7aa3b2808591f20382af93b30c21d1c6caaf247543d8f711128e3f5071cc6ff3
Browse files- eesanje/url_46_206_10.txt +9 -0
- eesanje/url_46_206_11.txt +6 -0
- eesanje/url_46_206_12.txt +13 -0
- eesanje/url_46_206_2.txt +5 -0
- eesanje/url_46_206_3.txt +7 -0
- eesanje/url_46_206_4.txt +8 -0
- eesanje/url_46_206_5.txt +5 -0
- eesanje/url_46_206_6.txt +7 -0
- eesanje/url_46_206_7.txt +3 -0
- eesanje/url_46_206_8.txt +6 -0
- eesanje/url_46_206_9.txt +5 -0
- eesanje/url_46_207_1.txt +6 -0
- eesanje/url_46_207_10.txt +7 -0
- eesanje/url_46_207_11.txt +5 -0
- eesanje/url_46_207_12.txt +5 -0
- eesanje/url_46_207_2.txt +6 -0
- eesanje/url_46_207_3.txt +12 -0
- eesanje/url_46_207_4.txt +10 -0
- eesanje/url_46_207_5.txt +6 -0
- eesanje/url_46_207_6.txt +6 -0
- eesanje/url_46_207_7.txt +7 -0
- eesanje/url_46_207_8.txt +7 -0
- eesanje/url_46_207_9.txt +6 -0
- eesanje/url_46_208_1.txt +7 -0
- eesanje/url_46_208_10.txt +7 -0
- eesanje/url_46_208_11.txt +4 -0
- eesanje/url_46_208_12.txt +6 -0
- eesanje/url_46_208_2.txt +4 -0
- eesanje/url_46_208_3.txt +2 -0
- eesanje/url_46_208_4.txt +5 -0
- eesanje/url_46_208_5.txt +4 -0
- eesanje/url_46_208_6.txt +9 -0
- eesanje/url_46_208_7.txt +5 -0
- eesanje/url_46_208_8.txt +3 -0
- eesanje/url_46_208_9.txt +8 -0
- eesanje/url_46_209_1.txt +5 -0
- eesanje/url_46_209_10.txt +6 -0
- eesanje/url_46_209_11.txt +4 -0
- eesanje/url_46_209_12.txt +5 -0
- eesanje/url_46_209_2.txt +4 -0
- eesanje/url_46_209_3.txt +5 -0
- eesanje/url_46_209_4.txt +10 -0
- eesanje/url_46_209_5.txt +5 -0
- eesanje/url_46_209_6.txt +6 -0
- eesanje/url_46_209_7.txt +12 -0
- eesanje/url_46_209_8.txt +7 -0
- eesanje/url_46_209_9.txt +4 -0
- eesanje/url_46_20_1.txt +10 -0
- eesanje/url_46_20_10.txt +8 -0
- eesanje/url_46_20_11.txt +11 -0
eesanje/url_46_206_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಇಂದು ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ, ಇಲ್ಲಿದೆ ಡೀಟೈಲ್ಸ್
|
2 |
+
ಬೆಂಗಳೂರು, ಮಾ.14-ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳ(ಎಸ್ ಐಟಿ)ಕ್ಕೆ ವಹಿಸಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಿದ ನ್ಯಾ.ಬಿ.ವೀರಪ್ಪ ನೇತೃತ್ವದ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮತ್ತೊಂದು ತನಿಖೆ ನಡೆಸಲು ಶಿಫಾರಸ್ಸು ಮಾಡಲಾಗಿದೆ. ಅದರಂತೆ ಎಸ್ಐಟಿ ತನಿಖೆ ನಡೆಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಹೇಳಿದರು.
|
3 |
+
ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದ ಕೆಲವರು ಸಮಿತಿ ನೀಡಿದ್ದ ಸಮನ್ಸ್ಗೆ ಹಾಜರಾಗಿ ತಮ್ಮ ಹೇಳಿಕೆ ನೀಡಿಲ್ಲ. ಸಮಿತಿಯು 113 ಜನ ಆರೋಪಿಗಳನ್ನು ಗುರುತಿಸಿದೆ. ಖಾಸಗಿ ವ್ಯಕ್ತಿಗಳು, ಮಧ್ಯವರ್ತಿಗಳು, ಸರ್ಕಾರಿ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾದ ಆರೋಪವಿದೆ. ಭ್ರಷ್ಟಾಚಾರ, ಕ್ರಿಮಿನಲ್ ಆರೋಪವೂ ಇದೆ. ಈಗಾಗಿ ಎಸ್ಐಟಿ ತನಿಖೆ ಸೂಕ್ತ ಎಂಬ ನಿರ್ಧಾರ ಮಾಡಲಾಯಿತು. ಸಿಐಡಿ ಕೂಡ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 17 ಪ್ರಕರಣಗಳ ತನಿಖೆಯನ್ನು ನಡೆಸುತ್ತಿದೆ ಎಂದರು.
|
4 |
+
ಕೆಂಪೇಗೌಡ ಬಡಾವಣೆ ಸೇರಿದಂತೆ 2016ರಿಂದ 2018ರ ನಡುವೆ ಬಿಡಿಎನಿಂದ ನಿವೇಶನ ಹಂಚಿಕೆಯಾಗಿ ಕಂತು ಪಾವತಿಸಲಾಗದವರಿಗೆ ಮೂರು ತಿಂಗಳ ಕಾಲಾವಕಾಶ ನೀಡಿ ಶೇ.12ರ ಬಡ್ಡಿದರದಲ್ಲಿ ಕಂತು ಪಾವತಿಸಿ ಲೀಸ್ ಕಂ ಸೇಲ್ ಡೀಡ್ ಮಾಡಿಕೊಳ್ಳಲು ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
|
5 |
+
ಬೆಂಗಳೂರು ಅರಮನೆ ಮೈದಾನದ ಎರಡೂ ಕಡೆಯ ರಸ್ತೆ ಅಗಲೀಕರಣಕ್ಕೆ 2006-07ರಲ್ಲಿ ಭೂಸ್ವಾಧೀನ ಮಾಡಿಕೊಂಡಿದ್ದು, ಸುಮಾರು ಹದಿನೈದುವರೆ ಎಕರೆಗೆ ಟಿಡಿಆರ್ ನೀಡಲು ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಟಿಡಿಆರ್ ನೀಡಿಲ್ಲ ಎಂಬ ವಿಚಾರದ ಸುಪ್ರೀಂಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಮುಂದಿನ ವಾರ ವಿಚಾರಣೆಗೆ ಬರಲಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಖುದ್ದು ಹಾಜರಿಗೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.
|
6 |
+
ಭುವನೇಶ್ವರಿ ಪ್ರತಿಮೆ:ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ರಸ್ತೆಯ ಎಡಭಾಗದಲ್ಲಿ ನಾಡದೇವತೆ ಭುನೇಶ್ವರಿ ಕೈಯಲ್ಲಿ ಹಳದಿ-ಕೆಂಪು ಧ್ವಜ ಹಿಡಿದಿರುವ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಇದಕ್ಕೆ 23 ಕೋಟಿ ರೂ. ವೆಚ್ಚವಾಗಲಿದೆ. ತಕ್ಷಣಕ್ಕೆ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.
|
7 |
+
ಹೆಬ್ಬಾಳದಿಂದ ಜೆಪಿನಗರದ ವರಗೆ ಇರುವ ಹೊರ ವರ್ತುಲ ರಸ್ತೆಯಲ್ಲಿ ಅಂದರೆ, ಹೆಬ್ಬಾಳ-ತುಮಕೂರು ರಸ್ತೆ- ಮಾಗಡಿ ರಸ್ತೆ- ಮೈಸೂರು ರಸ್ತೆ ಮಾರ್ಗವಾಘಿ 32.15 ಕಿ.ಮೀ. ಮೆಟ್ರೋ ಮೂರನೇ ಹಂತದ ಮಾರ್ಗ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ಇದಕ್��ೆ 15, 611 ಕೋಟಿ ರೂ. ವೆಚ್ಚವಾಗಲಿದೆ. ಅಲ್ಲದೆ, ವಿಜಯನಗರದ ಹೊಸಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ ಹನ್ನೆರಡುವರೆ ಕಿ.ಮೀ. ಉದ್ದದ ಮತ್ತೊಂದು ಮೆಟ್ರೋ ಮಾರ್ಗ ನಿರ್ಮಿಸಲು ಸಮ್ಮಿತಿಸಲಾಗಿದೆ. ಇದಕ್ಕೆ ಶೇ.80-85ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಲಿದ್ದು, ಉಳಿದ ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ. ಈ ಯೋಜನೆಯನ್ನು 2028ರ ವೇಳೆಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
|
8 |
+
ಎನ್ ಜಿಎಫ್ನ ಸುಮಾರು 65 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಿಸಲಾಗುವುದು. ಅಲ್ಲಿ ವಾಕಿಂಗ್ ಪಥ, ಸೈಕಲ್ ಪಥ, ಆಟದ ಮೈದಾನ ನಿರ್ಮಿಸಲಾಗುವುದು ಇದಕ್ಕೆ 11 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದರು.ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸದಾಗಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವುದು ಹಾಗೂ 40 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
|
9 |
+
ಮೈಸೂರಿನ ಮಹರಾಣಿ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ 170 ಕೋಟಿ ರೂ. ವೆಚ್ಚದಲ್ಲಿ ಹೊಸ ಹಾಸ್ಟೆಲ್ ನಿರ್ಮಿಸಲಾಗುವುದು. ಕೃಷಿ ಕ್ಷೇತ್ರದ ನವೋದ್ಯಮಕ್ಕೆ ಉತ್ತೇಜನ ನೀಡಲು 67.5 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಗ್ರಿಇನೋವೇಷನ್ ಸೆಂಟರ್ ಸ್ಥಾಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ವಿವರಿಸಿದರು.
|
eesanje/url_46_206_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಚುನಾವಣೆ ನಂತರ ಬೆಂಗಳೂರಿಗರಿಗೆ ಕಾದಿದೆ ‘ವಾಟರ್ ಶಾಕ್” : ಡಿಕೆಶಿ ಸುಳಿವು
|
2 |
+
ಬೆಂಗಳೂರು,ಮಾ.14-ಬಿಡಬ್ಲ್ಯೂಎಸ್ಎಸ್ಬಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆ ಬಳಿಕ ನೀರಿನ ದರ ಏರಿಕೆಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ವಿಧಾನಸೌಧದ ಮೆಟ್ಟಿಲುಗಳ ಬಳಿ ನೀರು ಉಳಿಸಿ, ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜಕೀಯ ಕಾರಣಗಳಿಗಾಗಿ ಕಳೆದ 10-11 ವರ್ಷಗಳಿಂದಲೂ ನೀರಿನ ದರ ಪರಿಷ್ಕರಣೆಯಾಗಿಲ್ಲ.
|
3 |
+
ಬಿಡಬ್ಲ್ಯೂಎಸ್ಎಸ್ಬಿಯಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಗಾಗಿ ಖರ್ಚುಗಳು ಜಾಸ್ತಿಯಾಗಿವೆ. ಅದನ್ನು ಸಾರ್ವಜನಿಕರಿಂದ ನಾವು ಪಡೆದುಕೊಳ್ಳುತ್ತಿಲ್ಲ. ಕೆಎಸ್ಆರ್ಟಿಸಿಯಲ್ಲಿ ಡೀಸೆಲ್ ದರ ಹೆಚ್ಚಾಗುತ್ತಿದ್ದಂತೆ ಪ್ರಯಾಣ ದರ ಏರಿಕೆಯಾಗಿದೆ. ಆದರೆ ನೀರಿನ ವಿಚಾರದಲ್ಲಿ ಖರ್ಚು ಹೆಚ್ಚಾದರೂ ದರ ಪರಿಷ್ಕರಣೆಯಾಗುತ್ತಿಲ್ಲ. ಲೋಕಸಭೆ ಚುನಾವಣೆ ಬಳಿಕ ಈ ನಿಟ್ಟಿನಲ್ಲಿ ತಾವು ಮಹತ್ವದ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.
|
4 |
+
ಇಂದು ಬಿಡಬ್ಲ್ಯೂಎಸ್ಎಸ್ಬಿಯಿಂದ 4 ಆ್ಯಪ್ಗಳನ್ನು ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗಿದೆ. ಅಂತರ್ಜಲವನ್ನು ಆಧರಿಸಿ ಹೊಸ ಬೋರ್ವೆಲ್ಗಳಿಗೆ ಅನುಮತಿ ನೀಡುವ ಅಂತರ್ಜಲ , ನೀರಿನ ಸೋರಿಕೆಯನ್ನು ತಪ್ಪಿಸಲು ಜಲಮಿತ್ರ, ಸಂಸ್ಕರಿಸಿದ ನೀರಿನ ಹಂಚಿಕೆಗಾಗಿ ಜಲಸ್ನೇಹಿ, ನೀರಿನ ಮಿತವ್ಯಯಕ್ಕೆ ಜಲಸಂರಕ್ಷಕ ಎಂಬ ನಾಲ್ಕು ಆ್ಯಪ್ಗಳನ್ನು ಲೋಕಾರ್ಪಣೆ ಮಾಡಲಾಗಿದೆ.
|
5 |
+
ಬಿಡಬ್ಲ್ಯೂಎಸ್ಎಸ್ಬಿಯಿಂದ ಭೀಕರ ಬರ ಪರಿಸ್ಥಿತಿ ನಡುವೆಯೂ ಬೆಂಗಳೂರು ನಾಗರಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. 6,900 ಬೋರ್ವೆಲ್ಗಳು ಬತ್ತಿ ಹೋಗಿವೆ. ಇರುವ 7,000 ಬೋರ್ವೆಲ್ಗಳನ್ನು ಬಳಸಿಕೊಂಡು ನೀರು ಪೂರೈಸುತ್ತಿದ್ದೇವೆ. ಟ್ಯಾಂಕರ್ಗಳನ್ನು ವಶಕ್ಕೆ ತೆಗೆದುಕೊಂಡು ದಂಧೆಗೆ ಕಡಿವಾಣ ಹಾಕಲಾಗಿದೆ. ಆದರೂ ಕೆಲವರು ಚೇಷ್ಟೆಗಳನ್ನು ಮಾಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದರು.
|
6 |
+
ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳ ಜವಾಬ್ದಾರಿ ನಿರ್ವಹಣೆ ತಮಗೆ ಸಮಾಧಾನ ತಂದಿದೆ. ದೂರದೃಷ್ಟಿಯಲ್ಲಿದ್ದುಕೊಂಡು ನೀರನ್ನು ಮುಂದಿನ ಪೀಳಿಗೆಗೂ ಉಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.ಚುನಾವಣೆ ಕಾಲವಾಗಿರುವುದರಿಂದ ರಾಜಕೀಯಕ್ಕಾಗಿ ವಿರೋಧಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ ಎಂಬ ವದಂತಿಯನ್ನು ಹರಡುತ್ತಿದ್ದಾರೆ. ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
|
eesanje/url_46_206_12.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಟಿಕೆಟ್ ಘೋಷಣೆ ಬೆನ್ನಲ್ಲೇ ಒಡೆದ ಮನೆಯಾಯ್ತು ಬಿಜೆಪಿ
|
2 |
+
ಬೆಂಗಳೂರು,ಮಾ.14-ಸಾಕಷ್ಟು ಅಳೆದು ತೂಗಿ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡುತ್ತಿದ್ದಂತೆ ಅವಕಾಶ ವಂಚಿತರು ಸಿಡಿದೆದ್ದಿದ್ದು, ಬಂಡಾಯದ ಬಿಸಿ ಜೋರಾಗಿದೆ. ಟಿಕೆಟ್ ಘೋಷಣೆ ಬೆನ್ನೆಲ್ಲೇ ಬೆಂಗಳೂರು ಉತ್ತರ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಬೀದರ್, ಶಿವಮೊಗ್ಗ, ಚಿಕ್ಕೋಡಿ, ತುಮಕೂರು ಕ್ಷೇತ್ರದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಸ್ಥಳೀಯ ನಾಯಕರ ಅಸಮಾಧಾನದಿಂದ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ.
|
3 |
+
ಸುಮಾರು 10 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದಿರುವವರು ಸ್ವಪಕ್ಷೀಯರ ವಿರುದ್ಧವೇ ಬಂಡಾಯ ಸಾರಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತಂತೆ ಆಪ್ತರ ಸಭೆ ಕರೆಯುವ ಮೂಲಕ ಅಧಿಕೃತ ಅಭ್ಯರ್ಥಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ.
|
4 |
+
ವಿಶೇಷವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರಗೆ ಟಿಕೆಟ್ ಘೋಷಣೆಯಾಗಿದೆ. ಹಾವೇರಿಯಿಂದ ತಮ್ಮ ಪುತ್ರನಿಗೆ ಟಿಕೆಟ್ ಸಿಗಬಹುದು ಎಂದು ನಿರೀಕ್ಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮೊದಲ ಬಾರಿಗೆ ಪಕ್ಷದ ವಿರುದ್ಧವೇ ಕೆಂಡ ಕಾರಿದ್ದಾರೆ.
|
5 |
+
ಹಾವೇರಿಯಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ನಾಳೆ ಶಿವಮೊಗ್ಗದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿರುವ ಈಶ್ವರಪ್ಪ ರಾಘವೇಂದ್ರರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಇದು ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.ಶಿವಮೊಗ್ಗಕ್ಕೆ ಹೊಂದಿಕೊಂಡಿರುವ ಪಕ್ಕದ ದಾವಣಗೆರೆಯಲ್ಲೂ ಭಿನ್ನಮತ ಜೋರಾಗಿದೆ. ಅಚ್ಚರಿ ಬೆಳವಣಿಗೆ ಎಂಬಂತೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ಗೆ ಟಿಕೆಟ್ ಕೈತಪ್ಪಿತು. ಆದರೆ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದು ಹಲವರ ಕಣ್ಣು ಕೆಂಪಾಗುವಂತೆ ಮಾಡಿದೆ.
|
6 |
+
ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಗುರು ಸಿದ್ದನಗೌಡರ್, ಜಿಲ್ಲಾ ಬಿಜೆಪಿ ಮುಖಂಡರು ಸಭೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
|
7 |
+
ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವುದಕ್ಕೂ ವಿರೋಧ ವ್ಯಕ್ತವಾಗಿದೆ. ಸ್ವತಃ ಬಿಜೆಪಿ ಕಾರ್ಯಕರ್ತರೇ ಗೋ ಶೋಭಕ್ಕ ಗೋ ಅಭಿಯಾನವನ್ನು ಆರಂಭಿಸಿದ್ದಾರೆ. ಬರುವ ದಿನಗಳಲ್ಲಿ ಇದು ಬಿಜೆಪಿಗೆ ಬಿಸಿತುಪ್ಪವಾಗುವುದರಲ್ಲಿ ಅನುಮಾನವೇ ಇಲ್ಲ.
|
8 |
+
ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಬಿಜೆಪಿಗೆ ಯಾವುದೇ ರೀತಿಯ ಭಿನ್ನಮತ ತಟ್ಟಿಲ್ಲ. ತುಮಕೂರಿನಲ್ಲೂ ಬಂಡಾಯ ದಿನದಿನಕ್ಕೂ ಜೋರಾಗುತ್ತಿದೆ. ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ನಡೆ ಬಿಜೆಪಿಗೆ ದುಬಾರಿಯಾಗುವ ಸಾಧ್ಯತೆಯಿದೆ. ಮಾಜಿ ಸಚಿವ ವಿ.ಸೋಮಣ್ಣರಿಗೆ ಟಿಕೆಟ್ ಕೊಟ್ಟಿರುವುದು ಮಾಧುಸ್ವಾಮಿ ಬೆಂಬಲಿಗರ ಪಿತ್ತ ನೆತ್ತಿಗೇರುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿ ವಿರುದ್ಧ ಜಿಲ್ಲೆಯಾದ್ಯಂತ ಅಭಿಯಾನ ಪ್ರಾರಂಭವಾಗಿದೆ.
|
9 |
+
ಚುನಾವಣೆಗೂ ಮುನ್ನವೇ ರಾಜ್ಯದ ಗಮನ ಸೆಳೆದಿದ್ದ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇಬ್ಬರ ಜಗಳ ಮೂರನೆಯವರಿಗೆ ಲಾಭವಾಗಿದೆ. ಈ ಕ್ಷೇತ್ರದ ಮೇಲೆ ಮಾಜಿ ಸಚಿವರಾದ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಹಾಗೂ ಪ್ರಮೋದ್ ಮಧ್ವರಾಜ್ ಪ್ರಬಲ ಆಕಾಂಕ್ಷಿಗಳಾಗಿದ್ದರು. ಇದೀಗ ಅಚ್ಚರಿಯೆಂಬಂತೆ ವಿಧಾನಪರಿಷತ್ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸಪೂಜಾರಿಗೆ ಟಿಕೆಟ್ ಘೋಷಿಸಲಾಗಿದೆ.
|
10 |
+
ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಸಿ.ಟಿ.ರವಿ ಅವರ ರಾಜಕೀಯ ಭವಿಷ್ಯವೇ ಡೋಲಾಯಮಾನವಾಗಿದೆ. ಬೆಂಗಳೂರು ಉತ್ತರದಲ್ಲೂ ಟಿಕೆಟ್ ಕೈತಪ್ಪಿದ್ದು, ಸದ್ಯ ವರಿಷ್ಠರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ರ್ಪಧಿಸುವಂತೆ ಮನವೊಲಿಸುತ್ತಿದ್ದಾರೆ. ಬಳ್ಳಾರಿಯಲ್ಲಿ ರಾಮಲುಗೆ ಟಿಕೆಟ್ ಕೊಟ್ಟಿರುವುದು ಹಾಲಿ ಸಂಸದ ದೇವೇಂದ್ರಪ್ಪ ಮತ್ತು ಅವರ ಬೆಂಬಲಿಗರು ಪಕ್ಷದ ವಿರುದ್ಧ ತಿರುಗಿಬಿದ್ದಿದ್ದಾರೆ.
|
11 |
+
ಅದೇ ರೀತಿ ಕೊಪ್ಪಳದಲ್ಲಿ ಕರಡಿ ಸಂಗಣ್ಣರಿಗೆ ಟಿಕೆಟ್ ತಪ್ಪಿರುವುದರಿಂದ ಅವರು ಕಾಂಗ್ರೆಸ್ ಕಡೆ ಮುಖ ಮಾಡುವ ಸಾಧ್ಯತೆಯಿದೆ. ಒಂದು ವೇಳೆ ಇದು ನಡೆದರೆ ಬಿಜೆಪಿಗೆ ದುಬಾರಿಯಾಗಿ ಪರಿಣಮಿಸುವ ಸಾಧ್ಯತೆಯಿದೆ.ಬೀದರ್ ಕ್ಷೇತ್ರದಲ್ಲಿ ಎಲ್ಲ ಶಾಸಕರ ನೇರ ವಿರೋಧ ಹೊಂದಿರುವ ಭಗವಂತ ಖೂಬಾ ಅವರಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಕ್ಷೇತ್ರದಲ್ಲಿ ಮಣೆ ಹಾಕಿದೆ. ಮಾಜಿ ಸಚಿವ ಪ್ರಭು ಚೌಹಾಣ್ ಅವರು ಖೂಬಾ ಅವರಿಗೆ ಟಿಕೆಟ್ ನೀಡದಂತೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದರು. ಸಭೆಯಲ್ಲೂ ನೇರ ವಾಗ್ದಾಳಿ ನಡೆಸಿದ್ದರು. ಇದೀಗ ಮತ್ತೆ ಖೂಬಾಗೆ ಟಿಕೆಟ್ ಘೋಷಣೆಯಾಗಿದ್ದು, ಕ್ಷೇತ್ರದಲ್ಲಿ ಅಸಮಾಧಾನ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ.
|
12 |
+
ಕೊಪ್ಪಳ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಡಾ.ಬಸವರಾಜ ತ್ಯಾವಟೂರು ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ. ಕ್ಷೇತ್ರದ ಹಾಲಿ ಸಂಸದರಾಗಿರುವ ಸಂಗಣ್ಣ ಕರಡಿ ಅವರು ತಟಸ್ಥರಾದರೆ ಬಸವರಾಜ ಗೆಲುವು ಸುಲಭವಾಗಲಿದೆ.ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಅಸಮಾಧಾನದ ನಡುವೆ ಬೆಂಬಲಿಗರು ನ್ಯೂಟ್ರಲ್? ಆಗುವ ಸಾಧ್ಯತೆ ಇದೆ. ತುಮಕೂರು ಕ್ಷೇತ್ರದಲ್ಲಿ ವಿ.ಸೋಮಣ್ಣರಿಗೆ ಟಿಕೆಟ್ ಘೋಷಣೆಯಾಗಿದೆ.
|
13 |
+
ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳ ಮೇಲೆ ಹಾಗೂ ನಳಂಬ ಲಿಂಗಾಯತ ಸಮ���ದಾಯ ಹಿಡಿತ ಹೊಂದಿರುವ ಮಾಧುಸ್ವಾಮಿ ಅವರು ಮುಂದಿನ ನಡೆ ಕುತೂಹಲ ಮೂಡಿಸಿದೆ. ಇನ್ನೊಂದೆಡೆ, ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನ ಏಳದು ಎಂದು ಹೇಳಲು ಸಾಧ್ಯವಿಲ್ಲ.ಚಿಕ್ಕೋಡಿ ಕ್ಷೇತ್ರದಲ್ಲಿ ರಮೇಶ್ ಕತ್ತಿ ತಟಸ್ಥವಾದರೆ ಅಣ್ಣಾ ಸಾಹೇಬ್ ಜೊಲ್ಲೆ ಗೆಲುವು ಕಷ್ಟಕರವಾಗಲಿದೆ.
|
eesanje/url_46_206_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ
|
2 |
+
ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮಾ.21 ರಂದು ಕುಮಾರಸ್ವಾಮಿಯವರಿಗೆ ಪರಿಣಿತ ತಜ್ಞ ವೈದ್ಯರಿಂದ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
3 |
+
ದೆಹಲಿ ಪ್ರವಾಸದಿಂದ ಮರಳಿದ ನಂತರ ಚಿಕಿತ್ಸೆಗಾಗಿ ಕುಮಾರಸ್ವಾಮಿಯವರು ಚೆನ್ನೈಗೆ ತೆರಳಲಿದ್ದಾರೆ. ಮಾ.19 ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಲಿದ್ದಾರೆ. ಮಾ.21 ರಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಮಾ.25 ರ ನಂತರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮರಳುವ ಸಾಧ್ಯತೆಯಿದೆ.
|
4 |
+
ಹೀಗಾಗಿ ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇತ್ತೀಚೆಗೆ ಅವರು ಲಘು ಪಾಶ್ರ್ವವಾಯು ಸಮಸ್ಯೆಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದರು. ಈಗಾಗಲೇ ಅವರು ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.ಈ ಸಂಬಂಧ ಹಾಸನದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕುಮಾರಸ್ವಾಮಿಯವರು, ಜನರ ಕೆಲಸದ ವಿಚಾರದಲ್ಲಿ ನಾನು ನನ್ನ ಆರೋಗ್ಯವನ್ನೂ ಲೆಕ್ಕಿಸುತ್ತಿಲ್ಲ. ಎಷ್ಟೇ ಆರೋಗ್ಯ ಸಮಸ್ಯೆ ಇದ್ದರೂ ನಾನು ರಾಜ್ಯಕ್ಕಾಗಿ ದುಡಿಯುತ್ತಿದ್ದೇನೆ.
