ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಇನ್ನುಳಿದ ನಾಲ್ಕು ಹಂತದ ಲೋಕಸಭಾ ಚುನಾವಣೆಗಳಲ್ಲಿ ಅಥವಾ ಮುಂದಿನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷವನ್ನು ಕಾಂಗ್ರೆಸ್‌ ಮತ್ತು ಐಎನ್‌ಡಿಐಎ ಬಣಗಳು ಗುರಿಯಾಗಿಸಿಕೊಳ್ಳದಂತೆ ನಿರ್ಧಾರ ತೆಗೆದುಕೊಳ್ಳುವುದು ಅವರಿಗೆ ಬಿಟ್ಟದ್ದು ಎಂದು ಬಿಜೆಪಿಯ ಪ್ರಮುಖ ನಾಯಕರೊಬ್ಬರು ಹೇಳಿದ್ದಾರೆ.
eesanje/url_46_153_11.txt ADDED
@@ -0,0 +1,6 @@
 
 
 
 
 
 
 
1
+ ಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ ಎಂದ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರತ್ಯುತ್ತರ
2
+ ಬೆಂಗಳೂರು, ಮೇ 8-ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾರ್ತಿಕ್‌ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ನಾಯ ಹೆಚ್‌.ಡಿ.ಕುಮಾರಸ್ವಾಮಿ ಬಿಂಬಿಸಿದ್ದರು. ಆದರೆ ಆತ ರಾಜ್ಯದಲ್ಲೇ ಇದ್ದು ಮಾಧ್ಯಮಗಳ ಮುಂದೆ ಹಾಜರಾಗಿದ್ದಾನೆ ಎಂದು ಕಾಂಗ್ರೆಸ್‌‍ ತಿಳಿಸಿದೆ.
3
+ ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ರದರ್‌ ಸ್ವಾಮಿಗಳು ಹಗ್ಗವನ್ನು ತೋರಿಸಿ ಹಾವು ಎಂದು ನಂಬಿಸಲು ಸಾಹಸ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಲಾಗಿದೆ.
4
+ ಬ್ರದರ್ ಸ್ವಾಮಿಗಳು ಹಗ್ಗವನ್ನು ತೋರಿಸಿ ಹಾವು ಎಂದು ನಂಬಿಸಲು ಸಾಹಸ ಮಾಡುತ್ತಿದ್ದಾರೆ.ಡ್ರೈವರ್ ಕಾರ್ತಿಕ್ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ, ಯಾರೋ ಕಳಿಸಿದ್ದಾರೆ ಎಂದು ಬಾಯಿ ಬಡಿದುಕೊಂಡಿದ್ದರು.ಆದರೆ ಕಾರ್ತಿಕ್ ಗೌಡ ಬಳಿ ಪಾರ್ಸ್ಪೋರ್ಟ್ ಇಲ್ಲವಂತೆ ಹಾಗೂ ಕಾರ್ತಿಕ್ ಗೌಡ ರಾಜ್ಯದಲ್ಲೇ ಇದ್ದು ಚಾನಲ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ.ಈ…
5
+ ಡ್ರೈವರ್‌ ಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ, ಯಾರೋ ಕಳಿಸಿದ್ದಾರೆ ಎಂದು ಕುಮಾರಸ್ವಾಮಿ ಬಾಯಿ ಬಡಿದುಕೊಂಡಿದ್ದರು. ಆದರೆ ಕಾರ್ತಿಕ್‌ ಗೌಡ ಬಳಿ ಪಾಸ್‌‍ರ್ಪೋರ್ಟ್‌ ಇಲ್ಲವಂತೆ ಹಾಗೂ ಕಾರ್ತಿಕ್‌ ಗೌಡ ರಾಜ್ಯದಲ್ಲೇ ಇದ್ದು ಚಾನಲ್‌ ಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‌‍ ಸ್ಪಷ್ಟ ಪಡಿಸಿದೆ.
6
+ ಬ್ರದರ್‌ ಸ್ವಾಮಿಯ ಸುಳ್ಳಿನ ಫ್ಯಾಕ್ಟರಿ ಜೊತೆಗೆ ಬಿಜೆಪಿಯ ಫೇಕ್‌ ಫ್ಯಾಕರಿಯೂ ಸೇರಿ ಸುಳ್ಳಿನ ಸಾಮ್ರಾಜ್ಯ ಕಟ್ಟಲು ಹೊರಟಿದ್ದಾರೆ ಎಂದು ಕಾಂಗ್ರೆಸ್‌‍ ವಾಗ್ದಾಳಿ ನಡೆಸಿದೆ.
eesanje/url_46_153_12.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಧಾನಪರಿಷತ್‌ ಚುನಾವಣೆ : 6 ಸ್ಥಾನಗಳಿಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ
2
+ ಬೆಂಗಳೂರು,ಮೇ8-ಪ್ರಸಕ್ತ ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ರಾಜ್ಯದಲ್ಲಿ ಪೂರ್ಣಗೊಂಡ ಬೆನ್ನಲ್ಲೇ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ಮತ್ತೊಂದು ಚುನಾವಣೆ ಎದುರಾಗಿದೆ. ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
3
+ ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
4
+ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಭಾರತದ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
5
+ ನಾಳೆಯಿಂದ ಮೇ 16ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.
6
+ ವಿಧಾನಪರಿಷತ್‌ನ ಚುನಾವಣಾ ವೇಳಾಪಟ್ಟಿ ಮೇ 2ರಂದು ಪ್ರಕಟವಾಗಿದ್ದು, ಅಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈಶಾನ್ಯ, ನೈರುತ್ಯ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ 3,24,502 ಮತದಾರರು ಇದ್ದು, 1,81,391 ಪುರುಷರು 1,43,075 ಮಹಿಳೆಯರು ಹಾಗೂ 36 ಇತರೆ ಮತದಾರರು ಇದ್ದಾರೆ.
7
+ ಆಗ್ನೇಯ, ನೈರುತ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ 61,273 ಮತದಾರರು ಇದ್ದು ಈ ಪೈಕಿ 33,977 ಪುರುಷರು 27,294 ಮಹಿಳೆ ಹಾಗೂ ಇತರೆ 2 ಮತದಾರರು ಇದ್ದಾರೆ.ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಒಟ್ಟು 1,00,100 ಪದವೀಧರ ಮತದಾರರು ಇದ್ದು ಇದರಲ್ಲಿ 48,236 ಪುರುಷರು, 51,852 ಮಹಿಳೆಯರು ಹಾಗೂ ಇತರೆ 12 ಮತದಾರರು ಇದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ 74,218 ಮತದಾರರು ಇದ್ದು, ಇದರಲ್ಲಿ 38,051 ಪುರುಷರು, 36,162 ಮಹಿಳೆಯರು ಹಾಗೂ 5 ಇತರೆ ಮತದಾರರು ಇದ್ದಾರೆ.
8
+ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 1,50,184 ಮತದಾರರು ಇದ್ದು, ಇದರಲ್ಲಿ 95,104 ಪುರುಷರು, 55,061 ಮಹಿಳೆಯರು ಹಾಗೂ 19 ಇತರ ಮತದಾರರು ಇದ್ದಾರೆ.ಹಾಗೆಯೇ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 23,514 ಮತದಾರರು ಇದ್ದು, ಇದರಲ್ಲಿ 14,679 ಪುರುಷರು, 8,835 ಮಹಿಳಾ ಮತದಾರರು ಇದ್ದಾರೆ.
9
+ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 19,380 ಮತದಾರರು ಇದ್ದು 8,943 ಪುರುಷರು ಹಾಗೂ 10,437 ಮಹಿಳಾ ಮತದಾರರು ಮತದಾನ ಮಾಡುವ ಹಕ್ಕು ಪಡೆದಿದ್ದ��ರೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 18,379 ಮತದಾರರು ಇದ್ದು 10,335 ಪುರುಷರು, 8,022 ಮಹಿಳೆಯರು ಹಾಗೂ ಇತರೆ ಇಬ್ಬರು ಮತದಾರರು ಇದ್ದಾರೆ.