|
5 |
+
ಚಿಕ್ಕ ವಯಸ್ಸಿನಿಂದಲೇ ನನಗೆ ಅರೋಗ್ಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈಗಾಗಲೇ ಎರಡು ಬಾರಿ ಹೃದಯ ಚಿಕಿತ್ಸೆ ಆಗಿದೆ. ಈಗ ಮತ್ತೆ ಆಪರೇಷನ್ಗೆ ಹೋಗಬೇಕಾದ ಪರಿಸ್ಥಿತಿಗೆ ಬಂದಿದ್ದೇನೆ. ನನಗೆ ನನ್ನ ಆರೋಗ್ಯಕ್ಕಿಂತ ಜನರ ಹಿತ ಮುಖ್ಯ. ಇನ್ನೊಂದು ವಾರದಲ್ಲಿ ನಾನು ಮತ್ತೆ ಅಸ್ಪತ್ರೆಗೆ ಸೇರಬೇಕು. ಮಾ. 21ಕ್ಕೆ ಆಪರೇಷನ್ ಆಗುತ್ತದೆ. ಆಪರೇಷನ್ ಆದ ಬಳಿಕ ನಾನು ಮೂರು ದಿನ ವಿಶ್ರಾಂತಿ ಪಡೆದು ನಂತರ ನಮ್ಮ ಹಾಗು ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು.
|
eesanje/url_46_206_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಡಾ.ಮಂಜುನಾಥ್ ಪ್ರತಿಸ್ಪರ್ಧಿಯಾಗುತ್ತಿದ್ದಂತೆ ಅಲರ್ಟ್ ಆದ ಡಿಕೆ ಬ್ರದರ್ಸ್
|
2 |
+
ಬೆಂಗಳೂರು,ಮಾ.15-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಘೋಷಣೆಯಾಗುತ್ತಿದ್ದಂತೆ ಹೈ ಅಲರ್ಟ್ ಆಗಿರುವ ಡಿ.ಕೆ. ಸಹೋದರರು ಕ್ಷೇತ್ರದ ಪ್ರಮುಖ ನಾಯಕರ ಜೊತೆ ಉಪಹಾರ ಕೂಟ ನಡೆಸಿದ್ದಾರೆ.ಕ್ಷೇತ್ರದ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯ ಸ್ರ್ಪಧಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪ್ರಮುಖರೊಂದಿಗೆ ಉಪಹಾರ ಸೇವಿಸಿ ಚುನಾವಣಾ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
|
3 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಕೂಡ ಚುನಾವಣೆಯ ತಯಾರಿ ಮಾಡಿಕೊಳ್ಳಬೇಕು. ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತವಾಗಿದ್ದು, ಆ 2 ಪಕ್ಷಗಳಿಂದ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚುತ್ತಿದೆ ಎಂದರು. ಇಷ್ಟು ವರ್ಷ ಕಾಂಗ್ರೆಸ್ ಮತ್ತು ಜನತಾದಳದ ನಡುವೆ ಸ್ಪರ್ಧೆ ಇತ್ತು.
|
4 |
+
ಈಗ ಜನತಾದಳ ಇಲ್ಲ. ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಕುಟುಂಬವೇ ಬಿಜೆಪಿ ಜೊತೆ ದಳವನ್ನು ಸೇರಿಸಿದ್ದಾರೆ. ಮುಂದೆ ನಮ್ಮ ರಾಜಕೀಯ ಭವಿಷ್ಯ ಏನು ಎಂದು ಕಾರ್ಯಕರ್ತರು ಆತಂಕಗೊಂಡಿದ್ದಾರೆ ಎಂದು ಹೇಳಿದರು. ಜನತಾದಳದ ಕಾರ್ಯಕರ್ತರು, ಪ್ರಮುಖರು ತಮ್ಮ ವಿರುದ್ಧ ಸತತ ಹೋರಾಟ ನಡೆಸಿದ್ದರು. ಈಗ ಆತಂಕಗೊಂಡಿರುವ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವಂತೆ ನಮ್ಮ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದೇವೆ ಎಂದರು.
|
5 |
+
ಬೆಂಗಳೂರು ಗ್ರಾಮಾಂತರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಡಿ.ಕೆ. ಸಹೋದರರಿಗೆ ಹಿನ್ನಡೆಯಾಗಲಿದೆ ಎಂದು ಕುಮಾರಸ್ವಾಮಿ ಹೇಳುತ್ತಿರುವುದು ಅಪ್ರಸ್ತುತ. ಮೊದಲು ಅವರು ಜನತಾದಳದ ಬಗ್ಗೆ ಮಾತನಾಡಲಿ. ಆಮೇಲೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೇಳಿಕೆ ನೀಡಲಿ ಎಂದು ಹೇಳಿದರು.
|
6 |
+
ಬೆಂಗಳೂರು ಅರಮನೆ ಮೈದಾನ ಸುತ್ತ ಇರುವ ಜಾಗವನ್ನು ಸ್ವಾೀಧಿನಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲು ಈ ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತೀರ್ಮಾನವಾಗಿತ್ತು. ಈ ಕುರಿತು ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ನ್ಯಾಯಮೂರ್ತಿಗಳು ಅಕಾರಿಗಳಿಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
|
7 |
+
ಈ ವಿಚಾರವಾಗಿ ನಾನು ನಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದೆ. ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಾಗಿರಲಿಲ್ಲ. ಏನು ಚರ್ಚೆಗಳಾಗಿವೆ ಎಂದು ತಿಳಿದುಕೊಳ್ಳುತ್ತೇನೆ ಎಂದರು.ನಮ್ಮ ಸರ್ಕಾರ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲಿದೆ ಎಂದು ಹೇಳಿದರು.
|
eesanje/url_46_206_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಅರ್ಹರಲ್ಲದ ಅಭಿಯಂತರರಿಗೆ ಮುಂಬಡ್ತಿ ನೀಡಿದವರ ವಿರುದ್ಧ ಲೋಕಾಗೆ ದೂರು
|
2 |
+
ಬೆಂಗಳೂರು,ಮಾ.15-ಇಲಾಖಾ ಮುಂಬಡ್ತಿ ಸಮಿತಿ ಅಧ್ಯಕ್ಷರ ಅನುಮೋದನೆ ಪಡೆಯದೇ ಎಸ್ಇ ಹುದ್ದೆಗೆ ಮುಂಬಡ್ತಿ ನೀಡಿರುವ ಮತ್ತು ಅರ್ಹತೆ ಇಲ್ಲದಿದ್ದರೂ ಅದೇ ವ್ಯಕ್ತಿಗೆ ಸಿಇ ಹುದ್ದೆಗೆ ಮುಂಬಡ್ತಿ ನೀಡಿರುವ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
|
3 |
+
ಸಮತಿ ಅಧ್ಯಕ್ಷರ ಒಪ್ಪಿಗೆ ಇಲ್ಲದೆ ಇಬ್ಬರು ಅಭಿಯಂತರರಿಗೆ ನಿಯಮ ಮೀರಿ ಮುಂಬಡ್ತಿ ನೀಡಿರುವ ಶ್ರೀಧರ್, ಯೋಗೇಶ್ ಹಾಗೂ ಲಕ್ಷ್ಮೀಸಾಗರ್ ಎಂಬುವವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಎನ್.ಆರ್.ರಮೇಶ್ ಅವರು ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
|
4 |
+
ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಅ„ೀಕ್ಷಕ ಅಭಿಯಂತರರಾಗಿ ಮತ್ತು ಪ್ರಭಾರಿ ಮುಖ್ಯ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ವಿ ರಾಜೇಶ್ ಅವರು ಮೂಲತಃ ಬಿಇ (ಮೆಕ್ಯಾನಿಕಲ್ವಿದ್ಯಾರ್ಹತೆ ಪಡೆದವರಾಗಿರುತ್ತಾರೆ.
|
5 |
+
ಆರ್ಥಿಕವಾಗಿ ಬಹಳ ಪ್ರಭಾವಿಗಳಾಗಿರುವ ರಾಜೇಶ್ ಹಾಗೂ ರಾಘವೇಂದ್ರ ಪ್ರಸಾದ್ ಎಂಬ ಅಧಿಕಾರಿಗಳಿಗೆ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಅಧೀಕ್ಷಕ ಅಭಿಯಂತರ ಹುದ್ದೆಗೆ ಮುಂಬಡ್ತಿ ನೀಡುವ ಸಲುವಾಗಿ ಆಡ್ಓಕ್ ಸಭೆ ನಡೆಸಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
|
6 |
+
ಆದರೂ, ರಾಜೇಶ್ ಮತ್ತು ರಾಘವೇಂದ್ರ ಪ್ರಸಾದ್ ಅವರುಗಳಿಗೆ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಅಧೀಕ್ಷಕ ಅಭಿಯಂತರ ಹುದ್ದೆಗೆ ಪದೋನ್ನತಿ ನೀಡುವ ನಿರ್ಣಯವನ್ನು ಈ ಸಭೆಯಲ್ಲಿ ಕೈಗೊಳ್ಳಲಾಗಿರುತ್ತದೆ. ಆದರೆ ಈ ನಿರ್ಣಯ ನೂರಕ್ಕೆ ನೂರರಷ್ಟು ಕಾನೂನು ಬಾಹಿರ ನಿರ್ಣಯವಾಗಿದ್ದು, ಇಲಾಖೆ ಮುಂಬಡ್ತಿ ಸಮಿತಿಯ ಅಧ್ಯಕ್ಷರು ಈ ನಿರ್ಣಯಕ್ಕೆ ತಮ್ಮ ಅನುಮೋದನೆಯನ್ನೇ ನೀಡಿರುವುದಿಲ್ಲ ಎನ್ನುವುದನ್ನು ಅವರು ಉಲ್ಲೇಖಿಸಿದ್ದಾರೆ.
|
7 |
+
ಬಿಬಿಎಂಪಿಯ ಅಧೀಕ್ಷಕ ಅಭಿಯಂತರರು ಮತ್ತು ಮುಖ್ಯ ಅಭಿಯಂತರರ ಹುದ್ದೆಗಳಿಗೆ ನಿಯೋಜನೆಗೊಳ್ಳಬೇಕಾದ ಅಧಿಕಾರಿಯು ಬಿಇ(ಸಿವಿಲ್) ವಿದ್ಯಾರ್ಹತೆನ್ನು ಕಡ್ಡಾಯವಾಗಿ ಪಡೆದಿರಬೇಕೆಂಬ ನಿಯಮವಿದ್ದರೂ ಬಿಇ ಮೆಕ್ಯಾನಿಕಲ್ ವಿದ್ಯಾರ್ಹತೆ ಪಡೆದಿರುವ ರಾಜೇಶ್ ಅವರಿಗೆ ಕಾನೂನುಬಾಹಿರವಾಗಿ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಅ„ೀಕ್ಷಕ ಅಭಿಯಂತ ರ ಹದ್ದೆಗೆ ಮುಂಬಡ್ತಿ ನೀಡಿದ ಕೇವಲ 17 ತಿಂಗಳಲ್ಲಿ ಮತ್ತೆ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮುಖ್ಯ ಅಭಿಯಂತರರ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.
|
8 |
+
ಈ ಎರಡು ಕಾನೂನುಬಾಹಿರ ಮುಂಬಡ್ತಿ ನೀಡಿರುವ ಡಿಬಿಸಿಯ ಮೂವರು ಸದಸ್ಯರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಂದಿನ ಉಪ ಆಯುಕ್ತ (ಆಡಳಿತ) ರವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂಪೂರ್ಣ ದಾಖಲೆಗಳ ಸಹಿತ ಸರ್ಕಾರದ ಮಾನ್ಯ ಮುಖ್ಯ ಕಾರ್ಯದರ್ಶಿಗಳನ್ನು ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನೀಡಲಾಗಿದೆ ಎಂದು ರಮೇಶ್ ತಿಳಿಸಿದ್ದಾರೆ.
|
eesanje/url_46_206_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
|
2 |
+
ಬೀದರ್,ಮಾ.14:ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
|
3 |
+
ಕಳೆದ 3 ದಿನದ ಹಿಂದೆ ಔರಾದ್ ತಮ್ಮ ನಿವಾಸದಲ್ಲಿದ್ದ ವೇಳೆ ಪ್ರಭು ಚೌಹಾಣ್ ಅವರ ಎದೆ ಬಡಿತದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಬಾಂದ್ರಾದ ಹೋಲಿ ಫ್ಯಾಮಿಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
|
4 |
+
ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಪ್ರಭು ಚೌಹಾಣ್ ಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಪ್ರಭು ಚೌಹಾಣ್ ಆರೋಗ್ಯ ಸ್ಛಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
|
5 |
+
ಬೀದರ್ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ಅಲ್ಲದೇ ಖುದ್ದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್, ಮತ್ತೆ ಬೀದರ್ಟಿಕೆಟ್ಭಗವಂತ್ ಖೂಬಾಗೆ ನೀಡಲಾಗಿದೆ.
|
eesanje/url_46_206_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಎಸ್ವೈ ವಿರುದ್ಧ ಪೋಕ್ಸೋ ಕೇಸ್ : ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?
|
2 |
+
ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮಹಿಳೆಯೊಬ್ಬರ ಮೇಲಿರುವ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ಮತ್ತು ಗಂಭೀರ ಪ್ರಕರಣ. ವಿಚಾರಣೆ ನಡೆಯದೆ, ಸತ್ಯಾಸತ್ಯ ತಿಳಿಯದೆ ಅಸ್ಪಷ್ಟ ಮಾಹಿತಿ ನೀಡುವುದು ಸರಿಯಲ್ಲ ಎಂದು ಹೇಳಿದರು.
|
3 |
+
ಮಹಿಳೆ ನೀಡಿರುವ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ. ಮಹಿಳೆಗೆ ಮಾನಸಿಕ ಅಸ್ವಸ್ಥತೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ. ಟೈಪ್ ಮಾಡಿ, ಸಹಿ ಹಾಕಿದ ದೂರನ್ನು ನೀಡಲಾಗಿದೆ. ಅದು ಕೈಬರಹದಲ್ಲಿಲ್ಲ ಎಂದು ಹೇಳಿದರು.
|
4 |
+
ಒಂದು ಕಡೆ ಇದು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಗರಿಕರಿಗೆ ಸೇರಿದ ಪ್ರಕರಣ, ಮತ್ತೊಂದು ಕಡೆ ಮಹಿಳೆಯ ಆಪಾದನೆ. ಹೀಗಾಗಿ ಎಚ್ಚರಿಕೆಯಿಂದ ಸೂಕ್ಷ್ಮವಾಗಿ ಪ್ರಕರಣವನ್ನು ನೋಡಬೇಕಿದೆ. ಪೊಲೀಸರು ತನಿಖೆ ನಡೆಸುತ್ತಾರೆ. ಪ್ರಾಥಮಿಕವಾಗಿ ಸತ್ಯಾಂಶ ಕಂಡುಬಂದರೆ ಪ್ರತಿವಾದಿಯನ್ನು ವಶಕ್ಕೆ ಪಡೆಯುವುದು ಸೇರಿದಂತೆ ಅಗತ್ಯವಾದ ಕಾನೂನು ಕ್ರಮ ಕೈಗೊಳ್ಳುತ್ತಾರೆ.
|
5 |
+
ಪ್ರತಿಪಾದಿವಾದಿಯಿಂದ ದೂರುದಾರರಿಗೆ ಅಪಾಯವಿದೆ ಎಂದಾದರೆ ರಕ್ಷಣೆ ನೀಡುವುದೂ ಪೊಲೀಸರ ಜವಾಬ್ದಾರಿ. ಇಂತಹ ಪ್ರಕರಣದಲ್ಲಿ ಯಾರ ಸೂಚನೆಯೂ ಇಲ್ಲದೆ ಪೊಲೀಸರು ಮಹಿಳೆಯರಿಗೆ ರಕ್ಷಣೆ ನೀಡುವುದು ಸಾಮಾನ್ಯಎಂದರು. ತನಿಖೆಯ ವೇಳೆ ಎಲ್ಲಾ ಸತ್ಯಾಂಶಗಳು ಹೊರಬರುತ್ತವೆ. ದೂರಿನ ಹಿಂದಿರುವ ಉದ್ದೇಶ ಮತ್ತು ದುರುದ್ದೇಶದ ಕುರಿತು ಪರಿಶೀಲಿಸಲಾಗುತ್ತದೆ ಎಂದ ಅವರು, ಈ ಪ್ರಕರಣದಲ್ಲಿ ರಾಜಕಾರಣ ಇಲ್ಲ.
|
6 |
+
ನಾನಾಗಲೀ, ಮುಖ್ಯಮಂತ್ರಿಯಾಗಲೀ, ಉಪಮುಖ್ಯಮಂತ್ರಿಯಾಗಲೀ ರಾಜಕಾರಣ ಮಾಡುವ ಆಸಕ್ತಿ ಹೊಂದಿಲ್ಲ. ಮಹಿಳೆ ದೂರು ಕೊಟ್ಟಾದ ಅದನ್ನು ದಾಖಲಿಸಬೇಕಾಗುತ್ತದೆ. ಪೊಲೀಸರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಬಾಯಿಸಿದ್ದಾರೆ ಎಂದು ಸ್ಪಷ್ಪಪಡಿಸಿದರು.
|
7 |
+
ಇದೇ ವೇಳೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಘಟನೆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಹಿಳೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ವಾಸ್ತವಾಂಶಗಳ ಬಗ್ಗೆ ಗೃಹಸಚಿವರೇ ಪ್ರತಿಕ್ರಿಯಿಸುತ್ತಾರೆ ಎಂದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ಪರಸ್ಪರ ಭೇಟಿ ಕುತೂಹಲ ಕೆರಳಿಸಿತ್ತು.
|
eesanje/url_46_206_7.txt
ADDED
@@ -0,0 +1,3 @@
|
|
|
|
|
|
|
|
|
1 |
+
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
|
2 |
+
ಬೆಂಗಳೂರು, ಮಾ.15: ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರ ದೂರಿನ ಆಧಾರದ ಮೇಲೆ ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
3 |
+
ಕಳೆದ ಫೆಬ್ರವರಿ 2 ರಂದು ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲ ಆರೋಪಿಸಿದ್ದಾರೆ.ಪೊಲೀಸರ ಪ್ರಕಾರ, ಬಿಜೆಪಿ ನಾಯಕನ ವಿರುದ್ಧ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
|
eesanje/url_46_206_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಟಿಕೆಟ್ ಸಿಕ್ಕ ನಂತರ ಮಹಾರಾಜ ಯದುವೀರ್ ಮೊದಲ ಪ್ರತಿಕ್ರಿಯೆ
|
2 |
+
ಮೈಸೂರು, ಮಾ. 14-ಮೈಸೂರು ಮತ್ತು ಕೊಡಗಿನ ಸರ್ವಾಂಗಿಣ ಅಭಿವೃದ್ಧಿಗಾಗಿ ಕೆಲಸ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮನವಿ ಮಾಡಿದ್ದಾರೆ.
|
3 |
+
|
4 |
+
ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರು ಅಧಿಕೃತವಾಗಿ ಪ್ರಕಟಣೆಯಾಗುತ್ತಿದ್ದಂತೆ ಈ ಬಗ್ಗೆ ಫೇಸ್ಬುಕಲ್ಲಿ ಪೊಸ್ಟ್ ಮಾಡಿ, ತಮಗೆ ಬಿಜೆಪಿ ಟಿಕೆಟ್ ದೊರೆತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿ ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗೆ ಇದೆ ಎಂದು ಹೇಳಿದ್ದಾರೆ.
|
5 |
+
ಈ ಮೂಲಕ ನನಗೆ ಪ್ರಜಾ ಬಾಂಧವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದೆ. ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯ ನೀಡಿದ್ದೀರಿ ಈಗ ಈ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
|
6 |
+
ತಮ್ಮ ಮೇಲೆ ನಂಬಿಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಎಲ್ ಸಂತೋಷ್ ಹಾಗೂ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದ ಎಂದು ತಿಳಿಸಿ ಕಳೆದೆರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಭಿನಂದಿಸಿದ್ದಾರೆ.
|
eesanje/url_46_206_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಾಣೆಯಾದವರ ಪತ್ತೆಗೆ ಸಹಕರಿಸಿ
|
2 |
+
ಚಿಕ್ಕಬಳ್ಳಾಪುರ, ಮಾ.14-ನಗರ ಹಾಗೂ ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣಗಳಲ್ಲಿ ಗೃಹಿಣಿ ಹಾಗೂ ಯುವತಿ ನಾಪತ್ತೆಯಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಚಿಕ್ಕಬಳ್ಳಾ ಪುರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಚನ ಬಲೆ ಗ್ರಾಮದ ನಿವಾಸಿ ಚಂದನ (24)ಎಂಬ ಯುವತಿ ಮನೆಯಿಂದ ಮಾರ್ಚ್ 7 ರಂದು ಬೆಳಗಿನ ಜಾವ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ.
|
3 |
+
ಚಂದನ ನಾಪತ್ತೆಯಾಗಿರುವ ಬಗ್ಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಹೋದರ ಮೋಹನ್ ದೂರು ನೀಡಿದ್ದು ಕಾಣೆಯಾಗಿರುವ ಚಂದನ ಅವರನ್ನು ಹುಡುಕಿಕೊಡ ಬೇಕೆಂದು ಮನವಿ ಮಾಡಿದ್ದಾರೆ.ಚಹರೆ: 24 ವರ್ಷದ ಚಂದನ, 5.5 ಅಡಿ ಎತ್ತರ, ಗೋ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, ಕನ್ನಡ, ತೆಲುಗು ಮತ್ತು ಇಂಗ್ಲಿಷ್ ಮಾತನಾಡುತ್ತಾಳೆ.
|
4 |
+
ಮಹಿಳೆ ನಾಪತ್ತೆ:ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಸೇರಿದ ಚಿಕ್ಕಬಳ್ಳಾ ಪುರ 12ನೇ ವಾರ್ಡಿನ ಬಾಪೂಜಿ ನಗರದ ನಿವಾಸಿ 34 ವರ್ಷದ ಗೃಹಿಣಿ ದೇವಮ್ಮ ಮಾರ್ಚ್ 2 ರಂದು ಕಾಣೆಯಾಗಿದ್ದು, ಇವರು ಕೆಲಸಕ್ಕೆ ಎಂದು ಹೋದವರು ಮತ್ತೆ ಮನೆಗೆ ಮರಳಿ ಬಂದಿರುವುದಿಲ್ಲ. ಈ ಬಗ್ಗೆ ಎಲ್ಲೆಡೆ ಹುಡುಕಾಡಿದರು ಪತ್ತೆ ಆಗಿಲ್ಲ. ನಾಪತ್ತೆಯಾದ ದೇವಮ್ಮ ರವರನ್ನು ಪತ್ತೆ ಮಾಡಿಕೊಡಬೇಕೆಂದು ಪತಿ ವೆಂಕಟೇಶ್ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
|
5 |
+
ಚಹರೆ: ದೇವಮ್ಮ, 34 ವರ್ಷ, 4.5 ಅಡಿ ಎತ್ತರ, ಗೋ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ರೆಡ್ ಕರ್ಲ ಚೂಡಿರ್ಧಾ ಧರಿಸಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ. ಇವರಿಬ್ಬರ ಬಗ್ಗೆ ಮಾಹಿತಿ ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆ ಅಥವಾ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರಿಗೆ ತಿಳಿಸಬೇಕು ಎಂದು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_207_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿಎಂ ವಕ್ತಾರರಾಗಿ ಪ್ರಿಯಾಂಕ್ ಖರ್ಗೆ ಸೇರಿ ಐವರು ಸಚಿವರ ನೇಮಕ
|
2 |
+
ಬೆಂಗಳೂರು, ಮಾ.13-ಸರ್ಕಾರದ ವತಿಯಿಂದ ಗಂಭೀರ ವಿಚಾರಗಳ ಕುರಿತು ಗೊಂದಲಕಾರಿ ಹೇಳಿಕೆಗಳು ಹೊರಬರುವುದನ್ನು ನಿಯಂತ್ರಿಸುವ ಸಲುವಾಗಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐವರು ಸಚಿವರನ್ನು ವಕ್ತಾರರನ್ನಾಗಿ ನೇಮಿಸಿದ್ದಾರೆ.
|
3 |
+
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರನ್ನು ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
|
4 |
+
ಈ ಐವರು ಸಚಿವರಿಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಬೇಕು ಎಂದು ಆದೇಶಿಸಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಗೊಂದಲಕಾರಿ ಹೇಳಿಕೆಗಳು ನೀಡಬಾರದು ಎಂಬ ಉದ್ದೇಶಕ್ಕಾಗಿ ಸರ್ಕಾರಕ್ಕೆ ವಕ್ತಾರರನ್ನು ನೇಮಿಸಲಾಗಿದೆ.
|
5 |
+
ಈ ಐವರಲ್ಲಿ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಅವರು ಈ ಹಿಂದೆ ಪಕ್ಷದ ವಕ್ತಾರರಾಗಿಯೂ ಕೆಲಸ ಮಾಡಿದ್ದರು. ಈ ಐದು ಮಂದಿಯೂ ಸೈದ್ಧಾಂತಿಕವಾಗಿ ಆಡಳಿತಾತ್ಮಕವಾಗಿ ಅನುಭವಿಗಳಾಗಿದ್ದು, ಬಿಜೆಪಿ ವಿರುದ್ಧ ಆಕ್ರಮಣಕಾರಿ ವಾಗ್ದಾಳಿಗೆ ಹೆಸರುವಾಸಿಯಾಗಿದ್ದಾರೆ.
|
6 |
+
ಕೆಲವು ಕ್ಲಿಷ್ಟ ಹಾಗೂ ಸಂಕೀರ್ಣ ಸಂದರ್ಭದಲ್ಲಿ ಸರ್ಕಾರದ ನಿಲುವುಗಳನ್ನು ಬಲವಾಗಿ ಸಮರ್ಥಿಸಿಕೊಂಡು ಎದುರಾಳಿಗಳಿಗೆ ತಿರುಗೇಟು ನೀಡುವಲ್ಲಿ ಹಲವು ಬಾರಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಸಂತೋಷ್ ಲಾಡ್ ಮತ್ತು ಕೃಷ್ಣ ಭೈರೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ವಿಶ್ಲೇಷಣಾತ್ಮಕವಾಗಿ ಟೀಕೆ ಮಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿತ್ತು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ, ತೂಗಿ ಸಂಪುಟದ ಯುವ ಸಚಿವರನ್ನು ವಕ್ತಾರರನ್ನಾಗಿ ನೇಮಿಸಿದ್ದಾರೆ.
|
eesanje/url_46_207_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನೀರಿಲ್ಲ ನೀರಿಲ್ಲ : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ
|
2 |
+
ಬೆಂಗಳೂರು,ಮಾ.12- ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದರೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸಮಪರ್ಕವಾಗಿ ನಿರ್ವಹಣೆ ಮಾಡಿಲ್ಲ ಎಂದು ಪ್ರತಿಪಕ್ಷ ಬಿಜೆಪಿ, ನೀರಿಲ್ಲ ನೀರಿಲ್ಲ ಎಂದು ಹೇಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿತು.
|
3 |
+
ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಹ್ಮಣ್ಯ, ಸಿ.ಕೆ.ರಾಮಮೂರ್ತಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ಸೆಂಟ್ರಲ್ ಅಧ್ಯಕ್ಷ ಸಪ್ತಗಿರಿ ಗೌಡ, ಮುಖ್ಯ ವಕ್ತಾರ ಅಶ್ವಥ್ ನಾರಾಯಣ, ಬಿಬಿಎಂಪಿ ಮಾಜಿ ಸದಸ್ಯರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಮುಖಂಡರಾದ ಉಮೇಶ್ ಶೆಟ್ಟಿ, ಅರುಣ್ ಸೋಮಣ್ಣ ಸೇರಿದಂತೆ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
|
4 |
+
ಕುದುರೆ ಮೇಲೆ ಗಾಡಿಯ ಮೇಲೆ ಖಾಲಿ ಟ್ಯಾಂಕ್, ಅದರ ಮೇಲೆ ಕೊಡ ಇಟ್ಟು ನೂರಾರು ಮಹಿಳೆಯರು ಖಾಲಿ ಹಿಡಿದು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿಸಿರುವ ನೀರಿಲ್ಲ ನೀರಿಲ್ಲ, ಸರ್ಕಾರದ ಬಳಿ ಹಣ ಇಲ್ಲ, ಎಲ್ಲವೂ ಪಾಪರ್ ಎಂದು ವಿನೂತನವಾಗಿ ಕೂಗುತ್ತಾ ಪ್ರತಿಭಟನೆಯನ್ನು ನಡೆಸಿದರು.
|
5 |
+
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ಬರಗಾಲ ಆವರಿಸಿದೆ. ಕುಡಿಯಲು ನೀರಿಲ್ಲದೆ ಜನರು ಗುಳೇ ಹೋಗುತ್ತಿದ್ದಾರೆ. ಜಾನುವಾರುಗಳು ಕೂಡ ನೀರಿಲ್ಲದಂತಾಗಿದೆ. ಸರ್ಕಾರ ಜನರ ಪಾಲಿಗೆ ಇದ್ದ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
|
6 |
+
ಬರ ನಿರ್ವಹಣೆ ಮಾಡಬೇಕಿರುವ ಸರ್ಕಾರ ಗ್ಯಾರಂಟಿ ಸಮಾವೇಶಗಳನ್ನು ನಡೆಸುತ್ತಾ ಜನರ ಸಂಕಷ್ಟಗಳಿಗೆ ಸ್ಪಂದಿಸುವುದನ್ನೇ ಮರೆತಿದೆ. ಯಾವೊಬ್ಬ ಸಚಿವರು ಜಿಲ್ಲಾ ಪ್ರವಾಸವನ್ನಾಗಲಿ, ಇಲ್ಲವೇ ಕೆಡಿಪಿ ಸಭೆಯನ್ನು ನಡೆಸಿಲ್ಲ. ಇಂಥ ಸರ್ಕಾರ ನಮಗೆ ಬೇಕೆ ಎಂದು ಪ್ರಶ್ನೆ ಮಾಡಿದರು.
|
7 |
+
ರಾಜ್ಯದಲ್ಲಿ ನಮಗೆ ನೀರೇ ಇಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅಲ್ಲಿನ ಡಿಎಂಕೆ ಸರ್ಕಾರವನ್ನು ಸಂತೃಪ್ತಗೊಳಿಸಲು ಹೊರಟಿದೆ. ಕನ್ನಡಿಗರ ವಿಶ್ವಾಸದ್ರೋಹಿ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಸ್ವಾಭಿಮಾನಿ ಕನ್ನಡಿಗರು ತಕ್ಕ ಪಾಠ ಕಲಿಸಬೇಕೆಂದು ಹರೀಶ್ ಕರೆ ಕೊಟ್ಟರು.
|
eesanje/url_46_207_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸುಧೀರ್ ಕುಮಾರ್ ಮುರೊಳ್ಳಿಗೆ ದಕ್ಕುತ್ತಾ ಉಡುಪಿ- ಚಿಕ್ಕಮಗಳೂರು ಟಿಕೆಟ್..?
|
2 |
+
ಬೆಂಗಳೂರು, ಮಾ.12- ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸುಧೀರ್ ಕುಮಾರ್ ಮುರೊಳಿ ಅವರು ನೆನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ ಇವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
|
3 |
+
ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಗೊಳಿಸುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನೆಡದ ಸ್ಕ್ರೀನಿಂಗ್ ಕಮಿಟಿ ಸಭೆಯ ಸಂದರ್ಭದಲ್ಲಿ ಸುರ್ಜೇವಾಲ ಅವರನ್ನ ಭೇಟಿ ಮಾಡಿದ ಸುೀರ್ ಕುಮಾರ್ ಮುರೊಳಿ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣಾ ಕ್ಷೇತ್ರಕ್ಕೆ ಸ್ಪರ್ಧೆಗೆ ಅವಕಾಶಕ್ಕೆ ಮನವಿ ಮಾಡಿದ್ದಾರೆ.
|
4 |
+
ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಮತ್ತಿತರರು ಇವರೊಂದಿಗೆ ತೆರಳಿ ಸುರ್ಜೇವಾಲ ಅವರೊಂದಿಗೆ ಚರ್ಚೆ ನಡೆಸಿ ಸುಧೀರ್ ಕುಮಾರ್ ಪರ ಬ್ಯಾಟಿಂಗ್ ಬೀಸಿದ್ದಾರೆ.
|
5 |
+
ಹಿಂದುಳಿದ ವರ್ಗಗಳ ಆಯೋಗಗಳ ಮಾಜಿ ಅಧ್ಯಕ್ಷರಾಗಿರುವ ಇಂದು ಕಾಂಗ್ರೆಸ್ ಸೇರುತ್ತಿರುವ ಕೆ. ಜಯಪ್ರಕಾಶ್ ಹೆಗಡೆ ಅವರನ್ನ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕಣಕ್ಕೆ ಇಳಿಸಲು ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಆದರೆ ಸುೀರ್ ಮುರೊಳಿ ಅವರು ತಮಗೆ ಟಿಕೆಟ್ಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸ್ಥಳೀಯ ಮುಖಂಡರು ಇವರ ಬೆಂಬಲಕ್ಕೆ ನಿಂತ್ತಿದ್ದಾರೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕು.
|
eesanje/url_46_207_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬಿ.ಆರ್.ಪಾಟೀಲರಿಗೆ ಶಾಂತವೇರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿ
|
2 |
+
ಬೆಂಗಳೂರು, ಮಾ.12- ಕನ್ನಡ ಜನಶಕ್ತಿ ಕೇಂದ್ರ ನೀಡುವ ತತ್ವನಿಷ್ಠ ಹೋರಾಟಗಾರ ಶಾಂತವಾರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿಗೆ ಶಾಸಕರಾದ ಬಿ. ಆರ್. ಪಾಟೀಲ್ ಅವರನ್ನ ಆಯ್ಕೆ ಮಾಡಲಾಗಿದೆ.ಕನ್ನಡ ಜನಶಕ್ತಿ ಕೇಂದ್ರ ಕಳೆದ 26 ವರ್ಷಗಳಿಂದ ನಾಡಿನ ಶ್ರೇಷ್ಠ ಸಮಾಜ ಸೇವಕರಿಗೆ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಪ್ರಶಸ್ತಿಯನ್ನ ನೀಡುತ್ತಾ ಬಂದಿದೆ.
|
3 |
+
ಈ ಪ್ರಶಸ್ತಿಯು 25 ಸಾವಿರ ನಗದು, ಕಂಚಿನ ಫಲಕ ಹಾಗೂ ಪ್ರಶಸ್ತಿ ಪತ್ರವನ್ನ ಒಳಗೊಂಡಿರುತ್ತದೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.ಮಾ.14ರ ಸಂಜೆ 5 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
|
4 |
+
ಹಂಪಿ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ವಿಚಿ ಬೋರಲಿಂಗಯ್ಯ, ಲೇಖಕರಾದ ಡಾ. ನಟರಾಜ್ ಹುಳಿಯಾರ್, ನ್ಯಾಯವಾದಿಗಳಾದ ಕೆ. ದಿವಾಕರ್, ಶಾಂತವೇರಿ ಗೋಪಾಲಗೌಡ ಪ್ರತಿಷ್ಠಾನದ ಕಾರ್ಯದರ್ಶಿ ರಾಮ್ಮನೋಹರ್ ಮತ್ತಿತರೇ ಗಣ್ಯರು ಪಾಲ್ಗೊಳ್ಳಲಿದ್ದಾರೆ.
|
5 |
+
ಪ್ರಶಸ್ತಿಗೆ ಭಾಜನಾರಾಗಿರುವ ಬಿ.ಆರ್. ಪಾಟೀಲ್ ಅವರುಅಳಂದ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ನಿರಂತರವಾಗಿ ಜನಸೇವೆ ಮಾಡುತ್ತಿದಾರೆ. ಗಾಂ, ಲೋಹಿಯಾ, ಜಯಪ್ರಕಾಶ್ ನಾರಾಯಣ್, ಅಂಬೇಡ್ಕರ್ ಮುಂತಾದ ನಾಯಕರ ಪ್ರಭಾವಕ್ಕೆ ಒಳಗಾದ ಪಾಟೀಲರು ಶಿಕ್ಷಣ, ಮಳೆನೀರು ಕೊಯ್ಲು, ವ್ಯಸನ ಮುಕ್ತ ಸಮಾಜ, ಯುವಕರ ಭವಿಷ್ಯಕ್ಕಾಗಿ ಚಿಂತನೆ, ಗ್ರಾಮೀಣ ಉದ್ಯೋಗ ಅವಕಾಶಕ್ಕಾಗಿ ಪ್ರಯತ್ನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆದರ್ಶ ರಾಜಕಾರಣಿಯಾಗಿ ಜನಮಾನಸದಲ್ಲಿ ನೆಲೆನಿಂತಿದ್ದಾರೆ.
|
eesanje/url_46_207_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕರ್ನಾಟಕದಲ್ಲೂ ಜಾರಿಯಾಗುತ್ತಾ ಸಿಎಎ..? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?
|
2 |
+
ಬೆಂಗಳೂರು, ಮಾ.13-ಕೇಂದ್ರ ಸರ್ಕಾರ ಅಸೂಚಿಸಿರುವ ಸಿಎಎ ಜಾರಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ಬಗ್ಗೆ ಈವರೆಗೂ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟದ ಇತರ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೊ ಅಥವಾ ತಿರಸ್ಕರಿಸಬೇಕೊ ಎಂಬ ಬಗ್ಗೆ ಸಂಪುಟದಲ್ಲಿ ತೀರ್ಮಾನಿಸಲಾಗುವುದು.
|
3 |
+
ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎಯನ್ನು ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಲೋಕಸಭಾ ಚುನಾವಣೆಯಿಂದ ಸ್ಪರ್ಧೆ ಮಾಡಿದ್ದಾದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂದು ಹೇಳಿದರು.
|
4 |
+
ಖರ್ಗೆಯವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸ್ಪರ್ಧೆಯ ಬಗ್ಗೆ ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಇದರಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅವರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅವರ ಜೊತೆಯಲ್ಲಿರುತ್ತೇವೆ ಎಂದರು.
|
5 |
+
ಬ್ಯಾಡಗಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಭೆಗೆ ಸಂಬಂಧಪಟ್ಟಂತೆ 42 ಮಂದಿಯನ್ನು ಬಂಸಲಾಗಿದೆ. ಸಿಸಿಟಿವಿಯ ದೃಶ್ಯಾವಳಿಯನ್ನು ಪರಿಶೀಲಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಲಾಟೆಯಲ್ಲಿ ಭಾಗಿಯಾಗಿದ್ದ ಕೆಲವರು ಆಂಧ್ರ ಪ್ರದೇಶಕ್ಕೆ ಓಡಿಹೋಗಿದ್ದಾರೆ. ಕೆಲವರು ಅಲ್ಲಿಂದಲೇ ಬಂದಿರುವ ಮಾಹಿತಿ ಇದೆ.
|
6 |
+
ಮೆಣಸಿನಕಾಯಿ ಬೆಲೆ ಕುಸಿತದಿಂದಾಗಿ ಸಿಟ್ಟಾದ ರೈತರು ತತ್ಕ್ಷಣಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಗಲಭೆಯ ಹಿಂದೆ ವ್ಯವಸ್ಥಿತ ಪಿತೂರಿ ಇದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಬಂತರ ಪೈಕಿ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸುತ್ತಿದ್ದು, ಗಲಾಟೆಯಲ್ಲಿ ಅವರ ಪಾತ್ರ ಏನು ಎಂಬುದನ್ನು ಪತ್ತೆ ಹಚ್ಚುವ ಕೆಲಸವಾಗುತ್ತಿದೆ ಎಂದು ಹೇಳಿದರು.ಗಲಾಟೆಗೆ ಪ್ರಚೋದನೆ ಇರುವುದೂ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
|
eesanje/url_46_207_3.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ
|
2 |
+
ಬೆಂಗಳೂರು, ಮಾ.13-ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ, ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಹೇಳಿದರು.
|
3 |
+
ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
|
4 |
+
ಈ ಸಂಬಂಧ ನಮ್ಮ ಗ್ರಾಮಾಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ದುರಪಯೋಗ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹದು ಎಂದು ಹೇಳಿದರು.
|
5 |
+
ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಾರ್ಡ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅದು ಅನುಮಾನಕ್ಕೆ ಕಾರಣವಾಗಿ ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ತದನಂತರ ನೋಂದಣಿ ಮಾಡಿದರೆ ಒಂದಷ್ಟು ಅಕ್ರಮಗಳನ್ನು ತಡೆದಂತಾಗುತ್ತದೆ ಎಂದು ಆಧಾರ್ ಜೋಡಣೆಯ ಅಗತ್ಯತೆಯನ್ನು ವಿವರಿಸಿದರು.
|
6 |
+
ಲೋಕಸಭಾ ಚುನಾವಣೆ ಘೋಷಣೆಯಾದರೂ ಸಹ ಅದರ ಮಧ್ಯೆಯೂ ಆಧಾರ್ ಜೋಡಣೆ ಕಾರ್ಯ ಮಾಡಬೇಕು ಎಂದು ಗ್ರಾಮಾಕಾರಿಗಳಿಗೆ ಸೂಚಿಸಲಾಗಿದೆ. ನಮ್ಮ ಗ್ರಾಮಾಕಾರಿಗಳೇ ಮನೆ ಮನೆಗೆ ತೆರಳಿ ಪಹಣಿ ಮತ್ತು ಆಧಾರ್ ಜೋಡಣೆ ಕಾರ್ಯ ಮಾಡುತ್ತಾರೆ. ಸಾರ್ವಜನಿಕರೂ ಸಹ ತಮ್ಮ ಸಮೀಪದ ಕಂದಾಯ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಸಲು ಸಹ ಅವಕಾಶ ನೀಡಲಾಗಿದೆ ಎಂದು ಹೇಳಿದರು.
|
7 |
+
ಆಟೋಮ್ಯುಟೇಷನ್ :
|
8 |
+
ಬ್ಯಾಂಕ್ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಿಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಕಾರಿಗಳು ಧೃಢೀಕರಣ (ಥಂಬ್ ಕೊಡುವುದು) ಮಾಡುವುದು ಅಗತ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ��ು.
|
9 |
+
ಆಯಾ ಪಹಣಿ ಮೇಲೆ ಬ್ಯಾಂಕ್ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ ದಾಖಲಿಸಲಾಗುತ್ತದೆ. ಇದಕ್ಕಾಗಿ ರೈತರು ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆದಾಡುವ ಅಗತ್ಯವನ್ನು ತಪ್ಪಿಸಲಾಗುತ್ತಿದೆ. ಇದರಿಂದ ರೈತರ ಸಮಯ, ಅಕಾರಿಗಳ ಸಮಯ ಪೋಲಾಗುವುದು ಮತ್ತು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಹೇಳಿದರು.
|
10 |
+
ಈಗಾಗಲೇ 14,21,116 ಪಹಣಿಗಳಲ್ಲಿ ಈ ರೀತಿ ಸ್ವಯಂಚಾಲಿತ ದಾಖಲೀಕರಣ ಮಾಡಲಾಗಿದೆ. ಇದರಲ್ಲಿ ಶೇ.72ರಷ್ಟು ಸ್ವಯಂ ಚಾಲಿತ ಮಾಡಿದರೆ, ಉಳಿದ ಶೇ.28ರಷ್ಟು ಪ್ರಕರಣಗಳ ಪಹಣಿಗಳನ್ನು ಹಳೆಯ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಲಾಗಿದೆ. ಕಾರಣ ಹಕ್ಕು ಬದಲಾವಣೆ, ಸಿವಿಲ್ ನ್ಯಾಯಾಲಯಗಳಲ್ಲಿ ವ್ಯಾಜ್ಯ ಇರುವಂತಹ ಪ್ರಕರಣಗಳಲ್ಲಿ 15 ದಿನಗಳ ಕಾಲ ಆಕ್ಷೇಪಣೆಗೆ ಕಾಲಾವಕಾಶ ಒದಗಿಸಿ ಆ ಬಳಿಕ ದಾಖಲೀಕರಣ ಮಾಡಬೇಕಾಗಿರುತ್ತದೆ. ಆದ್ದರಿಂದ ಇದರಲ್ಲಿ ಹಳೆಯ ವ್ಯವಸ್ಥೆ ಇಟ್ಟುಕೊಂಡು, ಮುಂದೆ ಎಲ್ಲಾ ಪಹಣಿಗಳಿಗೆ ಆಧಾರ್ ಜೋಡಣೆ ಪೂರ್ಣಗೊಂಡ ಬಳಿಕ ಇವುಗಳನ್ನು ಸಹ ಆಟೋಮ್ಯೂಟೇಷನ್ ವ್ಯಾಪ್ತಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದರು.
|
11 |
+
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರವೂ ನೋಂದಣಿ :ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.
|
12 |
+
ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಠ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಕಾರಿ ಕಚೇರಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು
|
eesanje/url_46_207_4.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
10 ದಿನ ಲಭ್ಯವಿರುವುದಿಲ್ಲ ಎಸ್ಕಾಂಗಳ ಆನ್ಲೈನ್ ಸೇವೆಗಳು
|
2 |
+
ಬೆಂಗಳೂರು, ಮಾ.13-ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಇದೇ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸೇವೆಗಳು ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
|
3 |
+
ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ಲೈನ್ ಸೇವೆಗಳು ಈ ಅವಯಲ್ಲಿ ಲಭ್ಯವಿರುವುದಿಲ್ಲ. ಆನ್ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ.
|
4 |
+
ಬಿಲ್ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ. ಆದರೆ, ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ.
|
5 |
+
ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ಗಳನ್ನು ನೀಡಲಿ್ದÁರೆ, ಆದರೆ ಈ ಬಿಲ್ಗಳನ್ನು ಇದೇ 20 ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ.
|
6 |
+
ಬೆಸ್ಕಾಂ:ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲï, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲï, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.
|
7 |
+
ಸೆಸ್ಕ್:ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
|
8 |
+
ಜೆಸ್ಕಾಂ:ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.
|
9 |
+
ಹೆಸ್ಕಾಂ:ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥ��ಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್ , ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
|
10 |
+
ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿ ಹೊಂದಿದ ಮಾಹಿತಿ ತಂತ್ರಜ್ಞರ ತಂಡ 24×7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳಲಾಗುತ್ತಿದೆ.
|
eesanje/url_46_207_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದ ಎನ್ಐಎ
|
2 |
+
ಬೆಂಗಳೂರು, ಮಾ.13-ರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಫೋಟದ ಬಗ್ಗೆ ಮಾಹಿತಿ ತಿಳಿದವನು ಎಂದು ಭಾವಿಸಲಾದ ಬಳ್ಳಾರಿ ಕೌಲ್ಬಜಾರ್ ಪ್ರದೇಶದ ವಾಸಿ ಶಬ್ಬಿರ್ ಎಂಬಾತನನ್ನು ಆತನ ಪ್ರವಾಸದ ಇತಿಹಾಸದ ಆಧಾರದ ಮೇಲೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
|
3 |
+
ಎನ್ಐಎ ಅಧಿಕಾರಿಗಳು ಕಳೆದ ವಾರ ಸೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕಿತ ಆರೋಪಿಯ ಭಾವಚಿತ್ರಗಳನ್ನು ಬಹಿರಂಗಪಡಿಸಿದರು. ಆತ ಎಲ್ಲೆಲ್ಲಿ ಸಂಚರಿಸಿದ್ದಾನೆ ಎಂಬ ಮಾಹಿತಿಗಳನ್ನು ಬೆನ್ನತ್ತಿದ್ದ ಎನ್ಐಎ ಅಧಿಕಾರಿಗಳು ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗೊಳಪಡಿಸಿದ್ದಾರೆ.
|
4 |
+
ಬಸ್ ನಿಲ್ದಾಣ ಹಾಗೂ ಆರೋಪಿ ಸಂಚರಿಸಿರುವ ರಸ್ತೆಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಆತ ಬೆಂಗಳೂರು, ತುಮಕೂರು, ಬಳ್ಳಾರಿ, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಚರಿಸಿರುವ ಕುರುಹುಗಳು ದೊರೆತಿವೆ. ಮುಖ್ಯ ಆರೋಪಿಯ ಈ ಪ್ರವಾಸದ ಇತಿಹಾಸವನ್ನು ತಪಾಸಣೆಗೊಳಪಡಿಸುವಾಗ ಶಬ್ಬಿರ್ ಎಂಬಾತನ ಮೇಲೆ ಶಂಕೆ ವ್ಯಕ್ತವಾಗಿದೆ. ಈತನಿಗೆ ಬೆಂಗಳೂರು ಸೋಟದ ಬಗ್ಗೆ ಮಾಹಿತಿ ಇತ್ತು ಎಂಬ ಅಂಶಗಳು ಬಹಿರಂಗಗೊಂಡಿವೆ ಎಂದು ಹೇಳಲಾಗಿದೆ.
|
5 |
+
ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಶಂಕಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅದರ ಹೊರತಾಗಿಯೂ ಮುಖ್ಯ ಆರೋಪಿಯ ಬೆನ್ನತ್ತಿರುವ ತನಿಖಾಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಸೋಟದ ಪ್ರಮುಖ ಆರೋಪಿಯ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಲಾಗಿದೆ. ಮಾ.1ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಬಾಂಬ್ ಸೋಟಿಸಲಾಗಿತ್ತು. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದರು. ಇದು ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.
|
6 |
+
ಆರಂಭದಲ್ಲಿ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ ಸೋಟದಲ್ಲಿ ಭಾಗಿಯಾಗಿರುವ ದುಷ್ಕರ್ಮಿ ಯಾವುದೇ ಸುಳಿವು ದೊರೆಯದಂತೆ ಪೂರ್ವಯೋಜಿತ ಹುನ್ನಾರ ನಡೆಸಿರುವುದು ಕಂಡುಬಂದಿದೆ. ಹೀಗಾಗಿ ಘಟನೆ ನಡೆದು 13 ದಿನಗಳು ಕಳೆದರೂ ಪ್ರಮುಖ ಆರೋಪಿಯನ್ನು ಬಂಸಲು ಸಾಧ್ಯವಾಗಿಲ್ಲ. ಸಿಸಿಬಿ ಮತ್ತು ಎನ್ಐಎ ಅಧಿಕಾರಿಗಳು ಹಲವಾರು ತಂಡಗಳನ್ನು ರಚಿಸಿಕೊಂಡು ದುಷ್ಕರ್ಮಿಯನ್ನು ಎಡೆಮುರಿ ಕಟ್ಟಲು ಹಗಲಿರುಳು ಶ್ರಮಿಸುತ್ತಿದ್ದಾರೆ.
|
eesanje/url_46_207_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ
|
2 |
+
ಬೆಂಗಳೂರು,ಮಾ.12-ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕøತ ತುಟ್ಟಿಭತ್ಯೆಯು ಜನವರಿ 1ರಿಂದ ಪೂರ್ವಾನ್ವಯವಾಗಲಿದೆ. ಪರಿಷ್ಕøತ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಪಾವತಿ ಮಾಡಲಾಗುತ್ತದೆ.
|
3 |
+
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ, ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಈ ಪರಿಷ್ಕøತ ತುಟ್ಟಿಭತ್ಯೆ ದರವು ಅನ್ವಯವಾಗಲಿದೆ.
|
4 |
+
ನಿವೃತ್ತಿ ವೇತನದಾರರಿಗೂ ಜ.1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದ್ದು, ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಶೇ.38.75ರಿಂದ ಶೇ.42.5ಕ್ಕೆ ಹೆಚ್ಚಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಯು.ಜಿ.ಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತಿ ವೇತನದಾರರಿಗೂ ಈ ಆದೇಶ ಅನ್ವಯವಾಗಲಿದೆ. ಜಿಲ್ಲ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ಚಾರ್ಜ್ ನೌಕರರಿಗೂ ಹಾಗೂ ಸರ್ಕಾರದಿಂದ ಸಹಾಯ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವ ನೌಕರರಿಗೂ ಈ ಆದೇಶ ಅನ್ವಯಿಸಲಿದೆ.
|
5 |
+
ಆದರೆ ಯು.ಜಿ.ಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್ಜೆಪಿಸಿ ವೇತನಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ.
|
6 |
+
ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು ಮಾರ್ಚ್ ತಿಂಗಳ ವೇತನ ಬಟವಾಡೆಗೂ ಮೊದಲು ಪಾವತಿ ಮಾಡುವಂತಿಲ್ಲ. ಈ ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನವೆಂದು ಪರಿಗಣಿಸುವುದಿಲ್ಲ ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
|
eesanje/url_46_207_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ದಾಬಸ್ಪೇಟೆ ಕೈಗಾರಿಕಾ ಪ್ರದೇಶಗಳಿಗೆ ವಿದ್ಯುತ್ ಕಂಟಕ
|
2 |
+
ಬೆಂಗಳೂರು,ಮಾ.12- ಸಾವಿರಾರು ಕೋಟಿ ವಹಿವಾಟು ನಷ್ಟ, ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗುತ್ತಿರುವ ಯಂತ್ರೋಪಕರಣಗಳು, ಅಧಿಕಾರಿಗಳ ನಿರ್ಲಕ್ಷ್ಯ, ಹೇಳುವವರು, ಕೇಳುವವರಿಲ್ಲದ ಪರಿಸ್ಥಿತಿ ದಾಬಸ್ಪೇಟೆ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಪ್ರತಿದಿನ ಕಂಡುಬರುತ್ತಿರುವ ದೃಶ್ಯಗಳು.
|
3 |
+
ಎಂಎಸ್ಎನ್ಇಗಳು ಸೇರಿದಂತೆ ದೊಡ್ಡ ಪ್ರಮಾಣದ ಕೈಗಾರಿಕೆಗಳು ದಾಬಸ್ಪೇಟೆ ಕೈಗಾರಿಕಾ ವಲಯದಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತವೆ, ಸಾವಿರಾರು ಕೋಟಿ ವಹಿವಾಟು ನಡೆಯುತ್ತದೆ, ಲಕ್ಷಾಂತರ ಕಾರ್ಮಿಕರು ಕೆಲಸ ನಿರ್ವಹಿಸುತ್ತಾರೆ.
|
4 |
+
ಆದರೆ ಪ್ರತಿದಿನ 6 ರಿಂದ 7 ಬಾರಿ ಕರೆಂಟ್ ಕಟ್ ಮಾಡುವ ಮೂಲಕ ಕೈಗಾರಿಕೆಗಳಿಗೆ ಭಾರೀ ಪ್ರಮಾಣದ ಹೊಡೆತ ಬೀಳುತ್ತಿದೆ. ಏಕಾಏಕಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಕಟ್ ಆಗುವುದರಿಂದ ಕೋಟ್ಯಂತರ ಬೆಲೆ ಬಾಳುವ ಯಂತ್ರೋಪಕರಣಗಳಿಗೆ ಹಾನಿಯಾಗುತ್ತದೆ. ವಿದ್ಯುತ್ ಕಡಿತದ ಬಗ್ಗೆ ಅಧಿಕಾರಿಗಳಿಗೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ. ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಸಮಸ್ಯೆಯನ್ನು ಕೇಳಿಸಿಕೊಳ್ಳುವ ವ್ಯವಧಾನವೂ ಇಲ್ಲ. ಕೈಗಾರಿಕೆಗಳ ಪರಿಸ್ಥಿತಿ ಆಲಿಸುವ ದಯೆ, ಕರುಣೆ ಯಾವುದೂ ಕೂಡ ಅಧಿಕಾರಿಗಳಿಗೆ, ಇಲಾಖೆಗೆ ಇದ್ದಂತೆ ಇಲ್ಲ.
|
5 |
+
ಈ ಪರಿಸ್ಥಿತಿಯ ವಿರುದ್ಧ ಹಲವು ಕೈಗಾರಿಕೋದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕೈಗಾರಿಕೋದ್ಯಮ ಯಶಸ್ವಿಯಾಗಬೇಕಾದರೆ ಮೂಲಭೂತ ಸೌಕರ್ಯಗಳು ಅಗತ್ಯ. ನೀರು, ವಿದ್ಯುತ್, ಮಾನವ ಸಂಪನ್ಮೂಲ ಇರಬೇಕು. ಆದರೆ ದಾಬಸ್ಪೇಟೆ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ನ ಸಮಸ್ಯೆ ಅಗಾಧವಾಗಿ ಕಾಡುತ್ತಿದೆ.
|
6 |
+
ಇದರಿಂದ ಉತ್ಪಾದನಾ ವಲಯದಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ರೀತಿಯಾದರೆ ಕೈಗಾರಿಕೋದ್ಯಮಿಗಳು ಇಲ್ಲಿಂದ ಸ್ಥಳಾಂತರ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮಸ್ಯೆಗಳನ್ನು ಪರಿಹರಿಸಿ ಕೈಗಾರಿಕೋದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟರೆ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಯಾಗುತ್ತದೆ. ಆದರೆ ಸಮಸ್ಯೆ ಆಲಿಸಬೇಕಾದವರಿಗೆ ಕಣ್ಣು, ಕಿವಿ, ದಯಾ, ದಾಕ್ಷಿಣ್ಯ ಯಾವುದೂ ಇಲ್ಲದಿದ್ದರೆ ಯಾರು ಕೈಗಾರಿಕಾ ಸ್ಥಾಪನೆ ಮಾಡುತ್ತಾರೆ? ಬಂಡವಾಳ ಹೂಡಲು ಮುಂದೆ ಬರುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.
|
7 |
+
ಬೇಸಿಗೆ ಸಂದರ್ಭದಲ್ಲಿ ಸ್ವಲ್ಪ ವಿದ್ಯುತ್ ಸಮಸ್ಯೆ ಇರುತ್ತದೆ. ಕೈಗಾರಿಕೋದ್ಯಮಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗಿರುವುದು ಪ್ರಭುತ್ವದ ಜವಾಬ್ದಾರಿ. ಆದರೆ ವ್ಯವಸ್ಥೆ ಕಲ್ಪಿಸುವುದಿರಲಿ, ಸಮಸ್ಯೆ ಆಲಿಸುವ ಸಂಯಮ ತೋರಿಸದೇ ಇರುವುದು ಎಷ್ಟು ಸಮಂಜಸ, ವಿದ್ಯುತ್ ದರ ಹೆಚ್ಚಳ ಮಾಡಿರುವುದಲ್ಲದೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿರುವುದು ಕೂಡ ಕೈಗಾರಿಕೋದ್ಯಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
|
eesanje/url_46_207_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಬಾಂಬರ್ ಕುರಿತ ಅಚ್ಚರಿಯ ಮಾಹಿತಿ ಬಹಿರಂಗ
|
2 |
+
ಬೆಂಗಳೂರು,ಮಾ.12- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ್ದ ಬಾಂಬರ್ ಮೂಲತಃ ಕರಾವಳಿ ಮೂಲದ ವ್ಯಕ್ತಿಯಾಗಿದ್ದು ಆತನಿಗೆ ರಾಜ್ಯ ರಾಜಧಾನಿ ಬೆಂಗಳೂರಿನ ಬಗ್ಗೆ ಇಂಚಿಂಚೂ ಮಾಹಿತಿಯೂ ತಿಳಿದಿತ್ತು. ಹೀಗಾಗಿಯೇ ಆತ ಯಾರಿಗೂ ಸುಳಿವು ನೀಡದಂತೆ ನಗರದಿಂದ ತಲೆಮರೆಸಿಕೊಳ್ಳಲು ಸಾಧ್ಯವಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
|
3 |
+
ಬೆಂಗಳೂರಿನ ಆಳ ಅಗಲ ಚೆನ್ನಾಗಿ ಬಲ್ಲವನ್ನಾಗಿದ್ದ ಬಾಂಬರ್ ಮೂಲತಃ ಕರಾವಳಿ ಮೂಲದವನಾಗಿದ್ದು, ಕೆಲ ವರ್ಷಗಳ ಹಿಂದೆ ರಾಜ್ಯ ತೊರೆದು ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ಮತ್ತಿತರ ರಾಜ್ಯಗಳಲ್ಲಿ ಆಸ್ತವ್ಯ ಹೂಡಿದ್ದ ಎಂಬುದು ತನಿಖೆಯಲ್ಲಿ ಬಹಿರಂಗಗೊಂಡಿದೆ.
|
4 |
+
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಡುವ ದಿನ ಬಾಂಬರ್ ಚೆನ್ನೈನಿಂದ ತಿರುಪತಿ ರೈಲಿನಲ್ಲಿ ಬೆಂಗಳೂರಿಗೆ ಬಂದು ಬಾಂಬ್ ಸ್ಪೋಟಿಸಿ ನಂತರ ಬಿಎಂಟಿಸಿ ಬಸ್ನಲ್ಲಿ ರಾಜಾಜಿನಗರದ ಸುಜಾತ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ತುಮಕೂರಿಗೆ ತೆರಳಿ ಅಲ್ಲಿಂದ ಬಳ್ಳಾರಿ ಹಾಗೂ ಹೈದ್ರಾಬಾದ್ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಸಂಚರಿಸಿ ನಂತರ ಆತ ಹೈದ್ರಾಬಾದ್ಗೆ ತೆರಳಿ ತಲೆಮರೆಸಿಕೊಂಡಿದ್ದಾನೆ ಎಂಬುದು ಎನ್ಐಗೆ ಗೊತ್ತಾಗಿದೆ.
|
5 |
+
ರಾಜ್ಯದಲ್ಲಿ ಇದುವರೆಗೂ ಕುಕ್ಕರ್ ಹಾಗೂ ಟಿಫಿನ್ ಬಾಕ್ಸ್ ಬಾಂಬ್ಗಳನ್ನು ಸ್ಪೋಟಿಸಲಾಗಿತ್ತು. ಆದರೆ, ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಿಸಿರುವುದು ಸಿಲ್ವರ್ ಪ್ಲಾಸ್ಟಿಕ್ ಬಾಂಬ್ ಆಗಿರುವುದು ವಿಶೇಷವಾಗಿದೆ. ಇದೇ ಮೊದಲ ಬಾರಿಗೆ ಹೊಸ ಮಾದರಿಯ ಬಾಂಬ್ ಸ್ಪೋಟಿಸಿರುದರಿಂದ ಬಾಂಬರ್ ಐಸಿಸ್ ಉಗ್ರರ ಅಣತಿ ಮೇರೆಗೆ ಈ ಕೃತ್ಯ ನಡೆಸಿದ್ದಾನೆ ಎನ್ನುವುದು ತಿಳಿದುಬಂದಿದೆ.
|
6 |
+
ಐಸಿಸ್ ಉಗ್ರ ಸಂಘಟನೆಯಿಂದ ಪ್ರೇರಿಪಿತಗೊಂಡಿದ್ದ ಬಾಂಬರ್ ಆ ಸಂಘಟನೆಯಿಂದ ತರಬೇತಿ ಪಡೆದ ನಂತರವೇ ರಾಮೇಶ್ವರಂ ಕೆಫೆಯಲ್ಲಿ ಸಿಲ್ವರ್ ಪ್ಲಾಸ್ಟಿಕ್ ಮಾದರಿಯ ಬಾಂಬ್ ಸ್ಪೋಟಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಾಂಬ್ ಸ್ಪೋಟಕ್ಕೂ ಮುನ್ನ ಬಾಂಬರ್ ಶಿವನಸಮುದ್ರ, ಗುಂಡ್ಲುಪೇಟೆ, ತಮಿಳುನಾಡಿನ ಕೃಷ್ಣಗಿರಿ ಹಾಗೂ ಕೇರಳ ಗಡಿಭಾಗದ ಅರಣ್ಯಪ್ರದೇಶಗಳಲ್ಲಿ ತರಬೇತಿ ಪಡೆದಿರುವುದು ತನಿಖೆ ವೇಳೆ ಬಯಲಾಗಿದೆ.
|
7 |
+
ಚಾಣಕ್ಷ ಬಾಂಬರ್ ಇದೀಗ ಹೈದ್ರಾಬಾದ್ ಸುತ್ತಮುತ್ತಲ ಪ್ರದೇಶಗಳಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇರುವುದರಿಂದ ಆಂಧ್ರ, ತೆಲಂಗಾಣ, ತಮಿಳುನಾಡು ಹಾಗೂ ಕೇರಳದಲ್ಲಿ ಬೀಡುಬಿಟ್ಟಿರುವ ಎನ್ಐಎ ಅಧಿಕಾರಿಗಳು ಆತನ ಬಂಧನಕ್ಕೆ ಜಾಲ ಬೀಸಿದ್ದಾರೆ.
|
eesanje/url_46_207_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಧು ಮತ್ತು ಕುಮಾರ್ ಬಂಗಾರಪ್ಪ ಒಂದಾಗ್ತಾರಾ..? : ಶಿವಣ್ಣ ಹೇಳೋದೇನು..?
|
2 |
+
ಬೆಳಗಾವಿ,ಮಾ.12- ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಅವರಾಗಿಯೇ ಒಂದಾಗಬೇಕೆ ಹೊರತು ನಾನು ಒಂದು ಮಾಡಲು ಆಗುವುದಿಲ್ಲ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ. ನಾನು ಬಂಗಾರಪ್ಪ ಅವರ ಅಳಿಯ, ಮಗನಲ್ಲ. ಅವರ ನಡುವಿನ ಹೊಂದಾಣಿಕೆ ಮಾಡಲು ನಾನ್ಯಾರು ಎಂದು ಪ್ರಶ್ನಿಸಿದರು.
|
3 |
+
ಈ ಬಾರಿ ತಮ್ಮ ಪತ್ನಿ ಗೀತಾ ಶಿವರಾಜ್ಕುಮಾರ್ರವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ರ್ಪಧಿಸುತ್ತಿದ್ದಾರೆ. ನಾನು ಅವರಿಗೆ ಹೆಚ್ಚು ಬೆಂಬಲ ನೀಡಬೇಕಿದೆ. ಹೀಗಾಗಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದರು.
|
4 |
+
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೆ. ಈ ಬಾರಿ ಗೀತಾ ಶಿವರಾಜ್ಕುಮಾರ್ರ ಪರವಾಗಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ. ಇದರ ನಡುವೆ ಚಿತ್ರೀಕರಣದ ಸಮಯ ನೋಡಿಕೊಂಡು ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
|
5 |
+
ಗೀತಾ ಅವರ ಚುನಾವಣಾ ಪ್ರಚಾರಕ್ಕೆ ಬೇರೆ ಚಿತ್ರನಟರನ್ನು ಕರೆತರುವುದರ ಬಗ್ಗೆ ನಾವು ಯಾರನ್ನೂ ಬಲವಂತ ಮಾಡುವುದಿಲ್ಲ. ಈ ಬಾರಿ ಬಿಸಿಲು ಹೆಚ್ಚಿದೆ. ಹೀಗಾಗಿ ಎಲ್ಲರಿಗೂ ಅವರದೇ ಆದ ಕೆಲಸ ಕಾರ್ಯದೊತ್ತಡಗಳಿರುತ್ತವೆ. ನಮ್ಮ ಸ್ನೇಹ ಸಂಬಂಧವನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.
|
6 |
+
ಗೀತಾ ಅವರು ಈ ಬಾರಿ ಗೆಲುವು ಕಾಣುವ ವಿಶ್ವಾಸವಿದೆ. ಇದನ್ನು ಹೊರತುಪಡಿಸಿದಂತೆ ತಾವು ರಾಜಕೀಯವಾಗಿ ಬೇರೆ ವಿಚಾರಗಳನ್ನು ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.
|
eesanje/url_46_208_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನಾಶಿಪುಡಿ ಬಂಧನಕ್ಕೂ ಬ್ಯಾಡಗಿ ಗಲಭೆ ಪ್ರಕರಣಕ್ಕೂ ಸಂಬಂಧವಿಲ್ಲ : ಗೃಹಸ ಚಿವ ಪರಮೇಶ್ವರ್
|
2 |
+
ಬೆಂಗಳೂರು,ಮಾ.12- ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿನ ಹಿಂಸಾಚಾರ ಹಾಗೂ ದರ ಕುಸಿತ ಕುರಿತಂತೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ವಿಂಟಾಲ್ಗೆ 20 ಸಾವಿರ ರೂ.ಗಳಿದ್ದ ಮೆಣಸಿನಕಾಯಿಯ ದರ ಏಕಾಏಕಿ 8 ಸಾವಿರಕ್ಕೆ ಕುಸಿದಿದೆ. ಇದರಿಂದ ನಷ್ಟಕ್ಕೊಳಗಾಗುವ ಆತಂಕದಲ್ಲಿ ರೈತರು ಸಹಜವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಏಕಾಏಕಿ ಆ ಪ್ರಮಾಣದಲ್ಲಿ ಧಾರಣೆ ಕುಸಿಯಲು ಯಾರು ಕಾರಣ ಎಂಬುದನ್ನು ತನಿಖೆ ನಡೆಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದರು.
|
3 |
+
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಏಷ್ಯಾದಲ್ಲೇ ದೊಡ್ಡದಾಗಿದೆ. ಅಲ್ಲಿಗೆ ರಾಜ್ಯ ಹಾಗೂ ಆಂಧ್ರ ಪ್ರದೇಶದ ರೈತರು, ವರ್ತಕರು ಬರುತ್ತಾರೆ. ಗಲಾಟೆ ಯಾರು ಮಾಡಿದರು, ಬೆಂಕಿ ಯಾರು ಹಚ್ಚಿದ್ದು ಎಂಬ ವಿಚಾರಣೆ ನಡೆಯುತ್ತಿದೆ, ಪೊಲೀಸರು ಈವರೆಗೂ 45 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದರು.
|
4 |
+
ಆರೇಳು ವಾಹನಗಳನ್ನು ಸುಟ್ಟುಹಾಕಲಾಗಿದೆ. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ದಳದ ವಾಹನಕ್ಕೂ ಬೆಂಕಿ ಹಚ್ಚಲಾಗಿದೆ. ಘಟನೆಯಿಂದ ತಮಗೂ ತುಂಬಾ ಬೇಸರವಾಗಿದೆ ಎಂದು ಹೇಳಿದರು.ಗಲಾಟೆಗೆ ಯಾರು ಕಾರಣ ಅಥವಾ ದರ ಕುಸಿತದ ಹಿಂದೆ ಸಂಚಿದೆಯೇ ಎಂಬುದನ್ನು ಪತ್ತೆ ಹಚ್ಚಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.
|
5 |
+
ಮೆಣಸಿನಕಾಯಿ ಧಾರಣೆಯನ್ನು ಎಪಿಎಂಸಿಯವರೇ ನಿಯಂತ್ರಿಸುತ್ತಿದ್ದರು. ಇದ್ದಕ್ಕಿದ್ದಂತೆ ದರ ಕುಸಿಯಲು ಏನು ಕಾರಣ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.ಇತ್ತೀಚೆಗೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ಯಾಡಗಿ ಮೂಲದ ಆರೋಪಿ ನಾಶಿಪುಡಿ ಎಂಬುವರನ್ನು ಬಂಧಿಸಿರುವುದಕ್ಕೂ, ಈ ಗಲಭೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹಸಚಿವರು ಸ್ಪಷ್ಟಪಡಿಸಿದರು.ಮೆಣಸಿನಕಾಯಿ ದರ ನಿಗದಿಗೆ ಮತ್ತೆ ಇಂದು ಮರು ಟೆಂಡರ್ ನಡೆಸಲಾಗುವುದು. ಎಪಿಎಂಸಿ ಯಥಾಸ್ಥಿತಿಯಲ್ಲಿಯೇ ಕಾರ್ಯಾಚರಣೆ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
|
6 |
+
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟದ ಆರೋಪಿ ಬಗ್ಗೆ ನಾನಾ ರೀತಿಯ ವದಂತಿಗಳು ಹರಡುತ್ತಿವೆ. ಆರೋಪಿಯನ್ನು ಬಂಧಿಸುವವರೆಗೂ ಯಾವುದೂ ಖಚಿತವಲ್ಲ. ತನಿಖಾಧಿಕಾರಿಗಳು ಶೀಘ್ರವೇ ಬಾಂಬರ್ನನ್ನು ಬಂಧಿಸಲಿದ್ದಾರೆ ಎಂದು ಅವರು ತಿಳಿಸಿದರು.
|
7 |
+
ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿರುವುದರ ಹಿಂದೆ ರಾಜಕೀಯದ ಉದ್ದೇಶವಿದೆ ಎಂಬುದು ಒಂದು ವಾದ. ಆದರೆ, ಅದರಲ್ಲಿ ಯಾವ ನಿಯಮಗಳಿವೆ ಎಂದು ನೋಡದ ಹೊರತು ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದರು. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಾಂತರಾಜು ವರದಿ ��್ರಸ್ತಾಪವಾಗಲಿದೆಯೋ, ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ಕಾಂಗ್ರೆಸ್ನ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ನಿನ್ನೆ ರಾಜ್ಯ ಸ್ಕ್ರೀನಿಂಗ್ ಸಮಿತಿ ಸಭೆ ನಡೆದಿದೆ. ಇಂದೂ ಕೂಡ ಚರ್ಚೆಗಳು ಮುಂದುವರೆದಿವೆ. ನಮ್ಮಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ. ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಸಹಜವಾಗಿ ಎಲ್ಲಾ ಪಕ್ಷಗಳಲ್ಲಿರುವಂತೆ ನಮ್ಮಲ್ಲೂ ಗೊಂದಲಗಳಿವೆ. ಶೀಘ್ರವೇ ಅದನ್ನು ನಾಯಕರು ಬಗೆಹರಿಸುತ್ತಾರೆ ಎಂದು ಹೇಳಿದರು.
|
eesanje/url_46_208_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗೆ ಎಚ್ಡಿಕೆ ಮಹತ್ವದ ಮಾತುಕತೆ
|
2 |
+
ಬೆಂಗಳೂರು,ಮಾ.11- ಲೋಕಸಭಾ ಚುನಾವಣೆ ಕ್ಷೇತ್ರ ಹಂಚಿಕೆ, ಕಾರ್ಯತಂತ್ರ, ಪ್ರಚಾರ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾಳೆ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಕ್ಷೇತ್ರ ಹಂಚಿಕೆ ವಿಚಾರವನ್ನು ಮಾತುಕತೆ ಸಂದರ್ಭದಲ್ಲಿ ಅಂತಿಮಗೊಳಿಸಲಿದ್ದಾರೆ.
|
3 |
+
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ಗೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಡಲಿದೆ ಎಂದು ಹೇಳಲಾಗುತ್ತಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈಗಾಗಲೇ ಸಮ್ಮತಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರವನ್ನು ಜೆಡಿಎಸ್ಗೆ ಬಿಜೆಪಿ ಬಿಟ್ಟುಕೊಡುವ ನಿರೀಕ್ಷೆ ಇದೆ ಎನ್ನಲಾಗಿದೆ.
|
4 |
+
ಇಂದು ನವದೆಹಲಿಯಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗುವ ಸಾಧ್ಯತೆಯಿದ್ದು, ಇದಾದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ನಾಯಕರು ಕುಮಾರಸ್ವಾಮಿಯವರಿಗೆ ಮಾತುಕತೆಗೆ ಆಹ್ವಾನ ನೀಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಈಗಾಗಲೇ ಕುಮಾರಸ್ವಾಮಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಹಲವು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ.
|
5 |
+
ಈ ಬಾರಿ ಚುನಾವಣಾ ಪೂರ್ವ ಮೈತ್ರಿ ವಿಚಾರ ಅಂತಿಮಗೊಳ್ಳಲಿದೆ. ಉಭಯ ಪಕ್ಷಗಳ ಅಭ್ಯರ್ಥಿ ಆಯ್ಕೆ ವಿಚಾರ, ಎನ್ಡಿಎ ಅಭ್ಯರ್ಥಿಗಳ ಪರವಾಗಿ ಜಂಟಿ ಪ್ರಚಾರ, ಕಾಂಗ್ರೆಸ್ ಮಣಿಸಲು ಉಭಯ ಪಕ್ಷಗಳು ಕೈಗೊಳ್ಳಬೇಕಿರುವ ಕಾರ್ಯತಂತ್ರ ಮೊದಲಾದ ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿ ಸಲಹೆ ಸೂಚನೆಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
|
6 |
+
ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ರಾಜ್ಯದಲ್ಲಿ ಪಕ್ಷದ ವತಿಯಿಂದ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿ ಪ್ರಕಟಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿಯೊಂದಿಗಿನ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದ ಮಾತುಕತೆ ನಡೆಸುವ ಜವಾಬ್ದಾರಿಯನ್ನು ಕುಮಾರಸ್ವಾಮಿಯವರಿಗೆ ವಹಿಸಿದ್ದಾರೆ.
|
7 |
+
ಅದರಂತೆ ಕುಮಾರಸ್ವಾಮಿ ಈಗಾಗಲೇ ಕ್ಷೇತ್ರವಾರು ಪಕ್ಷದ ಮುಖಂಡರ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ. ಚುನಾವಣಾ ಪೂರ್ವ ತಯಾರಿ ಸಂದರ್ಭದಲ್ಲಿ ವ್ಯಕ್ತವಾದ ಅಭಿಪ್ರಾಯದ ಸಾರಾಂಶವನ್ನ��� ಬಿಜೆಪಿ ನಾಯಕರ ಗಮನಕ್ಕೂ ತರಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
eesanje/url_46_208_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ತೋಟದ ಮನೆಯ ತಲೆ ಬುರುಡೆಗಳನ್ನಿಟ್ಟು ಪೂಜೆ ಮಾಡುತ್ತಿದ್ದ ವ್ಯಕ್ತಿ ವಶಕ್ಕೆ
|
2 |
+
ಬಿಡದಿ ,ಮಾ.11- ಸ್ಮಶಾನದಲ್ಲಿ ಪೂಜೆ ಮಾಡಿ ತೋಟದ ಮನೆಯೊಂದರಲ್ಲಿ ತಲೆ ಬುರುಡೆಗಳನಿಟ್ಟುಕೊಂಡಿದ್ದ ಇಲ್ಲಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನವರ ತಲೆಬುರುಡೆಗಳು ಪತ್ತೆಯಾಗಿದ್ದು ಈ ಸಂಬಂಧ ಬಲರಾಮ್ ಎಂಬ ವ್ಯಕ್ತಿ ವಶಕ್ಕೆ ಪಡೆದಿದ್ದಾರೆ.
|
3 |
+
ಕಳೆದ ರಾತ್ರಿ ಸ್ಮಶಾನದಲ್ಲಿ ಯಾರೂ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ಬಲರಾಮ್ಹೊರಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ತಲೆ ಬುರುಡೆ ಸಂಗ್ರಹ ಮಾಡುತ್ತಿರುವ ಗಂಬೀರ ಆರೋಪ ಕೇಳಿ ಬಂದಿದೆ. ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
|
4 |
+
ಸಾರ್ವಜನಿಕರ ದೂರಿನ ಮೇರೆಗೆ ಸ್ಮಶಾನಕ್ಕೆ ಬಂದ ಬಿಡದಿ ಪೊಲೀಸರು ವಿಚಾರಣೆ ನಡೆಸಿದಾಗ ತನ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರಡೆಗಳು ಪತ್ತೆಯಾಗಿವೆ. ನನ್ನ ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ತಿಳಿಸಿದ್ದು ವಿಚಾರಣೆ ಮುಂದುವರೆದಿದೆ.
|
eesanje/url_46_208_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನಾಳೆ ಬಿಜೆಪಿ ಹುರಿಯಾಳುಗಳ ಪಟ್ಟಿ ಬಿಡುಗಡೆ ಸಂಭವ
|
2 |
+
ಬೆಂಗಳೂರು,ಮಾ.11- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ವಿವಾದವಿಲ್ಲದ ಕ್ಷೇತ್ರ, ಎಲ್ಲಿ ಹಾಲಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲು ನಿರ್ಧರಿಸಲಾಗಿದೆಯೋ ಅವರ ಹೆಸರುಗಳು ನಾಳೆ ಪಟ್ಟಿಯಲ್ಲಿ ಪ್ರಕಟಗೊಳ್ಳಲಿವೆ. ಸಂಜೆ ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಷಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
|
3 |
+
ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಬಂಧ ಸಭೆ ನಡೆಯಲಿದ್ದು, ಬಹುತೇಕ ನಾಳೆಯೇ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ. ಎರಡು ಹಂತದಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲು ನಿರ್ಧರಿಸಿದ್ದು, ನಾಳೆ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ ಮತ್ತೊಮ್ಮೆ ಸ್ಪರ್ಧೆ ಮಾಡಲಿರುವ ಸಂಸದರ ಹೆಸರು, ವಿವಾದವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಕೇಂದ್ರ ಸಚಿವರಾಗಿರುವ ರಾಜ್ಯಸಭಾ ಸದಸ್ಯರ ಸ್ಪರ್ಧೆಗೆ ಅವಕಾಶ ನೀಡಿದರೆ ಅವರ ಹೆಸರು ಇರಲಿದೆ ಎನ್ನಲಾಗಿದೆ.
|
4 |
+
ಈ ಬಾರಿಯ ಪಟ್ಟಿಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿರುವ ಯಡಿಯೂರಪ್ಪ ಮೇಲುಗೈ ಸಾಧಿಸಲಿದ್ದಾರೆ ಎನ್ನಲಾಗಿದೆ. ಗೋ ಬ್ಯಾಕ್ ಅಭಿಯಾನದ ನಡುವೆಯೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ, ದಾವಣಗೆರೆಯಲ್ಲಿ ಎಂ.ಪಿ. ರೇಣುಕಾಚಾರ್ಯ, ಬೀದರ್ನಲ್ಲಿ ಭಗವಂತ ಖೂಬಾ, ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ, ಮೈಸೂರಿನಲ್ಲಿ ಪ್ರತಾಪ್ ಸಿಂಹ, ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲ್, ಹಾವೇರಿಯಿಂದ ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಪರ ಯಡಿಯೂರಪ್ಪ ಬಲವಾಗಿ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
|
5 |
+
|
6 |
+
ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ:ಬೆಂಗಳೂರು ಉತ್ತರ – ನಿರ್ಮಲಾ ಸೀತಾರಾಮನ್/ ಡಿ.ವಿ.ಸದಾನಂದ ಗೌಡ/ ಸಿ.ಟಿ.ರವಿಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯಬೆಂಗಳೂರು ಸೆಂಟ್ರಲ್ – ಜೈಶಂಕರ್/ಪಿ.ಸಿ.ಮೋಹನ್ಬೆಂಗಳೂರು ಗ್ರಾಮಾಂತರ – ಡಾ.ಸಿ.ಎನ್.ಮಂಜುನಾಥ್/ಸಿ.ಪಿ.ಯೋಗೀಶ್ವರ್ಬೆಳಗಾವಿ – ಜಗದೀಶ್ ಶೆಟ್ಟರ್/ಮಂಗಳಾ ಅಂಗಡಿಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ/ರಮೇಶ್ ಕತ್ತಿಬೀದರ್ – ಭಗವಂತ್ ಖೂಬಾಕಲಬುರಗಿ – ಉಮೇಶ್ ಜಾಧವ್ವಿಜಯಪುರ – ರಮೇಶ್ ಜಿಗಜಿಣಗಿ/ಗೋವಿಂದ ಕಾರಜೋಳಬಾಗಲಕೋಟೆ – ಪಿ.ಸಿ.ಗದ್ದಿಗೌಡರ್ರಾಯಚೂರು – ರಾಜಾ ಅಮರೇಶ್ವರ್ ನಾಯಕ / ಬಿ.ವಿ.ನಾಯಕಕೊಪ್ಪಳ – ಸಂಗಣ್ಣ ಕರಡಿ / ಡಾ.ಬಸವರಾಜ್ ಕ್ಯಾವಟರ್ಹುಬ್ಬಳ್ಳಿ ಧಾರವಾಡ – ಪ್ರಹ್ಲಾದ್ ಜೋಶಿಹಾವೇರಿ – ಬಸವರಾಜ ಬೊಮ್ಮಾಯಿ/ಕೆ.ಇ.ಕಾಂತೇಶ್/ಜಗದೀಶ್ ಶೆಟ್ಟರ್/ಬಿ.ಸಿ.ಪಾಟೀಲ್ಬಳ್ಳಾರಿ – ಬಿ.ಶ್ರೀರಾಮುಲುದಕ್ಷಿಣ ಕನ್ನಡ – ನಳಿನ್ ಕುಮಾರ್ ಕಟೀಲ್/ನಿರ್ಮಲಾ ಸೀತಾರಾಮನ್/ಕ್ಯಾ.ಬ್ರಿಜೇಶ್ ಚೌಟಉತ್ತರ ಕನ್ನಡ – ಅನಂತ ಕುಮಾರ್ ಹೆಗ್ಡೆ/ವಿಶ್ವೇಶ್ವರ ಹೆಗಡೆ ಕಾಗೇರಿಉಡುಪಿ – ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ/ಸಿ.ಟಿ.ರವಿಶಿವಮೊಗ್ಗ – ಬಿ.ವೈ.ರಾಘವೇಂದ್ರಚಿತ್ರದುರ್ಗ – ಎ ನಾರಾಯಣಸ್ವಾಮಿ/ಮಾದಾರ ಚನ್ನಯ್ಯ ಸ್ವಾಮೀಜಿದಾವಣಗೆರೆ – ಜಿ.ಎಂ.ಸಿದ್ದೇಶ್ವರ್/ಎಂ.ಪಿ.ರೇಣುಕಾಚಾರ್ಯತುಮಕೂರು – ವಿ.ಸೋಮಣ್ಣ/ಜೆಸಿ ಮಾಧುಸ್ವಾಮಿಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್/ಅಲೋಕ್ ವಿಶ್ವನಾಥ್ಮೈಸೂರು – ಪ್ರತಾಪ್ ಸಿಂಹಚಾಮರಾಜನಗರ – ಡಾ.ಮೋಹನ್ ಕುಮಾರ್ / ಎಸ್ ಬಾಲರಾಜ್ಮಂಡ್ಯ – ಜೆಡಿಎಸ್ಗೆ ಹಂಚಿಕೆ ಸಾಧ್ಯತೆಕೋಲಾರ – ಜೆಡಿಎಸ್ಗೆ ಹಂಚಿಕೆ ಸಾಧ್ಯತೆಹಾಸನ – ಜೆಡಿಎಸ್ಗೆ ಹಂಚಿಕೆ ಸಾಧ್ಯತೆ
|
eesanje/url_46_208_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
8 ಬಾಂಗ್ಲಾ ಪ್ರಜೆಗಳ ಬಂಧನ
|
2 |
+
ಥಾಣೆ, ಮಾ 12 (ಪಿಟಿಐ) ಅಕ್ರಮವಾಗಿ ಭಾರತದಲ್ಲಿ ತಂಗಿದ್ದ ಆರೋಪದ ಮೇಲೆ ಮಹಾರಾಷ್ಟ್ರದ ನವಿ ಮುಂಬೈ ಟೌನ್ಶಿಪ್ನಿಂದ ಎಂಟು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ನವಿ ಮುಂಬೈ ಪೊಲೀಸರ ಮಾನವ ಕಳ್ಳಸಾಗಣೆ ವಿರೋಧಿ ಘಟಕ ಬೇಲಾಪುರ ಪ್ರದೇಶದ ಶಹಬಾಜ್ ಗ್ರಾಮದ ವಸತಿ ಸಮುಚ್ಚಯದಲ್ಲಿರುವ ಫ್ಲಾಟ್ ಮೇಲೆ ದಾಳಿ ನಡೆಸಿತು.
|
3 |
+
20 ರಿಂದ 40 ವರ್ಷ ವಯಸ್ಸಿನ ಬಾಂಗ್ಲಾದೇಶದ ಐವರು ಮಹಿಳೆಯರು ಮತ್ತು ಮೂವರು ಪುರುಷರು ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ತಂಗಿರುವುದು ಸಾಬೀತಾಗಿದೆ ಎಂದು ಎನ್ಆರ್ಐ ಸಗ್ರಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
|
4 |
+
ಎಂಟು ವ್ಯಕ್ತಿಗಳನ್ನು ಬಂಧಿಸಿ ಪಾಸ್ಪೋರ್ಟ್ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
eesanje/url_46_208_3.txt
ADDED
@@ -0,0 +1,2 @@
|
|
|
|
|
|
|
1 |
+
ಸುರ್ಜೆವಾಲರನ್ನು ಭೇಟಿಯಾದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸುಧೀರ್ ಮುರೊಳ್ಳಿ
|
2 |
+
ಬೆಂಗಳೂರು,ಮಾ.11- ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೆತ್ರದ ಟಿಕೆಟ್ ಹಂಚಿಕೆ ಕುರಿತಂತೆ ಮಹತ್ತರ ಬೆಳವಣಿಗೆ ಯಾಗಿದ್ದು, ಉಭಯ ಜಿಲ್ಲೆಗಳ ನಾಯಕರು ಇಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ಸುರ್ಜೆವಾಲರವರು ಅವರನ್ನು ಭೇಟಿಮಾಡಿ ಕಾಂಗ್ರೆಸ್ ವಕ್ತಾರರಾದ ಸುಧೀರ್ ಮುರೊಳ್ಳಿ ಅವರಿಗೆ ಟಿಕೆಟ್ ಘೋಷಿಸಬೇಕೆಂದು ಮನವಿ ಮಾಡಿದರು. ಶಾಸಕ ಟಿ. ಡಿ ರಾಜೇ ಗೌಡ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಸುಮಾರು ಅರ್ಧ ಗಂಟೆ ಕಾಲ ಚರ್ಚಿಸಿದರು.
|
eesanje/url_46_208_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಡ್ಯಾನ್ಸ್ ವೇಳೆ ಕಾಲು ತಾಗಿತೆಂದು ಯುವಕನ ಕೊಂದಿದ್ದ ಮೂವರು ಖಾಕಿ ಬಲೆಗೆ
|
2 |
+
ಬೆಂಗಳೂರು,ಮಾ.11- ಶಿವರಾತ್ರಿ ಹಬ್ಬದಂದು ಡ್ಯಾನ್ಸ್ ಮಾಡುವಾಗ ಕಾಲು ತಾಗಿತೆಂಬ ಕ್ಷುಲ್ಲಕ ಕಾರಣಕ್ಕೆ ಯುವಕನೊಂದಿಗೆ ಜಗಳವಾಡಿ ಹಿಂಬಾಲಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚೇತನ್, ರಂಗ ಮತ್ತು ಪವನ್ ಬಂಧಿತ ಆರೋಪಿಗಳು.
|
3 |
+
ಶ್ರೀನಗರ ನಿವಾಸಿಯಾದ ಯೋಗೇಶ್(23) ಶಿವರಾತ್ರಿ ಹಬ್ಬದ ಆಚರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದ ಗಿರಿನಗರದ ಶನಿ ಮಹಾತ್ಮ ದೇವಸ್ಥಾನದ ಬಳಿ ಸ್ನೇಹಿತರೊಂದಿಗೆ ಹೋಗಿದ್ದಾನೆ. ಆ ಸಂದರ್ಭದಲ್ಲಿ ಹಾಡಿಗೆ ಎಲ್ಲರೂ ಕುಣಿಯುತ್ತಿದ್ದುದನ್ನು ನೋಡಿ ಯೋಗೇಶ್ ಸಹ ಡ್ಯಾನ್ಸ್ ಮಾಡುತ್ತಿದ್ದಾಗ ಮತ್ತೊಂದು ಗುಂಪಿನ ಯುವಕರಿಗೆ ಆಕಸ್ಮಿಕವಾಗಿ ಕಾಲು ತಾಗಿದೆ.
|
4 |
+
ಆ ವಿಷಯವನ್ನೇ ದೊಡ್ಡದು ಮಾಡಿಕೊಂಡು ಯೊಗೇಶ್ ಜೊತೆ ಜಳಗವಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳೀಯರು ಇಬ್ಬರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ. ಬೆಳಗಿನ ಜಾವ 2.30ರ ಸುಮಾರಿನಲ್ಲಿ ಯೋಗೇಶ್ ಬೈಕ್ನಲ್ಲಿ ತನ್ನ ಮನೆಗೆ ಹೋಗುತ್ತಿದ್ದಾಗ ಹಿಂಬಾಲಿಸಿಕೊಂಡು ಹೋದ ಯುವಕರ ಗುಂಪು ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿದೆ.
|
5 |
+
ತಕ್ಷಣ ತಪ್ಪಿಸಿಕೊಳ್ಳಲು ಯೋಗೇಶ್ ಓಡಿ ಹೋಗುತ್ತಿದ್ದಾಗ ಮನೆಯೊಂದರ ಗೇಟ್ ಒಳಗೆ ಹೋಗಿದ್ದಾನೆ. ಆದರೂ ಬಿಡದೆ ಗುಂಪು ಬೆನ್ನಟ್ಟಿ ಬಂದು ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿತ್ತು. ತೀವ್ರ ರಕ್ತಸ್ರಾವದಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯೋಗೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಮನೆಯವರೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಮೂವರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_208_5.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರೌಡಿ ಶಿವನನ್ನು ಕೊಂದಿದ್ದ 6 ಆರೋಪಿಗಳು ಅಂದರ್
|
2 |
+
ಬೆಂಗಳೂರು, ಮಾ.11- ಹಳೇ ದ್ವೇಶದಿಂದ ಮನೆ ಸಮೀಪವೇ ನಡು ರಸ್ತೆಯಲ್ಲಿ ರೌಡಿ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರು ಮಂದಿಯನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಟೀಫನ್, ಚಂದ್ರಶೇಖರ್, ಶಿಬು, ಶೇಖರ್, ಮಣಿ ಮತ್ತು ಕಿರಣ್ ಬಂಧಿತ ಆರೋಪಿಗಳು.
|
3 |
+
ಕಳೆದ ಶುಕ್ರವಾರ ಶಿವರಾತ್ರಿಯಂದು ಫ್ಲವರ್ ಗಾರ್ಡನ್ ನಿವಾಸಿ ಶಿವ ಅಲಿಯಾಸ್ ಶರತ್ (35) 9.30ರ ಸುಮಾರಿನಲ್ಲಿ ಮನೆಗೆ ನಡೆದು ಹೋಗುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳು ಈತ ಬರುವುದನ್ನೇ ಕಾದು ಹೊಂಚು ಹಾಕಿ ಇನ್ನೇನು ಮನೆ ಸ್ವಲ್ಪ ದೂರ ಇರುವಂತೆಯೇ ಏಕಾಏಕಿ ದಾಳಿ ಮಾಡಿ ಮಚ್ಚು, ಲಾಂಗ್, ಡ್ರ್ಯಾಗರ್ನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.
|
4 |
+
ಹಲ್ಲೆಯಿಂದ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರೌಡಿ ಶಿವನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದನು. ಈ ಬಗ್ಗೆ ಕಾಟನ್ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರು ಮಂದಿ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_208_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸರ್ವಾಧಿಕಾರ ಧೋರಣೆಯಿಂದ ಸಂವಿಧಾನ ಬದಲಾವಣೆಗೆ ಒಳಸಂಚು : ಸಿಎಂ ವಾಗ್ದಾಳಿ
|
2 |
+
ಬೆಂಗಳೂರು,ಮಾ.11- ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಗ್ರಾಹಕರ ವ್ಯವಹಾರಗಳ ಹಾಗೂ ಮಾಪನ ಶಾಸ್ತ್ರ ಇಲಾಖೆ ವತಿಯಿಂದ ನಗರ ದಲ್ಲಿಂದು ಆಹಾರ ಸೌಧ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದರು. ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಅವರು ಹೇಳಿದ್ದರು.
|
3 |
+
ಇದು ಬಿಜೆಪಿಯ ಒಳಸಂಚಾಗಿದೆ. ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತನಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರನೇ ಎರಡರಷ್ಟು ಬಹುಮತವಿರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ ಎಂದು ಮುಖ್ಯಮಂತ್ರಿಯವರು ಆಪಾದಿಸಿದರು.
|
4 |
+
ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು. ಆದ್ದರಿಂದ ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ಬಿಜೆಪಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದರು.
|
5 |
+
ಅನಂತಕುಮಾರ್ ಹೆಗಡೆರವರ ಹೇಳಿಕೆ ವೈಯಕ್ತಿಕ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂತ್ರಿಮಂಡಲದಲ್ಲಿದ್ದಂತಹವರು ಹಾಗೂ ಹಿರಿಯ ಸಂಸದರಾಗಿರುವ ಅನಂತಕುವರ್ ಹೆಗಡೆರವರ ಹೇಳಿಕೆ ಹೇಗೆ ವೈಯಕ್ತಿಕವಾಗುತ್ತದೆ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
|
6 |
+
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನ ಎರಡನೇ ಪಟ್ಟಿ ಬಿಡುಗಡೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸ್ಕ್ರೀನಿಂಗ್ ಸಮಿತಿಯ ಸಭೆ ನಡೆಯುತ್ತಿದ್ದು, ಶಿಫಾರಸುಗಳನ್ನು ಮಾತ್ರ ಮಾಡಲಾಗುವುದು. ಇದರ ಬಗ್ಗೆ ತೀರ್ಮಾನವನ್ನು ರಾಷ್ಟ್ರೀಯ ಚುನಾವಣಾ ಸಮಿತಿಯು ಕೈಗೊಳ್ಳುತ್ತದೆ ಎಂದು ಹೇಳಿದರು.
|
7 |
+
ಅನ್ನಭಾಗ್ಯ ಜಾರಿಗೆ ತರುವ ಆಹಾರ ಇಲಾಖೆಗೆ ಸ್ವಂತ ಕಟ್ಟಡ :ಆಹಾರ ಇಲಾಖೆಯ ಸ್ವಂತ ಕಟ್ಟಡ ನಿರ್ಮಿಸಿ, ಒಂದೇ ಸೂರಿನಡಿ ಇಲಾಖೆಯ ಎಲ್ಲ ಕಚೇರಿಗಳ ಕಾರ್ಯಚಟುವಟಿಕೆಗಳು ನಡೆಸುವ��ತೆ ಅನುಕೂಲವಾಗಲು ಆಹಾರಸೌಧ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಆಹಾರ ಇಲಾಖೆಯಿಂದಲೇ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ಪ್ರಮುಖ ಇಲಾಖೆ ಎಂದು ತಿಳಿಸಿದರು.
|
8 |
+
ಆಲಿಅಸ್ಕರ್ ರಸ್ತೆಯಲ್ಲಿರುವ ಮಾಪನ ಸೌಧದ ಪಕ್ಕ 30 ಸಾವಿರ ಚದರ ಅಡಿ ಜಾಗದಲ್ಲಿ 49.05 ಕೋಟಿ ರೂ. ವೆಚ್ಚದಲ್ಲಿ ಆಹಾರಸೌಧ ನಿರ್ಮಿಸಲಾಗುತ್ತಿದೆ. ಅಂತ್ಯೋದಯ, ಅನ್ನಭಾಗ್ಯ ಯೋಜನೆಯಡಿ 10,84,406, ಕೇಂದ್ರ ಸರ್ಕಾರದ ಆದ್ಯತಾ ಕುಟುಂಬದಲ್ಲಿ 1,03,38,001 ಹಾಗೂ ರಾಜ್ಯ ಸರ್ಕಾರದ ಆದ್ಯತಾ ಕುಟುಂಬದಲ್ಲಿ 13,21,492 ಪಡಿತರ ಚೀಟಿದಾರರಿದ್ದಾರೆ. ಆದ್ಯತೇತರ 25,00,018 ಸೇರಿದಂತೆ ಒಟ್ಟು 1,52,43,917 ಪಡಿತರ ಚೀಟಿಗಳಿಗೆ 2.35 ಲಕ್ಷ ಮೆಟ್ರಿಕ್ ಟನ್ ಮಾಸಿಕ ಆಹಾರ ಪದಾರ್ಥ ವಿತರಿಸಲಾಗುತ್ತಿದೆ. ಜುಲೈನಿಂದ ಜನವರಿ ಅಂತ್ಯದವರೆಗೆ 4595 ಕೋಟಿ ರೂ.ಗಳನ್ನು (ಅಕ್ಕಿ ಬದಲಿಗೆ) ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.
|
9 |
+
ಕಾನೂನು ಮಾಪನ ಶಾಸ್ತ್ರ ಇಲಾಖೆಯು 2023-24 ನೇ ಸಾಲಿಗೆ 56 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಹೊಂದಿದ್ದು, 70 ಕೋಟಿ ರೂ. ರಾಜಸ್ವ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸೇರಿದಂತೆ ಇಲಾಖೆಯ ಅಕಾರಿಗಳು ಉಪಸ್ಥಿತರಿದ್ದರು.
|
eesanje/url_46_208_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು : ಬಿಎಸ್ವೈ ವಿಶ್ವಾಸ
|
2 |
+
ಬೆಂಗಳೂರು,ಮಾ.11- ರಾಜ್ಯದಲ್ಲಿ ಈ ಬಾರಿ 28 ಲೋಕಸಭಾ ಕ್ಷೇತ್ರಗಳ ಪೈಕಿ 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ, ಜೆಡಿಎಸ್ ನೇತೃತ್ವದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಭಾರೀ ಮತದ ಅಂತರದಿಂದ ಗೆಲ್ಲಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
|
3 |
+
ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರಮೋದಿ ಅವರು ಪ್ರಧಾನಿಯಾಗಬೇಕೆಂಬುದು ಇಡೀ ದೇಶದ ಜನತೆಯ ಇಚ್ಛೆಯಾಗಿದೆ. ಹೀಗಾಗಿ 28 ಕ್ಷೇತ್ರಗಳ ಪೈಕಿ ನಾವು 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ದಿನಾಂಕಗಳು ನಿಗದಿಯಾಗಿದೆ. ಯಾವ ದಿನಾಂಕದಂದು ಎಲ್ಲಿ ಸಭೆ ನಡೆಸಬೇಕೆಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಈಗಾಗಲೇ ಇದಕ್ಕಾಗಿ ಸಿದ್ದತೆಗಳು ನಡೆದಿವೆ ಎಂದರು.
|
4 |
+
ಮೈಸೂರು, ಕೊಡಗು ಲೋಕಸಭಾ ಕ್ಷೇತ್ರಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಸಂಪರ್ಕಿಸಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಆ ವಿಷಯದ ಬಗ್ಗೆ ನಾನು ಇಲ್ಲಿ ಚರ್ಚೆ ಮಾಡುವುದಿಲ್ಲ ಎಂದು ತುಸು ಗರಂ ಆಗಿಯೇ ಪ್ರತಿಕ್ರಿಯಿಸಿದರು. ಸಂಜೆ ಚುನಾವಣಾ ಮಂಡಳಿ ಸಭೆ ನಡೆಯಲಿದೆ. ನಾನು ಕೂಡ ಸಭೆಯಲ್ಲಿ ಭಾಗಿಯಾಗುತ್ತಿದ್ದೇನೆ. ಬಹುತೇಕ ಇಂದು ಎಲ್ಲಾ ನಿರ್ಧಾರವಾಗಲಿದೆ ಎಂದು ಹೇಳಿದರು.
|
5 |
+
ದೆಹಲಿಯಲ್ಲಿ ಇಂದು ಕರ್ನಾಟಕದಿಂದ ಸ್ಪರ್ಧೆ ಮಾಡುವವರ ಹೆಸರು ಅಂತಿಮಗೊಳ್ಳಲಿದೆ. ವಿಜಯೇಂದ್ರ ಅಲ್ಲೇ ಇದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಳುವುದು ನಿಶ್ಚಯವಾಗಿದೆ ಎಂದು ತಿಳಿಸಿದರು. ಮೈಸೂರು ಅಭ್ಯರ್ಥಿಯಾಗಿ ಯದುವೀರ್ ಒಡೆಯರ್ ಸಂಪರ್ಕ ಮಾಡಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗಿದ್ದರೆ ಆ ವಿಚಾರ ಇಲ್ಲಿ ಪ್ರಸ್ತಾಪ ಮಾಡುವುದಿಲ್ಲ ಎಂದರು. ಹಾಲಿ ಸಂಸದರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ಈ ಬಗ್ಗೆ ಇಲ್ಲಿ ಚರ್ಚೆ ಮಾಡುವುದಿಲ್ಲ ಎಂದಷ್ಟೇ ಹೇಳಿದರು.
|
eesanje/url_46_208_8.txt
ADDED
@@ -0,0 +1,3 @@
|
|
|
|
|
|
|
|
|
1 |
+
: ರಾಮೇಶ್ವರಂ ಕೆಫೆ ಸ್ಫೋಟಿಸಿದ ಬಾಂಬರ್ ಗುರುತು ಪತ್ತೆಹಚ್ಚಿದ ಎನ್ಐಎ
|
2 |
+
ಬೆಂಗಳೂರು, ಮಾ. 11- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಬಾಂಬರ್ ಯಾರೆಂಬುದು ಎನ್ಐಎನ್ಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಹೈದ್ರಾಬಾದ್ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಬಾಂಬರ್ಗಾಗಿ ಶೋಧ ನಡೆಸುತ್ತಿದ್ದಾರೆ.
|
3 |
+
ನಿನ್ನೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲ್ಬುರ್ಗಿ, ರಾಯಚೂರು ಸೇರಿದಂತೆ ಮುಂತಾದ ಜಿಲ್ಲೆಗಳಲ್ಲಿ ಆರೋಪಿಗಾಗಿ ಶೋಧ ನಡೆಸಿದ್ದಾರೂ ಪತ್ತೆಯಾಗಲಿಲ್ಲ. ಇದೀಗ ಹೈದ್ರಾಬಾದ್ ಸೇರಿದಂತೆ ದೇಶದಾದ್ಯಂತ ಆರೋಪಿ ಬಂಧನಕ್ಕಾಗಿ ಎನ್ಐಎ ಅಧಿಕಾರಿಗಳು ಹಗಲಿರುಳು ಶೋಧ ನಡೆಸುತ್ತಿದ್ದಾರೆ.
|
eesanje/url_46_208_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ, ಗೋಬಿ ಪ್ರಿಯರು ನಿರಾಳ
|
2 |
+
ಬೆಂಗಳೂರು,ಮಾ.11- ಅನೈಸರ್ಗಿಕ ವಾಗಿ ಕೃತಕ ಬಣ್ಣ ಬರುವಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸಿರುವ ಕೆಂಪು ಕಾಟನ್ ಕ್ಯಾಂಡಿಗಳನ್ನು ನಿಷೇಧಿಸಲಾಗುತ್ತಿದೆ. ಅದೇ ರೀತಿ ಗೋಬಿ ಮಂಚೂರಿ ಪದಾರ್ಥ ಮೇಲೂ ನಿಗಾ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
|
3 |
+
ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗಳ ಗುಣಮಟ್ಟ ಕೃತಕ ಬಣ್ಣ ಬೆರೆಸುವಿಕೆಯಿಂದಾಗಿ ಕಳಪೆಯಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಗಳ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೊಳಪಡಿಸಲಾಗಿದೆ ಎಂದು ಹೇಳಿದರು.
|
4 |
+
ಟಾರ್ಟ್ರಾಸೈನ್, ಸನ್ಸೆಟ್ ಯೆಲ್ಲೋ, ಕಾರ್ಮೋಸಿನ್ ಮತ್ತು ರೋಡಮೈನ್-ಬಿ ಇವುಗಳನ್ನು ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ರೋಡಮೈನ್-ಬಿ ಯಾವುದೇ ಆಹಾರ ಪದಾರ್ಥಗಳಲ್ಲೂ ಬಳಕೆ ಮಾಡದಂತಹ ನಿಷೇತ ಅಪಾಯಕಾರಿ ಆಹಾರ ಪದಾರ್ಥವಾಗಿದೆ. ಇನ್ನು ಟಾರ್ಟ್ರಾಸೈನ್, ಸನ್ಸೆಟ್ ಯೆಲ್ಲೊ ಮತ್ತು ಕಾರ್ಮೋಸಿನ್ ರಾಸಾಯನಿಕಗಳನ್ನು ನಿಗದಿತ ಆಹಾರ ಪದಾರ್ಥಗಳಲ್ಲಿ ಪ್ಯಾಕಿಂಗ್ ಮಾಡುವಾಗ ನಿರ್ದಿಷ್ಟ ಪ್ರಮಾಣದಲ್ಲಿ ಮಾತ್ರ ಬಳಕೆ ಮಾಡಲು ಅವಕಾಶ ಇದೆ.
|
5 |
+
ಹೊಸದಾಗಿ ತಯಾರಿಸಲಾಗುವ ಪದಾರ್ಥಗಳಲ್ಲಿ ಇವುಗಳನ್ನು ಬಳಸಲು ಅವಕಾಶವಿಲ್ಲ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ರಾಜ್ಯಾದ್ಯಂತ 171 ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೊಳಪಡಿಸಿದಾಗ 107 ಮಾದರಿಗಳಲ್ಲಿ ಅಸುರಕ್ಷಿತವಾದ ಕೃತಕ ಬಣ್ಣಗಳನ್ನು ಬಳಸಲಾಗಿದೆ. 64 ರಲ್ಲಿ ಕೃತಕ ಬಣ್ಣಗಳಿಲ್ಲದೆ ಸುರಕ್ಷಿತ ಮಾದರಿಗಳನ್ನು ಅನುಸರಿಸಲಾಗಿದೆ ಎಂದರು. ಕಾಟನ್ ಕ್ಯಾಂಡಿಯ 25 ಮಾದರಿಗಳನ್ನು ಸಂಗ್ರಹಿಸಿದಾಗ ಅವುಗಳ ಪೈಕಿ 15 ಮಾದರಿಗಳಲ್ಲಿ ಅಸುರಕ್ಷಿತವಾದ ರೋಡಮೈನ್-ಬಿ ಬಳಸಿರುವುದು ಸಾಬೀತಾಗಿದೆ ಎಂದು ವಿವರಿಸಿದರು.
|
6 |
+
ಆಹಾರ ಸುರಕ್ಷತೆ ಮತ್ತು ಗುಣದರ್ಜೆ ಕಾಯ್ದೆ 2006ರನ್ವಯ 7 ವರ್ಷದಿಂದ ಜೀವಾವವರೆಗೂ ಶಿಕ್ಷೆ ವಿಸಲು ಅವಕಾಶವಿದೆ. ಆಹಾರ ಸುರಕ್ಷತಾ ಇಲಾಖೆ ಅಸೂಚನೆ ಹೊರಡಿಸಿದ್ದು, ಇಂದಿನಿಂದ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುವ ಬಣ್ಣದ ಕಾಟನ್ ಕ್ಯಾಂಡಿಗಳನ್ನು ನಿಷೇಸುತ್ತಿದೆ. ಬಣ್ಣರಹಿತವಾದ ಕ್ಯಾಂಡಿಗಳ ಮಾರಾಟ ಅಥವಾ ಬಳಕೆಗೆ ಯಾವುದೇ ನಿಷೇಧವಿಲ್ಲ ಎಂದು ಹೇಳಿದರು.
|
7 |
+
ಗೋಬಿ ಮಂಚೂರಿಗಳಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಸುವುದನ್ನು ಪತ್ತೆ ಹಚ್ಚಲು ನಿರಂತರ ಕಾರ್ಯಾಚರಣೆ ನಡೆಸಲಾಗುವುದು. ಇದಕ್ಕಾಗಿ ಅಧಿಕಾರಿಗಳ ತಂಡ ಈಗಾಗಲೇ ಕ್ರಮ ತೆಗೆದುಕೊಂಡಿದೆ. ಆಹಾರ ಸುರಕ್ಷಿತಾ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು.
|
8 |
+
ಬೀದಿ ಬದಿಯ ವ್ಯಾಪಾರಿಗಳು ಮಾತ್ರವಲ್ಲದೆ, ರೆಸ್ಟೋರೆಂಟ್, ಸ್ಟಾರ್ ಹೋಟೆಲ್ಗಳಲ್ಲೂ ತಪಾಸಣೆ ಮತ್ತು ಮಾದರಿ ಸಂಗ್ರಹ ಮಾಡುವುದಾಗಿ ತಿಳಿಸಿದರು. ಅಡುಗೆಗೆ ಬಳಸುವ ಖಾದ್ಯ ತೈಲದ ಸುರಕ್ಷತೆಯ ಬಗ್ಗೆಯೂ ಗಮನ ಹರಿಸಲಾಗುತ್ತದೆ. ಕೆಲವು ಹೋಟೆಲ್ಗಳಲ್ಲಿ ಅಡುಗೆ ಎಣ್ಣೆಯನ್ನು ಮರು ಬಳಕೆ ಮಾಡುವ ಬಗ್ಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು. ಆಹಾರ ಮತ್ತು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
|
eesanje/url_46_209_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಅನಂತ್ಕುಮಾರ್ ಹೆಗಡೆಯವರನ್ನು ಪಕ್ಷದಿಂದ ಹೊರಹಾಕಿ : ಗೃಹ ಸಚಿವ ಪರಮೇಶ್ವರ್
|
2 |
+
ಬೆಂಗಳೂರು,ಮಾ.11- ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ನರೇಂದ್ರಮೋದಿಯವರು ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದಿದ್ದಾರೆ. ಆದರೆ ಅವರ ಪಕ್ಷದ ಸಂಸದರೊಬ್ಬರು ಪದೇಪದೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.
|
3 |
+
ನಾನು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಮುಜುಗರ ತರುವ ಮಾತುಗಳನ್ನಾಡಿದರೆ ಸರಿಪಡಿಸಬೇಕು. ಆದರೆ, ಸಂಸದ ಅನಂತಕುಮಾರ್ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಹೇಳಿದರೆ ಸಾಲದು. ಅವರನ್ನು ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು. ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
|
4 |
+
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ರ್ಪಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು. ಆದರೆ, ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ಮಹದೇವಪ್ಪ ನನಗೆ ಟಿಕೆಟ್ ಬೇಡ, ತಮ್ಮ ಮಗನಿಗೆ ನೀಡುವಂತೆ ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.
|
5 |
+
ತುಮಕೂರಿನಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ಮಾಡುತ್ತಿರುವವರ ಮನವೊಲಿಸುವ ಕೆಲಸವನ್ನು ನಿನ್ನೆಯಿಂದ ಆರಂಭಿಸಲಾಗಿದೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವಂತೆ ಅಸಮಾಧಾನಿತರಲ್ಲಿ ಮನವಿ ಮಾಡಲಾಗಿದೆ. ಚುನಾವಣೆ ಎಂದ ಮೇಲೆ ಅಸಮಾಧಾನ ಸಹಜ. ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
|
eesanje/url_46_209_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಲೋಕಸಭೆ ಚುನಾವಣೆ : ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ
|
2 |
+
ಬೆಂಗಳೂರು, ಮಾ.10-ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಾರದೊಳಗೆ ಅಂತಿಮಗೊಳ್ಳಲಿದೆ. ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಿರಂತರವಾಗಿ ಲೋಕಸಭಾ ಕ್ಷೇತ್ರವಾರು ಸಭೆ ನಡೆಸಿ ಚುನಾವಣೆ ಸಿದ್ಧತೆ ಬಗ್ಗೆ ಪಕ್ಷದ ಮುಖಂಡರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಲ್ಲದೆ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
|
3 |
+
ಎನ್ಡಿಎ ಮೈತ್ರಿಕೂಟ ಸೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಜತೆಗೂಡಿ ಚುನಾವಣೆ ಎದುರಿಸಬೇಕಾಗಿದೆ. ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಮೈತ್ರಿ ಧರ್ಮದ ವಿಚಾರದಲ್ಲಿ ಲೋಪವಾಗಬಾರದು ಎಂಬ ಸಲಹೆಯನ್ನು ಕುಮಾರಸ್ವಾಮಿ ನೀಡಿದ್ದಾರೆ. ಜೆಡಿಎಸ್ಗೆ ಮೂರರಿಂದ ನಾಲ್ಕು ಕ್ಷೇತ್ರಗಳು ದೊರೆಯುವ ಸಾಧ್ಯತೆ ಇದ್ದು, ಆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆದಿದ್ದಾರೆ. ಬಿಜೆಪಿ ಕೇಂದ್ರ ನಾಯಕರ ಆಹ್ವಾನದ ಮೇರೆಗೆ ಸದ್ಯದಲ್ಲೇ ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ನಾಯಕರೊಂದಿಗೆ ಕುಮಾರಸ್ವಾಮಿ ಅವರು, ಕ್ಷೇತ್ರ ಹಂಚಿಕೆ ಹಾಗೂ ಅಭ್ಯರ್ಥಿ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
4 |
+
ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆದ ಬಳಿಕ ಕುಮಾರಸ್ವಾಮಿ ಅವರಿಗೆ ದೆಹಲಿಗೆ ಬರುವಂತೆ ಆಹ್ವಾನ ನೀಡಲಾಗುತ್ತದೆ. ಬಿಜೆಪಿ ನಾಯಕರೊಂದಿಗೆ ಚುನಾವಣಾ ಸಿದ್ಧತೆ ಮತ್ತು ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಾರದೊಳಗೆ ಮಿತ್ರ ಪಕ್ಷಗಳ ನಡುವೆ ಸೀಟು ಹಂಚಿಕೆಯಾಗಲಿದೆ ಎಂದು ಮೂಲಗಳು ಹೇಳಿವೆ.
|
5 |
+
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಘೋಷಿಸಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರಗಳಲ್ಲಿ ಸ್ರ್ಪಧಿಸುವಂತೆ ಪಕ್ಷದ ಮುಖಂಡರ, ಕಾರ್ಯಕರ್ತರ ಒತ್ತಡವಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಸಲಹೆಯಂತೆ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಸದ್ಯಕ್ಕೆ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಅವರ ಹೆಸರು ಮುಂಚೂಣಿಯಲ್ಲಿದೆ. ಕುಮಾರಸ್ವಾಮಿ ಅವರು ಈ ಕ್ಷೇತ್ರದಿಂದ ಸ್ಪರ್ಧೆ ಮಾಡದಿದ್���ರೆ, ಪುಟ್ಟರಾಜು ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
6 |
+
ಕೋಲಾರ ಮೀಸಲು ಕ್ಷೇತ್ರದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಮತ್ತೊಂದು ಕ್ಷೇತ್ರ ದೊರೆಯುವ ನಿರೀಕ್ಷೆಯಲ್ಲಿ ಜೆಡಿಎಸ್ ಇದೆ. ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಅಭ್ಯರ್ಥಿ ಆಯ್ಕೆ ಮಾಡಲಿದ್ದು, ಈಗಾಗಲೇ ಚುನಾವಣೆ ತಯಾರಿ ಆರಂಭಿಸಲಾಗಿದೆ ಎಂದು ಮೂಲಗಳು ಹೇಳಿವೆ.
|
eesanje/url_46_209_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಈಶ್ವರಪ್ಪನವರ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ : ಯಡಿಯೂರಪ್ಪ
|
2 |
+
ಶಿವಮೊಗ್ಗ,ಮಾ.10- ಲೋಕಸಭ ಚುನಾವಣೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಟಿಕೆಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಪುತ್ರ ಕಾಂತೇಶ್ಗೆ ಈಗಲೂ ಕಾಲ ಮಿಂಚಿಲ್ಲ, ಅವರು ನನ್ನ ಜೊತೆ ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ.
|
3 |
+
ಅಮಿತ್ ಶಾ ಜೊತೆ ಮಾತಾನಾಡಿಸುತ್ತೇನೆ. ಸೀಟ್ ಕೊಡಿಸಲು ನನ್ನಿಂದಾಗುವ ಎಲ್ಲಾ ಪ್ರಯತ್ನ ಮಾಡುತ್ತೇನೆ. ಎಲ್ಲಾ ರೀತಿಯ ಪ್ರಯತ್ನ ಮಾಡಲು ನಾನು ಸಿದ್ಧನಿದ್ದೇನೆ ಎಂದರು. ಈಶ್ವರಪ್ಪ ಬಂದರೆ ಜೊತೆಗೆ ಕರೆದುಕೊಂಡು ಮಾತನಾಡಬಹುದು. ನಿಮ್ಮ ಮೂಲಕ ಅವರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಬನ್ನಿ ಈಶ್ವರಪ್ಪನವರೇ ದೆಹಲಿಗೆ ಹೋಗೋಣ, ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇನೆ. ನಾನು ನಿಮ್ಮ ಜೊತೆ ಇದ್ದೇನೆ ಎಂದು ಹೇಳಿದರು.
|
4 |
+
ಸಿಇಸಿ ಸಭೆ: ಇಂದು ನಡೆಯಬೇಕಿದ್ದ ಚುನಾವಣೆ ಸಮಿತಿ (ಸಿಇಸಿ) ಸಭೆ ಮುಂದೂಡಲಾಗಿದೆ. ಹೀಗಾಗಿ ನಾಳೆ ಮತ್ತೆ ಕರೆಯಬಹುದು. ಈ ಸಭೆಯಲ್ಲಿ ಪ್ರಧಾನಿ ಭಾಗಿಯಾಗಬಹುದು. ಹಾಗಾಗಿ ಒಂದು ದಿನ ಮುಂದೂಡಿದ್ದಾರೆ ಎಂದು ತಿಳಿಸಿದರು.
|
eesanje/url_46_209_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹೊಸಬರಿಗೆ ಅವಕಾಶ : ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು
|
2 |
+
ಬೆಂಗಳೂರು,ಮಾ.10- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದ್ದು, ಆಕಾಂಕ್ಷಿಗಳಲ್ಲಿ ಢವಡವ ಶುರುವಾಗಿದೆ. ನಾಳೆ ದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆದ ಬಳಿಕ ಘೋಷಣೆಯಾಗುವ ಸಾಧ್ಯತೆ ಇದೆ.
|
3 |
+
ಇದೀಗ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ಅಚಲವಾದ ವಿಶ್ವಾಸ ಇಟ್ಟುಕೊಂಡಿದ್ದ ಅಭ್ಯರ್ಥಿಗಳಿಗೆ ಎಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಲಿದೆಯೋ ಎಂಬ ಭೀತಿ ಎಲ್ಲರಲ್ಲೂ ಕಾಡುತ್ತಿದೆ. ಕೆಲವು ಲೋಕಸಭಾ ಕ್ಷೇತ್ರಗಳನ್ನು ಹೊರತುಪಡಿಸಿದರೆ ಎರಡಕ್ಕಿಂತ ಹೆಚ್ಚು ಆಕಾಂಕ್ಷಿಗಳಿರುವ ಕ್ಷೇತ್ರಗಳಲ್ಲಿ ಟಿಕೆಟ್ ಸಿಗುವ ಬಗ್ಗೆ ಯಾರಿಗೂ ಕೂಡ ಗ್ಯಾರಂಟಿ ಇಲ್ಲ. ಕೆಲವರು ಸಿಕ್ಕೇ ಸಿಗುತ್ತದೆ ಎಂಬ ಆತ್ಮವಿಶ್ವಾಸದಲ್ಲಿದ್ದರೆ, ಇನ್ನು ಕೆಲವರು ಮನಸ್ಸಿನಲ್ಲಿ ಮಂಡಕ್ಕಿ ಮೇಯುತ್ತಿದ್ದಾರೆ.
|
4 |
+
ಶಿವಮೊಗ್ಗ, ಕಲಬುರಗಿ, ಚಿಕ್ಕೋಡಿ ಹೊರತುಪಡಿಸಿದರೆ ಉಳಿದ 25 ಲೋಕಸಭಾ ಕ್ಷೇತ್ರಗಳಿಗೂ ಖಚಿತವಾಗಿ ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದು ಊಹೆಗೂ ನಿಲುಕದ ಪ್ರಶ್ನೆಯಾಗಿದೆ. ಎಲ್ಲವೂ ಅಂತೆಕಂತೆ ಮೇಲೆ ನಡೆಯುತ್ತಿರುವುದರಿಂದ ಅಭ್ಯರ್ಥಿಗಳಲ್ಲಿ ಕ್ಷಣ ಕ್ಷಣಕ್ಕೂ ತಳಮಳ ಹೆಚ್ಚಾಗುತ್ತಿದೆ.
|
5 |
+
ರಾಜಧಾನಿ ಬೆಂಗಳೂರಿನ ಮೂರು ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಉತ್ತರ, ಸೆಂಟ್ರಲ್ ಕ್ಷೇತ್ರಗಳಲ್ಲಿ ಹಾಲಿ ಅಭ್ಯರ್ಥಿಗಳಿಗೆ ಟಿಕೆಟ್ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕೇಂದ್ರ ಸಚಿವರಾದ ಜಯಶಂಕರ್, ನಿರ್ಮಲ ಸೀತಾರಾಮನ್, ಬೆಂಗಳೂರು ಉತ್ತರಕ್ಕೆ ಸುಮಲತ ಅಂಬರೀಶ್, ಡಾ.ಮಂಜುನಾಥ್, ವಿವೇಕ್ ಸುಬ್ಬಾರೆಡ್ಡಿ ಹೆಸರುಗಳು ಕೇಳಿಬಂದಿವೆ.
|
eesanje/url_46_209_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಎನ್ಸಿಬಿ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ
|
2 |
+
ಬೆಂಗಳೂರು,ಮಾ.10- ಎನ್ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
|
3 |
+
## 📌 1596 , .📌02 .📌 .📌 .@@@BhallaAjay26@dg_ncb@@@PIB_Karnataka…../1uUKzwHdKH
|
4 |
+
ಆಂಧ್ರ ಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಎನ್ಸಿಬಿ ಅಧಿಕಾರಿಗಳಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಔರದ್ ತಾಲ್ಲೂಕಿನ ವನಮಾರಪ್ಪನಹಳ್ಳಿ ಚೆಕ್ಪೋಸ್ಟ್ ಬಳಿ ಎನ್ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಲಾರಿಯನ್ನು ತಡೆದು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ನನ್ನು ಬಂಧಿಸಿ ಎನ್ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
|
eesanje/url_46_209_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಜಲಕ್ಷಾಮದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ರೈತರ ಆಕ್ರೋಶ
|
2 |
+
ಮಂಡ್ಯ,ಮಾ.10- ಜಲಕ್ಷಾಮದ ನಡುವೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಹಾಗೂ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿಂದು ಹಮ್ಮಿಕೊಂಡಿದ್ದ ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಕಪ್ಪು ಪಟ್ಟಿ ಕಟ್ಟಿಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆ ಯತ್ನ ಮಾಡಿದರು.
|
3 |
+
ಕೆಆರ್ಎಸ್ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಕುಸಿತಗೊಂಡು ಇಲ್ಲಿನ ಬೆಳೆಗಳು ನೆಲಕಚ್ಚಿವೆ. ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಹರಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ ರೈತ ಸಂಘದ ಮುಖಂಡರಾದ ಕೆ.ಬೋರಯ್ಯ, ಸುನಂದ ಜಯರಾಮ್, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಅಂಬುಜಮ್ಮ, ಇಂಡವಾಲ ಚಂದ್ರಶೇಖರ್, ಕನ್ನಡಸೇನೆ ಮಂಜುನಾಥ್, ಮಾಂತಪ್ಪ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
|
4 |
+
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನೆಕಾರರು, ಪಕ್ಕದ ತಮಿಳುನಾಡಿಗೆ ನೀರು ಹರಿಸಿ ಜಿಲ್ಲೆಯ ಜನತೆಗೆ ಮೋಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ಇಲ್ಲಿನ ರೈತರು ನೀರಿಲ್ಲದೆ ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ಕೊಟ್ಟಿಲ್ಲ. ಜನಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ಇಂತಹ ಸಂಕಷ್ಟ ಪರಿಸ್ಥಿತಿ ಎದುರಾಗಿದೆ. ಮೊದಲು ನಾಲೆಗಳಿಗೆ ನೀರು ಬಿಡುಗಡೆ ಮಾಡಿ ಎಂದು ರೈತರು ಒತ್ತಾಯಿಸಿದರು.
|
5 |
+
ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ನೀರು ಬಿಡಲಾಗುತ್ತಿದೆ ಎಂದು ಸಬೂಬು ಹೇಳಿ ಸರ್ಕಾರ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಕೆಆರ್ಎಸ್ ಅಣೆಕಟ್ಟೆಯಿಂದ 4 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವುದು ಏಕೆ ಎಂದು ರೈತ ಮುಖಂಡರು ಪ್ರಶ್ನಿಸಿದರು. ರೈತರ ಹಿತ ಕಾಪಾಡದೆ ರೈತರ ಬೆಳೆಗಳ ರಕ್ಷಣೆಗೆ ನೀರು ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಹರಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಅನ್ಯಾಯ ಮಾಡಿ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
|
eesanje/url_46_209_4.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯಲ್ಲಿ ಟಿಕೆಟ್ ಗೊಂದಲ, ಹೆಚ್ಚಿದ ಲಾಬಿ
|
2 |
+
ಬೆಂಗಳೂರು,ಮಾ.10-ಲೋಕಸಭೆ ಚುನಾವಣೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಬಿಜೆಪಿಯಲ್ಲಿ ಬಣ ರಾಜಕೀಯ ಮುನ್ನೆಲೆಗೆ ಬಂದಿದ್ದು, ತಮ್ಮ ಅತ್ಯಾಪ್ತರಿಗೆ ಟಿಕೆಟ್ ಕೊಡಿಸುವ ಮುಖಂಡರ ವರ್ತನೆಗೆ ಕಾರ್ಯಕರ್ತರೇ ತಿರುಗಿ ಬಿದ್ದಿದ್ದಾರೆ. ಈ ಬಾರಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ಕ್ಷೇತ್ರದಲ್ಲಿ ಕಾರ್ಯಕರ್ತರ ಆಕ್ರೋಶ ಹೆಚ್ಚಾಗಿದೆ.
|
3 |
+
ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದೆಂದು ಕಾರ್ಯಕರ್ತರನ್ನು ಪರೋಕ್ಷವಾಗಿ ಮಾಜಿ ಸಚಿವ ಸಿ.ಟಿ.ರವಿ ಎತ್ತಿ ಕಟ್ಟುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆದರೆ ಇದೇ ಕ್ಷೇತ್ರದಿಂದ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲೇಬೇಕೆಂದು ದೆಹಲಿ ಮಟ್ಟದಲ್ಲೂ ಲಾಬಿಗಿಳಿದಿರುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ತುಮಕೂರಿನಲ್ಲೂ ಬಣ ರಾಜಕೀಯ ತಾರಕಕ್ಕೇರಿದೆ. ಈ ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಟಿಕೆಟ್ ಕೊಡಿಸಲು ಬಿಜೆಪಿಯ ನಿಷ್ಠಾವಂತ ಬಣ ಮುಂದಾಗಿದೆ.
|
4 |
+
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ರ್ಪಧಿಸಿ ಸೋತಿದ್ದ ಸೋಮಣ್ಣನವರಿಗೆ ಟಿಕೆಟ್ ನೀಡಬೇಕೆಂಬುದು ಬಿಜೆಪಿಯ ಒಂದು ಬಣದ ವಾದವಾಗಿದೆ. ಇಲ್ಲಿ ಕೂಡ ಯಡಿಯೂರಪ್ಪನವರ ಮಧ್ಯಪ್ರವೇಶವಾಗಿದ್ದು ತಮ್ಮ ಆಪ್ತ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸುತ್ತಿದ್ದಾರೆ. ತುಮಕೂರಿನಲ್ಲೂ ಬಿಜೆಪಿ ಎರಡು ಬಣವಾಗಿರುವುದು ಸ್ಪಷ್ಟವಾಗಿದೆ. ಈವರೆಗೂ ಟಿಕೆಟ್ ನೂರಕೆ ನೂರರಷ್ಟು ಖಚಿತ ಎಂದು ಹೇಳಲಾಗುತ್ತಿದ್ದ ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹಗೆ ಎರಡು ದಿನಗಳಿಂದ ಟಿಕೆಟ್ ಕೈತಪ್ಪಲಿದೆ ಎಂಬ ವದಂತಿಗಳು ಬಲವಾಗಿ ಹಬ್ಬಿದೆ.
|
5 |
+
ರಾಜವಂಶಸ್ಥ ಯದುವೀರ ಒಡೆಯರ್ ಹೆಸರು ಏಕಾಏಕಿ ಮುನ್ನಲೆಗೆ ಬಂದಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ನೀಡಬೇಕೆಂದು ಶಾಸಕರಾದ ಜಿ.ಟಿ.ದೇವೆಗೌಡ, ಶ್ರೀವತ್ಸ ಸೇರಿದಂತೆ ಇಡೀ ಜಿಲ್ಲಾ ಬಿಜೆಪಿ ಘಟಕ ಅವರ ಬೆನ್ನಿಗೆ ನಿಂತಿದೆ. ಮೂಲಗಳ ಪ್ರಕಾರ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಹಬ್ಬಿಸಿದ್ದೇ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಮೈಸೂರು ಜಿಲ್ಲಾ ಬಿಜೆಪಿ ಘಟಕದಲ್ಲೂ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.
|
6 |
+
ಮಧ್ಯ ಕರ್ನಾಟಕದ ರಾಜಧಾನಿ ಎನಿಸಿರುವ ದಾವಣಗೆರೆಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ಗೆ ಟಿಕೆಟ್ ನೀಡಬಾರದೆಂದು ಇಡೀ ಜಿಲ್ಲಾ ಬಿಜೆಪಿ ಘಟಕ ವಿರೋಧ ವ್ಯಕ್ತಪಡಿಸಿದೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ಯುವ ನಾಯಕ ಡಾ.ರವಿಕುಮಾರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಯಡಿಯೂರಪ್ಪ ಸಿದ್ದೇಶ್ ಪರವಾಗಿ ನಿಂತರೆ ರಾಜ್ಯಾಧ್ಯಕ್ಷ ಬಿ.���ೈ.ವಿಜಯೇಂದ್ರ ರೇಣುಕಾಚಾರ್ಯ ಪರವಾಗಿ ಲಾಬಿ ನಡೆಸಿದ್ದಾರೆ. ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ಎಂಬಂತೆ ಇದೀಗ ಸಿದ್ದೇಶ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ ಹೆಸರು ಮುನ್ನಲೆಗೆ ಬಂದಿದೆ. ಇಲ್ಲೂ ಕೂಡ ಬಿಜೆಪಿ ಬಣ ಜಗಳ ಬೀದಿಗೆ ಬಂದಿರುವುದು ಸ್ಪಷ್ಟಾಗಿ ಗೋಚರಿಸಿದೆ.
|
7 |
+
ಹಾವೇರಿಯಲ್ಲೂ ಬಿಜೆಪಿ ಬಣ ರಾಜಕೀಯ ಸ್ಪೋಟಗೊಂಡಿದೆ. ಮಾಜಿ ಸಚಿವ ಈಶ್ವರಪ್ಪ, ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ನೀಡಬೇಕೆಂದರೆ ಮತ್ತೊಂದು ಬಣ ಬಸವರಾಜ್ ಬೊಮ್ಮಾಯಿಗೆ ಮಣೆ ಹಾಕಿದೆ.ಆದರೆ ಇಲ್ಲೂ ಕೂಡ ಯಡಿಯೂರಪ್ಪ ಸುಪ್ರೀಂಕೋರ್ಟ್ನಲ್ಲಿ ಅಡ್ವೊಕೇಟ್ ಆಗಿರುವ ಸಂದೀಪ್ ಪಾಟೀಲ್ಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದಾರೆ. ಹೀಗಾಗಿ ಹಾವೇರಿ ಜಿಲ್ಲಾ ಬಿಜೆಪಿ ಇಬ್ಭಾಗವಾಗಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ನೀಡಬಾರದೆಂದು ಸ್ವಪಕ್ಷೀಯರೇ ಒತ್ತಾಯಿಸಿದ್ದಾರೆ. ಎಂದಿನಂತೆ ಹೆಗಡೆ ಪರವಾಗಿ ಯಡಿಯೂರಪ್ಪ ನಿಂತರೆ ಮತ್ತೊಂದು ಬಣ ಕಾಗೇರಿ ಪರವಾಗಿಯೂ ಲಾಬಿ ನಡೆಸಿದೆ.
|
8 |
+
ಬಿಜೆಪಿ ಕಪಟ ನಾಟಕ ಬಿಟ್ಟು ಕೇಂದ್ರದಿಂದ ಹಣ ಕೊಡಿಸಲಿ : ಡಿಕೆಶಿ
|
9 |
+
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡಲು ಜಿಲ್ಲಾ ಘಟಕ ವಿರೋಧ ವ್ಯಕ್ತಪಡಿಸಿದೆ. ಸ್ಥಳೀಯರಿಗೆ ಯಾರಿಗಾದರೂ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.ಬೀದರ್ನಲ್ಲೂ ಸಚಿವ ಭಗವಂತ ಕೂಬಾಗೆ ಟಿಕೆಟ್ ನೀಡಲು ಸ್ವಪಕ್ಷಿಯವರಿಂದಲೇ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಕಾರ್ಯಕರ್ತರ ವಿರೋಧ ಕಟ್ಟಿಕೊಂಡು ಅವರಿಗೆ ಟಿಕೆಟ್ ಕೊಟ್ಟರೆ ನೋಟಾಕ್ಕೆ ಮತ ಹಾಕುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇಲ್ಲಿಯೂ ಕೂಬಾ ಪರವಾಗಿ ಯಡಿಯೂರಪ್ಪ ಲಾಬಿ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈ ಬೆಳವಣಿಗೆಯಿಂದ ಶಾಸಕರಾದ ಪ್ರಭು ಚವ್ಹಾಣ್, ಬಸವ ಕಲ್ಯಾಣ ಶಾಸಕ ಶರಣು ಸಲಗಾರ ಮತ್ತಿತರರು ಚುನಾವಣಾ ಚಟುವಟಿಕೆಗಳಿಂದ ದೂರ ಉಳಿಯುವ ಬೆದರಿಕೆ ಹಾಕಿದ್ದಾರೆ.
|
10 |
+
ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾ ಸಾಹೆಬ್ ಜೊಲ್ಲೆಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದೆ. ಈ ಕ್ಷೇತ್ರದಿಂದ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿಗೆ ಟಿಕೆಟ್ನೀಡಬೇಕೆಂಬ ಬೇಡಿಕೆ ಇದೆ.ಅಣ್ಣಾ ಸಾಹೇಬ್ ಜೊಲ್ಲೆ ಪರವಾಗಿ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಲಾಬಿ ನಡೆಸಿದರೆ ರಮೇಶ್ ಕತ್ತಿ ಪರವಾಗಿ ಯಡಿಯೂರಪ್ಪ ಲಾಬಿ ಮಾಡಿದ್ದಾರೆ. ಉಳಿದಂತೆ ಚಿಕ್ಕಬಳ್ಳಾಪುರದಲ್ಲೂ ಬಿಜೆಪಿ ಬಣ ರಾಜಕೀಯ ಜೋರಾಗಿದೆ. ಒಂದು ಬಣ ಮಾಜಿ ಸಚಿವ ಡಾ.ಕೆ.ಸುಧಾಕರ್ ಪರವಾಗಿದ್ದರೆ, ಯಡಿಯೂರಪ್ಪ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ಗೆ ಟಿಕೆಟ್ ಕೊಡಿಸಲು ಮುಂದಾಗಿದ್ದಾರೆ.ಹೀಗೆ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಯ ಬಣ ರಾಜಕೀಯ ಬೀದಿಗೆ ಬಂದಿದ್ದು, ಅಭ್ಯರ್ಥಿಗಳ ಆಯ್ಕೆ ಮಾಡುವುದೇ ವರಿಷ್ಠರಿಗೆ ಕಗ್ಗಂಟಾಗಿ ಪರಿಣಮಿಸಿದೆ.
|
eesanje/url_46_209_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಎನ್ಐಎ ಕೈಗೆ ಸಿಗದ ಬಾಂಬರ್, ಹೈದರಾಬಾದ್ ಕರ್ನಾಟಕದಲ್ಲಿ ಶೋಧ
|
2 |
+
ಬೆಂಗಳೂರು,ಮಾ.10- ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಏನೇ ತಿಪ್ಪರಲಾಗ ಹಾಕಿದರೂ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸೀದಾ ಬಿಎಂಟಿಸಿ ಬಸ್ ಹತ್ತಿ ರಾಜಾಜಿನಗರದ ಸುಜಾತ ಥಿಯೇಟರ್ ಬಸ್ಸ್ಟಾಂಡ್ಗೆ ಬಂದಿಳಿದು ಅಲ್ಲಿಂದ ಕೆಎಸ್ಆರ್ಟಿಸಿ ಬಸ್ ಹತ್ತಿ ತುಮಕೂರು, ಬಳ್ಳಾರಿ, ಬೀದರ್, ಗುಲ್ಬರ್ಗಾ, ರಾಯಚೂರು ಮೂಲಕ ಭಟ್ಕಳ ತಲುಪಿದ್ದ ಬಾಂಬರ್ ನಂತರ ಎಲ್ಲಿಗೆ ಹೋಗಿದ್ದಾನೆ ಎಂಬುದು ಇನ್ನೂ ಪತ್ತೆಯಾಗಿಲ್ಲ.
|
3 |
+
ಹೀಗಾಗಿ ಹೈದರಾಬಾದ್ ಕರ್ನಾಟಕದಲ್ಲಿ ಬೀಡುಬಿಟ್ಟಿರುವ ಎನ್ಐಎ ಅಧಿಕಾರಿಗಳು ಅಲ್ಲಿನ ಗಲ್ಲಿ ಗಲ್ಲಿಗಳಲ್ಲೂ ಬಾಂಬರ್ಗಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಆತನ ಸುಳಿವು ಮಾತ್ರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಆದರೂ ಪಟ್ಟುಬಿಡದ ಎನ್ಐಎ ಅಧಿಕಾರಿಗಳು ತಮ್ಮ ತಂತ್ರವನ್ನೆಲ್ಲಾ ಬಳಸಿ ಆರೋಪಿಗಾಗಿ ಶೋಧ ಮುಂದುವರೆಸಿದ್ದು ಆತನ ಬಂಧನಕ್ಕಾಗಿ ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಸುಜಾತ ಬಸ್ ನಿಲ್ದಾಣದಿಂದ ತುಮಕೂರಿಗೆ ಬಾಂಬರ್ ಹೋಗಿರುವುದು ಖಚಿತವಾಗುತ್ತಿದ್ದಂತೆ ಅಲ್ಲಿಗೆ ದೌಡಾಯಿಸಿದ್ದ ಪೊಲೀಸರು ತುಮಕೂರು ಮತ್ತು ಬಳ್ಳಾರಿಯ ಇಂಚಿಂಚು ಜಾಗವನ್ನು ಜಾಲಾಡಿದ್ದರೂ ಆತನ ಸುಳಿವು ಮಾತ್ರ ಪತ್ತೆಯಾಗಿರಲಿಲ್ಲ.
|
4 |
+
ಹೀಗಾಗಿ ಬಂದ ದಾರಿಗೆ ಸುಂಕವಿಲ್ಲದಂತೆ ಹಿಂತಿರುಗಿದ್ದ ತಂಡಗಳು ಇದೀಗ ಬಾಂಬರ್ ಪತ್ತೆಗಾಗಿ ಹೈದರಾಬಾದ್ ಕರ್ನಾಟಕದಲ್ಲಿ ಠಿಕಾಣಿ ಹೂಡಿದ್ದಾರೆ. ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್ಐಎ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರ ವಿಶೇಷ ತಂಡ ಅನುಮಾನಸ್ಪದ ಸ್ಥಳಗಳ ಮೇಲೆ ದಿಢೀರ ದಾಳಿ ನಡೆಸಿ ಅನುಮಾನ ಬಂದವರನ್ನು ತೀವ್ರ ವಿಚಾರಣೆಗೊಳಪಡಿಸುತ್ತಿದೆ. ಇದೆಲ್ಲದರ ನಡುವೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಬಳ್ಳಾರಿಯಲ್ಲಿ ಕೆಲವು ಶಂಕಿತರನ್ನು ಪಡೆದು ವಿಚಾರಣೆಗೆ ಒಳಪಡಿಸಿದ್ದರೂ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ.
|
5 |
+
ಬಾಂಬ್ ಇಟ್ಟ ನಂತರ ಆರೋಪಿ ತಲೆಗೆ ಟೋಪಿ ಹಾಕಿಕೊಂಡು ಮುಖ ಮುಚ್ಚಿಕೊಂಡು ಹೋಗುತ್ತಿದ್ದ ಬಗ್ಗೆ ಸಿಕ್ಕ ಚಹರೆ ಆಧಾರದ ಮೇಲೆ ಶಂಕಿತನ ಫೆÇೀಟೋಗಳನ್ನು ಸಾರ್ವಜನಿಕ ವಲಯದಲ್ಲಿ ಹರಿಬಿಟ್ಟು ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರೂ ಆರೋಪಿ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ. ಆದರೂ ಛಲ ಬಿಡದ ತ್ರಿವಿಕ್ರಮನಂತೆ ಎನ್ಐಎ ಅಧಿಕಾರಿಗಳ ತಂಡ ಬಾಂಬರ್ಗಾಗಿ ಶೋಧ ಮುಂದುವರೆಸಿದ್ದು ಯಾವಾಗ ಚಾಲಾಕಿ ಆರೋಪಿಯನ್ನು ಬಂಧಿಸುವರೋ ಕಾದುನೋಡಬೇಕಿದೆ.
|
eesanje/url_46_209_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಶೋಭಕ್ಕ ಕಳಿಸಿ, ಬಿಜೆಪಿ ಉಳಿಸಿ : ಚುನಾವಣಾ ಸಮಿತಿ ಸದಸ್ಯರ ಎದುರೇ ಕಾರ್ಯಕರ್ತರ ಘೋಷಣೆ
|
2 |
+
ಬೆಂಗಳೂರು,ಮಾ.10- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲೇಬಾರದು ಎಂದು ಒತ್ತಾಯಿಸಿ ಪಕ್ಷದ ಕಚೇರಿಯಲ್ಲೇ ನೂರಾರು ಕಾರ್ಯಕರ್ತರು, ಬಿಜೆಪಿ ಉಳಿಸಿ, ಶೋಭಕ್ಕನ ಕಳುಹಿಸಿ ಎಂಬ ಅಭಿಯಾನವನ್ನು ಚುನಾವಣಾ ಸಮಿತಿ ಸದಸ್ಯರ ಎದುರೇ ನಡೆಸಿದ್ದಾರೆ. ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಮಿತಿಯ ಸದಸ್ಯರ ಸಭೆಯನ್ನು ಕರೆಯಲಾಗಿತ್ತು. ಸಮಿತಿ ಸದಸ್ಯರಾದ ಆರಗ ಜ್ಞಾನೇಂದ್ರ, ಭಾನುಪ್ರಕಾಶ್ ಅವರು ಬಿಜೆಪಿ ಕಚೇರಿಗೆ ಬರುತ್ತಿದ್ದಂತೆ ನೂರಾರು ಕಾರ್ಯಕರ್ತರು ಜಮಾಯಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
|
3 |
+
ಶೋಭಕ್ಕ ಕಳುಹಿಸಿ-ಬಿಜೆಪಿ ಉಳಿಸಿ, ಬೇಡವೇ ಬೇಡ ಶೋಭಕ್ಕ ಬೇಡ ಎಂದು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಸ್ಥಳೀಯರಿಗೆ ಮಾತ್ರ ಟಿಕೆಟ್ ಕೊಟ್ಟರೆ ನಾವು ಈ ಬಾರಿ ಮತ ಹಾಕುತ್ತೇವೆ. ಇಲ್ಲದಿದ್ದರೆ ಮತದಾನ ದಿನ ಎಲ್ಲರೂ ಮತ ಹಾಕದೆ ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಸಿದರು.
|
4 |
+
ಶೋಭ ಕರಂದ್ಲಾಜೆ ಮೂಲತಃ ದಕ್ಷಿಣಕನ್ನಡದವರು. ಉಡುಪಿ-ಚಿಕ್ಕಮಗಳೂರಿಗೂ ಅವರಿಗೂ ಸಂಬಂಧವೇ ಇಲ್ಲ. ಯಾವ ಕಾರಣಕ್ಕಾಗಿ ಅವರಿಗೆ ಟಿಕೆಟ್ ನೀಡುತ್ತಿದ್ದೀರಿ? ಗೆದ್ದ ಮೇಲೆ ಕ್ಷೇತ್ರದ ಕಡೆ ತಲೆಯನ್ನೇ ಹಾಕಿಲ್ಲ. ಈ ಹಿಂದೆ ಅತಿವೃಷ್ಟಿ ಉಂಟಾದಾಗ ಹಾಗೂ ಪ್ರಸ್ತುತ ಬರಗಾಲ ಬಂದರೂ ಸಂಕಷ್ಟದಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿಲ್ಲ ಎಂದು ಹರಿಹಾಯ್ದರು.
|
5 |
+
ಯಾರನ್ನು ಕೇಳಿ ಶೋಭಾ ಅವರ ಹೆಸರನ್ನು ಈ ಕ್ಷೇತ್ರಕ್ಕೆ ಅಂತಿಮ ಮಾಡಿದ್ದಾರೆ. ಉಡುಪಿಯಲ್ಲಿ ಐದು ಶಾಸಕರು ಇದ್ದಾರೆ. ಚಿಕ್ಕಮಗಳೂರಿನಲ್ಲಿ ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ 5 ಕ್ಷೇತ್ರವನ್ನು ಕಳೆದುಕೊಂಡೆವು. ಕಾಂಗ್ರೆಸ್ ಜೊತೆ ಸೇರಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನೇ ಅವರು ಸೋಲಿಸಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
|
6 |
+
ಒಂದು ಹಂತದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಹರಿಹಾಯ್ದ ಕಾರ್ಯಕರ್ತರು, ಶೋಭ ಹೆಸರನ್ನು ಅಂತಿಮಗೊಳಿಸುವ ಮುನ್ನ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತಲ್ಲವೇ? ಒಂದು ವೇಳೆ ನಮ್ಮ ವಿರೋಧ ಕಟ್ಟಿಕೊಂಡು ಶೋಭ ಅವರಿಗೆ ಟಿಕೆಟ್ ನೀಡಿದರೆ ಬಿಜೆಪಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
|
eesanje/url_46_209_7.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನನ್ನ ಪುತ್ರಿ ಬದಲು ಬೇರೆಯವರು ಸ್ಪರ್ಧಿಸಲಿ : ಸಚಿವ ರಾಮಲಿಂಗಾರೆಡ್ಡಿ
|
2 |
+
ಬೆಂಗಳೂರು, ಮಾ.10- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಬದಲು, ಬೇರೆಯವರು ಸ್ಪರ್ಧಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಹಳಷ್ಟು ಮಂದಿ ಪ್ರಬಲ ಅಭ್ಯರ್ಥಿಗಳಿದ್ದಾರೆ. ಅವರಿಗೆ ಅವಕಾಶ ಸಿಗಲಿ. ಹೈಕಮಾಂಡ್ ಯಾರಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಕಾದು ನೋಡುತ್ತಿದ್ದೇವೆ. ನಮ್ಮ ಪುತ್ರಿ ಸೌಮ್ಯ ರೆಡ್ಡಿ ಸ್ರ್ಪಧಿಸುತ್ತಾರೆ ಎಂದು ಮಾಧ್ಯಮಗಳಲ್ಲಿ ಕೇಳಿ ಬರುತ್ತಿದೆ. ಆದರೆ ನಾವು ಹೇಳುತ್ತಿಲ್ಲ. ನಾನು ಸ್ಪರ್ಧೆ ಮಾಡುವ ಇರಾದೆಯೂ ಇಲ್ಲ ಎಂದು ಸ್ಪಷ್ಟ ಪಡಿಸಿದರು.
|
3 |
+
ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ನಮ್ಮ ಪಕ್ಷ ಈಗಾಗಲೇ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಿಜೆಪಿ ಒಂದು ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ನಮ್ಮಲ್ಲಿ ಕೆಲವು ಕ್ಷೇತ್ರಗಳಿಗೆ ಭಾರೀ ಬೇಡಿಕೆ ಇದೆ, ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. ಬಿಜೆಪಿಯಲ್ಲಿ ಅಂತಹ ಒತ್ತಡಗಳಿಲ್ಲ, ಹೆಚ್ಚಿನ ಆಕಾಂಕ್ಷಿಗಳು, ಅಭ್ಯರ್ಥಿಗಳು ಇಲ್ಲ, ಹಾಗಾಗಿ ಅವರು ಒಂದೇ ಕಂತಿನಲ್ಲಿ ಪಟ್ಟಿ ಬಿಡುಗಡೆ ಮಾಡಬಹುದು ಎಂದರು.
|
4 |
+
ಪ್ರಧಾನಿ ನರೇಂದ್ರ ಮೋದಿ ಎಲ್ಲ ಕಡೆ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮಾರ್ಚ್ 13ರವರೆಗೂ ಅವರ ಪ್ರವಾಸವಿದೆ. ಆ ಬಳಿಕ ಪ್ರಧಾನಿ ಹೇಳಿದ ನಂತರ ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಲಿದೆ. ಆಯೋಗವೂ ಈ ರೀತಿ ವರ್ತಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.
|
5 |
+
ಬರ ನಿರ್ವಹಣೆ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ. ಬರ ನಿರ್ವಹಣೆಗೆ ಕೇಂದ್ರ ಸರ್ಕಾರ ಈವರೆಗೂ ಬಿಡಿಗಾಸು ಕೊಟ್ಟಿಲ್ಲ. ಪ್ರಕೃತಿ ವಿಕೋಪ, ಬರ ಹಾಗೂ ನೆರೆ ಸಂದರ್ಭದಲ್ಲಿ ಯಾವ ರೀತಿ ನೆರವು ನೀಡಬೇಕು ಎಂದು ಎನ್ಡಿಆರ್ಎಫ್ ನಿಯಮಾವಳಿಗಳಲ್ಲಿ ಸ್ಪಷ್ಟ ಮಾರ್ಗಸೂಚಿಗಳಿವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದೇ ಇರುವುದನ್ನು ವಿರೋಧಿಸಿ ಬಿಜೆಪಿಯವರು ದೆಹಲಿಯಲ್ಲಿ ಪ್ರತಿಭಟನೆ ನಡೆಸಬೇಕಿತ್ತು. ಬೆಂಗಳೂರಿನಲ್ಲಿ ಧರಣಿ ನಡೆಸುತ್ತಾರಂತೆ, ಅವರಿಗೆ ನಾಚಿಕೆಯಾಗಬೇಕು ಎಂದರು.
|
6 |
+
ಬರ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ ಎಂದು ಹೇಳುತ್ತಿರುವ ಬಿಜೆಪಿಯವರಿಗೆ ಎನ್ಡಿಆರ್ಎಫ್ ನಿಯಮಾವಳಿಗಳು ಗೋತ್ತಿಲ್ಲವೇ ? ಬಿಡಿಗಾಸು ಕೇಂದ್ರ ಸರ್ಕಾರ ಕೊಟ್ಟಿಲ್ಲ ಎಂಬ ಅರಿವಿಲ್ಲವೇ ಎಂದು ರಾಮಲಿಂಗಾ ರೆಡ್ಡಿ ಪ್ರಶ್ನಿಸಿದರು. ಬಿಜೆಪಿಯವರಿಗೆ ರೈತರು. ಮಹಿಳೆಯರು, ಕಾರ್ಮಿಕರ ಬಗ್ಗೆ ಕಾಳಜಿ ಇಲ್ಲ. ಅವರಿಗೆ ಹಣ ಮತ್ತು ಕುರ್ಚಿ ಎರಡೇ ಮುಖ್ಯ. ಜನರ ಹಿತ ರಕ್ಷಣೆ ಮುಖ್ಯವಲ್ಲ. ವಿಧಾನಸೌಧದ ಮುಂದೆ ಯಾವ ಮುಖ ಇಟ್ಟುಕೊಂಡು ಧರಣಿ ನಡೆಸುತ್ತಾರೆ ಎಂದು ಕಿಡಿಕಾರಿದರು.
|
7 |
+
ಪ್ರಕೃತಿ ವಿಕೋಪದಿಂದ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಕೇಂದ್ರ ಸರ್ಕಾರದ ರಾಜ್ಯ ವಿರೋಧಿ ನಿಲುವಿನಿಂದ ರಾಜ್ಯದ ಜಲಾಶಯಗಳು ಬರಿದಾಗಿವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪದೇ ಪದೇ ಆದೇಶ ನೀಡಿ, ತಮಿಳುನಾಡಿಗೆ ನೀರು ಬಿಡಿಸಿತ್ತು. ರಾಜ್ಯದ ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಧ್ಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಪ್ರಾಧಿಕಾರ ಆದೇಶ ಕೊಡದಂತೆ ತಡೆಯಬಹುದಿತ್ತು. ಆದರೆ ಆ ರೀತಿ ಮಾಡಲಿಲ್ಲ. ಕೇಂದ್ರದ ಬಳಿ ಅಧಿಕಾರ ಇದ್ದರೂ ರಾಜ್ಯದ ಪರವಾಗಿ ನಿಲುವು ತೆಗೆದುಕೊಳ್ಳಲಿಲ್ಲ. ಬೆಂಗಳೂರಿನ ಲೋಕಸಭಾ ಸದಸ್ಯರು ಬಾಯಿ ಬಿಡಲಿಲ್ಲ ಎಂದು ಆರೋಪಿಸಿದರು.
|
8 |
+
ಬೆಂಗಳೂರಿನಲ್ಲಿ ಬೋರ್ವೆಲ್ಗಳು ಅರ್ಧಕ್ಕರ್ಧ ಬತ್ತಿ ಹೋಗಿವೆ. ದೊಡ್ಡ ಮಳೆ ಬರುವವರೆಗೂ ಬೆಂಗಳೂರಿಗೆ ನೀರಿನ ಸಮಸ್ಯೆ ತಪ್ಪುವುದಿಲ್ಲ. ಆದರೂ ನಮ್ಮ ಸರ್ಕಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಪಾಲಿಕೆ ಎಲ್ಲಾ ಟ್ಯಾಂಕರ್ಗಳನ್ನು ಬಾಡಿಗೆ ಪಡೆದು ಜನರಿಗೆ ನೀರು ಪೂರೈಸುತ್ತಿದೆ ಎಂದರು.
|
9 |
+
ಕುಡಿಯುವ ನೀರಿನ ಸಮಸ್ಯೆಯನ್ನು ನಮ್ಮ ಸರ್ಕಾರವಾಗಿರುವುದಕ್ಕೆ ಇಷ್ಟರ ಮಟ್ಟಿಗೆ ನಿಭಾಯಿಸುತ್ತಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದರೆ ಓಡಿ ಹೋಗುತ್ತಿದ್ದರು. ಈ ಹಿಂದೆ ಬೆಂಗಳೂರಿನಲ್ಲಿ ತಾಜ್ಯ ವಿಲೇವಾರಿ ಸಮಸ್ಯೆ ಎದುರಾದಾಗ ಸರಿಯಾಗಿ ನಿರ್ವಹಣೆ ಮಾಡಿರಲಿಲ್ಲ. ನಗರದಲ್ಲಿ ಹತ್ತು ಅಡಿ ವರೆಗೂ ಕಸದ ರಾಶಿ ಬಿದ್ದಿದ್ದನ್ನು ನೋಡಿದ್ದೇವೆ. ಇನ್ನೂ ರಸ್ತೆಯಲ್ಲಿ ಲಕ್ಷಗಟ್ಟಲೇ ಗುಂಡಿಗಳಿದ್ದವು.
|
10 |
+
ಇವರ ಕೈನಲ್ಲಿ ನಿರ್ವಹಣೆ ಮಾಡಲಾಗಲ್ಲಿಲ. ಕೊನೆಗೆ ಹೈಕೋರ್ಟ್ ಜವಾಬ್ದಾರಿ ತೆಗೆದುಕೊಂಡು ರಸ್ತೆಗುಂಡಿಗಳನ್ನು ಮುಚ್ಚಿಸಿತ್ತು. ಹೈಕೋರ್ಟ್ಗೆ ಇದೇನಾ ಕೆಲಸ, ಸರ್ಕಾರ ಸಮರ್ಥವಾಗಿದ್ದರೆ ನ್ಯಾಯಾಲಯ ಮಧ್ಯ ಪ್ರವೇಶ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಹಿಂದಿನ ಸರ್ಕಾರದಲ್ಲಿ ಎಲ್ಲವನ್ನೂ ನ್ಯಾಯಾಲಯವೇ ಮುಂದೆ ನಿಂತು ನಿರ್ವಹಣೆ ಮಾಡಬೇಕಿತ್ತು ಎಂದರು.
|
11 |
+
ಈಗಲೂ ರಾಜ್ಯದ ಬರ ನಿರ್ವಹಣೆಗೆ ಹಣ ಕೊಡಿಸಲು ಬಿಜೆಪಿಯ ದೊಡ್ಡ ದೊಡ್ಡ ನಾಯಕು ಬಾಯಿ ಬಿಡುತ್ತಿಲ್ಲ. 25 ಜನ ಎಂಪಿಗಳು, ಪ್ರಹ್ಲಾದ್ ಜೋಶಿಯವರಂತಹ ಕೇಂದ್ರ ಸಚಿವರು ಇದ್ದರೂ ಏಕೆ ಹಣ ಸಿಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂದರೆ ನಮ್ಮ ರಾಜ್ಯದ ನಾಯಕರು ನಡುಗುತ್ತಾರೆ. ಇಂತಹವರ ಕೈನಲ್ಲಿ ಅಕಾರ ಕೊಟ್ಟರೆ ರಾಜ್ಯ ಮತ್ತು ದೇಶ ಉಳಿಯುತ್ತದೆಯೇ ಎಂದು ಪ್ರಶ್ನಿಸಿದರು.
|
12 |
+
ನಿಗಮ ಮಂಡಳಿಗಳಿಗೆ ಪ್ರಮುಖ ಕಾರ್ಯಕರ್ತರನ್ನು ಈಗಾಗಲೇ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ, ಇನ್ನೂ ಸದಸ್ಯರನ್ನು ನೇಮಿಸಬೇಕಿದೆ. ಅದಕ್ಕಾಗಿ ಬೆಂಗಳೂರು ನಗರದ ಕಾರ್ಯಕರ್ತರ ಪಟ್ಟಿ ನೀಡುವ ಸಲುವಾಗಿ ಡಿ.ಕೆ.ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿದ್ದೇನೆ. ಮತ್ತೊಂದು ಕಾರಣವೆಂದರೆ ನಮ್ಮ ಪಕ್ಷದ ಪುಟ್ಟಣ್ಣ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಗೆಲುವಿಗಾಗಿ ಮತದಾರರನ್ನು ಅಭಿನಂದಿಸಲು ಉಪಮುಖ್ಯಮಂತ್ರಿ ಮತ್ತು ತಾವು ಜೊತೆಯಲ್ಲೇ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇವೆ ಎಂದರು.
|
eesanje/url_46_209_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಕಪಟ ನಾಟಕ ಬಿಟ್ಟು ಕೇಂದ್ರದಿಂದ ಹಣ ಕೊಡಿಸಲಿ : ಡಿಕೆಶಿ
|
2 |
+
ಬೆಂಗಳೂರು, ಮಾ.10- ವಿರೋಧ ಪಕ್ಷವಾಗಿರುವ ಬಿಜೆಪಿಯ ನಾಯಕರು ಕಪಟ ನಾಟಕ ಬಿಟ್ಟು ರಾಜ್ಯದ ಬರ ಪರಿಹಾರಕ್ಕೆ ಕೇಂದ್ರದಿಂದ ಮೊದಲು ಹಣ ಕೊಡಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಹೋರಾಟ ಹಮ್ಮಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಾನ-ಮರ್ಯಾದೆ ಇದ್ದರೆ ಬಿಜೆಪಿಯವರು ಮೊದಲು ಬರ ಪರಿಹಾರಕ್ಕೆ ಹಣ ಕೊಡಿಸಲಿ. ಬರಗಾಲದಂತಹ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಉದ್ಯೋಗವನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವುದು ಕಡ್ಡಾಯ. ಅದಕ್ಕೂ ಅನುಮತಿ ಕೊಡಿಸಲಿ ಎಂದು ಸವಾಲು ಹಾಕಿದರು.
|
3 |
+
ಬರ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ವ್ಯಾಪಕವಾಗಿವೆ. ಕಾಂಗ್ರೆಸ್ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಂಡಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿದಾಳಿ ಆರಂಭಿಸಿದೆ. ರಾಜ್ಯ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಣ ಬಿಡುಗಡೆ ಮಾಡಿದೆ. ಬೆಳೆ ನಷ್ಟಕ್ಕೆ ರೈತರ ಖಾತೆಗಳಿಗೆ ಮೊದಲ ಕಂತಿನ ಪರಿಹಾರವನ್ನಾಗಿ ತಲಾ ಎರಡು ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.
|
4 |
+
ಬರದಿಂದಾಗಿ ರಾಜ್ಯದಲ್ಲಿ 35 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ 18 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳೆದ ಸೆಪ್ಟಂಬರ್ 23ರಂದು ಪ್ರಸ್ತಾವನೆ ಸಲ್ಲಿಸಿದೆ. ಅನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೆ ಈವರೆಗೂ ರಾಜ್ಯಕ್ಕೆ ಹಣ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಿಕ್ಕ ಸಿಕ್ಕ ಕಡೆಯಲೆಲ್ಲಾ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
|
5 |
+
ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ರಾಜ್ಯ ಸರ್ಕಾರ ತನ್ನದೇ ಬೊಕ್ಕಸದ ಹಣದಿಂದ ಬರ ನಿರ್ವಹಣೆ ಮಾಡಬೇಕು. ಕೇಂದ್ರ ಸರ್ಕಾರದ ನೆರವು ಕಾಯಬಾರದು ಎಂದು ತಿರುಗೇಟು ನೀಡುತ್ತಿದೆ.
|
6 |
+
ರಾಜ್ಯದಿಂದ ನೇರ ಹಾಗೂ ಪರೋಕ್ಷ ತೆರಿಗೆ ಮೂಲಗಳಿಂದ ನಾಲ್ಕುವರೆ ಸಾವಿರ ಕೋಟಿ ರೂಪಾಯಿಗಳ ಸಂಪನ್ಮೂಲ ಸಂಗ್ರಹಿಸುತ್ತಿದೆ. ನೂರು ರೂಪಾಯಿಗೆ ಪ್ರತಿಯಾಗಿ 13 ರೂಪಾಯಿ ಮಾತ್ರ ವಾಪಾಸ್ ನೀಡುತ್ತಿದೆ. ಅದನ್ನು ಕನಿಷ್ಠ 50 ರೂಪಾಯಿಗೆ ಹೆಚ್ಚಿಸಬೇಕು ಅಥವಾ ಬರ ನಿರ್ವಹಣಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
|
7 |
+
ಕಾಂಗ್���ೆಸ್ ಸೃಷ್ಟಿಸುತ್ತಿರುವ ಜನಾಭಿಪ್ರಾಯಗಳಿಗೆ ವಿರುದ್ಧವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಡಿ.ಕೆ.ಶಿವಕುಮಾರ ಖಾರವಾಗಿ ಪ್ರತಿಕ್ರಿಯಿಸಿದ್ದು, ಮಾನಮರ್ಯಾದೆ ಇದ್ದರೆ ಕೇಂದ್ರದಿಂದ ಬರ ನಿರ್ವಹಣೆಗೆ ಹಣ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ.
|
eesanje/url_46_209_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಏರಿದ ಝಳ, ಕುಸಿದ ಜಲ, ಜನ ಕಂಗಾಲು..!
|
2 |
+
ಬೆಂಗಳೂರು, ಮಾ.10-ತೀವ್ರ ಬರದಿಂದಾಗಿ ನೀರಿನ ಸಮಸ್ಯೆ ಉಲ್ಬಣಗೊಂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಬೇಸಿಗೆಯ ಆರಂಭದಲ್ಲಿ ಬಿಸಿಲಿನ ಝಳ ಏರತೊಡಗಿದ್ದು, ಜನರು ತತ್ತರಿಸುವಂತಾಗಿದೆ. ಬೆಳಿಗ್ಗೆಯಿಂದಲೇ ಸೆಖೆ ಕಂಡುಬರುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸರಾಸರಿ 35 ಡಿ.ಸೆ.ನಷ್ಟು ದಾಖಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ 38 ಡಿ.ಸೆ.ಗಡಿ ದಾಟಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದೆ. ಮಾ.16 ವರೆಗೂ ಮಳೆಯಾಗುವ ಸಾಧ್ಯತೆಗಳು ಇಲ್ಲ. ಹೀಗಾಗಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.
|
3 |
+
ಮಾರ್ಚ್ನಲ್ಲಿ ಪೂರ್ವ ಮುಂಗಾರು ಮಳೆಯಾಗುವುದು ವಾಡಿಕೆಯಾದರೂ ಸದ್ಯಕ್ಕೆ ಮಳೆಯಾಗುವ ಲಕ್ಷಣಗಳಿಲ್ಲ. ಇದರಿಂದ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಬರದಿಂದಾಗಿ ಸರಾಸರಿ ಒಂದರಿಂದ ಎರಡು ಡಿ.ಸೆ.ನಷ್ಟು ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದೆ. ಗರಿಷ್ಠ ತಾಪಮಾನ ಕರಾವಳಿ ಭಾಗದಲ್ಲೂ ಸರಾಸರಿ 35ರಿಂದ 36 ಡಿ.ಸೆ.ನಷ್ಟಿದ್ದರೆ, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ 38ರಿಂದ 40 ಡಿ.ಸೆ.ನಷ್ಟು ದಾಖಲಾಗುತ್ತಿದೆ. ಅದೇ ರೀತಿ ದಕ್ಷಿಣ ಒಳನಾಡಿನಲ್ಲೂ 35 ಡಿ.ಸೆ. ಗಡಿ ದಾಟಿದ್ದು, 34ರಿಂದ 37 ಡಿ.ಸೆ.ನಷ್ಟು ದಾಖಲಾಗುತ್ತಿದೆ.
|
4 |
+
ಬೇಸಿಗೆಯ ಪ್ರಾರಂಭದಲ್ಲಿ ಪ್ರಖರ ಬಿಸಿಲು ಇರುವುದರಿಂದ ಜನರ ಆರೋಗ್ಯದ ಕಡೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅಗತ್ಯ. ಸಾಧ್ಯವಾದಷ್ಟು ಮಧ್ಯಾಹ್ನದ ಬಿಸಿಲಿನ ವೇಳೆ ಕೊಡೆ ಬಳಸುವುದು ಸೂಕ್ತ. ನೆರಳಿನಲ್ಲಿ ಕೆಲಸ ಮಾಡುವುದು ಸೂಕ್ತ. ಜತೆಗೆ ಆಗಾಗ್ಗೆ ನೀರು ಕುಡಿಯಬೇಕು. ಹಣ್ಣು, ಎಳ ನೀರು ಸೇರಿದಂತೆ ತಂಪು ಪಾನೀಯಗಳನ್ನು ಹೆಚ್ಚು ಸೇವಿಸಬೇಕು ಎಂದು ತಜ್ಞರು ಸಲಹೆ ಮಾಡಿದ್ದಾರೆ.
|
eesanje/url_46_20_1.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ರೇವಣ್ಣ ಪ್ರಕರಣದ ಚಾರ್ಜ್ಶೀಟ್ ಸೋರಿಕೆ : ಎಚ್.ಡಿ.ರೇವಣ್ಣ ಆರೋಪ
|
2 |
+
:
|
3 |
+
ಬೆಂಗಳೂರು,ಸೆ.13-ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನವೇ ದೋಷಾರೋಪ ಪಟ್ಟಿ ಸೋರಿಕೆಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಇಂದಿಲ್ಲಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಪ್ರಜ್ವಲ್ರೇವಣ್ಣ ಅವರ ವಿರುದ್ಧ 2ನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಯಿಸಿದರು.
|
4 |
+
ಸರ್ಕಾರದ ನ್ಯೂನತೆ, ಲೋಪದೋಷಗಳನ್ನು ಮುಚ್ಚಿಕೊಳ್ಳಲು ಏನೇನು ನಡೆಯುತ್ತಿದೆ ಎಂಬುದು ಗೊತ್ತಿದೆ. ಸೋರಿಕೆಯಾದ ವಿಚಾರಗಳು ಯಾರ್ಯಾರ ಕೈ ಸೇರುತ್ತಿದೆ ಎನ್ನುವುದು ಗೊತ್ತಿದೆ ಎಂದರು.ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುವ ಮುನ್ನ ಸೋರಿಕೆ ಮಾಡುತ್ತಿರುವವರು ಯಾರು?, ನ್ಯಾಯ ಕೊಡಿಸುವವರು ಯಾರು? ಎಂದು ಪ್ರಶ್ನಿಸಿದರು.
|
5 |
+
ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿ ಮಾಜಿ ಸಚಿವ ನಾಗೇಂದ್ರ ಅವರನ್ನು ಎ1 ಆರೋಪಿ ಎಂದು ಹೇಳಿದೆ. ಆದರೆ ಎಸ್ಐಟಿ ಆ ರೀತಿ ಆರೋಪಿಯನ್ನಾಗಿ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ಬಿಟ್ಟು ನಮನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ನಾನು 40 ವರ್ಷ ದಿಂದ ರಾಜಕಾರಣದಲ್ಲಿದ್ದೇನೆ. 25 ವರ್ಷ ಶಾಸಕನಾಗಿದ್ದೇನೆ.
|
6 |
+
ಯಾವುದಕ್ಕೂ ಹೆದರುವುದಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ನ್ಯಾಯಾಲಯ ನೇಣಿಗೆ ಹಾಕಲಿ. ವಿಧಾನಸಭೆಯಲ್ಲಿ ಶಾಸಕನಾಗಿ, ಸಚಿವನಾಗಿ ನನ್ನ ವಿರುದ್ಧ ತನಿಖೆ ಮಾಡಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಸಿಓಡಿ ತನಿಖೆ ಮಾಡಿಸಿದ್ದರು. ಬಳಿಕ ಅದೇ ಅಧಿಕಾರಿ ದೇವೇಗೌಡರ ಕಾಲು ಕಟ್ಟಿದ್ದರು ಎಂದು ಹೇಳಿದರು.
|
7 |
+
ನಮಗೆ ದೇವರ ಮೇಲೆ ನಂಬಿಕೆ, ಕಾನೂನಿನ ಮೇಲೆ ನಂಬಿಕೆ, ನ್ಯಾಯಾಂಗದ ಬಗ್ಗೆ ಗೌರವವಿದೆ. ನಮ ಮೇಲಿನ ಆರೋಪಗಳ ಬಗ್ಗೆ ನ್ಯಾಯಾಲಯದ ಮೂಲಕವೇ ಹೋರಾಟ ನಡೆಸಿದ್ದೇವೆ ಎಂದು ಅವರು ತಿಳಿಸಿದರು.
|
8 |
+
ವಿಚಾರಣೆ ನೆಪದಲ್ಲಿ ನಮ ಮನೆಯ ಕೆಲಸಗಾರರು, ಅಡುಗೆಭಟ್ಟರು, ಆಪ್ತ ಸಹಾಯಕರನ್ನು ಬಿಟ್ಟಿಲ್ಲ. ವಿಚಾರಣೆ ಮಾಡಿದ್ದಾರೆ. ಈ ಹಿಂದೆಯೇ ಬಿಜೆಪಿ ನಾಯಕರು ಹೇಳಿದ್ದರು. ಕಾಂಗ್ರೆಸ್ ಅನ್ನು ನಂಬಬೇಡಿ ಎಂದು. ವಿಚಾರಣೆ ನೆಪದಲ್ಲಿ ನಮಗೆ ಯಾವ ರೀತಿ ತೊಂದರೆ ಕೊಟ್ಟರು ಎಂಬುದನ್ನು ಎಳೆಎಳೆಯಾಗಿ ವಿಧಾನಸಭೆ ಅಧಿವೇಶನದಲ್ಲಿ ಹೇಳುತ್ತೇನೆ. ಎಸ್ಐಟಿ ಯಾವ ರೀತಿ ತನಿಖೆ ನಡೆಸುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ.
|
9 |
+
ನಾಗಮಂಗಲದ ಘಟನೆಗೆ ಸರ್ಕಾರವೇ ನೇರ ಹೊಣೆ :ನಾಗಮಂಗಲದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ. ರಾಜ್ಯಸರ್ಕಾರವೇ ನೇರ ಹೊಣೆ ಎಂದು ರೇವಣ್ಣ ಇದೇ ಸಂದರ್ಭದಲ್ಲಿ ಆರೋಪಿಸಿದರು.
|
10 |
+
ಕಳೆದ ಬಾರಿಯೂ ಗಲಾಟೆಯಾಗಿತ್ತು. ಆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ, ಬಿಗಿಯಾದ ಪೊಲೀಸ್ ವ್ಯವಸ್ಥೆ ಮಾಡಬೇಕಿತ್ತು, ಮಾಡಿಲ್ಲ. ಆದರೂ ಗೃಹಸಚಿವರು ಈ ಘಟನೆ ಸಣ್ಣದು ಎಂದು ಹೇಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
|
eesanje/url_46_20_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬಿಎಂಟಿಸಿಯ ನೂತನ ಬಸ್ಗಳಿಗೆ ಚಾಲನೆ ನೀಡಿ, ಸಿಟಿ ರೌಡ್ಸ್ ಹಾಕಿದ ಸಿಎಂ
|
2 |
+
|
3 |
+
ಬೆಂಗಳೂರು,ಸೆ.12-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರ ಅನುಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ.ವಿಧಾನಸೌಧದ ಮೆಟ್ಟಿಲುಗಳ ಬಳಿ ಬಿಎಂಟಿಸಿಯ ನೂತನ ಬಸ್ಗಳಿಗೆ ಚಾಲನೆ ನೀಡಿದ ಬಳಿಕ ತಮ ಪ್ರಯಾಣ ಆರಂಭಿಸಿದ ಸಿದ್ದರಾಮಯ್ಯ ಅವರು, ರಾಜಭವನ ರಸ್ತೆ ಮೂಲಕ ಚಾಲುಕ್ಯ ಸರ್ಕಲ್, ಹೈಗ್ರೌಂಡ್ಸ್ ಸರ್ಕಲ್ ಮೂಲಕ ಬಳ್ಳಾರಿ ರಸ್ತೆಯಲ್ಲಿ ಪ್ರಯಾಣ ಮುಂದುವರೆಸಿದರು.
|
4 |
+
ಮೇಕ್ರಿವೃತ್ತದ ಬಳಿಯಿಂದ ಹೆಬ್ಬಾಳಕ್ಕೆ ತೆರಳಿ ಅಲ್ಲಿ ಹೆಚ್ಚುವರಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಜೊತೆಗೆ ಅಲ್ಲಿಯೇ ನಡೆಯುತ್ತಿರುವ ಕೆಳಸೇತುವೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಖುದ್ದು ಪರಿಶೀಲಿಸಿದರು.
|
5 |
+
ಕೆ.ಆರ್.ಪುರಂಗೆ ತೆರಳಿದ ಮುಖ್ಯಮಂತ್ರಿಗಳು ಹೊರವರ್ತುಲ ರಸ್ತೆ ದುರಸ್ಥಿ ಹಾಗೂ ಬಿಎಂಆರ್ಸಿಎಲ್ನ ಮೆಟ್ರೋ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಕೆಲ ದಿನಗಳ ಹಿಂದೆ ಕಂದಾಯ ಸಚಿವ ಕೃಷ್ಣಾಭೈರೇಗೌಡ ಹೊರವರ್ತುಲ ರಸ್ತೆಯಲ್ಲಿನ ಗುಂಡಿಗಳ ಫೋಟೊ ಲಗತ್ತಿಸಿ ಯಾರಾದರೂ ಈ ಗುಂಡಿಗಳನ್ನುಮುಚ್ಚಿಸಿ ಎಂದು ಮನವಿ ಮಾಡಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರದ ಸಚಿವರೇ ಈ ರೀತಿ ಅಂಗಲಾಚುವ ಪರಿಸ್ಥಿತಿ ಬಂದಿದೆ. ಬೆಂಗಳೂರಿನಲ್ಲಿ ಯಾರು, ಯಾರ ಮಾತನ್ನೂ ಕೇಳುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿದ್ದವು.
|
6 |
+
ಕೆ.ಆರ್.ಪುರಂ ಸಂಪರ್ಕಿಸುವ ಹೊರವರ್ತುಲ ರಸ್ತೆಗಳಲ್ಲಿ ತೀವ್ರ ಸ್ವರೂಪದ ಗುಂಡಿಗಳು ಕಂಡುಬಂದಿದ್ದವು. ಜೊತೆಗೆ ಬೆಂಗಳೂರಿನಾದ್ಯಂತ ಇರುವ ಎಲ್ಲಾ ಗುಂಡಿಗಳನ್ನು 15 ದಿನದೊಳಗೆ ದುರಸ್ಥಿ ಮಾಡದೇ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಪಡಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.
|
7 |
+
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತರಾತುರಿಯಲ್ಲಿ ಗುಂಡಿಗಳನ್ನು ಮುಚ್ಚುತ್ತಿದ್ದು, ಕೆಲವು ಕಡೆ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿರುವುದು ಕಂಡುಬಂದಿದೆ.ಡಿ.ಕೆ.ಶಿವಕುಮಾರ್ ಅಮೆರಿಕಾ ಪ್ರವಾಸದಲ್ಲಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಭರದಿಂದ ಮುಂದುವರೆದಿದೆ. ಈ ನಡುವೆ ಸಿದ್ದರಾಮಯ್ಯ ಅವರು ಬೆಂಗಳೂರು ವೀಕ್ಷಣೆ ನಡೆಸಿದ್ದಾರೆ.
|
8 |
+
ಕೆ.ಆರ್.ಪುರಂನಿಂದ ವೀರಣ್ಣನಪಾಳ್ಯ ಜಂಕ್ಷನ್, ನಾಗಾವರ ಜಂಕ್ಷನ್, ಬೆಂಗಳೂರು ಮುಖ್ಯರಸ್ತೆಯನ್ನು ಪರಿಶೀಲಿಸಿ ಕೆ.ಆರ್.ಪುರಂ ಬಳಿ ಯುಟರ್ನ್ ಪಡೆದು ಇಂದಿರಾನಗರ ಮಾರ್ಗವಾಗಿ ಗುರುದ್ವಾರ ಜಂಕ್ಷನ್, ಹಲಸೂರು ರಸ್ತೆ, ಕಬ್ಬನ್ ರಸ್ತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲಲ್ಲಿ ಕಂಡುಬಂದ ರಸ್ತೆಗುಂಡಿಗಳನ್ನು ವೀಕ್ಷಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
|
eesanje/url_46_20_11.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಇದೇ 22 ರಂದು ನಡೆಯಬೇಕಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ
|
2 |
+
28th
|
3 |
+
|
4 |
+
ಬೆಂಗಳೂರು,ಸೆ.12-ಅಭ್ಯರ್ಥಿಗಳ ಮನವಿಗೆ ಕೊನೆಗೂ ಮಣಿದಿರುವ ರಾಜ್ಯಸರ್ಕಾರ ಇದೇ ತಿಂಗಳ 22 ರಂದು ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಸೆ.28ಕ್ಕೆ ಮುಂದೂಡಿದೆ.ಇದೇ 22 ರಂದು ಯುಪಿಎಸ್ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಅದೇ ದಿನ ನಡೆಸಲು ಉದ್ದೇಶಿಸಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಅಭ್ಯರ್ಥಿಗಳು ರಾಜ್ಯಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.
|
5 |
+
ಏಕಕಾಲಕ್ಕೆ ಎರಡು ಪರೀಕ್ಷೆಗಳು ನಡೆಯುವುದರಿಂದ ಗೊಂದಲ ಉಂಟಾಗುತ್ತದೆ. ಹೀಗಾಗಿ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕೆಂಬುದು ಅಭ್ಯರ್ಥಿಗಳ ಮನವಿಯಾಗಿತ್ತು.
|
6 |
+
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಪಿಎಸ್ಐ ಪರೀಕ್ಷೆಯನ್ನು ಸೆ.22ರ ಬದಲು 28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮವನ್ನು ತೆಗೆದುಕೊಂಡಿದ್ದೇವೆಂದು ಹೇಳಿದರು.ಬೆಂಗಳೂರು ಸೇರಿದಂತೆ ಒಟ್ಟು 6 ಜಿಲ್ಲೆಗಳ 164 ಕೇಂದ್ರಗಳಲ್ಲಿ ಪೊಲೀಸ್ ಸಬ್ಇನ್್ಸಪೆಕ್ಟರ್ ನೇಮಕಾತಿಯ ಪರೀಕ್ಷೆಯನ್ನು ಇದೇ 22 ರಂದು (ಭಾನುವಾರ) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು.
|
7 |
+
ಅದೇ ದಿನ ಯುಪಿಎಸ್ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಪರೀಕ್ಷೆಯನ್ನು ಮುಂದೂಡಬೇಕೆಂದು ಪ್ರತಿಪಕ್ಷ ಬಿಜೆಪಿ ಜೊತೆಗೆ ಅಭ್ಯರ್ಥಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಂಡಿದ್ದರು.
|
8 |
+
ಸೆ.28 ರಂದು ನಿಗದಿಯಂತೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. ಯುಪಿಎಸ್ಸಿ ಹಾಗೂ ಪಿಎಸ್ಐ ಪರೀಕ್ಷೆ ಏಕಕಾಲಕ್ಕೆ ನಡೆಯುತ್ತಿದ್ದುದರಿಂದ ಅಭ್ಯರ್ಥಿಗಳ ಮನವಿ ಮೇರೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಒಟ್ಟು 66,999 ಮಂದಿ ಪಿಎಸ್ಐ ಪರೀಕ್ಷೆ ಬರೆಯಲಿದ್ದರು.
|
9 |
+
ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕೆಲ ದಿನಗಳ ಹಿಂದೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ನೇತೃತ್ವದ ನಿಯೋಗ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಪಿಎಸ್ಐ ಪರೀಕ್ಷೆ ಮುಂದೂಡಬೇಕೆಂದು ಮನವಿ ಮಾಡಿದ್ದರು.
|
10 |
+
ಪಿಎಸ್ಐ ಹಾಗೂ ಯುಪಿಎಸ್ಸಿ ಪರೀಕ್ಷೆ ಏಕಕಾಲದಲ್ಲಿ ನಡೆಯುವುದರಿಂದ ಗೊಂದಲ ಉಂಟಾಗುತ್ತದೆ. ಹೀಗಾಗಿ ಪರೀಕ್ಷೆಯನ್ನು ಕೆಲ ದಿನಗಳ ಮಟ್ಟಿಗೆ ಮುಂದೂಡುವಂತೆ ಅಶ್ವತ್ಥನಾರಾತಣ ನೇತೃತ್ವದ ನಿಯೋಗ ಮನವಿ ಮಾಡಿಕೊಂಡಿತ್ತು.
|
11 |
+
ರಾಜ್ಯಸರ್ಕಾರ 384 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಇದೇ 22 ರಂದು ಪರೀಕ್ಷೆ ನಡೆಸಲು ಉದ್ದ���ಶಿಸಲಾಗಿತ್ತು. 402 ಅಭ್ಯರ್ಥಿಗಳಲ್ಲಿ 102 ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯನ್ನೂ ಸಹ ತೆಗೆದುಕೊಂಡಿದ್ದರು. ಹೀಗಾಗಿ ಮುಂದೂಡಬೇಕೆಂಬುದು ಅವರ ಆಗ್ರಹವಾಗಿತ್ತು. ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ಮೂಲಕ 384 ಪಿಎಸ್ಐ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.
|